Tuesday, July 14, 2026

Karnataka Tv

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಮಂಚೂರಿಯನ್..

https://youtu.be/Tplk5CSdNyo ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಪನೀರ್ ಮಂಚೂರಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, ಎರಡು ಸಣ್ಣಗೆ ಹೆಚ್ಚಿದ ಈರುಳ್ಳಿ,...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಬಟರ್ ಮಸಾಲಾ..

https://youtu.be/8Gh4p3wYR6s ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಬಟರ್ ಪನೀರ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, 4 ಸ್ಪೂನ್ ಎಣ್ಣೆ, 4...

‘ನಿಮ್ಮ ಅಭಿಮಾನ, ಪ್ರೀತಿ ಹಾರೈಕೆಗಳೇ ನನಗೆ ಶ್ರೀರಕ್ಷೆ’

https://youtu.be/dynliww4_Z8 ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಚಿತ್ರದಲ್ಲಿ ನಟಿಯಾಗಿ ಮಿಂಚಿದ ಅಮೂಲ್ಯ. ನಂತರ ಬ್ಯಾಕ್ ಟೂ ಬ್ಯಾಕ್ ಸೂಪರ್ ಹಿಟ್ ಸಿನಿಮಾ ಕೊಡುತ್ತ ಹೋದರು. ಇದೀಗ ಅವಳಿ ಗಂಡು ಮಕ್ಕಳ ತಾಯಿಯಾಗಿರುವ ಅಮೂಲ್ಯ. ಚೆಲುವಿನ ಚಿತ್ತಾರ ಸಿನಿಮಾದ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಚೆಲುವಿನ ಚಿತ್ತಾರ ಸಿನಿಮಾದ ನಿರ್ದೇಶಕರಿಂದ ಹಿಡಿದು, ಎಲ್ಲರಿಗೂ ಅಮೂಲ್ಯ...

‘ಅಮೃತಾಂಜನ್ ನೋಡಿ ಯೋಧರು ಕಾಲ್ ಮಾಡಿ ವಿಶ್ ಮಾಡಿದ್ರು’

https://youtu.be/-j1MNIqC_y0 ಅಮೃತಾಂಜನ್ ಅನ್ನೋ ಶಾರ್ಟ್ ಮೂವಿ ಮೂಲಕ ಜನರ ಮನಗೆದ್ದ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಅಮೃತಾಂಜನ್ ಸಿನಿಮಾ ನೋಡಿ ಯೋಧರು ಕೂಡ ನನಗೆ ಕಾಲ್ ಮಾಡಿ, ವಿಶ್ ಮಾಡಿದ್ರು ಅಂತಾ ಗೌರವ್ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ಗೌರವ್‌ಗೆ ನಟನೆ ಮಾಡುವ ಅವಕಾಶ ಸಿಕ್ಕಾಗೆಲ್ಲ ಅದನ್ನ ಸದುಪಯೋಗ ಮಾಡಿಕೊಳ್ತಿದ್ರಂತೆ. ಅದು ಚಿಕ್ಕ ಪಾತ್ರವಾದ್ರೂ, ಅದನ್ನ...

ಆ್ಯಂಕರ್ ಆಗ್ಬೇಕಿತ್ತು ಆ್ಯಕ್ಟರ್ ಆದೆ: ನಟಿ ಲಾಸ್ಯಾ ನಾಗರಾಜ್..

https://youtu.be/5Sro6E_iGz4 ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾನು ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ಬರೀ ನೃತ್ಯಗಾರ್ತಿಯಾಗಿದ್ದ ಲಾಸ್ಯಾ ನಟನೆ ಕಲಿತಿದ್ದು ಹೇಗೆ..? ನ್ಯೂಸ್ ಆ್ಯಂಕರ್‌ ಆಗ್ಬೇಕಿದ್ದ ಲಾಸ್ಯಾಗೆ ನಟನೆ ಸೆಳೆದಿದ್ದು ಹೇಗೆ..? ಈ ಎಲ್ಲಾ ವಿಷಯದ ಬಗ್ಗೆ ಲಾಸ್ಯಾ ಮಾತನಾಡಿದ್ದಾರೆ. ಲಾಸ್ಯಾ ನಾಗರಾಜ್ ಓದಿದ್ದು ಜರ್ನಲಿಸಂ. ಅವರಿಗೆ ನ್ಯೂಸ್ ಆ್ಯಂಕರ್ ಆಗ್ಬೇಕು ಅನ್ನೋ...

