Saturday, July 11, 2026

Karnataka Tv

ಪ್ರೀತಿ ನಿರಾಕರಿಸಿದ ಪ್ರೇಯಸಿ ಮೇಲೆ ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ.!

https://www.youtube.com/watch?v=MpU5KG_-LFs ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...

ವಿಶ್ವ ದಾಖಲೆ ಬರೆದ ದೇಸಿ ಸಾಮ್ರಾಟ ಮುಂಬೈ :92 ವರ್ಷದ ಹಳೆಯ ದಾಖಲೆ  ಉಡೀಸ್¸? 

https://www.youtube.com/watch?v=Tv9UBmeeGwI ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ  ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ. 92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ  685...

ಭಾರತದ ವಿಶ್ವ ದಾಖಲೆ ಕನಸು ಭಗ್ನ!

https://www.youtube.com/watch?v=MpU5KG_-LFs ಹೊಸದಿಲ್ಲಿ: ಡೇವಿಡ್ ಮಿಲ್ಲರ್ ಹಾಗೂ ವಾನ್ ಡೆರ್ ಡುಸನ್ ಅವರ ಸೋಟಕ ಬ್ಯಾಟಿಂಗ್‍ಗೆ ತತ್ತರಿಸಿದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‍ಗಳ ಸೋಲು ಅನುಭವಿಸಿದೆ. ಸತತ 12ನೇ ಪಂದ್ಯ ಗೆದ್ದಿದ್ದ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದ್ದು ದಾಖಲೆ ಬರೆಯುವ ಕನಸು ಭಗ್ನಗೊಂಡಿತು. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ...

ನಾನ್ ಯಾರ್ ಮಗಳು ಗೊತ್ತಾ.? ಅಂತ ಪೊಲೀಸರಿಗೆ ಅವಾಜ್: ಪುತ್ರಿಯ ವರ್ತನೆಗೆ ಶಾಸಕ ಅರವಿಂದ ಲಿಂಬಾವಳಿ ಕ್ಷಮೆಯಾಚನೆ

https://www.youtube.com/watch?v=MpU5KG_-LFs ಬೆಂಗಳೂರು: ಇಂದು ಕಾರು ಜೋರಾಗಿ ಓಡಿಸಿ, ಸಿಗ್ನಲ್ ಜಂಪ್ ಮಾಡಿದ್ದಲ್ಲದೇ, ಸೀಟ್ ಬೆಲ್ಟ್ ಕೂಡ ಧರಿಸದೇ ಇದ್ದ ಕಾರಣ, ಕಾರು ತಡೆದು ನಿಲ್ಲಿಸಿದಂತ ಸಂಚಾರಿ ಪೊಲೀಸರೊಂದಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಕಿರಿಕ್ ಮಾಡಿಕೊಂಡಿದ್ದರು. ನಾನ್ ಎಂ.ಎಲ್ಎ ಪುತ್ರಿ ಎಂಬುದಾಗಿ ದರ್ಪತೋರಿ, ಸಾರ್ವಜನಿಕವಾಗಿ ಪೊಲೀಸರನ್ನು ನಿಂದಿಸಿದ ಘಟನೆ ವೈರಲ್ ಆಗುತ್ತಿದ್ದಂತೇ, ಎಚ್ಚೆತ್ತಿರುವಂತ ಶಾಸಕ...

ಪ್ರಧಾನ ಮಂತ್ರಿಯವರ ರಾಜ್ಯ ಪ್ರವಾಸ: CM ಬೊಮ್ಮಾಯಿಯೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ

https://www.youtube.com/watch?v=MpU5KG_-LFs ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...

ಗರ್ಭಿಣಿಯರು ನೋಡಲೇಬೇಕಾದ ವೀಡಿಯೋ: ನೀವು ಇಂಥ ಮಾತನ್ನ ನಂಬಲೇಬೇಡಿ..

https://youtu.be/8SMjtr8qD4c ಓರ್ವ ಹೆಣ್ಣು ಮೊದಲ ಬಾರಿ ಗರ್ಭಿಣಿಯಾದಾಗ, ಆಕೆಯ ಮನಸ್ಸಲ್ಲಿ ಹಲವು ಗೊಂದಲಗಳಿರುತ್ತದೆ. ಈ ಸಮಯದಲ್ಲಿ ಯಾವ ಆಹಾರ ತಿನ್ನಬೇಕು, ಯಾವ ಆಹಾರ ತಿನ್ನಬಾರದು. ಅದು ತಿಂದ್ರೆ, ಹೀಗಾಗತ್ತೆ. ಇದು ತಿಂದ್ರೆ ಹಾಗಾಗತ್ತೆ ಅಂತೆಲ್ಲ ಜನ ಹೇಳೋದು ಕೇಳಿ, ತಾನು ಯಾವ ಆಹಾರ ತಿನ್ನಬೇಕು ಅನ್ನೋದೇ ಆಕೆಗೆ ಗೊತ್ತಾಗುವುದಿಲ್ಲ. ಇದರ ಮಧ್ಯೆ ಹೀಗಾದ್ರೆ ಗಂಡು ಮಗು,...

