Sunday, December 28, 2025

Karnataka Tv

Karnataka ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddabbalapura) ನಗರದ ಶ್ರೀ ಸಾಯಿಬಾಬಾ  ದೇವಾಲಯದ (Temple of Sri Sai Baba) ಸಮೀಪ ಮಾರ್ಚ್ 1 ರಂದುಸಂಜೆ 6 ಗಂಟೆಗೆ  ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ (Dasoha Seva Trust of Karnataka State Animal Birds) ಪ್ರಥಮ ವರ್ಷದ...

ದಿಂಬು ಬಳಸದೇ ಮಲಗಿದರೆ ಏನೆಲ್ಲ ಆರೋಗ್ಯದ ಲಾಭವಿದೆ ಗೊತ್ತಾ..?

ಹಲವರಿಗೆ ದಿಂಬು ಬಳಸಿದ್ರೇನೆ ಒಳ್ಳೆ ನಿದ್ದೆ ಬರೋದು. ಇಲ್ಲದಿದ್ದರೆ ನಿದ್ದೆಯೇ ಅಪೂರ್ಣ ಎನ್ನಿಸಿದಂತಾಗುತ್ತದೆ. ಆದ್ರೆ ದಿಂಬು ಬಳಸದೆ ಮಲಗಿದ್ರೆ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿದೆ. ಮೊದಲಿಂದಲೂ ದಿಂಬು ಇಲ್ಲದೆ ಮಲಗುವ ಅಭ್ಯಾಸ ಮಾಡಿಕೊಂಡರೆ, ತುಂಬಾ ಒಳ್ಳೆಯದು ಅಂತಾ ಹೇಳತ್ತೆ ವಿಜ್ಞಾನ. ಹಾಗಾದ್ರೆ ದಿಂಬು ಬಳಸದೇ ಮಲಗಿದರೆ, ನಮ್ಮ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದಿಂಬು...

ONGCನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) 28 ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್​ 1 ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ. ಪ್ರಮುಖ ದಿನಾಂಕಗಳು,ಅರ್ಜಿ ಸಲ್ಲಿಸಲು ಪ್ರಾರಂಭ...

Ukraine Airport ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ರಷ್ಯಾ ಉಕ್ರೇನ್ (Russia,Ukraine) ವಿರುದ್ಧ  ಯುದ್ಧವನ್ನು ಘೋಷಣೆ (Declaration of war) ಮಾಡಿದ್ದು, ಅಲ್ಲಿನ ಪರಿಸ್ಥಿತಿ ಈಗ ಬಿಗಡಾಯಿಸಿದೆ. 20 ಸಾವಿರಕ್ಕೂ ಹೆಚ್ಚು ಭಾರತೀಯರು (Indians), ಹಾಗೂ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದು, ಈಗ ಅವರು ಸ್ವದೇಶಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಭಯ...

Raichur : ಹರ್ಷನ ಕೊಲೆ ಹಂತಕನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನೆ..!

ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...

Russia-Ukraine War : ಉಕ್ರೇನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ವಾಪಾಸ್..!

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...

Russia-Ukraine war : ಎರಡು ದೇಶಗಳಿಗೆ ಶಾಂತಿ ಕಾಪಾಡುವಂತೆ ಭಾರತ ಮನವಿ..!

ರಷ್ಯಾ (Russia) ಉಕ್ರೇನ್ (Ukraine) ಮೇಲೆ ಯುದ್ಧ (war) ಸಾರಿದ್ದು, ಉಕ್ರೇನ್ ನ ರಾಜಧಾನಿಯ ಪ್ರಮುಖ ನಗರಗಳ ಮೇಲೆ ವಾಯು ದಾಳಿ(Air attack)ಯನ್ನು ಮಾಡಿದ್ದು, ಭಾರಿ ಪ್ರಮಾಣದ ಗುಂಡಿನ ದಾಳಿಯನ್ನು ನಡೆಸಿದೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾ ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು,...

Russia ಉಕ್ರೇನ್ ಮೇಲೆ ಯುದ್ಧ ಘೋಷಣೆ..!

ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್‌ನ ವಾಯುಪ್ರದೇಶದಲ್ಲಿ ನಾಗರಿಕ...

Malayalam ಸೂಪರ್ ಹಿಟ್ ಚಲನಚಿತ್ರ “ಫೋರೆನ್ಸಿಕ್” ಈಗ ಕನ್ನಡಕ್ಕೆ..!

ಮಲೆಯಾಳಂ (malayalam) ನಲ್ಲಿ ಕಂಟೆಂಟ್ ಓರಿಯಂಟೆಡ್ (Content Oriented) ಚಿತ್ರಗಳು ಹೆಚ್ಚು ಬರುತ್ತದೆ ಎಂಬ ಮಾತು ಎಲ್ಲೆಡೆ ಇದೆ. ಆ ಪೈಕಿ ವಿಭಿನ್ನ ಕಥಾಹಂದರ ಹೊಂದಿರುವ "ಫೋರೆನ್ಸಿಕ್" (Forensic) ಚಿತ್ರವೂ ಒಂದು. ಈ ಚಿತ್ರ ಮಲೆಯಾಳಂ ನಲ್ಲಿ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರ ನೋಡಿ ಪ್ರಭಾವಿತರಾದ ಗೋಪಿನಾಥ್ ಹಾಗೂ ಚಂದ್ರಶೇಖರ್ ನಾಯ್ಡು...

Dubaiನಲ್ಲೂ ‘ತೋತಾಪುರಿ’ ದರ್ಬಾರ್ ,ಗಲ್ಫ್ ಕನ್ನಡಿಗರ ಜತೆ ಜಗ್ಗೇಶ್ ಮಾತುಕತೆ..!

ನವರಸ ನಾಯಕ ಜಗ್ಗೇಶ್ (Jaggesh) ನಟನೆಯ 'ತೋತಾಪುರಿ' (Totapuri) ಎಲ್ಲೆಡೆ ಮಿಂಚು ಹರಿಸುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ ಈ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ 'ಬಾಗ್ಲು ತೆಗಿ ಮೇರಿ ಜಾನ್' (Takei Mary John) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು...

About Me

30985 POSTS
0 COMMENTS
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img