ಶತಾಯುಷಿ ಸಾಲುಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ

ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು...

ರೀಲ್ಸ್ ಮಾಡಿದ್ರೆ ದುಡ್ಡು ಸಿಗತ್ತಾ..? ಇದರಿಂದ ಲಕ್ಷ ಗಳಿಸೋದು ಹೇಗೆ..?

https://youtu.be/eycRA2inoCI ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಹಾಡುಗಳಿಗೆ, ಡೈಲಾಗ್ಸ್ಗಳಿಗೆ ರೀಲ್ಸ್ ಮಾಡಿ, ಸಖತ್ ಫೇಮಸ್ ಆಗಿರುವ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಮಾಡುವ ರೀಲ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲು ರಘು ಹೇಳೋದೇನಂದ್ರೆ, ನಾವು ನಮ್ಮ ಕನ್ನಡ ಭಾಷೆಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು. ನಿಮಗೆ ಇಷ್ಟವಾದ್ರೆ ನೀವು ಸಪೋರ್ಟ್ ಮಾಡಿ, ಇಷ್ಟವಾಗದಿದ್ದಲ್ಲಿ ಸುಮ್ಮನಿದ್ದು ಬಿಡಿ....

ಸ್ವಸಹಾಯ ಸಂಘಗಳಿಗೆ ಮಾರುಕಟ್ಟೆ, ಸಾವಯವ ಕೃಷಿ ಜಾಗೃತಿಗೆ ‘ ಸಂಜೀವಿನಿ ‘ ಒಡಂಬಡಿಕೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಸ್ವಸಹಾಯ ಸಂಘಗಳ ಉದ್ಯಮಶೀಲ ಮಹಿಳೆಯರಿಗೆ ಮಾರುಕಟ್ಟೆ ಮತ್ತಿತರ ಉತ್ತೇಜನ‌ ನೀಡಲು ಮತ್ತು ಸಾವಯವ ಕೃಷಿ ಸಂಬಂಧ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯು ಬುಧವಾರ ಎರಡು ಮಹತ್ವದ ಒಡಂಬಡಿಕೆ ಮಾಡಿಕೊಂಡಿತು. ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯು ಕ್ರಮವಾಗಿ ಬೆಂಗಳೂರಿನ ಐಐಎಂ...

ಗಂಡಿಗಿಂತ ಹೆಣ್ಣು ಈ 4 ವಿಷಯದಲ್ಲಿ ಮುಂದಿರುತ್ತಾಳಂತೆ…

https://youtu.be/V3cD2tjW6k0 ಇಂದಿನ ಕಾಲದಲ್ಲಿ ವಿದ್ಯಾಭ್ಯಾಸದಲ್ಲಿ, ಕೆಲಸ ಕಾರ್ಯಗಳಲ್ಲಿ, ಹಲವು ಕ್ಷೇತ್ರಗಳಲ್ಲಿ ಹೆಣ್ಣೇ ಮುಂದಿದ್ದಾಳೆ. ಎಷ್ಟೋ ಜನ ಹೆಣ್ಣು ಮಕ್ಕಳು ಪತಿಯ ಸಹಾಯವಿಲ್ಲದೇ, ಮನೆ ನಿರ್ವಹಿಸುವಷ್ಟು ಶಕ್ತಿವಂತರಾಗಿದ್ದಾರೆ. ಆರ್ಥಿಕವಾಗಿ ಬಲಶಾಲಿಗಳಾಗಿದ್ದಾರೆ. ಪ್ರೀತಿ, ವಾತ್ಸಲ್ಯ, ಮಮಕಾರದಲ್ಲಿ ಮುಂದಿರುವ ಹೆಣ್ಣು ಪುರುಷರಿಗಿಂತ 4 ವಿಷಯದಲ್ಲಿ ಯಾವಾಗಲೂ ಮುಂದು ಅನ್ನುತ್ತಾರೆ ಚಾಣಕ್ಯರು. ಹಾಗಾದರೆ ಆ 4 ವಿಷಯವಾದ್ರೂ ಏನು ಅಂತಾ ತಿಳಿಯೋಣ...

BREAKING NEWS: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರಿಗೆ ಬಿಗ್ ಶಾಕ್: ಜೆಡಿಎಸ್ ಪಕ್ಷದಿಂದ ಶ್ರೀನಿವಾಸ ಗೌಡ, ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img