Monday, July 13, 2026

Karnataka Tv

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...

ಭೀಮಾ ತೀರದಲ್ಲಿ ಎಸ್ಪಿ ಇಶಾ ಪಂತ್‌ರಿಂದ ರೌಡಿ ಪರೇಡ್!

https://www.youtube.com/watch?v=4ky9cCrfRtQ ರೌಡಿಗಳ ಚಲನ ವಲನದ ಮೇಲೆ ಪೊಲೀಸರು ನಿಗಾ ಇಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಮುಲಾಜಿಲ್ಲದೇ ಕಾನೂನು ರೀತಿಯಲ್ಲಿ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಸ್ಪಿ ಇಶಾ ಪಂತ್ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಕ್ತಸಿಕ್ತ ಚರಿತ್ರೆ ಸಾರಿದ ಭೀಮಾ ತೀರದಲ್ಲಿ ಪ್ರಥಮ ಬಾರಿಗೆ ಎಸ್ಪಿ ಇಶಾ ಪಂತ್ ರೌಡಿ ಪರೇಡ್ ನಡೆಸುವ ಮೂಲಕ ಪುಡಾರಿಗಳಿಗೆ ಖಡಕ್...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರನ್ನು ನನ್ನ ಕ್ಷೇತ್ರದ ಒಂದು ಬಡಾವಣೆಗೆ ಇಟ್ಟಿರುವುದು ಹರ್ಷ ತಂದಿದೆ : ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=fm2UR2oFZRI ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...

ಸರಣಿ ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ

https://www.youtube.com/watch?v=tDKIf8lCo-k ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ. ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...

ಕೇಂದ್ರ ಬಿಜೆಪಿ ಸರ್ಕಾರ ನೀಚ ರಾಜಕಾರಣ ಮಾಡುತ್ತಿದೆ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

https://www.youtube.com/watch?v=9A966t00yXs ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....

ಎಎಫ್ಸಿ ಏಷ್ಯನ್ ಫುಟ್ಬಾಲ್ ಕಪ್ ಐದನೆ ಬಾರಿ ಫೈನಲ್ ತಲುಪಿದ ಭಾರತ

https://www.youtube.com/watch?v=XEgsRh7OPdw&t=422s ಹೊಸದಿಲ್ಲಿ:2023ರ ಎಎಫ್ಸಿ ಏಷ್ಯನ್ ಕಪ್ ಫೈನಲ್ ಗೆ ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆದಿದೆ. ಉಪಖಂಡದ ಸ್ಪರ್ಧೆಯಲ್ಲಿ ಭಾರತ ಐದನೆ ಬಾರಿಗೆ ಅಂತಿಮ ಸುತ್ತಿದೆ ಲಗ್ಗೆ ಹಾಕಿದೆ. ಜೂ.17ರಂದು ಕೋಲ್ಕತ್ತಾದದಲ್ಲಿ ನಡೆಯಲಿರುವ ಫೈನಲ್ ನಲ್ಲಿ ಭಾರತ ಹಾಂಗ್ ಕಾಂಗ್ ವಿರುದ್ಧ ಆಡಲಿದೆ. ಡಿ ಗುಂಪಿನಲ್ಲಿ ಆಡುತ್ತಿರುವ ಭಾರತ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಎರಡನೆ ಸ್ಥಾನ ಪಡೆದಿದೆ. ಬಿ...

ಮೇಕೆದಾಟು ವಿಚಾರವಾಗಿ ಪಿಎಂಗೆ ತಮಿಳುನಾಡು ಪತ್ರ: ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬೊಮ್ಮಾಯಿ

https://www.youtube.com/watch?v=pCeN2Uyz530 ಬೆಂಗಳೂರು : ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ...

ಕೇಂದ್ರ ಸರ್ಕಾರದಿಂದ ಅಲ್ಪಾವಧಿ ಸೇನೆಯಲ್ಲಿ ಯುವಕರು ಕೆಲಸ ಮಾಡಲು ಅಗ್ನಿಪಥ್ ಯೋಜನೆ ಜಾರಿ

https://www.youtube.com/watch?v=fm2UR2oFZRI ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯಡಿ "ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು" ಎಂದು ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ರಕ್ಷಣಾ ಸಚಿವರೊಂದಿಗೆ ಜನರಲ್ ಮನೋಜ್ ಪಾಂಡೆ,...

ಸಿಗರೇಟ್ ಮೇಲೂ ಎಚ್ಚರಿಕೆ ಸಂದೇಶ ಮುದ್ರಣ..!

https://www.youtube.com/watch?v=KkMZPfLd5eo&t=70s ಕೆನಡಾ: ಸಿಗರೇಟ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಿಗರೇಟ್ ಪ್ಯಾಕ್ ಮೇಲೆ ಎಚ್ಚರಿಕೆ ಸಂದೇಶ ಸಾಮಾನ್ಯ. ಆದರೆ ಕೆನಡಾ ದೇಶ ಪ್ರತಿ ಸಿಗರೇಟ್ ಮೇಲೂ ಎಚ್ಚರಿಕೆ ಸಂದೇಶ ಮುದ್ರಣಕ್ಕೆ ಮುಂದಾಗಿದೆ. ಈ ರೀತಿ ಮಾಡಿದ ವಿಶ್ವದ ಮೊದಲ ದೇಶ ಎನಿಸಿಕೊಂಡಿದೆ. ಕೆನಡಾದಲ್ಲಿ ಸದ್ಯ 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇ.11 ಯುವಕರು ಹಾಗೂ 15 ರಿಂದ 19...

ಚಪ್ಪಲಿ ಪ್ರಮಾದಕ್ಕೆ ಕ್ಷಮೆಯಾಚಿಸಿದ ನಯನತಾರಾ ದಂಪತಿ!

https://www.youtube.com/watch?v=MYOsE-YAYko ಚಪ್ಪಲಿ ಧರಿಸಿಯೇ ತಿರುಪತಿ ತಿಮ್ಮಪ್ಪನ ಆವರಣದಲ್ಲಿ ಕಾಣಿಸಿಕೊಂಡು ವಿವಾದಕ್ಕೆ ಗುರಿಯಾಗಿದ್ದ ನಟಿ ನಯನತಾರಾ ಹಾಗೂ ಅವರ ಪತಿ ನಿರ್ದೇಶಕ ವಿಘ್ನೇಶ್ ಶಿವನ್ ಭಾನುವಾರ ಕ್ಷಮೆಯಾಚಿಸಿದ್ದಾರೆ. ಪ್ರೀತಿಸಿ ಮದುವೆಯಾದ ನಯನತಾರಾ ವಿಘ್ನೇಶ್ ಜೋಡಿ, ಶನಿವಾರ ತಿಮ್ಮಪ್ಪನ ದರ್ಶನಕ್ಕೆ ಹೋದಾಗ ಅಚಾತುರ್ಯ ನಡೆದಿತ್ತು. ನಯನತಾರಾ ತಿಳಿಯದೇ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿ ಪೋಟೊ ಶೂಟ್ ನಡೆಸಿದ್ದರು. ಚಪ್ಪಲಿ ಧರಿಸಿದ್ದ ಅವರ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img