ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....
ಮೇಕೆದಾಟು ಪಾದಯಾತ್ರೆ (Mekedatu) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ (Congress) ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ 3ನೇ ತಾರೀಕು ಬೆಂಗಳೂರಿನ ನ್ಯಾಷನಲ್...
ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...
ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...
ನಟ ರವಿಚಂದ್ರನ್ (V. Ravichandran) ಅವರ ತಾಯಿ ಇಂದು ನಿಧನರಾಗಿದ್ದಾರೆ. ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (Pattammal Veeraswamy) ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ (age-related disease) ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಇಂದು ಅವರು ಕೊನೆಯುಸಿರು ಎಳೆದಿದ್ದಾರೆ. ರವಿಚಂದ್ರನ್ ಅವರ ತಾಯಿ ಹಲವು...
ರೆಬಲ್ ಸ್ಟಾರ್ ಅಂಬರೀಷ್ (Rebel Star Ambarish), ಮಂಡ್ಯದ ಗಂಡು, ಕಲಿಯುಗದ ಕರ್ಣ ಎಂದು ಮನೆಮಾತಾಗಿರುವ ಡಾ. ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಇಂದು ಶ್ರೀ ಕಂಠೀರವ ಸ್ಟುಡಿಯೋ (Shree Kanthirawa Studio) ಆವರಣದಲ್ಲಿ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ಇಂದು ಮಧ್ಯಾಹ್ನ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM ...
ಸಲ್ಮಾನ್ ಖಾನ್ ಅಂದ್ರೆ ಯಾರಿಗೆ ಗೊತ್ತಿಲ್ಲಾ ಹೇಳಿ. ಭಾರತೀಯ ಚಿತ್ರರಂಗದ ಬಗ್ಗೆ ತಿಳಿದವರಿಗೆ ಎಲ್ಲರಿಗೂ ಸಲ್ಮಾನ್ ಖಾನ್ ಪರಿಚಿತರೇ. ಹಲವು ವರ್ಷಗಳಿಂದ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಲ್ಮಾನ್ ಖಾನ್, ಬಾಲಿವುಡ್ ಆಳುವ ಮಟ್ಟಿಗೆ ಬೆಳೆದಿದ್ದಾರೆ ಅಂದ್ರೆ ತಪ್ಪಾಗ್ಲಿಕ್ಕಿಲ್ಲ. ಇಂಥ ವ್ಯಕ್ತಿ ಆತ್ಮಹತ್ಯೆಗೆ ಯೋಚಿಸಿದ್ದರೆಂದರೆ, ಯಾರಾದರೂ ನಂಬುತ್ತಾರಾ..? ನಂಬಲೇಬೇಕು.
ಈ ಬಗ್ಗೆ ಸಲ್ಮಾನ್...
ತೆಲಂಗಾಣದಲ್ಲಿ (Telangana) ತರಬೇತಿ ವಿಮಾನ (Fall training flight) ಪತನವಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ (District of Nalgonda) ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ತರಬೇತಿ ನಿರತ ಪೈಲಟ್ (Training is a busy pilot) ಹಾಗೂ ಮಹಿಳಾ ಪೈಲೆಟ್ ಇಬ್ಬರು ಸ್ಥಳದಲ್ಲೇ (Two pilots die on the spot) ಸಾವಿಗೀಡಾಗಿದ್ದಾರೆ. ನಲ್ಗೊಂಡ ಜಿಲ್ಲೆಯ...
ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...
ದೊಡ್ಡಬಳ್ಳಾಪುರ : ನಂದಿಬೆಟ್ಟಕ್ಕೆ ರೋಪ್ ವೇ (Rope Way to Nandibetta) ನಿರ್ಮಾಣ ಮಾಡುವ ಹಂತದಲ್ಲಿ ನಂದಿ ಬೆಟ್ಟದಲ್ಲಿ ಪಾರ್ಕಿಂಗ್ (Parking) ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ರೈತರ ಭೂಮಿಯನ್ನು ಒತ್ತುವರಿಯಾಗಿದ್ದು ರೈತ ಸಂಘದಿಂದ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಹೆಗ್ಗಡಿಹಳ್ಳಿಯ ರೈತ ಮುನಿನಾರಾಯಣಪ್ಪ (Farmer Muninarayanappa) ತನ್ನ ಭೂಮಿ ಯಲ್ಲಿ ನಂದಿಬೆಟ್ಟದ ರೋಪ್ ವೇ ನಿರ್ಮಾಣಕ್ಕೆ...