Monday, July 13, 2026

Karnataka Tv

ಇಂದಿನ ರಾಹುಲ್ ಗಾಂಧಿ ಇಡಿ ವಿಚಾರಣೆ ಮುಕ್ತಾಯ, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

https://www.youtube.com/watch?v=PbjP157vQ2A ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ನಾಳೆ ಮತ್ತೆ ಹಾಜರಾಗುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೂಚಿಸಲಾಗಿದೆ. ಎರಡನೇ ದಿನ, ಅವರನ್ನು 10 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ನಿನ್ನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್...

ಜಾಗತಿಕ ಸ್ಟಾರ್ಟ್ ಅಪ್ ರಾಂಕಿಂಗ್: ಒಂದು ಸ್ಥಾನ ಮೇಲಕ್ಕೇರಿದ ಬೆಂಗಳೂರು

https://www.youtube.com/watch?v=IXjG4mkm_XU ಬೆಂಗಳೂರು: ಜಾಗತಿಕ ನವೋದ್ಯಮ ಕಾರ್ಯಪರಿಸರ ವರದಿ (ಜಿ.ಎಸ್.ಇ.ಆರ್. 2022) ಸಮೀಕ್ಷಾ ವರದಿ ಪ್ರಕಾರ ಬೆಂಗಳೂರು ಸ್ಟಾರ್ಟ್ ಅಪ್ ಕಾರ್ಯಪರಿಸರವು 22ನೇ ಸ್ಥಾನ ಪಡೆದಿದ್ದು, ಕಳೆದ ಸಾಲಿಗಿಂತ ಒಂದು ರಾಂಕ್ ಮೇಲಕ್ಕೇರಿದೆ. ಜೀನೋಮ್ ಸ್ಟಾರ್ಟ್ ಅಪ್ ಪ್ರಕಟಿಸಿರುವ ಈ ವರದಿಯಲ್ಲಿ ಬೆಂಗಳೂರು ನಗರವು ನಿಧಿ ಹೂಡಿಕೆ, ಸಂಪರ್ಕ, ಮಾರುಕಟ್ಟೆ ತಲುಪುವಿಕೆ, ಪ್ರತಿಭೆ ಮೇಳೈಸಿದ ಅನುಭವ ಹಾಗೂ ಜ್ಞಾನಾರ್ಜನೆ...

ರಚನಾ ಜೊತೆ ರ್ಯಾಪಿಡ್ ರೌಂಡ್‌: ಹಿಂಗೆಲ್ಲಾ ಕೇಳ್ಬಾರ್ದು ಅಂದಿದ್ಯಾಕೆ ಈ ಚೆಲುವೆ..?

https://youtu.be/szhYecm1Xmg ನಟಿ ರಚನಾ ಇಂದರ್ ಕರ್ನಾಟಕ ಟಿವಿ ಜೊತೆ ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತ್ರಿಬಲ್ ರೈಡಿಂಗ್, ಹರಿಕಥೆ ಅಲ್ಲಾ ಗಿರಿಕಥೆ, ಲವ್ ಮಾಕ್ಟೇಲ್, ಲವ್ 360 ಸಿನಿಮಾ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಾವು ಆ್ಯಕ್ಟ್ ಮಾಡುವಾಗ, ಆಡಿಶನ್ ಕೊಡುವಾಗ ತಮಗಾದ ಅನುಭವದ ಬಗ್ಗೆ ರಚನಾ ಹೇಳಿಕೊಂಡಿದ್ದಾರೆ. ಇದರ ಜೊತೆಗೆ ರ್ಯಾಪಿಡ್ ಪ್ರಶ್ನೆಗಳಿಗೂ...

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 140 ರಿಂದ 150 ಸೀಟ್ ಗೆಲ್ಲುತ್ತೆ – ಎಂ.ಬಿ ಪಾಟೀಲ್ ವಿಶ್ವಾಸ

https://www.youtube.com/watch?v=d9WG-Yxpe5M ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....

