Saturday, December 27, 2025

Karnataka Tv

Corruption ಆರೋಪದ ಹಿನ್ನೆಲೆ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ..!

ಭ್ರಷ್ಟಾಚಾರದ (corruption) ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ (ACB officers) 8 ತಂಡಗಳು ಬಿಬಿಎಂಪಿ ಕಚೇರಿ (BBMP Office) ಮೇಲೆ ಇಂದು ದಾಳಿ ನಡೆಸಿದೆ. ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನೆ ಕೇಂದ್ರ ಕಛೇರಿ ಹಾಗೂ ಎಲ್ಲಾ 8 ವಲಯಗಳ ಮೇಲೆ ದಾಳಿ ನಡೆಸಿ, ತೀವ್ರ ಶೋಧಕಾರ್ಯ ನಡೆಸುತ್ತಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದೆ. ರಾಜಕಾಲುವೆ,...

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ. ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್ ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...

Face book ನಲ್ಲಿಹೆಂಡತಿಯ ಪೋಟೋ ಹಾಕಿ RIP ಎಂದು ಪತಿ, ಕೋಪಗೊಂಡ ಪತ್ನಿ ನಾಪತ್ತೆ‌‌..!

ಬರ್ತ್ ಡೇ  ಪಾರ್ಟಿ (Birthday Party) ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ,  ಮರುದಿನ ಗಂಡ ತನ್ನ ಪೇಸ್ ಬುಕ್  ಅಕೌಂಟ್ (Facebook account) ನಲ್ಲಿ ಹೆಂಡತಿಯ ಪೋಟೋ ಹಾಕಿ  RIP ಎಂದು ಶ್ರದ್ಧಾಂಜಲಿ  ಸಲ್ಲಿಸಿದ್ದಾನೆ, ಹೆಂಡತಿ ನಾಪತ್ತೆಯಾಗಿದ್ದು  ಆಕೆಯ ಹೆತ್ತವರ ಆತಂಕಕ್ಕೆ  ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapura) ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ...

ಥ್ರಿಲ್ ಆದ್ರು ಸಿದ್ಧರಾಮಯ್ಯ!

ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...

ಕನ್ನಡ ನಿರ್ದೇಶಕನಿಗೆ ಟಾಲಿವುಡ್​ನಿಂದ ಎರಡು ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಬುಲಾವ್

ಪಿಆರ್​ಕೆ ಬ್ಯಾನರ್​ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...

ಸಮಾಜದಲ್ಲಿ ನಡೆಯುವ ಅನೇಕ ದುಷ್ಟದಂಧೆಗಳ ವಿರುದ್ದ ಹೋರಾಡುವ ಅಸ್ತ್ರವೇ “ಸೋಲ್ಡ್”

ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್‌ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...

Doddaballapura : ಭಕ್ತರಿಗೆ ತಾರತಮ್ಯ, ಆರ್ಚಕನನ್ನ ವಜಾ ಮಾಡಿದ ಟ್ರಸ್ಟ್..!

ದೊಡ್ಡಬಳ್ಳಾಪುರ  : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ  ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್  ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ  ದೇವಾಲಯಕ್ಕೆ  ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ  ಬಯಲು...

ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ..?ಇಲ್ಲವಾ..?

ಹಸಿರು ಬಟಾಣಿ ಅಂದ್ರೆ ನಮಗೆಲ್ಲ ಪಲಾವ್, ಪನೀರ್ ಕರಿ, ಪಲ್ಯ ಇವುಗಳೇ ನೆನಪಿಗೆ ಬರತ್ತೆ. ಆದ್ರೆ ಈ ಹಸಿರು ಬಟಾಣಿಯನ್ನ ಯಾರೂ ಹಸಿಯಾಗಿ ತಿನ್ನೋಕ್ಕೆ ಇಷ್ಟಪಡಲ್ಲ. ಕಾರಣ ಇದು ಸ್ವಲ್ಪ ಕಹಿಯಾಗಿರತ್ತೆ. ಆದ್ರೂ ಕೂಡ ನೀವು ಹಸಿ ಬಟಾಣಿಯಿಂದ ತಿನ್ನುವುದರಿಂದ, ಕೆಲ ಆರೋಗ್ಯಕರ ಲಾಭ ಪಡಿಯಬಹುದು. ಹಾಗಾದ್ರೆ ಯಾವುದು ಆ ಆರೋಗ್ಯಕರ ಲಾಭ ಅನ್ನೋ...

ಕರ್ಪೂರದಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು..?

ಕರ್ಪೂರ ಅಂದ್ರೆ, ಬರೀ ಪೂಜೆಗೆ, ಧೂಪ ದೀಪ ಹಚ್ಚೋಕ್ಕೆ ಬಳಸುವ ಸಾಮಗ್ರಿ ಅಂತಾ ನಾವು ತಿಳಿದಿದ್ದೇವೆ. ಆದ್ರೆ ಕರ್ಪೂರದಿಂದ ಆರೋಗ್ಯ ಕೂಡ ವೃದ್ಧಿಸಬಹುದು. ಅದು ಹೇಗೆ ಅನ್ನೋ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. 1. ಹೊಟ್ಟೆ ನೋವಿನ ಸಮಸ್ಯೆ ಇದ್ದವರು, ಒಂದು ಗ್ಲಾಸ್ ನೀರಿಗೆ ಒಂದು ಚಮಚ ಅಜ್ವೈನ್ ಅಂದ್ರೆ ವೋಮವನ್ನ ಹಾಕಿ, ಚೆನ್ನಾಗಿ...

About Me

30985 POSTS
0 COMMENTS
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img