Sunday, December 28, 2025

Karnataka Tv

ಬೆಳ್ಳಿಯಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭ..!

ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...

ಪಪ್ಪಾಯಿ ಕಾಯಿಯಿಂದಲೂ ಇದೆ ಹಲವು ಆರೋಗ್ಯಕರ ಪ್ರಯೋಜನಗಳು..

ಪಪ್ಪಾಯಿ ಹಣ್ಣು ತಿಂದ್ರೆ ಆರೋಗ್ಯಕ್ಕಾಗುವ ಪ್ರಯೋಜನಗಳೇನು..? ಪಪ್ಪಾಯಿ ಹಣ್ಣಿನ ಫೇಸ್‌ಪ್ಯಾಕ್ ಬಳಸಿದ್ರೆ ಏನು ಲಾಭ..? ಇವುಗಳ ಬಗ್ಗೆ ಎಲ್ಲ ನಾವು ನಿಮಗೆ ಈ ಮೊದಲೇ ತಿಳಿಸಿದ್ದೇವೆ. ಆದ್ರೆ ಇಂದು ನಾವು ಪಪ್ಪಾಯಿ ಕಾಯಿ ಬಳಸುವುದರಿಂದಲೂ ಕೆಲ ಪ್ರಯೋಜನಗಳಿದೆ. ಅದರ ಬಗ್ಗೆ ತಿಳಿಸಲಿದ್ದೇವೆ. ಹಾಗಾದ್ರೆ ಪಪ್ಪಾಯಿ ಕಾಯಿ ಬಳಕೆಯ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಡಯಾಬಿಟೀಸ್‌...

ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ..

ಯಾವ ಮನೆಯಲ್ಲಿ ತುಳಸಿ ಗಿಡ ಸಮೃದ್ಧವಾಗಿ ಬೆಳೆಯತ್ತೋ, ಆ ಮನೆಯಲ್ಲಿ ಯಾವಾಗಲೂ ಸುಖ, ಶಾಂತಿ, ನೆಮ್ಮದಿ ನೆಲೆಸಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ತುಳಸಿ ಅಂದ್ರೆ ಲಕ್ಷ್ಮೀ ದೇವಿಯ ಪ್ರತಿರೂಪ. ಹಾಗಾಗಿ ಇಂದು ನಾವು ಈ ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕು ಅಂದ್ರೆ, ಯಾವ ಯಾವ ಟಿಪ್ಸ್ ಫಾಲೋ ಮಾಡ್ಬೇಕು ಅಂತಾ ಹೇಳಲಿದ್ದೇವೆ. ಹಾಗಾದ್ರೆ...

ಬಸ್ಕಿ ಹೊಡೆದು ಮತ ಹಾಕಿ ಎಂದು ಕೇಳಿಕೊಂಡ ಶಾಸಕ..

ಉತ್ತರ ಪ್ರದೇಶದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಯುತ್ತಲಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ ಮಧ್ಯೆ, ತೀವ್ರ ಪೈಪೋಟಿ ಏರ್ಪಟ್ಟಿದೆ. ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಎರಡು ಕಡೆಯವರ, ಎಂ ಪಿ, ಎಮ್‌ ಎಲ್ ಎಗಳು ಸಖತ್ ಕಾಂಪಿಟೇಶನ್‌ಗೆ ಬಿದ್ದಿದ್ದಾರೆ. ಆ ಕಾಂಪಿಟೇಶನ್ ಎಲ್ಲಿವರೆಗೆ ಹೋಗಿದೆ ಅಂದ್ರೆ, ಬಿಜೆಪಿಯ ಎಂಎಲ್‌ಎ ಬಸ್ಕಿ ಹೊಡೆದು ಮತದಾರರ...

