Monday, July 13, 2026

Karnataka Tv

ಮಾಜಿ ಪ್ರಧಾನಿ ದೇವೇಗೌಡರ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್.ಡಿ. ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಳೆ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಹಾಗೂ ಸಚಿವರನ್ನು ಕರೆಯಲಾಗುತ್ತಿದೆ....

ಬೆಂಗಳೂರು: ನೈಋತ್ಯ ರೈಲ್ವೆ ವಿಭಾಗದಿಂದ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ಈ ಕಾರ್ಯಕ್ರಮದ ಅಂಗವಾಗಿ, ಯೋಗ ಶಿಬಿರವನ್ನು ರೈಲ್ವೆ ಮೈದಾನದಲ್ಲಿ, ಮಹಾತ್ಮ ಗಾಂಧಿ ರೈಲ್ವೆ ಕಾಲೋನಿ, ಬೆಂಗಳೂರು - 560 023 ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಶ್ಯಾಮ್ ಸಿಂಗ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಕುಸುಮಾ ಹರಿಪ್ರಸಾದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ನಿರ್ವಾಹಕರು),...

ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಳ್ಳುವುದೇ ಮೋದಿ, ಬಿಜೆಪಿ ನಾಯಕರ ಪುಕ್ಕಟ್ಟೆ ಪ್ರಚಾರ – HDK

ಬೆಂಗಳೂರು: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೋದಿ ಅವರು ಬೆಂಗಳೂರಿನಲ್ಲಿ ಚಾಲನೆ ಮಾಡಿದ ಯೋಜನೆಗಳು ಶುರುವಾಗಿದ್ದು ಬಿಜೆಪಿ...

ರಾಷ್ಟ್ರಪತಿ ಚುನಾವಣೆಗೆ ವಿಪಕ್ಷ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ

ನವದೆಹಲಿ: ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಂಗಳವಾರ ಹೇಳಿದ್ದಾರೆ. "ನಾವು (ವಿರೋಧ ಪಕ್ಷಗಳು) ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರನ್ನು ವಿರೋಧ ಪಕ್ಷದ ಸಾಮಾನ್ಯ ಅಭ್ಯರ್ಥಿ ಎಂದು ಸರ್ವಾನುಮತದಿಂದ ನಿರ್ಧರಿಸಿದ್ದೇವೆ" ಎಂದು ಅವರು ಹೇಳಿದರು. ಗಮನಾರ್ಹವಾಗಿ, ವಿರೋಧ...

BREAKING NEWS: ಸ್ಯಾಂಡಲ್ ವುಡ್ ನಟ ದಿಗಂತ್ ಅಪಘಾತ: ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಫ್ಯಾಮಿಲಿ ಜೊತೆಗೆ ಗೋವಾಗೆ ಟ್ರಿಪ್ ತೆರಳಿದ್ದಂತ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ. ಗೋವಾ ಸಮುದ್ರ ತಟದಲ್ಲಿ ಪಲ್ಟಿ ಹೊಡೆಯುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಅಪಘಾತಗೊಂಡ ಕಾರಣ, ಅವರ ಬೆನ್ನು ಮೂಳೆ, ಕಾಲಿಗೆ ಬಲವಾದ ಪೆಟ್ಟು ಬಿದ್ದು, ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿರುವಂತ ಅವರ ಪತ್ನಿ...

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಹೀಗಿದೆ ಪರೀಕ್ಷೆ ಟೈಂ ಟೇಬಲ್

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ಬಳಿಕ, ಇದೀಗ ಅನುತ್ತೀರ್ಣ ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಜೂನ್.27ರಿಂದ ಪೂರಕ ಪರೀಕ್ಷೆ ಆರಂಭಗೊಂಡು, ಜುಲೈ.4ರಂದು ಮುಕ್ತಾಯಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್ 2022ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೀಗಿದೆ ಎಸ್...

ಪಂಚಮಸಾಲಿ ಮೀಸಲಾತಿ ಹೋರಾಟ ಹಿನ್ನೆಲೆ: ಸ್ವಾಮೀಜಿಗಳ ಜೊತೆ ಸಂಧಾನ ಮಾತುಕತೆಗೆ ಮುಂದಾದ ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಹಿನ್ನೆಲೆಯಲ್ಲಿ, ಜಯ ಮೃತ್ಯುಂಜಯ ಸ್ವಾಮೀಜಿಗಳು ಜೂನ್ 23ರಂದು ಧರಣಿಗೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ, ಸಿಎಂ ಬಸವರಾಜ ಬೊಮ್ಮಾಯಿಯವರು, ಸ್ವಾಮೀಜಿಗಳ ಜೊತೆ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿಯವರು ಸಂಪುಟ ಸಹದ್ಯೋಗಿ ಸಿ.ಸಿ ಪಾಟೀಲ್ ಮೂಲಕ ಸ್ವಾಮೀಜಿಯ ಜೊತೆಗೆ ಸಂಧಾನ ಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಜೊತೆ...

