Wednesday, July 15, 2026

Karnataka Tv

ಹೆಬ್ಬಾಳ ಬಳಿಯ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದ ಟ್ರಾಫಿಕ್ ಪೊಲೀಸರು, ಬಿಬಿಎಂಪಿ!

ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....

ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ: ಮುನಿರತ್ನ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.  ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ...

‘ಮಂಗಳಮುಖಿ ಪಾತ್ರ ಮಾಡಬೇಕು ಅನ್ನೋದು ನನ್ನ ಆಸೆ’

https://youtu.be/hQRQaPXUXfA ಉಗ್ರಂ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ, ಉಗ್ರಂ ಮಂಜು ಅಂತಾನೇ ಫೇಮಸ್ ಆಗಿರುವ ಮಂಜು ತೂತು ಮಡಿಕೆ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಪಾತ್ರವೇನು..? ಶೂಟಿಂಗ್ ವೇಳೆ ತಮಗಾದ ಅನುಭವವೇನು ಅನ್ನೋ ಬಗ್ಗೆ ಉಗ್ರಂ ಮಂಜು ಹೇಳಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಮಂಜು ಟಾಮ್ ಅನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡೈರೆಕ್ಟರ್ ಚಂದ್ರಕೀರ್ತಿ, ಈ...

ವಿಂಬಲ್ಡನ್: ಸೆಮಿಗೆ ಲಗ್ಗೆ ಹಾಕಿದ ನವೊಕ್ ಜೊಕೊವಿಕ್

https://www.youtube.com/watch?v=ju_x0PcelyM ವಿಂಬಲ್ಡನ್:ಅಗ್ರ  ಆಟಗಾರ ನವೊಕ್ ಜೊಕೊವಿಕ್ ಪ್ರತಿಷ್ಠಿತ ವಿಂಬಲ್ಡನ್ ಟೆನಿಸ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಜಾನಿಕ್ ಸಿನ್ನರ್ ವಿರುದ್ಧ  5-7, 2-6, 6-3,6-3,6-2 ಅಂಕಗಳಿಂದ ಗೆದ್ದರು. ಇದರೊಂದಿಗೆ ಜೊಕೊವಿಕ್ ವಿಂಬಲ್ಡನ್ ಟೂರ್ನಿಯಲ್ಲಿ 11ನೇ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಸಾಧನೆ ಮಾಡಿದರು. ಇದುವರೆಗೂ ಒಟ್ಟು ಗ್ರ್ಯಾನ್ ಸ್ಲಾಮ್ ಗಳಲ್ಲಿ...

ಐತಿಹಾಸಿಕ ಸರಣಿ ಗೆಲ್ಲುವ ಭಾರತದ ಕನಸು ಭಗ್ನ: ಜೋ ರೂಟ್, ಜಾನಿ ಬೈರ್ ಸ್ಟೊ ಶತಕದಾಟ 

https://www.youtube.com/watch?v=vIgRS-hLK-w ಬರ್ಮಿಂಗ್ ಹ್ಯಾಮ್: ಜೋ ರೂಟ್ ಹಾಗೂ ಜಾನಿ ಬೇರ್ ಸ್ಟೋ ಅವರ ಶತಕದ ಜೊತೆಯಾಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಗಳ ಸೋಲು ಅನುಭವಿಸಿತು. ಇದರೊಂದಿಗೆ ಆಂಗ್ಲರ ನಾಡಲ್ಲಿ ಟೆಸ್ಟ್ ಸರಣಿ ಗೆಲ್ಲುವ ಭಾರತದ ಕನಸು ಭಗ್ನವಾಯಿತು.ಸರಣಿ 2-2 ಅಂತರದಿಂದ ಡ್ರಾ ಕಂಡಿತು. ಮಂಗಳವಾರ ಐದನೆ ದಿನದಾಟದ...

ಎಸಿಬಿಯ ಎಸ್ ಪಿ ಕೇಡರ್ ಅಧಿಕಾರಿಗೆ 50 ಲಕ್ಷ ರೂ. ಕೊಟ್ಟವರು ಯಾರು? – ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನಗರದ ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿ ಇಂದು ಮಾತನಾಡಿದ ಅವರು; ಮಾಧ್ಯಮಗಳಲ್ಲೇ ಈ ಬಗ್ಗೆ ತನಿಖಾ ವರದಿಗಳು ಬಂದಿವೆ. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ...