‘ಮುಂಗಾರು ಮಳೆ ರಿಲೀಸ್ ಆದಾಗ ನಾನು 2ನೇ ಕ್ಲಾಸ್: ಈಗ ಗಣೇಶ್‌ಗೆ ನಾಯಕಿ’

https://youtu.be/Z0Dv4GkAdz4 ರಚನಾ ಇಂದರ್. ಲವ್ ಮಾಕ್ಟೇಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಕ್ಯೂಟ್ ಚೆಲುವೆ. ಈ ಸಿನಿಮಾದಲ್ಲಿ ನಟಿಸಿದ ಮೇಲೆ ರಚನಾ ಲಕ್ ಖುಲಾಯಿಸಿಯೇ ಬಿಡ್ತು. ಲ್ವ 360 ಸಿನಿಮಾ, ತ್ರಿಬಲ್ ರೈಡಿಂಗ್ ಸಿನಿಮಾ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ರಚನಾ ನಟಿಸುತ್ತಿದ್ದಾರೆ. ಅಲ್ಲದೇ ಇನ್ನೇನು ರಿಲೀಸ್ ಆಗಲಿರುವ ಹರಿಕಥೆ ಅಲ್ಲಾ ಗಿರಿಕಥೆ ಅನ್ನೋ...

‘ಪೈಲ್ವಾನ್ ಪೈರಸಿಯಿಂದ ನನಗೇನೂ ಲಾಸ್ ಆಗಿಲ್ಲಾ, ನಾನು ಖುಷಿಯಾಗಿಯೇ ಇದ್ದೇನೆ’

https://youtu.be/pCeN2Uyz530 ತಾವು ಪೈಲ್ವಾನ್ ಚಿತ್ರ ನಿರ್ದೇಶನ ಮಾಡ್ಬೇಕಾದ್ರೆ, ಯಾವ ಯಾವ ಸಮಸ್ಯೆ ಬಂತು. ಆ ಸಮಯದಲ್ಲಿ ಅವರಿಗೆ ಎಂಥ ಅನುಭವ ಆಯ್ತು. ಸಿನಿಮಾ ಮಾಡ್ಬೇಕಾದ್ರೆ ಅವರಿಗೆ ಸಪೋರ್ಟ್ ಆಗಿ ನಿಂತಿದ್ಯಾರು..? ಇತ್ಯಾದಿ ವಿಷಯಗಳ ಬಗ್ಗೆ ನಿರ್ದೇಶಕಿ ಸ್ವಪ್ನಾ ಕೃಷ್ಣ ನಮ್ಮ ಜೊತೆ ಮಾತನಾಡಿದ್ದಾರೆ. ಹಾಗಾದ್ರೆ ಅವ್ರು ಏನೇನು ಮಾತಾಡಿದ್ರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸ್ವಪ್ನ ಅವರ...

‘ಜಡೆ ಕಟ್ಟಿದ್ದಕ್ಕೆ ಅಮ್ಮನ ಜೊತೆ ಜಗಳವಾಡಿದ್ದೆ… ಆದ್ರೆ ಆಮೇಲೆ ಆಗಿದ್ದೇ ಬೇರೆ’

https://youtu.be/aGwGYbHLDS0 ಲವ್‌ ಮಾಕ್ಟೇಲ್ ಸಿನಿಮಾ ಮೂಲಕ ಫೇಮಸ್ ಆಗಿದ್ದ ನಟಿ ರಚನಾ ಇಂದರ್ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಲವ್ ಮಾಕ್ಟೇಲ್ ಸಿನಿಮಾ ಮಾಡುವಾಗ ತಮ್ಮ ಅನುಭವ ಹೇಗಿತ್ತು ಅಂತಾ ಹೇಳಿಕೊಂಡಿದ್ದಾರೆ. ಲವ್ ಮಾಕ್ಟೇಲ್ ಸಿನಿಮಾ ರಿಲೀಸ್ ಆಗಿ ಥಿಯೇಟರ್‌ಗೆ ಬಂದ್ರು ಕೂಡಾ ಅಷ್ಟು ಹೆಸರು ಮಾಡಿರಲಿಲ್ಲ. ಆದ್ರೆ ಕೊರೊನಾ ಸಮಯದಲ್ಲಿ ಓಟಿಟಿ ಫ್ಲಾಟ್‌ಫಾರ್ಮ್ಗೆ ಬಂದ ಮೇಲೆ ಆ...

777 ಚಾರ್ಲಿ ಚಿತ್ರ ವೀಕ್ಷಿಸಿ ಭಾವುಕರಾದ ಸಿಎಂ ಬೊಮ್ಮಾಯಿ ಕಣ್ಣೀರು: ಬೀದಿನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ

https://www.youtube.com/watch?v=XKQkZ0PFbNE ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ' ಸನ್ನಿ' ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ....

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...

BREAKING NEWS: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕ

https://www.youtube.com/watch?v=-0K2AS7s79Q&t=88s ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಉಪ ಲೋಕಾಯುಕ್ತರಾಗಿದ್ದಂತ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು, ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿಯನ್ನಾಗಿದೆ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img