‘ಜನಾನೇ ನಮ್ಮ ಬಾಸ್, ಅವರು ಹೇಳಿದ ಹಾಗೆ ವೀಡಿಯೋ ಮಾಡ್ತಿದ್ದೀವಿ’

https://youtu.be/yPPh1SB2aQM ಅಲ್ಲು ರಘು ಮತ್ತು ಸುಶ್ಮಿತಾ ತಾವು ಡಬ್‌ಸ್ಮ್ಯಾಶ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ಇಂದು ಅವರಿಗೆ ಧ್ರುವ ಸರ್ಜಾ ಪರಿಚಯವಾಗಿದ್ದು ಹೇಗೆ..? ಬೆಂಗಳೂರಲ್ಲಿ ರಘುಗೆ ಸಪೋರ್ಟ್ ಮಾಡಿದ್ದು ಯಾರು, ಇತ್ಯಾದಿ ವಿಷಯಗಳ ಬಗ್ಗೆ ಈ ಜೋಡಿ ಮಾತನಾಡಿದೆ. ಬೆಂಗಳೂರಲ್ಲಿ ರಘುಗೆ ಯಾರೂ ಪರಿಚಯವಿಲ್ಲದ ಕಾರಣ, ಸುಶ್ಮಿತಾ ಮತ್ತು ಅವರ ತಂದೆ ತಾಯಿನೇ...

ಪ್ರಧಾನಮಂತ್ರಿಗಳ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿ: ಕರ್ನಾಟಕದಿಂದ 1.25 ಟ್ರಿಲಿಯನ್ ಡಾಲರ್‍ನಷ್ಟು ಭಾರತಕ್ಕೆ ಕೊಡುಗೆ ನೀಡಲು ಸಂಕಲ್ಪ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ಪ್ರಧಾನಮಂತ್ರಿಗಳು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿಯನ್ನು ಹೊಂದಿದ್ದು, ಕರ್ನಾಟಕದಿಂದ 1.25 ಟ್ರಿಲಿಯನ್ ಡಾಲರ್‍ನಷ್ಟು ಕೊಡುಗೆಯನ್ನು ದೇಶಕ್ಕೆ ನೀಡಲು ಸಂಕಲ್ಪ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಾಗನಹಳ್ಳಿ ಹೊಸ ಕೋಚಿಂಗ್ ಕಾಂಪ್ಲೆಕ್ಸ್ ಮತ್ತು ಮೈಸೂರು ರೈಲು ನಿಲ್ದಾಣ ಅಭಿವೃದ್ಧಿಗೆ...

ಕನ್ನಡ ಎಲ್ಲಾ ಸ್ಟಾರ್ಸ್ ಬಗ್ಗೆ ಮಾತನಾಡಿ ಜೂನಿಯರ್ ರಾಕಿ..

https://youtu.be/RPtke0tAn40 ಜೂನಿಯರ್ ರಾಕಿ ಭಾಯ್ ಅನ್ಮೋಲ್ ವಿಜಯ್ ಭಟ್ಕಳ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕನ್ನಡದ ಸ್ಟಾರ್ಸ್ ಬಗ್ಗೆ ಮಾತನಾಡಿದ್ದಾರೆ. ಯಶ್, ಶಿವಣ್ಣ, ದಚ್ಚು, ಉಪ್ಪಿ ಸೇರಿ ಇನ್ನೂ ಹಲವರಿಗೆ ಒಂದೊಂದು ಕ್ವಾಲಿಟಿ ಕದಿತೀನಿ ಅಂತಾ ಹೇಳಿರುವ ಅನ್ಮೋಲ್‌ಗೆ ಈ ನಟರ ಯಾವ ಕ್ವಾಲಿಟಿ ಇಷ್ಟ ಅಂತಾ ತಿಳಿಯೋಣ ಬನ್ನಿ.. ಯಶ್‌: ಯಶ್ ಅವರ ವಾಕಿಂಗ್ ಸ್ಟೈಲ್...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img