ಶಾಲೆಯಲ್ಲಿ ಸಿಕ್ಕ ವಿದ್ಯಾರ್ಥಿಗಳ ಫೋನ್‌ಗಳಿಗೆ ಬೆಂಕಿ ಇಟ್ಟ ಶಿಕ್ಷಕಿಯರು.. ವೀಡಿಯೋ ವೈರಲ್

ಶಾಲಾ- ಕಾಲೇಜುಗಳಿಗೆ ಫೋನ್ ತೆಗೆದುಕೊಂಡು ಬರಬಾರದು ಅನ್ನೋ ನಿಯಮವಿದೆ. ಆ ನಿಯಮವನ್ನ ಮೀರಿ, ಶಾಲೆಗೆ ಫೋನ್‌ ತೆಗೆದುಕೊಂಡು ಬಂದಿದ್ದಕ್ಕೆ, ಅವರ ಫೋನನ್ನೆಲ್ಲ ತೆಗೆದುಕೊಂಡು, ಬೆಂಕಿಗೆ ಹಾಕಿದ ಘಟನೆ ನಡೆದಿದೆ. ಇಂಡೋನೇಷಿಯಾದ ಶಾಲೆಯೊಂದರಲ್ಲಿ ಈ ಘಟನೆ ನೆಡದಿದ್ದು, ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಇಂಡೋನೆಷಿಯಾದ ಯಾವ ಶಾಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿಲ್ಲ....

ಈಕೆಗೆ ಶೀತ ಬಂದಿದ್ದಷ್ಟೇ, 20 ವರ್ಷ ಹಿಂದೆ ಹೋಗಿಬಿಟ್ಲು..! ಬರೀ ನೆಗಡಿಯಿಂದ ಹಿಂಗೆಲ್ಲಾ ಆಗತ್ತಾ..?

ನಮಗೆ ನಿಮಗೆಲ್ಲ ಶೀತ ಬಂದ್ರೆ ಏನಾಗತ್ತೆ..? ಹೆಚ್ಚಂದ್ರೆ ಮೂಗು ಸೋರತ್ತೆ, ತಲೆ ನೋವತ್ತೆ. ಮೈ ಕೈ ನೋವತ್ತೆ. ಆದ್ರೆ ಮರೆವು ಶುರುವಾಗೋದರ ಬಗ್ಗೆ ಕೇಳಿದ್ದೀರಾ. ಓರ್ವ ಯುವತಿಗೆ ಹೀಗೇ ಆಗಿತ್ತು. ಆಕೆಗೆ ಶೀತ ಬಂದ ನಂತರ 20 ವರ್ಷದ ಜೀವನವನ್ನೇ ಆಕೆ ಮರೆತಿದ್ದಳು. ಆದ್ರೀಗ ಆಕೆಗೆ ಎಲ್ಲವೂ ನೆನಪಿಗೆ ಬಂದಿದೆ. ಆಕೆ ಚೇತರಿಸಿಕೊಂಡಿದ್ದಾರೆ. ತನ್ನ...

ಮುಲ್ತಾನಿ ಮಿಟ್ಟಿಯಿಂದ ನಿಮ್ಮ ತ್ವಚೆಯನ್ನ ಹೀಗೆ ಸುಂದರಗೊಳಿಸಿ..

ನಾವು ಈಗಾಗಲೇ ನಿಮ್ಮ ಮುಖದ ಸೌಂದರ್ಯ ಇಮ್ಮಡಿಗೊಳಿಸೋಕ್ಕೆ ಏನೇನು ಮಾಡಬೇಕು ಅನ್ನೋ ಬಗ್ಗೆ ಬ್ಯೂಟಿ ಟಿಪ್ಸ್ ಕೊಟ್ಟಿದ್ದೇವೆ. ಇಂದು ಕೂಡ ಅಂಥದ್ದೇ ಒಂದು ಟಿಪ್ಸ್ ಕೊಡಲಿದ್ದೇವೆ. ಮುಲ್ತಾನಿ ಮಿಟ್ಟಿ ಬಳಸಿ ಹೇಗೆ ನಮ್ಮ ಸೌಂದರ್ಯ ಅಭಿವೃದ್ಧಿ ಮಾಡಿಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮುಲ್ತಾನಿ ಮಿಟ್ಟಿಗೆ ಮೊಸರು ಮತ್ತು ನಿಂಬೆ ಹಣ್ಣು ಸೇರಿಸಿ ಫೇಸ್‌ಪ್ಯಾಕ್ ತಯಾರಿಸಿ....

