Tuesday, July 14, 2026

Karnataka Tv

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

ಶಿವಮೊಗ್ಗ: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,...

ಪೃಥ್ವಿ-ಪ್ರಮೋದ್ ನಟನೆಯ ಹೊಸ ಸಿನಿಮಾ “ಭುವನಂ ಗಗನಂ”..!

https://www.youtube.com/watch?v=4P4F7vUc4mw SVC ಫಿಲ್ಮಂಸ್ ಚೊಚ್ಚಲ ಸಿನಿಮಾ ಅನೌನ್ಸ್..! ಸಿನಿಮಾ ಕನಸುಗಳನ್ನು ಹೊತ್ತು ಬರುವ ಸಿನಿಮೋತ್ಸಾಹಿಗಳಿಗೇನು ಕೊರತೆ ಇಲ್ಲ. ಆದ್ರೆ ಆ ಸಿನಿಮೋತ್ಸಾಹಿಗಳ ಕಲೆಗೆ ಬೆಲೆ ಕೊಡುವ ನಿರ್ಮಾಪಕರು ಬೇಕು. ಸದ್ಯಕ್ಕೆ ಯುವ ಪ್ರತಿಭೆಗಳ, ಪ್ರತಿಭಾನ್ವಿತ ಕಲಾವಿದರಿಗೆ ಸಿನಿಮಾ ಮಾಡುವ ಹಂಬಲ ಕನಸು ಹೊತ್ತು ಎಸ್ ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್ ನಿರ್ಮಾಣಗೊಂಡಿದ್ದು, ಎಂ ಮುನೇಗೌಡ ಸಾರಥ್ಯದ...

ಕಾಗದ ರಹಿತ ಆಡಳಿತ ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ – ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ

ಬೆಂಗಳೂರು: ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಾನೂನು...

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...

ಶುರುವಾಯಿತು ಶಿವಣ್ಣನ ಹೊಸ ಸಿನಿಮಾ..! ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ..!

https://www.youtube.com/watch?v=0pReUa74FtY   ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..! ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...

ಮುಳುಗುತ್ತಿದ್ದ ಈಜುಗಾರ್ತಿಯನ್ನ ರಕ್ಷಿಸಿದ ಕೋಚ್

https://www.youtube.com/watch?v=0pReUa74FtY ವಾಷಿಂಗ್ಟನ್:ನೀರಲ್ಲಿ ಮುಳುಗುತ್ತಿದ್ದ ಅಮೆರಿಕದ ಈಜುಗಾರ್ತಿ ಅನಿತಾ ಅಲ್ವರೆಜ್ ಅವರನ್ನು ಕೋಚ್ ಆ್ಯಂಡ್ರಿಯಾ ಫುಂಟೆಸ್ ರಕ್ಷಿಸಿದ ಘಟನೆ ನಡೆದಿದೆ. ಬುದಾಪೆಸ್ಟ್ ನಲ್ಲಿ ನಡೆಯುತ್ತಿದ್ದ ವಿಶ್ವ ಅಕ್ವೆಟಿಕ್ಸ್ ಚಾಂಪಿಯನ್ ಶಿಪ್ನನ ಅಂತಿಮ ಸುತ್ತಿನಲ್ಲಿ ಈಜುವ ವೇಳೆ ಅನಿತಾ ಅಲ್ವರೆಜ್ ಉಸಿರಾಟದ ಸಮಸ್ಯೆ ಎದುರಿಸಿ ನೀರಿನಲ್ಲಿ ಮುಳುಗಿದರು. ಇದನ್ನು ಗಮನಿಸಿದ ಕೋಚ್ ಆ್ಯಂಡ್ರಿಯಾ ಫುನೆಟ್ಸ್ ರಕ್ಷಕ್ಕರಿಗೆ ರಕ್ಷಿಸುವಂತೆ ಕೂಗಿದರು.ಕೊನೆಗೆ ತಡವಾದಾಗ ತಾವೆ...

ಸಿದ್ಧರಾಮಯ್ಯ ಅವಧಿಯಲ್ಲಿ ಪಠ್ಯಪುಸ್ತಕದಲ್ಲಿ 150 ತಪ್ಪು ಆಗಿತ್ತು – ಸಚಿವ ಆರ್ ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಪಠ್ಯಪುಸ್ತಕ ಪರಿಷ್ಕರಣೆಯ ಏಳೆಂಟು ತಪ್ಪುಗಳನ್ನೇ ದೊಡ್ಡ ತಪ್ಪು ಎಂಬುದಾಗಿ ಕಾಂಗ್ರೆಸ್ ನಾಯಕರು ಬಿಂಬಿಸುತ್ತಿದ್ದಾರೆ. ಆದ್ರೇ ಸಿದ್ಧರಾಮಯ್ಯ ಸರ್ಕಾರದ ಸಂದರ್ಭದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ 150 ತಪ್ಪು ಆಗಿತ್ತು ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದಂತ ಅವರು, ಭಾರತ ನಮ್ಮ ಹೆಮ್ಮೆ...

“ಆರ್ಕೇಸ್ಟ್ರಾ”ದಲ್ಲಿ ಡಾಲಿಯ ಎಂಟು ಹಾಡುಗಳು..!

https://www.youtube.com/watch?v=eycRA2inoCI&t=74s ಗಣೇಶನ ಹಬ್ಬ, ಕನ್ನಡ ರಾಜ್ಯೋತ್ಸವ, ಅಣ್ಣಮ್ಮ, ಮದುವೆ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಜನಪ್ರಿಯ ಕಾರ್ಯಕ್ರಮ "ಆರ್ಕೇಸ್ಟ್ರಾ" ಇದ್ದೆ ಇರುತ್ತದೆ.ಇಂತಹ "ಆರ್ಕೇಸ್ಟ್ರಾ" ಕುರಿತಾಗಿ ಚಿತ್ರವೊಂದು ನಿರ್ಮಾಣವಾಗಿ, ತೆರೆಗೆ ಬರಲು ಸಿದ್ದವಾಗಿದೆ. ಮೈಸೂರು ಎಂಬ ಅಡಿಬರಹ ಈ ಚಿತ್ರಕ್ಕಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನೋಡಿದವರು ಸೂಪರ್ ಎನ್ನುತ್ತಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ನಟನಾಗಿ ಜನರ ಮನಗೆದ್ದಿರುವ ಡಾಲಿ...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img