ಜೆಡಿಎಸ್ ಪಕ್ಷವನ್ನು ಕೈ ಮುಗಿದು ಬೇಡಿಕೊಂಡ ಡಿಕೆ ಶಿವಕುಮಾರ್.!

https://www.youtube.com/watch?v=MpU5KG_-LFs ನಾವು ಜೆಡಿಎಸ್ ಪಕ್ಷದವರಿಗೆ ಈ ಹಿಂದೆ ಎಲ್ಲಾ ಸಪೋರ್ಟ್ ಮಾಡಿದ್ದೀವಿ, ಈಗಲೂ ಕೂಡ ಅವರಿಗೆ ಕೈ ಮುಗಿದು ಕೇಳಿದ್ದೇವೆ. ನಮ್ಮ ಎಸಿಸಿ ಮುಖಂಡರು ಹಾಗೂ ರೆಹಮಾನ್ ಸಹೇಬ್ರು ಕೂಡಾ ಹೋಗಿ ಕೇಳಿದ್ದಾರೆ. ಕೊನೆಗೆ ನೀವು ಇಂಡಿಪೆಂಡೆಂಟ್ ಅಗಿ ಹಾಕಿ, ನಾನು ಬೇಕಾದ್ರು ಇಂಡಿಪೆಂಡೆಂಟ್ ಆಗಿ ಹಾಕ್ತೀವಿ ಅಂತನೂ ಹೇಳಿದ್ವಿ. ಆದರೆ ಇವತ್ತು ಜೆಡಿಎಸ್ ಅವರ...

ಮಗನ ಶವ ನೀಡಲು 50,000 ರೂ.ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ.!

https://www.youtube.com/watch?v=3lJIf5JEDpU ಬಿಹಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಪೋಷಕರಿಗೆ ಮಗನ ಶವ ನೀಡಲು 50,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟೊಂದು ಹಣ ತಮ್ಮ ಬಳಿ ಇಲ್ಲದ ಕಾರಣ ಊರೂರು ಸುತ್ತಿ ಭಿಕ್ಷೆ ಬೇಡುತ್ತಿರುವ ಮನಕಲುಕುವ ದೃಶ್ಯ ಕಂಡು ಬಂದಿದೆ. ಬಿಹಾರದ ಸಮಸ್ತಿಪುರದ ನಿವಾಸಿಗಳಾದ ಮಹೇಶ್ ಠಾಕೂರ್ ಅವರ ಮಗ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ. ಇದೇ ಚಿಂತೆಯಲ್ಲಿದ್ದ ಪೋಷಕರಿಗೆ...

ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣಗೊಳಿಸಿದ ಸಚಿವ ಅಶ್ವತ್ಥನಾರಾಯಣ

https://www.youtube.com/watch?v=MpU5KG_-LFs ಬೆಂಗಳೂರು: ಸೈಬರ್ ಸುರಕ್ಷತಾ ಕೇಂದ್ರವಾದ ಸೈಬರ್ ವರ್ಸ್ ಫೌಂಡೇಷನ್ ನ ಲಾಂಛನ ಅನಾವರಣ ಮತ್ತು ಅಂತರ್ಜಾಲ ತಾಣದ ಉದ್ಘಾಟನೆಯನ್ನು ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮೈಸೂರು ನಗರವನ್ನು ಸೈಬರ್ ಸುರಕ್ಷತಾ ವಲಯನ್ನಾಗಿ ಬೆಳೆಸುವ ಉದ್ದೇಶದೊಂದಿಗೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪಾಲುದಾರಿಕೆಯೊಂದಿಗೆ ಭೇರುಂಡ ಪ್ರತಿಷ್ಠಾನವು ಸೈಬರ್ ವರ್ಸ್...

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...

About Me

32586 POSTS
0 COMMENTS
- Advertisement -spot_img

Latest News

ಹಾನಗಲ್ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ನೀರಾವರಿ ಇಲಾಖೆ ಎದುರು ರೈತ ಸಂಘ ಪ್ರತಿಭಟನೆ.

Haveri News: ಹಾನಗಲ್: ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
- Advertisement -spot_img