Thursday, October 30, 2025

Karnataka Tv

ದೇಶದಲ್ಲಿ 10,423 ಕೊರೋನಾ ಪ್ರಕರಣಗಳು 443 ಮಂದಿ ಮೃತ..!

www.karnatakatv.net: ಮಹಾಮಾರಿ ಕೊರೊನಾ ಇಳಿಕೆಯಾಗುತ್ತಿರುವುದು ಕಂಡು ಬಂದಿದ್ದು, ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. ಇಂದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ....

7,965 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಅನುಮತಿ..!

www.karnatakatv.net: 7,965 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳು, ಮತ್ತು 12 ಹಗುರ ಬಹುಪಯೋಗಿ ಹೆಲಿಕಾಪ್ಟರ್ ಗಳನ್ನು ಸೇನಾ ಪರಿಕರಗಳ ಖರೀದಿಗೆ ರಕ್ಷಣಾ ಸಚಿವಾಲಯ ಇಂದು ಅನುಮೋದನೆ ನೀಡಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 12 ಹೆಲಿಕಾಪ್ಟರ್ ಇಷ್ಟೇ ಅಲ್ಲದೇ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಲಿಂಕ್ಸ್ ಯು2 ನೌಕಾದಳದ ಗನ್‌ಫೈರ್ ನಿಯಂತ್ರಣ ವ್ಯವಸ್ಥೆ ಖರೀದಿಗೂ ಅನುಮೋದನೆ ನೀಡಲಾಗಿದೆ. ಇದು, ಯುದ್ಧ...

ಭಾರತವು ಸ್ಥಿರ ಅಭಿವೃದ್ದಿಗಾಗಿ ಪ್ರಯತ್ನವನ್ನು ಸದಾ ಬಲಪಡಿಸುತ್ತದೆ; ಮೋದಿ

www.karnatakatv.net: ಹವಾಮಾನ ಬದಲಾವಣೆ ಎದುರಿಸುವಲ್ಲಿ ಭಾರತ ಪ್ರಮುಖ ಪಾಲುದಾರ ಎಂದು ಯುರೋಪಿನ್ ಆಯೋಗದ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಬಣ್ಣಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಸ್ಥಿರ ಅಭಿವೃದ್ಧಿ ಸಾಧಿಸುವ ಯಾವುದೇ ಪ್ರಯತ್ನವನ್ನು ಭಾರತ ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಸೋಮವಾರ ನಡೆದ COP26 ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಲೇಯನ್ ರನ್ನು ಭೇಟಿಯಾದರು. ಹಾಗೇಯೇ...

ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವು..!

www.karnatakatv.net: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲವು ಸಾಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿoದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ...

ಗೋವಾದಲ್ಲಿ ಗೆದ್ದರೆ ಹಿಂದುಗಳಿಗೆ ಅಯೋಧ್ಯೆಗೆ ಉಚಿತ ಯಾತ್ರೆ; ಅರವಿಂದ್ ಕೇಜ್ರಿವಾಲ್

www.karnatakatv.net: ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದ್ದು, ಗೋವಾ ಚುನಾವಣೆಯ ಸಲುವಾಗಿ ಭೇಟಿ ನೀಡಿದ್ದ ಕೇಜ್ರಿವಾಲ್. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು. ಗೋವಾದಲ್ಲಿ ಮಾತನಾಡಿದ ಅರವಿಂದ್, ತಾವು...

ಸಿಂದಗಿಯಲ್ಲಿ ಬಿಜೆಪಿ ಗೆಲುವು..!

www.karnatakatv.net: ತೀರ್ವವಾಗಿ ಕುತೂಹಲ ಕೆರಳಿಸಿದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಕಂಡಿದೆ. ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆಯು ನಡೆದಿದ್ದು, ಇಂದು ಅದರ ಫಲಿತಾಂಶವು ಸಿಕ್ಕಿದೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ತಿಯಾಗಿ ರಮೇಶ ಭೂಸನೂರ್ ಭಾಗವಹಿಸಿದ್ದು ಗೆಲುವನ್ನು ಸಾಧಿಸಿದ್ದಾರೆ, ಆದರೆ ಅಧಿಕೃತವಾಗಿ ಘೋಷಣೆಯಾಗದಿದ್ದರು, ಸಿಂದಗಿಯಲ್ಲಿ ಬಿಜೆಪಿ ಮೇಲುಗೈ ಕಂಡಿದೆ. ಕಾಂಗ್ರೆಸ್ ನಿಂದ ಅಶೋಕ್...

