Monday, July 13, 2026

Karnataka Tv

ಮಂಡ್ಯದ ಇಂದಿನ ಪ್ರಮುಖ ಸುದ್ದಿಗಳು..!

https://www.youtube.com/watch?v=yrB9UKSoX7w&t=20s ಮಳವಳ್ಳಿ ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ! ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....

ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಮಾತ್ರ ಹೆಚ್ಚಳ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ತಾನು ಈಗ ಪ್ರತ್ಯೇಕವಾಗಿ ನಡೆಸುತ್ತಿರುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಿ, ಸರಕಾರದ ಸಿಇಟಿ ವ್ಯವಸ್ಥೆಯಡಿಗೆ ವಾಪಸ್ ಬರಲು ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟ (ಕ್ಯುಪೇಕಾ) ಆಸಕ್ತಿ ತೋರಿದೆ. ಈ ಸಂಬಂಧ ಒಪ್ಪಂದ ಆದ ಮೇಲೆ ಮುಂದಿನ ವರ್ಷದಿಂದ ಒಂದೇ ಸಿಇಟಿ ಮಾಡಲಾಗುವುದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಜೊತೆಗೆ,...

BREAKING NEWS: ರಾಜೀನಾಮೆ ನೀಡಲು ಸಿದ್ಧ, ಅತೃಪ್ತ ಶಾಸಕರು ಮುಂದೆ ಬಂದು ಬೇಡಿಕೆ ಇಡಲಿ -ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬಂಡಾಯ ಶಾಸಕರಿಂದ ಅಧಿಕೃತ ಹೇಳಿಕೆ ಬಂದರೆ ರಾಜೀನಾಮೆ ನೀಡಲು ಮತ್ತು ಸಿಎಂಗೆ ನೀಡಲಾದ ಅಧಿಕೃತ ನಿವಾಸವನ್ನು ತೊರೆಯಲು ಸಿದ್ಧ ಎಂದು ಬುಧವಾರ ಹೇಳಿದ್ದಾರೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದಿಂದ ಮಹಾರಾಷ್ಟ್ರದಲ್ಲಿ ಉಲ್ಬಣಗೊಂಡ ರಾಜಕೀಯ ಬಿಕ್ಕಟ್ಟಿನ ನಡುವೆ, ಠಾಕ್ರೆ ಅವರು ರಾಜ್ಯವನ್ನು ಉದ್ದೇಶಿಸಿ ಮಾತನಾಡುತ್ತಾ, ಅವರು ನನ್ನ...

ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1,...

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ: ಅಕ್ಟೋಬರ್ 2 ರಂದು ಚಾಲನೆ!

https://www.youtube.com/watch?v=yrB9UKSoX7w ಬೆಂಗಳೂರು,ಜೂನ್ 22 : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ,...

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...

ಗೇಲ್ ನನ್ನ ಬೆಸ್ಟ್ ಫ್ರೆಂಡ್: ವಿಜಯ್ ಮಲ್ಯ

https://www.youtube.com/watch?v=yrB9UKSoX7w ಹೊಸದಿಲ್ಲಿ:ಆರ್ಸಿಬಿ ಸೇರಿಕೊಂಡಾಗಿನಿಂದ ಗೇಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ವಿವಾದಿತ ಉದ್ಯಮಿ ವಿಜಯ್ ಮಲ್ಯ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಗೇಲ್ ಕುರಿತು ಹಾಡಿ ಹೊಗಳಿರುವ ಮಲ್ಯ ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಪರ್ ಹೆನ್ರಿ ಗೇಲ್, ಯುನಿವರ್ಸ್ ಬಾಸ್ ಅವರನ್ನು ಭೇಟಿಯಾಗಲು ಸಂತೋಷವಾಗುತ್ತದೆ. ನಾನು ಆರ್ಸಿಬಿ ತಂಡಕ್ಕೆ ಸೇರಿಕೊಂಡಾಗಿನಿಂದ ಗೇಲ್ ಮತ್ತು ನನ್ನ ನಡುವೆ ಉತ್ತಮ...

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಧನ್ಯವಾದ ಸಮರ್ಪಣೆ

https://www.youtube.com/watch?v=9mE1JjDHpSA ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ....

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img