Monday, July 13, 2026

Karnataka Tv

ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ; ಜುಲೈನಲ್ಲಿ ನೋಂದಣಿ ಆರಂಭ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿದಿರುವಂತೆಯೇ, ಭಾರತೀಯ ಸೇನೆಯು ಸೋಮವಾರ ಅಗ್ನಿವೀರ್ ನೇಮಕಾತಿಗೆ ಅಧಿಸೂಚನೆ ದಿನಾಂಕವನ್ನು ಬಿಡುಗಡೆ ಮಾಡಿದೆ. ಭಾರತೀಯ ನೌಕಾಪಡೆಗಾಗಿ ಅಗ್ನಿಪಥ್ ಅಧಿಸೂಚನೆ 2022 ಅನ್ನು ಮಂಗಳವಾರ ಬಿಡುಗಡೆ ಮಾಡಲಾಗುವುದು ಮತ್ತು ಭಾರತೀಯ ವಾಯುಪಡೆಗೆ ಗುರುವಾರ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು. ದಾಖಲಾತಿ ತರಬೇತಿ ಅವಧಿ ಸೇರಿದಂತೆ ನಾಲ್ಕು ವರ್ಷಗಳ ಸೇವಾವಧಿಗೆ...

ಶಿಕ್ಷಣ ಸಂಸ್ಥೆಗಳಿಗೆ ಪ್ರಧಾನಿ ಪ್ರವಾಸದ ಹಿನ್ನಲೆಯಲ್ಲಿ ರಜೆ ನೀಡಿದ್ದು ಖಂಡನೀಯ – ಡಿ.ಕೆ ಶಿವಕುಮಾರ್

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ದುರಾದೃಷ್ಟಕರ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಶಾಂತಿ ಪ್ರಿಯ ರಾಜ್ಯವಾಗಿದ್ದು, ಕನ್ನಡಿಗರು ವಿದ್ಯಾವಂತರು. ಅವರು ಎಂದಿಗೂ ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಪ್ರತಿಭಟನೆ...

ಅಂಬೇಡ್ಕರ್ ವಿವಿ, ಮೈಸೂರು-ಬೆಂಗಳೂರು ಅಷ್ಟಪಥದ ರಸ್ತೆ ಮಾಡಿದ್ದು ಯಾರು.? ನಾವು – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಿದ್ದಾರೆ. ಆದ್ರೇ.. ಇದಕ್ಕೆ ಜಾಗಕೊಟ್ಟಿದ್ದು, ಜಾರಿಗೆ ತಂದಿದ್ದು ನಾವು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವತ್ತು ಅಂಬೇಡ್ಕರ್ ವಿವಿ ಉದ್ಘಾಟನೆ ಮಾಡ್ತಿದ್ದಾರೆ. ಇದನ್ನ ಜಾರಿಗೆ ತಂದಿದ್ದು ಯಾರು, ನಾವು. ನಮ್ಮ ಅವಧಿಯಲ್ಲೇ ಜಮೀನು‌ಕೊಟ್ಟು...

ತುಮಕೂರಿನಲ್ಲಿ KSRTC ಬಸ್-ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಹತ್ತಕ್ಕೂ ಹೆಚ್ಚು ಮಂದಿಗೆ...

ನಾಯಕತ್ವ ಪೂರ್ವಯೋಜಿತ ಅಲ್ಲ: ರಾಹುಲ್ ದ್ರಾವಿಡ್ 

https://www.youtube.com/watch?v=hTr_HBpvZ1s ಬೆಂಗಳೂರು: ಕಳೆದ 8 ತಿಂಗಳಲ್ಲಿ  6 ನಾಯಕರು ತಂಡವನ್ನು ಮುನ್ನಡೆಸಿರುವುದು ಅದು ಪೂರ್ವ ಯೋಜಿತವಲ್ಲ ಬದಲಿಗೆ ಹಲವಾರು  ನಾಯಕರುಗಳನ್ನು ಸೃಷ್ಟಿ ಮಾಡಲಿದೆ ಎಂದು  ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಕಳದೆ ಟಿ20 ವಿಶ್ವಕಪ್ ನಂತರ ತಂಡದ ತರಬೇತುದಾರನಾಗಿ ರಾಹುಲ್ ದ್ರಾವಿಡ್ ಅಡಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಘಿ, ರೋಹಿತ್ ಶರ್ಮಾ,...

ಟೀ, ಬನ್ ವಿತರಿಸುತ್ತಿರುವ ಲಂಕಾ ಮಾಜಿ ಕ್ರಿಕೆಟಿಗ ಮಹಾನಾಮ

https://www.youtube.com/watch?v=Mjg0Ld5l330 ಕೊಲೊಂಬೊ: ದ್ವೀಪ ರಾಷ್ಟ್ರ  ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.  ಇದರ ಪರಿಣಾಮ ಆಹಾರ, ಔಷಧ, ಅಡುಗೆ ಅನಿಲ, ಇಂಧನ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಇಲ್ಲಿನ ಸಾರ್ವಜನಿಕರು ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಿದೆ. ಜನರ ಸಂಕಷ್ಟ ನೋಡಲು ಆಗದೆ ಲಂಕಾ ತಂಡದ ಮಾಜಿ ಕ್ರಿಕೆಟಿಗ ರೋಶನ್ ಮಹಾನಮಾ ಪೆಟ್ರೋಲ್ ಬಂಕ್ ಮತ್ತು ಇತರೆ ಸ್ಥಳಗಳಲ್ಲಿ...

