Sunday, July 12, 2026

Karnataka Tv

ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿಯವರಿಗೆ ಸಿಕ್ಕ ಮೊದಲ ಸಂಭಾವನೆ ಎಷ್ಟು ಗೊತ್ತಾ..?

https://youtu.be/7LeFi5qZZtw ಹಿರಿಯ ನಟಿ ಎಂ ಎನ್ ಲಕ್ಷ್ಮೀದೇವಿಯವರು, ತಮ್ಮ ಸಿನಿ ಪಯಣದ ಬಗ್ಗೆ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಲಕ್ಷ್ಮೀದೇವಿಯವರು ಆ ಕಾಲದಲ್ಲಿ ನಟನೆ ಮಾಡೋಕ್ಕೆ ಎಷ್ಟು ಸಂಬಳ ತೆಗೆದುಕೊಳ್ಳುತ್ತಿದ್ದರು. ಅವರ ಮೊದಲ ಸಂಭಾವನೆ ಎಷ್ಟಿತ್ತು ಅನ್ನೋ ಬಗ್ಗೆ ಮಾತನಾಡಿದ್ದಾರೆ. ಲಕ್ಷ್ಮಮ್ಮರಿಗೆ ನಟಿಸೋದಕ್ಕಿಂತ, ಹಾಡಬೇಕು ಅನ್ನೋ ಆಸೆ ಹೆಚ್ಚಿತ್ತಂತೆ. ಹಾಗಾಗಿ ಲಕ್ಷ್ಮಮ್ಮ ಹಾಡು ಹಾಡಿ ಸಂದರ್ಶನ ನೀಡಿದ್ದರು. ಆದ್ರೆ...

ರಾಜ್ಯದಲ್ಲಿ ಕೊರೋನಾ, ಜಲಪ್ರಳಯ, ಸಾವು-ನೋವಿನ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ.!

ಬಳ್ಳಾರಿಯಲ್ಲಿ ಕೋಡಿಮಠ ಶ್ರೀಗಳು, ಕೊರೊನಾ ಮಹಮದ್ ಪೈಗಂಬರರ ಕುರಿತಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಎರಡೂ ಘಟನೆಗಳು ಇನ್ನೂ ಮಾರಕವಾಗಲಿವೆ ಎಂದಿದ್ದಾರೆ. ಕೊರೋನಾ ಕುರಿತು ಕೋಡಿಮಠ ಶ್ರೀಗಳು ಮತ್ತೊಂದು ಭವಿಷ್ಯ ನುಡಿದಿದ್ದು. 'ಇನ್ನು ಒಂದೂವರೆ ವರ್ಷದಲ್ಲಿ ಈ ಮಾರಿ ಹೋಗುತ್ತೆ. ಆದರೆ, ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗುತ್ತೆ. ಕೋವಿಡ್ ಗಾಳಿಯ ಮೂಲಕವೂ...

ವೈಟ್ ಡಿಸ್ಚಾರ್ಜ್ ಬಗ್ಗೆ ಭಯಪಡಬೇಡಿ: ಈ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

https://youtu.be/l6Lo9w5wpyU ಹೆಣ್ಣು ಮಕ್ಕಳಿಗಿರುವ ಹಲವು ಸಮಸ್ಯೆಗಳಲ್ಲಿ ವೈಟ್ ಡಿಸ್ಚಾರ್ಜ್ ಕೂಡ ಒಂದು. ಅದು ನಾರ್ಮಲ್ ಆಗಿದ್ರು, ಕೆಲವರು ಆ ಬಗ್ಗೆ ಟೆನ್ಶನ್ ತೆಗೆದುಕೊಳ್ತಾರೆ. ಯಾಕಂದ್ರೆ ಅವರಿಗೆ ನಾರ್ಮಲ್ ವೈಟ್ ಡಿಸ್ಚಾರ್ಜ್ ಮತ್ತು ನಾರ್ಮಲ್ ಅಲ್ಲದ ವೈಟ್ ಡಿಸ್ಚಾರ್ಜ್ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ವೈದ್ಯೆ ದೀಪ್ಶಿಕಾ ಝಾ ಮಾಹಿತಿ ನೀಡಿದ್ದಾರೆ. ಡಾ. ದೀಪ್ಶಿಕಾ ಪ್ರಕಾರ, ತಿಳಿ ಹಳದಿ...

ಟ್ರೋಲ್ ಪೇಜ್‌ಗಳ ಬಗ್ಗೆ ಕಾರ್ತಿಕ್ ಏನಂದ್ರು ಗೊತ್ತಾ..?

https://youtu.be/CEH2EGaeLiE ಈ ಹಿಂದೆ ಯ್ಯೂಟ್ಯೂಬ್‌ನಲ್ಲಿ ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಸಖತ್‌ ಫೇಮಸ್ ಆಗಿತ್ತು. ಒಂದೇ ದಿನಕ್ಕೆ ಮಿಲಿಯನ್ ಗಟ್ಟಲೇ ವೀವ್ಸ್ ಪಡೆದಿತ್ತು. ಆ ಸಿನಿಮಾದಲ್ಲಿ ಕುಡುಕನ ಪಾತ್ರದಲ್ಲಿ ಆ್ಯಕ್ಟ್ ಮಾಡಿದ್ದ ಕಾರ್ತಿಕ್ ರೆಡ್ಡಿನೇ ಆ ಸಿನಿಮಾ ಮಾಡಿದ್ದು. ಆ ಸಿನಿಮಾಗೆ ಬಂಡವಾಳ ಹಾಕಿದ್ದು. ಅಮೃತಾಂಜನ್ ಸಿನಿಮಾ ಯಶಸ್ಸು ಗಳಿಸಿದ ನಂತರ ಕಾರ್ತಿಕ್ ಲೈಫೇ ಚೇಂಜಾಗಿದೆ....

ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮ – CM ಬೊಮ್ಮಾಯಿ

ಹುಬ್ಬಳ್ಳಿ: ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್...

ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಸ್ಥಾನಗಳಲ್ಲಿ ಗೆಲುವು – ಸಿಎಂ ಬೊಮ್ಮಾಯಿ ವಿಶ್ವಾಸ

ಹುಬ್ಬಳ್ಳಿ : ಎಲ್ಲೆಡೆ ಬಿಜೆಪಿ ಪರವಾದ ಪ್ರತಿಕ್ರಿಯೆಯನ್ನು ಗಮನಿಸಿದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದು, ಇಫ್ಯೂವರೆಗೂ ನಡೆದಿರುವ ಅಭಿಯಾನ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿದರೆ ಭಾ.ಜ.ಪಕ್ಕೆ...

ರಾಯಚೂರು ಕಲುಷಿತ ನೀರು ಪ್ರಕರಣ: ಅಗತ್ಯ ಬಿದ್ದರೆ ಕ್ರಮಿನಲ್ ಮೊಕದ್ದಮೆ – CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಯಚೂರು ಕಲುಷಿತ ನೀರು ಪ್ರಕರಣದ ಬಗ್ಗೆ ತನಿಖೆಯಾಗುತ್ತಿದೆ.ಅಗತ್ಯ ಬಿದ್ದರೆ ಕ್ರಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎಲ್ಲಾ ವಾರ್ಡಿನ ನೀರಿನ ಮಾದರಿಯನ್ನು ಸಂಗ್ರಹಿಸಿ ತನಿಖೆ ಮಾಡಲಾಗುತ್ತಿದೆ ಎಂದರು.

ಆಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕಾನೂನು – CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಆಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿ ರೂಪಿಸುವಂತೆ ಕಾನೂನು ತಜ್ಞರಿಗೆ ಸೂಚಿಸಲಾಗುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿಯಾಗಿರುವುದು ಬಹಳ ದುರದೃಷ್ಟಕರ. ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಚಿಂತನೆ...

ಇಂಡೋನೇಷ್ಯಾ ಓಪನ್: ಸಿಂಧು, ಲಕ್ಷ್ಯ ಸೇನ್‍ಗೆ ಸೋಲು 

  https://www.youtube.com/watch?v=z52YSu8nK_s ಜಕಾರ್ತಾ: ಯುವ ಆಟಗಾರ ಲಕ್ಷ್ಯ ಸೇನ್ ಹಾಗೂ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಇಂಡೋನೇಷ್ಯಾ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.  ಇಲ್ಲಿಗೆ  ಭಾರತದ ಹೋರಾಟ ಅಂತ್ಯವಾಗಿದೆ. ಶುಕ್ರವಾರ ನಡೆದ ಸಿಂಗಲ್ಸ್ ವಿಭಾಗದ ಪುರುಷರ ಕ್ವಾರ್ಟರ್ ಫೈನಲ್ಸ್‍ನಲ್ಲಿ  ಚಾವು ತೈನ್ ವಿರುದ್ಧ  21-16, 12-21, 21-14 ಅಂಕಗಳಿಂದ ಮಣಿದಿದ್ದಾರೆ. ಕಳೆದ ತಿಂಗಳಷ್ಟೆ ಚಾವು ವಿರುದ್ಧ...

ಶತಕ ಸಿಡಿಸಿ ಮಿಂಚಿದ ಕ್ರೀಡಾ ಸಚಿವ ಮನೋಜ್ ತಿವಾರಿ

https://www.youtube.com/watch?v=vU3R9ilpw5A ಬೆಂಗಳೂರು:  ರಾಜಕೀಯ ಮತ್ತು ಕ್ರಿಕೆಟ್ ಕ್ಷೇತ್ರಗಳಲ್ಲಿ  ಸಮತೋಲನ ಕಾಪಾಡುತ್ತಿರುವ ಬಂಗಾಳ ಕ್ರಿಕೆಟ್ ತಂಡದ ಬ್ಯಾಟರ್ ಮನೋಜ್ ತಿವಾರಿ ಕ್ರೀಡಾ ಸಚಿವನಾಗಿರುವಾಗಲೇ ಶತಕ ಸಿಡಿಸಿ ಅಚ್ಚರಿಗೆ ಕಾರಣರಾಗಿದ್ದರೆ. 88 ವರ್ಷದ ರಣಜಿ ಟೂರ್ನಿಯ ಇತಿಹಾಸದಲ್ಲಿ ಯಾರು ಮಾಡದ ಸಾಧನೆಯನ್ನ ಮಾಡಿ ತೋರಿಸಿದ್ದಾರೆ. ಬೆಂಗಳೂರಿನ ಆಲೂರಿನಲ್ಲಿ ಮುಕ್ತಾಯಗೊಂಡ ಬಂಗಾಳ ಹಾಗೂ ಜಾರ್ಖಂಡ್ ನಡುವಿನ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ...

About Me

32595 POSTS
0 COMMENTS
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img