Sunday, July 6, 2025

Karnataka Tv

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್​ ಸಿಂಗ್ ವಿಧಿವಶ

ಬಿಹಾರದ ಹಿರಿಯ ರಾಜಕಾರಣಿ ಹಾಗೂ ಆರ್​ಜೆಡಿಯ ಮಾಜಿ ನಾಯಕ ರಘುವಂಶ್ ಪ್ರಸಾದ್​ ಸಿಂಗ್​ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರವಷ್ಟೇ ಅವರು ಆರ್​ಜೆಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 74 ವರ್ಷ ವಯಸ್ಸಿನವರಾಗಿದ್ದ ರಘುವಂಶ್​ ಸಿಂಗ್​ ​ ಕರೊನಾದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನ ದೆಹಲಿಯ ಏಮ್ಸ್​​ನಲ್ಲಿ ದಾಖಲಿಸಿ ಚಿಕಿತ್ಸೆನೀಡಲಾಗ್ತಿತ್ತು. https://www.youtube.com/watch?v=O_6QAHr0teI ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ...

ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ ಪಾತ್ರ ಶ್ಲಾಘನೀಯ: ಮೋದಿ

ಹೊಸ ಭಾರತ ಹಾಗೂ ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ಪಾತ್ರ ಪ್ರಮುಖವಾದದ್ದು. ಬಿಹಾರದಲ್ಲಿ ನಿತೀಶ್​ ಎನ್​ಡಿಎದ ಮುಖ್ಯ ಗುರುತಾಗಿ ನಿಂತಿದ್ದಾರೆ ಅಂತಾ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಬಿಹಾರ ಅಭಿವೃದ್ಧಿ ವಿಚಾರದಲ್ಲಿ ಬಹಳ ಹಿಂದಿತ್ತು. ಇದಕ್ಕೆ ಬಿಹಾರದಲ್ಲಿ ಇಷ್ಟು ವರ್ಷಗಳಿಂದ ಇದ್ದ ರಾಜಕೀಯ ಬಿಕ್ಕಟ್ಟೇ ಕಾರಣ ಅಂತಾ ಪ್ರಧಾನಿ ಬೇಸರ...

ಕೇಂದ್ರದಿಂದ ಮಧ್ಯಪ್ರದೇಶಕ್ಕೆ ಪ್ರತಿದಿನ 50 ಟನ್​ ಆಮ್ಲಜನಕ ಪೂರೈಕೆ

ಕರೊನಾ ಮಹಾಮಾರಿ ಬಳಿಕ ರೋಗಿಗಳಿಗೆ ಆಮ್ಲಜನಕ ಪೂರೈಕೆ ಕೊರತೆ ಅನುಭವಿಸುತ್ತಿರೋ ಮಧ್ಯಪ್ರದೇಶಕ್ಕೆ ಕೇಂದ್ರ ಸರ್ಕಾರ ಪ್ರತಿನಿತ್ಯ 50 ಟನ್​ ಆಮ್ಲಜನಕ ಪೂರೈಕೆಗೆ ಒಪ್ಪಿಗೆ ನೀಡಿದೆ. https://www.youtube.com/watch?v=O_6QAHr0teI ಈ ವಿಚಾರವಾಗಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್​ ಚೌಹಾಣ್​, ನಮ್ಮ ಬಳಿ ರೋಗಿಗಳಿಗೆ ಪೂರೈಸಲು ಆಮ್ಲಜನಕ ಕೊರತೆ ಇರುವ ಬಗ್ಗೆ ಕೇಂದ್ರದ ಗಮನಕ್ಕೆ ತಂದಿದ್ದೆ. ಹೀಗಾಗಿ ಕೇಂದ್ರ...

ಮುಂಗಾರು ಅಧಿವೇಶನದ ಮುನ್ನ ನಡೆಯುವ ಸರ್ವಪಕ್ಷ ಸಭೆ ರದ್ದು

ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ. https://www.youtube.com/watch?v=O_6QAHr0teI ಅಕ್ಟೋಬರ್​ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್​ ಜೋಶಿ, ಅರ್ಜುನ್​...

IPL 2020: ಮುಂಬೈ ಇಂಡಿಯನ್ಸ್ ಥೀಮ್​ ಕ್ಯಾಂಪೇನ್​ ವೈರಲ್​

ಕರೊನಾ ಕಾರಣದಿಂದಾಗಿ 13ನೇ ಆವೃತ್ತಿಯ ಐಪಿಎಲ್​ ಟೂರ್ನಿ ಈ ಬಾರಿ ಯುಎಇಗೆ ಶಿಫ್ಟ್ ಆಗಿದ್ದು ಆಟಗಾರರು ಕಠಿಣಾಭ್ಯಾಸದಲ್ಲಿ ತೊಡಗಿದ್ದಾರೆ. ಈ ನಡುವೆ ಶನಿವಾರ 12ನೇ ಆವೃತ್ತಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಥೀಮ್​ ಕ್ಯಾಂಪೇನ್​ ರಿಲೀಸ್​ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗ್ತಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿಡಿಯೋವೊಂದನ್ನ ರಿಲೀಸ್​ ಮಾಡಿದ್ದು ಇದರಲ್ಲಿ, ಮುಂಬೈ ಇಂಡಿಯನ್ಸ್...