ಎಫ್ಐಎಚ್ ಪ್ರೊ ಲೀಗ್: ಭಾರತಕ್ಕೆ ಸೋಲು 

https://www.youtube.com/watch?v=38qHl1TS4ZM ರೊಟ್ಟರ್‍ಡ್ಯಾಮ್: ಮತ್ತೊಮ್ಮೆ ವೈಫಲ್ಯ ಅನುಭವಿಸಿದ ಭಾರತ ಪುರುಷರ ಹಾಕಿ ತಂಡ ಬಲಿಷ್ಠ ನೆದರ್‍ಲ್ಯಾಂಡ್ ವಿರುದ್ಧ 1-2 ಗೋಲುಗಳಿಂದ ಸೋಲು ಕಂಡಿದೆ. ಈಗಗಲೇ ಪ್ರಶಸ್ತಿ ಸುತ್ತಿನಿಂದ ಹೊರಬಿದಿದ್ದ ಭಾರತ ಎರಡನೆ ಪಂದ್ಯದಲ್ಲೂ ಸೋಲು ಕಂಡಿತು. ಮೊದಲ ಕ್ವಾರ್ಟರ್‍ನಲ್ಲಿ ಎರಡೂ ತಂಡಗಳು 1-1 ಸಮಾನ ಗೊಳು ಗಳಿಸಿದವು. ಮೂರನೆ ಕ್ವಾರ್ಟರ್‍ನಲ್ಲಿ  ನೆದರ್ ಲ್ಯಾಂಡ್ ತಂಡದ ಕ್ರೂನ್ ಗೋಲು ಹೊಡೆದು ತಂಡಕ್ಕೆ...

ಚೆಸ್ ಒಲಿಂಪಿಯಡ್ ಟೂರ್ನಿ : ಟಾರ್ಚ್ ರಿಲೆಗೆ ಪ್ರಧಾನಿ ಮೋದಿ ಚಾಲನೆ 

https://www.youtube.com/watch?v=-yFn1OYKX8o ಹೊಸದಿಲ್ಲಿ: ಚೊಚ್ಚಲ ಚೆಸ್ ಒಲಿಂಪಿಯಡ್ ಚೆಸ್ ಟೂರ್ನಿಯ ಟಾರ್ಚ್ ರಿಲೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಇದೇ ಮೊದಲ ಬಾರಿಗೆ ಟಾರ್ಚ್ ರಿಲೆಯನ್ನು ಅಳವಡಿಸಿದೆ. ಫೀಡೆ ಅಧ್ಯಕ್ಷ  ಆರ್ಕಾಡಿ ಡೊವೊಕೊವಿಚ್ ಪಂಜಿನ ಬೆಳಕನ್ನು ಪ್ರಧಾನಿ ಮೋದಿಗೆ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಚೆಸ್ ದಂತಕತೆ ವಿಶ್ವನಾಥನ್ ಆನಂದ್‍ಗೆ ನೀಡಿದರು. ನಂತರ ಮಾತನಾಡಿದ ಪ್ರಧಾನಿ...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

BREAKING NEWS: ಅಗ್ನಿಪಥ್ ಬಗ್ಗೆ ಸುಳ್ಳು ಸುದ್ದಿ ಹರಡಿದ 35 ವಾಟ್ಸ್ಆ್ಯಪ್ ಗ್ರೂಪ್ ನಿಷೇಧಿಸಿದ ಕೇಂದ್ರ; 10 ಜನರ ಬಂಧನ

ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ 'ತಪ್ಪು ಮಾಹಿತಿ' ಹರಡಿದ್ದಕ್ಕಾಗಿ 35 ವಾಟ್ಸಾಪ್ ಗುಂಪುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. 'ಸುಳ್ಳು ಸುದ್ದಿ'ಯನ್ನು ಹರಡಿದ್ದಕ್ಕಾಗಿ ಮತ್ತು ಪ್ರತಿಭಟನೆಗಳನ್ನು ಸಂಘಟಿಸಿದ್ದಕ್ಕಾಗಿ ಹತ್ತು ಜನರನ್ನು ಬಂಧಿಸಲಾಗಿದೆ. ಸಶಸ್ತ್ರ ಪಡೆಗಳ ನೇಮಕಾತಿ ಯೋಜನೆಗೆ ವಿರೋಧವಾಗಿ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ರಾಜ್ಯಗಳಾದ್ಯಂತ ಬೆಂಕಿ ಹಚ್ಚುವ ಘಟನೆಗಳ ನಡುವೆ, 8799711259 ಪಿಐಬಿ ಫ್ಯಾಕ್ಟ್ ಚೆಕ್ ಟೀಮ್...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img