ಛಲವಾದಿಪಾಳ್ಯದಲ್ಲಿ ನೋಡಿದರೆ ಸ್ವಚ್ಚ ಭಾರತ ಬಿಜೆಪಿ ಬಂಡವಾಳ ಗೊತ್ತಾಗುತ್ತೆ – ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಚ್ಚ ಭಾರತ ಮತ್ತು ಅಭಿವೃದ್ಧಿ ಬಗ್ಗೆ ದೊಡ್ಡದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ನಾಯಕರು, ಬಿಬಿಎಂಪಿಗೆ ಅನತಿ ದೂರದಲ್ಲಿರುವ ಛಲವಾದಿಪಾಳ್ಯಕ್ಕೆ ಬಂದು ನೋಡಬೇಕು. ಅವರ ಬಂಡವಾಳ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಚಾಮರಾಜಪೇಟೆಯ ಛಲವಾದಿಪಾಳ್ಯದಲ್ಲಿ ಜೆಡಿಎಸ್ ಜನತಾ ಮಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದ ಹೃದಯ ಭಾಗದಲ್ಲಿ ಇರುವ ಪ್ರದೇಶಗಳಲ್ಲಿ...

ಇವನೂ ಒಬ್ಬ ನಟನಾ ಅಂದವರಿಗೆ, ತಮ್ಮ ನಟನೆ ಮೂಲಕವೇ ತಿರುಗೇಟು ನೀಡಿದ ಪ್ರಮೋದ್..

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಸದ್ಯ ಸಖತ್ ಬ್ಯುಸಿಯಾಗಿರುವ ನಟ. ವಿಲನ್ ಪಾತ್ರ, ಕಾಮಿಡಿಯನ್ ಪಾತ್ರ, ಪೊಲೀಸ್ ಪಾತ್ರ, ರಾಜಕೀಯ ವ್ಯಕ್ತಿಯ ಪಾತ್ರ ಸೇರಿ ಎಲ್ಲಾ ಪಾತ್ರಗಳಿಗೂ ಒಗ್ಗುವ ವ್ಯಕ್ತಿತ್ವ ಹೊಂದಿರುವ ಪ್ರಮೋದ್, ತೂತು ಮಡಿಕೆ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರಮೋದ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಪ್ರಮೋದ್ ರಾಜಕಾರಣಿಯ...

ನಕ್ಷತ್ರಳ ಹಿಡನ್ ಟ್ಯಾಲೆಂಟ್ ಏನ್ ಗೊತ್ತಾ..?

https://youtu.be/qLYynYZMphQ ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನೀವು ಯಾವ ಸಮಯದಲ್ಲಿ ಸ್ಟಕ್ ಆಗಲು ಬಯಸುತ್ತೀರಿ..? ಕಳೆದ ವರ್ಷ ನನ್ನ ಬರ್ತ್‌ಡೇ ಆಯ್ತು. ಈಗ ಮುಂದಕ್ಕೆ ಹೋಗ್ತಾ ಇದ್ದೀನಲ್ಲಾ, ಏಜ್ ಆಗ್ತಾ ಇದೆಯಲ್ಲ ಅಂತಾ ಬೇಜಾರಾಯ್ತು, ಆ ಬರ್ತ್‌ಡೇಗೆ ನಾನು ಸ್ಟಕ್ ಆಗ್ಬೇಕು ಅಂತಾ ಅನ್ಸ್ತಿದೆ. ನಿಮಗೆ ನಿಕ್ ನೇಮ್ಸ್...

ವಿಪಕ್ಷ ನಾಯಕರ ಸಿದ್ಧರಾಮಯ್ಯಗ್ಗೆ ಸಿಎಂ ಬೊಮ್ಮಾಯಿ ಖಡಕ್ ಪ್ರಶ್ನೆ: ಏನದು ಗೊತ್ತಾ.?

ಬೆಂಗಳೂರು: ವಿರೋಧಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ನೇಮಕಾತಿ ಹಗರಣಗಳು ನಡೆದಿವೆ. ಅಂತಹ ಸಂದರ್ಭದಲ್ಲಿ ಅವರು ರಾಜಿನಾಮೆಯನ್ನು ನೀಡಿದ್ದರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಅವರು ಇಂದು ಕಾವೇರಿ ನೀರಾವರಿ ನಿಗಮ ನಿಯಮಿತದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಿಎಸ್ ಐ ನೇಮಕಾತಿ ಪರೀಕ್ಷಾ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img