Wednesday, October 29, 2025

Karnataka Tv

ಅಪ್ಪು ನನ್ನ ಅಣ್ಣನಿದ್ದಂತೆ :ತಮಿಳು ನಟ ವಿಶಾಲ್

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದಂತಹ `ಪುನೀತ್ ನುಡಿ ನಮನ' ಕಾರ್ಯಕ್ರಮದಲ್ಲಿ ಮಾತನಾಡಿದ ತಮಿಳು ನಟ ವಿಶಾಲ್ ಅವರು ನಾನು ಒಬ್ಬ ಕನ್ನಡಿಗ, ಯಾಕೆಂದರೆ ನಮ್ಮ ಅಪ್ಪ ಕನ್ನಡಿಗರು. ನನಗೆ ಅಪ್ಪು ಅವರು ಅಣ್ಣನಂತೆ, ನನ್ನ ಹುಟ್ಟು ಹಬ್ಬದ ದಿನ ಅವರು ನಿಧನವಾಗಿದ್ದಾರೆ ಎಂದಾಗ ಎರಡು ದಿನ ನನಗೆ...

ನಿರ್ಮಾಪಕ ಸಾ.ರಾ.ಗೊವಿಂದ ಅವರಿಂದ ಪುನೀತ್ ಅಭಿಮಾನಿಗಳಿಗೆ ಸಿಹಿ ಸುದ್ದಿ !

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿoದ `ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸಿದ್ದಿಯೊಂದು ಹೊರಬಿದ್ದಿದೆ.ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ...

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...

ಪೇಜಾವರ ಶ್ರೀ ಕುರಿತಾದ ಹಂಸಲೇಕ ಹೇಳಿಕೆಗೆ ಜಗ್ಗೇಶ್‌ರಿಂದ ಪ್ರತಿಕ್ರಿಯೆ..!

ಇತ್ತೀಚೆಗೆ ನಾದಬ್ರಹ್ಮ ಡಾ.ಹಂಸಲೇಕ ರವರು ಪೇಜಾವರ ಶ್ರೀಗಳ ಬಗ್ಗೆ ಒಂದು ಕಾರ್ಯಕ್ರಮದಲ್ಲಿ ಹಗುರವಾಗಿ ಮಾತನಾಡಿದ್ದರು, ಇದರಿಂದ ಈ ವಿಷಯ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಎಲ್ಲರೂ ಹಂಸಲೇಕರ ವಿರುದ್ದ ವಿರೋಧಿಸಲು ಶುರುಮಾಡಿದರು. ಇದೀಗ ಚಲನಚಿತ್ರದ ನಟ ಜಗ್ಗೇಶ್ ರವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ...

ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ 350 ಹಾಸಿಗೆಗಳ ದೇಣಿಗೆ..!

ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...

ರಾಯಚೂರಿನಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...

ನವೆಂಬರ್ 26 ಕ್ಕೆ ಸಖತ್ ಸಿನಿಮಾ ರಿಲೀಸ್ ಫಿಕ್ಸ್

ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...

ಮೊದಲ ಬಾರಿಗೆ ಟಿ 20 ವಿಶ್ವಕಪ್ ಗೆ ಮುತ್ತಿಕ್ಕಿದ ಆಸ್ಟ್ರೇಲಿಯಾ..!

ದುಬೈ : ಭಾನುವಾರ ರಾತ್ರಿ ನಡೆದಂತಹ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಆಸ್ಟ್ರೇಲಿಯಾ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್‌ನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ತಂಡ, ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 48 ಎಸೆತಗಳಲ್ಲಿ...

ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟಕ್ಕೆ ತತ್ತರಿಸಿದ ಪಾಕಿಸ್ತಾನ.

ದುಬೈ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಪರಾಭವಗೊಳಿಸುವುದರ ಮೂಲಕಎರಡನೇ ಬಾರಿ ಪೈನಲ್ ತಲುಪಿದೆ. ಪಂದ್ಯವನ್ನು ಗೆಲ್ಲಲು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟದ ವ್ಯೆಖರಿಯೇ ಕಾರಣ. ಐಸಿಸಿ ಟಿ20 ವಿಶ್ವಕಪ್‌ನ. ಸೆಮಿಪೈನಲ್‌ನಲ್ಲಿ ಟಾಸ್ ವಿನ್ ಆದಂತಹ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 177...

ಸೆನ್ಸಾರ್ ಮುಗಿಸಿದ ಅವತಾರ ಪುರುಷ ಡಿಸೆಂಬರ್ 10 ಕ್ಕೆ ಗ್ರಾಂಡ್ ಎಂಟ್ರಿ

ಕಾಮಿಡಿ ಕಿಂಗ್ ಎಂದೇ ಖ್ಯಾತರಾಗಿರುವ ಶರಣ್ ಅಭಿನಯದ ಅವತಾರ್ ಸಿನೆಮಾ ಡಿಸೆಂಬರ್ 10 ಕ್ಕೆ ತೆರೆಗೆ ಬರುತ್ತಿದೆ .ಈ ಬಗ್ಗೆ ಅವತಾರ್ ಚಿತ್ರದ ನಿರ್ಮಾಪಕಪುಷ್ಕರ್ ಮಲ್ಲಿಕಾರ್ಜುನಯ್ಯ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ .ಟೀಸರ್ ಹಾಗು ಟ್ರೇಲರ್ ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವ ಚಿತ್ರ ಇದಾಗಿದೆ . ಶರಣ್ ರವರು ಹಿಂದೆoದು ಕಾಣದ ರೀತಿಯಲ್ಲಿ...

About Me

29587 POSTS
0 COMMENTS
- Advertisement -spot_img

Latest News

ನೀನು ನನ್ನ ಉಸಿರು ಅಂದವನ ಉಸಿರೇ ನಿಂತುಹೋಯ್ತು!

'ಪ್ರೀತಿ ಅಂದ್ರೆ ಉಸಿರು' ಅಂತಾರೆ. ಆದರೆ ಇಂದಿನ ಕೆಲವರ ಪ್ರೇಮ ಕಥೆಗಳು ಕೇಳಿದರೆ ಉಸಿರೇ ನಿಂತುಹೋಗುವಂತಿದೆ. ಪ್ರೀತಿಯ ನೋವನ್ನು ಸಹಿಸಿಕೊಳ್ಳಲಾಗದೆ ಯುವಕನೊಬ್ಬ ದುರಂತ ಅಂತ್ಯ ಕಂಡ...
- Advertisement -spot_img