ಅಪ್ಪುವಿನ 5ನೇ ದಿನದ ಅಂತಿಮ ಕಾರ್ಯ..!

www.karnatakatv.net: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 5ನೇ ದಿನದ ಹಾಲು ತುಪ್ಪದ ಕಾರ್ಯವನ್ನು ನೇರವೇರಿಸಲಾಗಿದೆ. ನಂತರ ರಾಘವೇಂದ್ರ ರಾಜಕುಮಾಋ ಮಾತನಾಡಿ, ''ಅಪ್ಪು ಇನ್ನೂ ನಮ್ಮ ಜೊತೆ ಇಲ್ಲ ಎಂದು ಹೇಳುವುದು ಅತ್ಯಂತ ದುಃಖ ತರುತ್ತದೆ. ಆದರೆ ಆ ದುಃಖದಲ್ಲೇ ಜೀವನ ಸಾಗಿಸಬೇಕಾಗಿದೆ. ಪುನೀತ್ ಇರುವ ಅವಧಿಯಲ್ಲೇ ಎಲ್ಲಾ ಕೆಲಸಗಳನ್ನೂ ಮಾಡಿ ಹೋಗಿದ್ದಾನೆ....

ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ..!

www.karnatakatv.net: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಬಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಮೇಶ್ ಭೂಸನೂರು ಬಿಜೆಪಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ. ಈ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಈಗ ಸಿಂದಗಿಯಲ್ಲಿ ಬಿಜೆಪಿ ಮುನ್ನುಗ್ಗಿ ಮುನ್ನಡೆಯನ್ನು ಸಾಧಿಸಿದೆ. ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್‌ನಿoದ ಅಶೋಕ್ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. ಸಿಂಧಗಿ ಮತ ಎಣಿಕೆ ಕಾರ್ಯದಲ್ಲಿ...

‘ನವಾಮಿ ಗಂಗೆ’ ಎಂಬ ಯೋಜನೆಯು ಗಿನ್ನಿಸ್ ದಾಖಲೆಯನ್ನು ರೂಪಿಸಿದೆ..!

www.karnatakatv.net: ಗಂಗಾನದಿಯನ್ನು ಶುದ್ಧೀಕರಣ ಮಾಡುವ ನಿಟ್ಟಿನಲ್ಲಿ `ನಮಾಮಿ ಗಂಗೆ' ಎಂಬ ಯೋಜನೆಯನ್ನು ಮೋದಿ ನೇತೃತ್ವದಲ್ಲಿ ರೂಪಿಸಲಾಗಿದ್ದು, ಈ ಯೋಜನೆಯು ಗಿನ್ನಿಸ್ ದಾಖಲೆಯನ್ನು ರೂಪಿಸಲಾಗಿದೆ. ಇನ್ನೂ ಈ ಯೋಜನೆಯೂ ತನ್ನ ಫೇಸ್ ಬುಕ್ ನಲ್ಲಿ ಕೈಬರಹದ ಪೋಸ್ಟ್ ಗಳನ್ನು ಒಂದು ಗಂಟೆಯ ಒಳಗೆ ಪೋಸ್ಟ್ ಹಾಕುವ ಮೂಲಕ ಗಿನ್ನಿಸ್ ದಾಖಲೆ ಮಾಡಿದೆ. ನವಾಮಿ ಗಂಗೆ ಯೋಜನೆಯನ್ನು ಭಾಗವಾಗಿ...

ಸತತ 7ನೇ ದಿನವು ಇಂಧನ ಬೆಲೆ ಏರಿಕೆ..!

www.karnatakatv.net: ಸತತವಾಗಿ 7 ನೇ ದಿನವು ಏರಿಕೆಯಾದ ಇಂಧನ ಬೆಲೆ 100 ಗಡಿ ದಾಟಿ ಮುನ್ನುಗ್ಗುತ್ತಿದೆ. 35-40 ಪೈಸೆ ಪ್ರತಿ ಲೀಟರ್‌ ನಂತೆ ಇಂಧನ ದರದಲ್ಲಿ ಏರಿಕೆ ಕಾಣುತ್ತಿದೆ. ಪ್ರತಿನಿತ್ಯ ಇಂಧನ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಗಾಯದ ಮೇಲೆ ಬರೆ ಏಳೆದಂತಾಗಿದೆ. ಇಂದು ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು,...

About Me

29592 POSTS
0 COMMENTS
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img