Saturday, July 18, 2026

Karnataka Tv

ಮುಂದಿನ 75 ದಿನಗಳ ಕಾಲ ಜು.15ರಿಂದ ಎಲ್ಲಾ ವಯಸ್ಕರಿಗೆ ಉಚಿತ ಕೋವಿಡ್ ಬೂಸ್ಟರ್ ಡೋಸ್

ನವದೆಹಲಿ: ಜುಲೈ 15 ರಿಂದ ಪ್ರಾರಂಭವಾಗುವ 75 ದಿನಗಳ ವಿಶೇಷ ಅಭಿಯಾನದ ಅಡಿಯಲ್ಲಿ 18-59 ವರ್ಷ ವಯಸ್ಸಿನ ಜನರು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ ಕೋವಿಡ್ -19 ಮುನ್ನೆಚ್ಚರಿಕೆ ಲಸಿಕೆಗಳನ್ನು ಪಡೆಯಲಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವರದಿಯ ಪ್ರಕಾರ, ಮುನ್ನೆಚ್ಚರಿಕೆ ಡೋಸ್ಗಳ ಸೇವನೆಯನ್ನು ಉತ್ತೇಜಿಸುವುದು ಈ ಅಭಿಯಾನದ...

BREAKING NEWS: ಸಚಿವ ವಿ.ಸೋಮಣ್ಣ ಬೆಂಬಲಿಗರಿಂದ KRS ಪಕ್ಷದ ಮುಖಂಡನ ಮೇಲೆ ಹಲ್ಲೆ

ಬೆಂಗಳೂರು: ಟೋಲ್ ಗೇಟ್ ಬಳಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಕಲಾಗುತ್ತಿತ್ತು. ಅದನ್ನು ತಡೆದಿದ್ದಕ್ಕೆ ಬೆಂಗಳೂರು ಘಟಕದ ಕಾರ್ಯದರ್ಶಿ ಜೀವನ್ ಅವರ ಮೇಲೆ ಪೊಲೀಸರ ಸಮ್ಮುಖದಲ್ಲಿಯೇ ಸಚಿವ ವಿ.ಸೋಮಣ್ಣ ಅವರ ಬೆಂಬಲಿಗರು ಹಲ್ಲೆ ನಡೆಸಿರೋದಾಗಿ ಕೆ ಆರ್ ಎಸ್ ಪಕ್ಷದ ಆರೋಪಿಸಿದೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ವೀಡಿಯೋ, ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಷ್ಟ್ರಸಮಿತಿ ಪಕ್ಷವು,ಬೃಹತ್ ಗಾತ್ರದ...

ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ- ಡಿಕೆ ಸುರೇಶ್

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು. ಅರಮನೆ ಮೈದಾನದಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ದರಾಮೋತ್ಸವದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮಸ್ಯೆ ಆಗದ ನಿಟ್ಟಿನಲ್ಲಿ, ಅದರಲ್ಲೂ ಪಕ್ಷಕ್ಕೆ ಹಾಗೂ...

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ 18 ರಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು ಕರೆದಿದ್ದಾರೆ. ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ...

ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ ಬಹುಮಾನ

ಬೆಂಗಳೂರು: ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್...

ಐಸಿಸಿ ರಾಂಕಿಂಗ್: ಪಾಕ್ ಹಿಂದಿಕ್ಕಿದ ಭಾರತ

https://www.youtube.com/watch?v=wIcBqDi60rE ಲಂಡನ್:ಆಂಗ್ಲರ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಗೆದ್ದ ಬೆನ್ನಲ್ಲೆ  ಟೀಮ್ ಇಂಡಿಯಾ ಐಸಿಸಿ ರಾಂಕಿಂಗ್ ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿದೆ. ಮೊದಲ ಪಂದ್ಯಕ್ಕೂ ಮುನ್ನ ಏಕದಿನ ರಾಂಕಿಂಗ್ನಲ್ಲಿ 105  ಅಂಕಗಳಿಸಿತ್ತು. ಇದೀಗ 10 ವಿಕೆಟ್ ಗಳ ಭರ್ಜರಿ ಗೆಲುವು ಪಡೆದ ನಂತರ 108 ಅಂಕ ಪಡೆದಿದೆ. ಪಾಕಿಸ್ತಾನ 106 ಅಂಕ ಪಡೆದಿದೆ. ನ್ಯೂಜಿಲೆಂಡ್ ತಂಡ 126 ಅಂಕ ಪಡೆದು...

