Tuesday, July 14, 2026

Karnataka Tv

ಹಾವೇರಿ: ಉಚಿತ ಹೊಲಿಗೆ ತರಬೇತಿಗಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಗ್ರಾಮದಲ್ಲಿರುವ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರೂದ್ಯೋಗಿ ಯುವತಿಯರಿಗೆ 30 ದಿನಗಳ “ಮಹಿಳಾ ಹೋಲಿಗೆ ” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಊಟ-ವಸತಿಯೊಂದಿಗೆ ತರಬೇತಿ ಉಚಿತವಾಗಿದ್ದು, ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ನಾಂಕ 07-07-2022 ರಿಂದ 05-08-2022 ರವರೆಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಡಿಸೈನ್ಸ್, ಚೂಡಿದಾರ, ಪಟಿಯಾಲ, ಸೆಮಿಪಟಿಯಾಲ ಪ್ಯಾಂಟ್,...

ಜೂ.27 ರಿಂದ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಹಾವೇರಿ: ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆಯು ಇದೇ 2022ರ ಜೂನ್ 27 ರಿಂದ ಜುಲೈ 04ವರೆಗೆ ಜಿಲ್ಲೆಯ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪಾರದರ್ಶಕ ಹಾಗೂ ಸುಗಮ ಪರೀಕ್ಷೆಗಾಗಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ. ಬ್ಯಾಡಗಿ ಎಸ್.ಜೆ.ಜೆ.ಎಂ. ಕೆಪಿಎಸ್, ಹಾನಗಲ್‍ನ ಎನ್.ಸಿ.ಜೆ.ಸಿ.ಪದವಿ ಪೂರ್ವ ಕಾಲೇಜು ಹಾಗೂ...

ಗುಜರಾತ್ ಗಲಭೆ ಪ್ರಕರಣದ ಎಸ್ಐಟಿ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

2002ರ ಗುಜರಾತ್ ದಂಗೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ...

ಪ್ರೇಮ್ ಜೊತೆ ಎಂಗೇಜ್ ಆದ ತಿಥಿ ಪೂಜಾ..!

https://www.youtube.com/watch?v=TRcXKgbs7V8 ಪ್ರೇಮ್ ಜೊತೆ ಎಂಗೇಜ್ ಆದ ತಿಥಿ ಪೂಜಾ..! "ತಿಥಿ" ಸಿನಿಮಾ ಖ್ಯಾತಿಯ ನಟಿ ಪೂಜಾ ಎಂಗೇಜಾಗಿದ್ದಾರೆ. ಅಂತರಾಷ್ಟಿçÃಯ ಮಟ್ಟದಲ್ಲಿ ಕನ್ನಡ ಸಿನಿಮಾವೊಂದು ಸದ್ದು ಮಾಡಿತ್ತು. ಕಡಿಮೆ ಬಜೆಟ್‌ನಲ್ಲೇ ತಯಾರಾಗಿದ್ದ ಅದ್ಭುತ ಕಥೆ ಹೊಂದಿದ್ದ ತಿಥಿ ಸಿನಿಮಾ ರಿಲೀಸಾಗಿ ಎಲ್ಲೆಡೆ ಸಖತ್ ಸೌಂಡ್ ಮಾಡಿತ್ತು. ಈ ಸಿನಿಮಾ ಮೂಲಕ ಸಾಕಷ್ಟು ಕಲಾವಿದರ ಪರಿಚಯ ಕನ್ನಡ ಚಿತ್ರರಂಗಕ್ಕೆ ಆಗಿತ್ತು....

ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ನೋಡಿ ಪ್ರೇಕ್ಷಕರು ಏನಂದ್ರು..?

https://youtu.be/ICCsRZq5Lxs ನಿನ್ನೆ ತಾನೇ ರಿಷಬ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾ ಬಿಡುಗಡೆಯಾಗಿದ್ದು, ಸಿನಿಮಾ ನೋಡಿದ ಪ್ರೇಕ್ಷಕಪ್ರಭುಗಳು ಭೇಷ್ ಎಂದಿದ್ದಾರೆ. ಹಲವರು ಈ ಬಗ್ಗೆ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು ತಮ್ಮ ಅನಿಸಿಕೆಗಳನ್ನು ಹೇಳಿದ್ದಾರೆ. ಟೈಟಲ್ ನೋಡಿ ಯಾವಾಗ್‌ಲೂ ಸಿನಿಮಾ ನೋಡೋಕ್ಕೆ ಬರಬೇಡಿ, ಬದಲಾಗಿ ನಟ ಮತ್ತು ನಿರ್ದೇಶಕನನ್ನು ನೋಡಿ ಸಿನಿಮಾ ನೋಡೋಕ್ಕೆ ಬನ್ನಿ. ನಾನು ಏನಿದು...