ಸೇಬು ಹಣ್ಣನ್ನ ತಿಂದ ಮೇಲೆ ಏನನ್ನು ಸೇವಿಸಬಾರದು..?

ಸೇಬು ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧವರೆಗೂ ಎಲ್ಲರಿಗೂ ಸೇಬು ಹಣ್ಣು ಅಚ್ಚು ಮೆಚ್ಚು. ಬೇರೆ ಯಾವುದೇ ಹಣ್ಣು ಇಷ್ಟವಿಲ್ಲ ಅಂತಾ ಹೇಳಬಹುದು. ಆದ್ರೆ ಆ್ಯಪಲ್ ನಂಗೆ ಇಷ್ಟವಾಗಲ್ಲ ಅಂತಾ ಯಾರೂ ಹೇಳಲ್ಲ. ಆದ್ರೆ ಇತ್ತೀಚೆಗೆ ಆ್ಯಪಲ್‌ಗೆ ಮೇಣ ಹಚ್ಚುತ್ತಿರುವ ಕಾರಣ, ಕೆಲವರು ಅದನ್ನ ಇಷ್ಟಪಡಲ್ಲ. ಮತ್ತು...

ಕವಚಿ ಮಲುಗುವುದರಿಂದ ಆರೋಗ್ಯಕ್ಕೆ ಹಲವು ನಷ್ಟಗಳಾಗುವ ಸಾಧ್ಯತೆ ಇದೆ..

ಕೆಲವರು, ಕೆಲವು ಭಂಗಿಯಲ್ಲಿ ಮಲಗುತ್ತಾರೆ. ಕೆಲವರಿಗೆ ಬಲಬದಿ ತಿರುಗಿಯೇ ಮಲಗಬೇಕು. ಕೆಲವರಿಗೆ ಎಡಗಡೆ ಮುಖ ಮಾಡಿ ಮಲಗಿಯೇ ಅಭ್ಯಾಸ. ಇನ್ನು ಕೆಲವರು ನೇರವಾಗಿ ಮಲಗಿದವರು ಮಗ್ಗಲು ಬದಲಿಸುವುದೇ ಇಲ್ಲ. ಮತ್ತೆ ಕೆಲವರಿಗೆ ಕವಚಿ ಅಂದ್ರೆ ಹೊಟ್ಟೆಯ ಬದಿ ಮಲಗದಿದ್ದರೆ ನಿದ್ದೆಯೇ ಬರುವುದಿಲ್ಲ. ಆದ್ರೆ ಕವಚಿ ಮಲಗುವುದು ತುಂಬಾ ಅಪಾಯಕಾರಿ ಮತ್ತು ಆರೋಗ್ಯಕ್ಕೆ ತುಂಬಾ ಕೆಟ್ಟದ್ದು...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ, ಆರೋಗ್ಯಕ್ಕಾಗುವ ಲಾಭವೇನು..?

ಬೆಳಿಗ್ಗೆ ಕೆಲವರು ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುತ್ತಾರೆ. ಡೈರೆಕ್ಟ್ ತಿಂಡಿಯನ್ನೇ ತಿನ್ನುತ್ತಾರೆ. ಇನ್ನು ಡಯಟ್ ಮಾಡುವ ಕೆಲವರು ಜ್ಯೂಸ್ ಕುಡಿಯುತ್ತಾರೆ. ಅಥವಾ ಹಣ್ಣು ತಿನ್ನುತ್ತಾರೆ. ಆದ್ರೆ ಇದೆಲ್ಲವೂ ತಪ್ಪು. ಯಾಕಂದ್ರೆ ನೀವು ಬೆಳಿಗ್ಗೆ ಎದ್ದ ತಕ್ಷಣ, ಏನೇ ತಿನ್ನುವುದಕ್ಕೂ ಮುನ್ನ ಉಗುರು ಬೆಚ್ಚಗಿನ ನೀರು ಕುಡಿಯಬೇಕು. ಕೆಲವರಿಗೆ ಬೆಳಿಗ್ಗೆ ಬೆಳಿಗ್ಗೆ ನೀರು ಕುಡಿದರೆ ವಾಕರಿಕೆ...

About Me

30985 POSTS
0 COMMENTS
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img