“ವಿಕ್ರಾಂತ್ ರೋಣ”ನ “ಹೇ ಫಕೀರ” ಹಾಡಿಗೆ ಫ್ಯಾನ್ಸ್ ಫಿದಾ..!

https://www.youtube.com/watch?v=Fpm1S-vCOUQ ಬಾದ್‌ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಚಿತ್ರತಂಡ ಈಗಾಗ್ಲೇ ಚಿತ್ರದ ಬಗ್ಗೆ ಸಾಕಷ್ಟು ಅಪ್ಡೇಟ್‌ಗಳನ್ನ ಬ್ಯಾಕ್ ಟು ಬ್ಯಾಕ್ ಅಭಿಮಾನಿಗಳಿಗೆ ನೀಡ್ತಿದ್ದು, ಇದೀಗ ಮತ್ತೊಂದು ಸ್ಪೆಷಲ್ ಅಪ್ಡೇಟ್‌ವೊಂದನ್ನ ವಿ.ಆರ್ ಟೀಂ ಕೊಟ್ಟಿದೆ. ಎಸ್, "ವಿಕ್ರಾಂತ್ ರೋಣ" ಚಿತ್ರದ ಮೂರನೇ...

ಬುಮ್ರಾ ದಾಳಿಗೆ ಆಂಗ್ಲರು ಉಡೀಸ್

https://www.youtube.com/watch?v=Fpm1S-vCOUQ ಲಂಡನ್:ಜಸ್ಪ್ರೀತ್ ಬುಮ್ರಾ ಅವರ ಮಾರಕ ದಾಳಿಯ ನೆರೆವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಓವೆಲ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್  ಆಯ್ದುಕೊಂಡಿತು.ಇಂಗ್ಲೆಂಡ್ ಪರ ಕಣಕ್ಕಿಳಿದ ಜಾಸನ್ ರಾಯ್ ಮತ್ತು ಜಾನಿ ಬೈರ್ ಸ್ಟೊ ಉತ್ತಮ ಆರಂಭ ಕೊಡುವಲ್ಲಿ ಎಡವಿದರು....

ಹೊಸ ನಾಸಾ ಬಾಹ್ಯಾಕಾಶ ದೂರದರ್ಶಕದಿಂದ ಸೆರೆಹಿಡಿದ ನಕ್ಷತ್ರಗಳ ಸಾವು, ನೃತ್ಯ ಗ್ಯಾಲಕ್ಸಿಗಳ ಚಿತ್ರ ಬಿಡುಗಡೆ

ನಾಸಾ ಮಂಗಳವಾರ ತನ್ನ ಹೊಸ ಶಕ್ತಿಶಾಲಿ ಬಾಹ್ಯಾಕಾಶ ದೂರದರ್ಶಕದಿಂದ ಹೊಸ ಬ್ಯಾಚ್ನ ಫೋಟೋಗಳನ್ನು ಅನಾವರಣಗೊಳಿಸಿದೆ, ಇದರಲ್ಲಿ ನೊರೆ ನೀಲಿ ಮತ್ತು ಕಿತ್ತಳೆ ಬಣ್ಣದ ನಕ್ಷತ್ರದ ಶಾಟ್ ಸೇರಿದೆ. 10 ಬಿಲಿಯನ್ ಡಾಲರ್ ವೆಚ್ಚದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕದ ಮೊದಲ ಚಿತ್ರವನ್ನು ಶ್ವೇತಭವನದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು. ಮಾನವಕುಲವು ಹಿಂದೆಂದೂ ಕಂಡಿರದಷ್ಟು ಆಳಕ್ಕೆ ಹೋದ ದೂರದ...

ಫೆರಿಫೆರಲ್ ರಿಂಗ್ ರಸ್ತೆ ಯೋಜನೆಗಾಗಿ ಬಿಡಿಎ ಮುತ್ತಿಗೆ ಹಾಕಿದ ನೂರಕ್ಕೂ ಹೆಚ್ಚು ರೈತರಿಂದ ಆಡುಗೋಡಿ ಪೊಲೀಸ್ ಮೈದಾನದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ

ಬೆಂಗಳೂರು ; ಫೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಭೂ ಸ್ವಾಧೀನಕ್ಕೆ ಪರಿಹಾರ ನೀಡಿ, ಇಲ್ಲವಾದರೆ ಯೋಜನೆಯನ್ನೇ ರದ್ದುಗೊಳಿಸಿ ಎನ್.ಓ.ಸಿ ನೀಡಿ ಎಂದು ಬಿಡಿಎ ಎದುರು ಬೃಹತ್ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರನ್ನು ಬಂಧಿಸಿದ ಪೊಲೀಸರು ಆಡುಗೋಡಿ ಪೊಲೀಸ್ ಮೈದಾನದಲ್ಲಿ ಬಿಟ್ಟು ಮನೆ ಹೋಗಿ ಎಂದು ಹೇಳಿದರೆ, ನೂರಾರು ರೈತರು ತಮ್ಮ ಹೋರಾಟವನ್ನು ಮುಂದುವರಿಸಿದ್ದು, ಮುಖ್ಯಮಂತ್ರಿಗಳನ್ನು...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img