ಮುಂಬೈನಿಂದ ಠಾಕ್ರೆ -ಪವಾರ್​ ಬ್ರ್ಯಾಂಡ್​ ಅಳಿಸಲು ಪಿತೂರಿ- ಸಂಜಯ್​ ರಾವತ್​​

ಮುಂಬೈ ವಿರುದ್ಧ ಬಲವಾದ ಸಂಚು ನಡೆಯುತ್ತಿದೆ ಅಂತಾ ಶಿವಸೇನಾ ಮುಖಂಡ ಸಂಜಯ್​ ರಾವತ್​ ಶಿವಸೇನಾದ ಪತ್ರಿಕೆ ಸಾಮ್ನಾದ ರೋಕ್​ ಠೋಕ್​ ಅಂಕಣದಲ್ಲಿ ಬರೆದುಕೊಂಡಿದ್ದಾರೆ. ಮುಂಬೈಯನ್ನ ಪಾಕ್​ ಆಕ್ರಮಿತ ಕಾಶ್ಮೀರ, ಶಿವಸೇನೆಯನ್ನ ಬಾಬರ್​ ಸೇನೆ ಎಂದು ಜರಿಯುತ್ತಿರೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಹಿಂದೆ ಬಿಜೆಪಿ ನಿಂತಿದೆ ಅಂತಾ ಸಂಜಯ್​ ರಾವತ್​ ಆರೋಪಿಸಿದ್ರು. https://www.youtube.com/watch?v=ZWYIw7qk69I ಠಾಕ್ರೆ...

NEET ಪರೀಕ್ಷೆಗೆ ಹೆದರಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ

ದೇಶಾದ್ಯಂತ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ನಡೆಯುತ್ತಿದೆ. ಆದರೆ ತಮಿಳುನಾಡಿನಲ್ಲಿ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಎದುರಿಸಲು ಹೆದರಿದ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ . https://www.youtube.com/watch?v=ZWYIw7qk69I ಮಧುರೈನಲ್ಲಿ ಒಬ್ಬ ವಿದ್ಯಾರ್ಥಿನಿ ನೇಣಿಗೆ ಶರಣಾದ್ರೆ, ಧರ್ಮಪುರಿ ಹಾಗೂ ನಮಕ್ಕಲ್​ ಜಿಲ್ಲೆಯಲ್ಲಿ ಇಬ್ಬರು ಸೂಸೈಡ್​ ಮಾಡಿಕೊಂಡಿದ್ದಾರೆ. ಇನ್ನು ವಿದ್ಯಾರ್ಥಿಗಳ ಸಾವಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮಧುರೈನಲ್ಲಿ ಆತ್ಮಹತ್ಯೆ ಮಾಡಿಕೊಂಡ...

ದೇಶದಲ್ಲಿ ಕೋವಿಡ್​ 19 ಚೇತರಿಕೆ ಪ್ರಮಾಣದಲ್ಲಿ ಏರಿಕೆ: ಗೃಹ ಸಚಿವಾಲಯ

ದೇಶದಲ್ಲಿ ಕರೊನಾ ಟೆಸ್ಟಿಂಗ್​ ಪ್ರಮಾಣ ಹೆಚ್ಚಿಸುತ್ತಿದ್ದಂತೆಯೇ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಪ್ರಮಾಣದಲ್ಲೂ ಏರಿಕೆಯಾಗಿದೆ ಅಂತಾ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ದೇಶದಲ್ಲಿ ಪ್ರಸ್ತುತ ಚೇತರಿಕೆ ಪ್ರಮಾಣ 77.7 ಪ್ರತಿಶತದಷ್ಟಾಗಿದೆ. https://www.youtube.com/watch?v=ZWYIw7qk69I ಮೇನಲ್ಲಿ 50,000ದಷ್ಟಿದ್ದ ಕರೊನಾ ಚೇತರಿಕೆ ಸಂಖ್ಯೆ ಸೆಪ್ಟೆಂಬರ್​ ವೇಳೆಗೆ 36 ಲಕ್ಷ ದಷ್ಟಾಗಿದೆ. ಪ್ರತಿ ದಿನ ದೇಶದಲ್ಲಿ 70000 ಮಂದಿ ಕರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್...

ದೆಹಲಿ ಏಮ್ಸ್​ಗೆ ಅಮಿತ್​ ಶಾ ಮತ್ತೆ ದಾಖಲು

ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇದೀಗ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್​ ಶಾರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಯ್ತು. https://www.youtube.com/watch?v=O_6QAHr0teI ಕಳೆದ ಎರಡು ವಾರಗಳ ಹಿಂದಷ್ಟೇ ಕರೊನಾದಿಂದ ಗುಣಮುಖರಾಗಿದ್ದ ಅಮಿತ್​ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು....

ಯಾವ ರೀತಿಯ ಲಕ್ಷ್ಮೀ ಫೋಟೋವನ್ನ ಮನೆಯಲ್ಲಿರಿಸಬೇಕು..? ಲಕ್ಷ್ಮೀ ವೃತ ಮಾಡುವಾಗ ಯಾವ ನಿಯಮ ಅನುಸರಿಸಬೇಕು..?

ಮನೆಯಲ್ಲಿ ಲಕ್ಷ್ಮೀ ಫೋಟೋ ಇಡುವ ಬಗ್ಗೆ ಹಲವಾರು ಗೊಂದಲಗಳಿರುತ್ತದೆ. ಆ ಗೊಂದಲಗಳ ಬಗ್ಗೆ ಮತ್ತು ಯಾವ ರೀತಿಯ ಲಕ್ಷ್ಮೀ ಫೋಟೋವನ್ನ ದೇವರ ಕೋಣೆಯಲ್ಲಿ ಇಡಬೇಕು ಅನ್ನೋದರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್ : 9448001466 ಲಕ್ಷ್ಮೀ ಫೋಟೋವನ್ನ ಮನೆಯಲ್ಲಿ ಇಡುವಾಗ ಕೆಲ...

About Me

26628 POSTS
0 COMMENTS
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img