Saturday, July 11, 2026

Karnataka Tv

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...

ಜೂ.22ರಂದು ಜೆಡಿಎಸ್ ಜನತಾ ಸೇವಕ ಕಾರ್ಯಕ್ರಮ ಆರಂಭ: ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶ

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡ ನಂತರ ಜೆಡಿಎಸ್‍, ಇದೀಗ ರಾಜಧಾನಿ ಬೆಂಗಳೂರಿನಲ್ಲಿ 'ಜನತಾ ಸೇವಕ' ಎಂಬ ವಿನೂತನ ಕಾರ್ಯಕ್ರಮ ಮಾಡಲು ನಿರ್ಧರಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, "ಜನತಾ ಸೇವಕ ವಾಹನ" ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಂಗಳೂರಿನಲ್ಲಿ...

ಹೊಸ ಪ್ರಯೋಗದಲ್ಲಿ ಯಶಸ್ವಿಯಾಗ ನೌಕರರ ಪ್ರೋತ್ಸಾಹಕ್ಕೆ KSRTC ಸಜ್ಜು: ಮಾಹಿತಿ ಕಳುಹಿಸುವಂತೆ ಕೋರಿಕೆ

https://www.youtube.com/watch?v=MpU5KG_-LFs ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...

ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಎಚ್ಚರಿಕೆ!

https://www.youtube.com/watch?v=rnmXI8i4Yfw&t=37s ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಡಿಜಿಸಿಎ ಎಚ್ಚರಿಕೆ ನೀಡಿದ್ದು, ನಂತರವೂ ವಿಮಾನ ದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಬುಧವಾರ ತಿಳಿಸಿದೆ. ಜೂನ್ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಚತೆ ಕಾಪಾಡದವರ ವಿರುದ್ದ...

ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

https://www.youtube.com/watch?v=CEH2EGaeLiE ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ (69) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಮುಂಜಾನೆ ಪುರುಷೋತ್ತಮ ಕಣಗಾಲ್ ಅವರು ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದರು. ಅಮೆರಿಕದಲ್ಲಿಯೇ ಪುರುಷೋತ್ತಮ್ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗ ನಿರ್ಧರಿಸಿರೋದಾಗಿ ತಿಳಿದು ಬಂದಿದೆ. ಖ್ಯಾತ ಸಾಹಿತಿಯಾಗಿದ್ದ ಪುರುಷೋತ್ತಮ ಕಣಗಾಲ್ ಪ್ರಭಾಕರ...

ವಿನ್ಯಾಸ ಸಂಬಂಧಿ ಕಲಿಕೆ: ಲಿವರ್ ಪೂಲ್ ವಿವಿ ಜತೆ ಐಎಸ್ಡಿಸಿ ಒಡಂಬಡಿಕೆ – ಸಚಿವ ಅಶ್ವತ್ಥನಾರಾಯಣ

https://www.youtube.com/watch?v=YgPjdTrMRJ0 ಬೆಂಗಳೂರು: ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (ಐಎಸ್ಡಿಸಿ) ಮತ್ತು ಯುನೈಟೆಡ್ ಕಿಂಗ್ಡಮ್ ನ ಪ್ರತಿಷ್ಠಿತ ಲಿವರ್ ಪೂಲ್ ಜಾನ್ ಮೂರ್ಸ್ ವಿಶ್ವವಿದ್ಯಾಲಯ (ಎಲ್ ಜೆಎಂಯು)ಗಳು ವಿನ್ಯಾಸ ಸಂಬಂಧಿ ಕೋರ್ಸುಗಳ ಗುಣಮಟ್ಟದ ಕಲಿಕೆಯನ್ನು ಸಾಧ್ಯವಾಗಿಸುವ ಸಹಭಾಗಿತ್ವ ಒಡಂಬಡಿಕೆ ವಿನಿಮಯ ಮಾಡಿಕೊಂಡಿವೆ. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಗುರುವಾರ ಇಲ್ಲಿನ ಖಾಸಗಿ ಹೋಟೆಲಿನಲ್ಲಿ...

BREAKING NEWS: ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿ: ಜುಲೈ18ಕ್ಕೆ ಮತದಾನ

https://www.youtube.com/watch?v=rnmXI8i4Yfw&t=37s ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟಿಸಲಾಗಿದೆ. ಜುಲೈ.18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತಏಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಕುಮಾರ್ ಅವರು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಜುಲೈ...

ಇಂಡೋನೇಷ್ಯಾ ಓಪನ್: ಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=rnmXI8i4Yfw&t=37s ಜಕರ್ತಾ:ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿಶ್ವದ ನಂ.9ನೇ ಆಟಗಾರ ಲಕ್ಷ್ಯ ಸೇನ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. https://www.youtube.com/watch?v=pYZ8a6ejpSs ಗುರುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಲಕ್ಷ್ಯ ಸೇನ್ ಡೆನ್ಮಾರ್ಕ್ ನ ರಾಸ್ಮಸ್ ಗೆಮ್ಕೆ ವಿರುದ್ಧ 54 ನಿಮಿಷಗಳ ಕಾಲ ಹೋರಾಡಿ 21-18, 21-15 ಅಂಕಗಳಿಂದ ಗೆದ್ದರು. ಲಕ್ಷ್ಯ ಸೇನ್ ಟೂರ್ನಿಯಲ್ಲಿ ಉಳಿದಿರುವ ಏಕೈಕ ಭಾರತೀಯ ಆಟಗಾರರಾಗಿದ್ದಾರೆ. ಮೊದಲ ಸೆಟ್ನಲ್ಲಿ...

ಆರೆಸ್ಸೆಸ್ ಅಜೆಂಡಾ ಮಕ್ಕಳ ಮೇಲೆ ಪ್ರಯೋಗಿಸಬೇಡಿ: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

https://www.youtube.com/watch?v=rnmXI8i4Yfw&t=37s ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img