ಪುರುಷರು ಇಂಥ ಕೆಲಸ ಎಂದಿಗೂ ಮಾಡಬಾರದು ಅಂತಾರೆ ಚಾಣಕ್ಯರು..

https://youtu.be/rR9wS3vjupk ಚಾಣಕ್ಯರು ಜೀವನದ ಬಗ್ಗೆ ಹಲವಾರು ನೀತಿಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದರಲ್ಲಿ ಕೆಲವು ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಚಾಣಕ್ಯರು ಕೆಲ ಹೆಂಗಸರ ಜೊತೆ ಸಂಬಂಧ ಬೆಳೆಸಬಾರದು ಅಂತಾ ಹೇಳಿದ್ದಾರೆ. ಹಾಗೆ ಮಾಡುವುದು ಪಾಪದ ಕೆಲಸ ಅಂದಿದ್ದಾರೆ ಚಾಣಕ್ಯರು. ಹಾಗಾದ್ರೆ ಪುರುಷರು ಎಂಥ ಕೆಲಸ ಮಾಡಬಾರದು...

ಕನಸ್ಸಿನಲ್ಲಿ ಮಂಗಳಮುಖಿ ಬಂದರೆ ಏನರ್ಥ..? ಶುಭಾನಾ..? ಅಶುಭಾನಾ..?

https://youtu.be/-xzPRzzKJDI ನಾವು ಮಲಗಿದ ಮೇಲೆ ಕಾಣುವ ಕನಸು ನಮ್ಮ ಕೈಯಲ್ಲಿಲ್ಲ. ಕೆಲವೊಮ್ಮೆ ನಮ್ಮ ಪರಿಚಯಸ್ಥರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ ತೀರಿಹೋದವರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ, ಪ್ರಾಣಿ, ಪಕ್ಷಿ, ಗಿಡ ಮರ, ದೇವರು, ಯಾವುದೇ ಜಾಗ ಅಥವಾ ದೇವಸ್ಥಾನ, ಶಾಲೆ ಇತ್ಯಾದಿ ಕನಸ್ಸಿನಲ್ಲಿ ಬರುತ್ತದೆ. ಕನಸು ಕೂಡ ಚಿತ್ರ ವಿಚಿತ್ರವಾಗಿರುತ್ತದೆ. ಅದಕ್ಕೆ ಅರ್ಥಾನೇ ಇರೋದಿಲ್ಲಾ. ಆದ್ರೆ ಕೆಲವು...

ಇಂದು ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್ಡಿಎ) ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಅವರ ನಾಮನಿರ್ದೇಶನದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಮತ್ತು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಹಿರಿಯ ನಾಯಕರು ಅವರೊಂದಿಗೆ ಇರಲಿದ್ದಾರೆ. ಜಾರ್ಖಂಡ್ನ ಮಾಜಿ ರಾಜ್ಯಪಾಲರು ತಮ್ಮ ನಾಮನಿರ್ದೇಶನಕ್ಕಾಗಿ ಗುರುವಾರ ರಾಷ್ಟ್ರ ರಾಜಧಾನಿಗೆ ಬಂದಿದ್ದರು. ಮುರ್ಮು...

ಭಾರತ ವನಿತೆಯರಿಗೆ ಜಯ 

https://www.youtube.com/watch?v=Pd46RKAFpjI ದಂಬುಲಾ:  ಜೆಮಿಮ್ಮಾ ರಾಡ್ರಿಗಸ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ 34 ರನ್‍ಗಳ ಗೆಲುವು ದಾಖಲಿಸಿದೆ. ಇಲ್ಲಿನ ರಂಗಿರಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್  ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತು. ಭಾರತ ಪರ ಶೆಫಾಲಿ ವರ್ಮಾ 31,  ಹರ್ಮನ್‍ಪ್ರೀತ್ ಕೌರ್ 22, ಜೆಮಿಮ್ಮಾ ರಾಡ್ರಿಗಸ್...

ಕಾಮನ್‍ವೆಲ್ತ್: ವನಿತೆಯರ ಹಾಕಿ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ರಾಣಿರಾಮ್‍ಪಾಲ್

https://www.youtube.com/watch?v=VYQmxIUGb5o ಹೊಸದಿಲ್ಲಿ: ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ 18 ಆಟಗಾರ್ತಿಯರನ್ನೊಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದೆ. ಸ್ಟ್ರೈಕರ್ ರಾಣಿ ರಾಮ್‍ಪಾಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ತಂಡ ಮುಂದಿನ ತಿಂಗಳು ನಡೆಯುವ ವಿಶ್ವಕಪ್‍ನಲ್ಲೂ  ಆಡಲಿದೆ. ಗೋಲ್‍ಕೀಪರ್ ಸವೀತಾ ಪುಣಿಯಾ ತಂಡವನ್ನು ಮುನ್ನಡೆಸಲಿದ್ದು ಡಿಫೆಂಡರ್ ದೀಪಾ ಗ್ರೇಸ್ ಎಕ್ಕಾ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಇವರಿಬ್ಬರು ನೆದರ್‍ಲ್ಯಾಂಡ್ ಮತ್ತು ಸ್ಪೇನ್‍ನಲ್ಲಿ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img