Monday, July 13, 2026

Karnataka Tv

ಸ್ಮಾರ್ಟ್ ಫೋನ್ ಇಲ್ಲದೆನೇ ವೀಡಿಯೋ ಮಾಡಿ ಫೇಮಸ್ ಆಗಿದ್ರಂತೆ ಅಲ್ಲು ರಘು..!

https://youtu.be/gqkw96tB_n0 ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನ ಮಾಡಿ ಫೇಮಸ್ ಆಗಿದ್ದ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿ, ತಾವು ಟಿಕ್‌ಟಾಕ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಹೇಳಿದ್ದಾರೆ. ಇವರ ಕಥೆ ಎಷ್ಟು ಇಂಟರೆಸ್ಟಿಂಗ್ ಆಗಿದೆ ಅಂದ್ರೆ ಇವರ ಬಳಿ ಸ್ಮಾರ್ಟ್ ಫೋನ್ ಇಲ್ಲದಿರುವ ಸಮಯದಲ್ಲೂ ಇವರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್...

ನಾಳೆಯೂ ಮತ್ತೆ ವಿಚಾರಣೆಗೆ ಆಗಮಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ಸಮನ್ಸ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ನಾಲ್ಕನೇ ದಿನವೂ ಪ್ರಶ್ನಿಸುತ್ತಿದ್ದರೂ, ನಾಳೆಯೂ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ವಯನಾಡ್ ಸಂಸದನನ್ನು ಇದುವರೆಗೆ ನಾಲ್ಕು ದಿನಗಳಲ್ಲಿ 40 ಗಂಟೆಗಳ ಕಾಲ ಪ್ರಶ್ನಿಸಲಾಗಿದೆ. ಕಳೆದ ವಾರ, ಸೋಮವಾರದಿಂದ ಬುಧವಾರದವರೆಗೆ, ರಾಹುಲ್ ಗಾಂಧಿ ಅವರನ್ನು 30 ಗಂಟೆಗಳಿಗೂ ಹೆಚ್ಚು ಕಾಲ ಪ್ರಶ್ನಿಸಲಾಯಿತು....

ನಿಂತು ನೀರು ಕುಡಿಯಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

https://youtu.be/FDwnV3OT0aE ಹಲವರು ನೀರು ಕುಡಿಯುವಾಗ ಅರ್ಜೆಂಟ್‌ಲ್ಲಿ ನಿಂತು, ಗಟಗಟನೇ ನೀರು ಕುಡಿದು ಹೋಗುತ್ತಾರೆ. ಆಗ ನಮ್ಮಲ್ಲಿರುವ ಕೆಲ ಹಿರಿಯರು ನಿಂತು ನೀರು ಕುಡಿಯಬಾರದು ಅಂತಾ ಗದರುತ್ತಾರೆ. ಅವರು ಗದರೋದು ನಿಮಗೆ ಸಿಟ್ಟು ತರಿಸಬಹುದು. ಆದ್ರೆ ಅದರ ಹಿಂದೆ ಒಂದು ಕಾರಣವಿದೆ. ಬರೀ ವೈಜ್ಞಾನಿಕವಾಗಿ ಅಲ್ಲದೇ, ಶಾಸ್ತ್ರದಲ್ಲೂ ಕೂಡ ನಿಂತು ನೀರು ಕುಡಿಯಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ...

ಶವವನ್ನು ಹೆಚ್ಚು ಹೊತ್ತು ಇಡದಿರಲು ಕಾರಣವೇನು ಗೊತ್ತಾ..?

https://youtu.be/FDwnV3OT0aE ಮನುಷ್ಯ ಯಾವುದಕ್ಕೆ ಬೆಲೆ ಕೊಡದಿದ್ದರೂ, ಸಂಬಂಧಕ್ಕೆ ಬೆಲೆ ಕೊಡಬೇಕು ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ಸಂಬಂಧಕ್ಕಿಂತ ದೊಡ್ಡದು ಯಾವುದೂ ಇಲ್ಲ. ಯಾಕಂದ್ರೆ ನಾವು ನಮ್ಮ ಮನೆ ಜನರಿಗೆ ಏನಾದ್ರೂ ಕಷ್ಟ ಆದ್ರೆ, ಎಷ್ಟು ದುಃಖ ಪಡ್ತೇವೆ. ಆದ್ರೆ ನಮ್ಮ ಮನೆ ಜನರು ಯಾರಾದರೂ ತೀರಿ ಹೋದಾಗ, ಅವರ ಶವವನ್ನ ನಾವು ಹೆಚ್ಚು ಸಮಯ ಇರಿಸಿಕೊಳ್ಳುವುದಿಲ್ಲ....

ಈ ಪ್ರಾಣಿ ನಿಮ್ಮ ಕನಸ್ಸಿನಲ್ಲಿ ಬಂದ್ರೆ ಅದೃಷ್ಟ ಖುಲಾಯಿಸಲಿದೆ ಎಂದರ್ಥ..

https://youtu.be/Pc-enpMI1Ww ನಾವು ಸ್ವಪ್ನ ಶಾಸ್ತ್ರದ ಬಗ್ಗೆ ಹಲವು ವಿಷಯಗಳನ್ನ ನಿಮಗೆ ಹೇಳಿದ್ದೇವೆ. ಕನಸ್ಸಿನಲ್ಲಿ ದೇವರು ಬಂದ್ರೆ ಏನರ್ಥ..? ಕೆಲವು ಪ್ರಾಣಿ ಪಕ್ಷಿಗಳು ಬಂದ್ರೆ ಏನರ್ಥ..? ಮರಣ ಹೊಂದಿದವರು ಬಂದ್ರೆ ಏನರ್ಥ..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದೂ ಕೂಡ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕನಸ್ಸಿನಲ್ಲಿ ಸಿಂಹ ಕಾಣಿಸುವುದು. ಸಿಂಹ ಅಂದ್ರೆ ನಾಯಕ....

ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಯಾಕೆ..?

https://youtu.be/TKon5I7B3Rc ಹಲವರು ಗರ್ಭಿಣಿಯರು ಸರ್ಪಕ್ಕೆ ಸಂಬಂಧಿಸಿದ ದೇವಸ್ಥಾನಕ್ಕೆ ಹೋಗಬಾರದು. ಹಾಗೆ ಹೋಗಬೇಕೆಂದಿದ್ದರೆ, ಗರ್ಭಿಣಿಯಾಗುವ ಮುನ್ನ ಅಥವಾ ಮಗು ಹುಟ್ಟಿದ ಬಳಿಕ ಹೋಗಬೇಕು ಅಂತಾ ಹೇಳಿದ್ದಾರೆ. ಅದೇ ರೀತಿ, ಗರ್ಭಿಣಿಯರಿಗೆ ಸರ್ಪ ಕಚ್ಚುವುದಿಲ್ಲ ಅನ್ನೋ ಮಾತೂ ಇದೆ. ಹಾಗಾದ್ರೆ ಯಾಕೆ ಸರ್ಪ ಗರ್ಭಿಣಿಯರಿಗೆ ಕಚ್ಚುವುದಿಲ್ಲ ಅಂತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಒಬ್ಬ ಗರ್ಭಿಣಿ ಶಿವನ ದರ್‌ಶನ...

ನಲವತ್ತು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ- ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ಕಳೆದ ನಲವತ್ತು ವರ್ಷಗಳಿಂದ ಅಂದರೆ ಎಂಬಬತ್ತರ ದಶಕದಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ ನೀಡುತ್ತಿರುವ ತಾವು ಅವುಗಳನ್ನು ಮುಂದಿನ ನಲವತ್ತು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಚಿಂತನೆ ನಡೆಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಲ್ಲಿ ಇಂದು ಪ್ರಕಟಿಸಿದರು. ನಗರದ ಹೊರವಲಯದ ಕೊಮ್ಮಘಟ್ಟ ನೈಸ್ ಮೈದಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ...

ಇಂದು ಮೋದಿ 33 ಸಾವಿರ ಕೋಟಿ ರೂ ಯೋಜನೆಗಳಿಗೆ ಚಾಲನೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿರುವ 33 ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳು ಪೂರ್ಣಗೊಂಡಾಗ ಕರ್ನಾಕಟದ ಜಿಡಿಪಿ ಶೇ 2 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ-...

ಹಿಮಾಚಲ ಕೇಬಲ್ ಕಾರ್ ಅಪಘಾತದಲ್ಲಿ ಸಿಲುಕಿದ್ದ 11 ಪ್ರವಾಸಿಗರ ರಕ್ಷಣೆ

ಚಂಡೀಗಢ : ಹಿಮಾಚಲ ಪ್ರದೇಶದ ಪರ್ವಾನೂದಲ್ಲಿ ಸೋಮವಾರ ಮಧ್ಯಾಹ್ನ ಮಧ್ಯದಲ್ಲಿ ನಿಲ್ಲಿಸಲಾಗಿದ್ದ ಕೇಬಲ್ ಕಾರಿನಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿದ್ದ ಎಲ್ಲಾ 11 ಜನರನ್ನು ರಕ್ಷಿಸಲಾಗಿದೆ. ಏನು ತಪ್ಪಾಗಿದೆ ಎಂಬುದರ ಬಗ್ಗೆ ನಾನು ವರದಿಯನ್ನು ಕೇಳುತ್ತೇನೆ ಎಂದು ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದರು. ಸೋಲನ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ವೀರೇಂದ್ರ ಶರ್ಮಾ...

ಮತ್ತೆ ಒಂದಾದ ಶಿವಣ್ಣ-ಡಾಲಿ-ಚಿಟ್ಟೆ..! ಬೈರಾಗಿ, ಟಗರು ಪಾರ್ಟ್ 2.?

ಶಿವಣ್ಣನ ಟಗರಿನೇಟಿಗೆ ತರಗೆಲೆ ಥರಾ ಉದುರೋಗ್ತಾರೆ ಡಾಲಿ-ಚಿಟ್ಟೆ ಜೋಡಿ. ಆದ್ರೂ ಶಿವಣ್ಣ-ಡಾಲಿ-ಚಿಟ್ಟೆ ಕಾಂಬಿನೇಷನ್ ಗೆ ಭಯಂಕರ ಫ್ಯಾನ್ ಫಾಲೋಯಿಂಗ್ ಇದೆ. ಈ ತ್ರಿವಳಿ ಜೋಡಿ ಮತ್ತೆ ಒಂದಾಗ್ತಾ ಇದೆ. ಹೌದು ಶಿವಣ್ಣ ಜೊತೆ ಡಾಲಿ ಧನಂಜಯ ಹಾಗೂ ಚಿಟ್ಟೆ ವಸಿಷ‍್ಟ ಸಿಂಹ ಮತ್ತೆ ಜೋಡಿಯಾಗ್ತಾ ಇದ್ದಾರೆ. ಆದ್ರೆ ಇಲ್ಲಿ ವಸಿಷ್ಠ ತೆರೆ ಮೇಲೆ ಜೋಡಿಯಾಗೋ ಬದಲು...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img