Monday, July 13, 2026

Karnataka Tv

‘ಈ ನಟ ನನಗೆ ತುಂಬಾ ಸಹಾಯ ಮಾಡಿದ್ದಾರೆ, ಅವರನ್ನು ಮರಿಯಲು ಸಾಧ್ಯವಿಲ್ಲ’

https://youtu.be/Bgcy5a451OA ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...

ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ -CM ಬಸವರಾಜ ಬೊಮ್ಮಾಯಿ

ದಾವಣಗೆರೆ : ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ಮಾಡುವ ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹಾಗೂ ಎಲ್ಲ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಕಾನೂನುಬಾಹಿರ. 144 ಸೆಕ್ಷನ್ ಉಲ್ಲಂಘನೆಯನ್ನು...

ಕಾರ್ಮಿಕ ಇಲಾಖೆಯಿಂದಲೇ ರಾಜ್ಯದ ಕಟ್ಟಡ ಕಾರ್ಮಿಕರಿಗೆ ಪೈಲಟ್ ತರಬೇತಿ – ಸಚಿವ ಶಿವರಾಮ ಹೆಬ್ಬಾರ್

ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭಾಂಗಣದಲ್ಲಿ ಮಂಡಳಿಯ ಸಭೆಯನ್ನು ನಡೆಸಿ, ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ನಾಡಿನ ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂದು ಮಹದುದ್ದೇಶದಿಂದ ಕಾರ್ಮಿಕ ಸಚಿವರು ಇಂದಿನ ಸಭೆಯಲ್ಲಿ ರಾಜ್ಯದ...

ಮಧು ಮಾದೇಗೌಡರ ಜಯ 2023ರ ಚುನಾವಣೆಗೆ ದಿಕ್ಸೂಚಿ: 40 ವರ್ಷಗಳ ಬಳಿಕ ಕಾಂಗ್ರೆಸ್ ಕೈ ಹಿಡಿದ ಮತದಾರರು – ಶಾಸಕ ದಿನೇಶ್ ಗೂಳಿಗೌಡ

ಮಂಡ್ಯ : ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಮಧು ಜಿ. ಮಾದೇಗೌಡ ಅವರು ಜಯಗಳಿಸಿದ್ದಕ್ಕೆ ಅವರಿಗೆ ಮೊದಲಿಗೆ ಅಭಿನಂದನೆಯನ್ನು ಹೇಳಬಯಸುತ್ತೇನೆ. 2023ರ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗಿದ್ದು, ಸುಶಿಕ್ಷಿತ ವರ್ಗವಾದ ಪದವೀಧರರು ಕಾಂಗ್ರೆಸ್ ಅನ್ನು ಪಕ್ಷಾತೀತವಾಗಿ ಬೆಂಬಲಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ. ಕಳೆದ 40 ವರ್ಷಗಳಿಂದ ದಕ್ಷಿಣ ಪದವೀಧರ...

ದೇವಹನಳ್ಳಿ ತಾಲೂಕು ರೈತರಿಂದ ಬೆಂಗಳೂರಿನ ಕೆಐಎಡಿಬಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ನಗರದ ಖನಿಜಭವನದಲ್ಲಿರುವಂತ ಕೆಐಎಡಿಬಿ ಕಚೇರಿಗೆ ದೇವನಹಳ್ಳಿ ತಾಲೂಕಿನ ಸುಮಾರು 500ಕ್ಕೂ ಹೆಚ್ಚು ರೈತರು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು. ಅಲ್ಲದೇ ಕೈಗಾರಿಕೆಗಳಿಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರೋದಕ್ಕಾಗಿ, ಸ್ಥಳೀಯವಾಗಿ ಸ್ಥಾಪನೆಯಾಗಲಿರುವ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ನೀಡುವಂತೆ ಒತ್ತಾಯಿಸಿದರು. ಇಂದು ದೇವನಹಳ್ಳಿ ತಾಲ್ಲೂಕಿನ ಸುಮಾರು 500ಕ್ಕೂ ಹೆಚ್ಚು ರೈತರು ಖನಿಜ ಭವನದ ಕೆಐಎಡಿಬಿ ಕಚೇರಿಗೆ ಮುತ್ತಿಗೆ ಹಾಕಿದರು. ಎಕರೆಗೆ...

ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಸಲಹೆಗಳಿಗೆ ಮುಕ್ತವಾಗಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ದಾವಣಗೆರೆಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ...

ಯುಜಿಸಿ-ನೆಟ್ ಮತ್ತು ಕೆ-ಸೆಟ್ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು...

ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ – ಡಿಕೆ ಶಿವಕುಮಾರ್ ಸವಾಲ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ, ಯಂಗ್ ಇಂಡಿಯಾ ಎಲ್ಲವೂ ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಿ ದೇಣಿಗೆ ನೀಡಿದ್ದಾರೆ. ಅದನ್ನು ಕೇಳಲು ಅವರು ಯಾರು? ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲ್ ಎಸೆದಿದ್ದಾರೆ. ರಾಜಭವನ ಮುತ್ತಿಗೆ ಪ್ರತಿಭಟನೆ ಸಂದರ್ಭದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ...

ವಿಧಾನಪರಿಷತ್ ನೂತನ 7 ಸದಸ್ಯರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ, ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ನ ಒಬ್ಬರು ಸದಸ್ಯರು, ಇಂದು ವಿಧಾನಸೌಧದಲ್ಲಿ ಪ್ರಮಾವಚನವನ್ನು ಸ್ವೀಕರಿಸಿದರು. ಬಿಜೆಪಿಯಿಂದ ಆಯ್ಕೆಯಾಗಿದ್ದಂತ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ಹಾಗೂ ಲಕ್ಷ್ಮಣ್ ಸವದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಂತ ನಾಗರಾಜ್ ಯಾದವ್,...

ಡಿಕೆಶಿ, ಸಿದ್ಧರಾಮಯ್ಯ ಪೊಲೀಸ್ ವಶಕ್ಕೆ..!

https://www.youtube.com/watch?v=-rUMhjIG-HI ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img