Friday, October 31, 2025

Karnataka Tv

ಜಿ-20 ಶೃಂಗಸಭೆಯಲ್ಲಿ ಕೊರೊನಾ ಲಸಿಕೆಯಬಗ್ಗೆ ಹೇಳುವ ಮೂಲಕ ಚಾಲನೆ ನೀಡಿದರು..!

www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು. ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...

ಭಾರತದಲ್ಲಿ 12,830 ಕೊರೊನಾ ಹೊಸ ಪ್ರಕರಣ ಪತ್ತೆ..!

www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...

ನನ್ನ ಮಗುವನ್ನೇ ಕಳೆದುಕೊಂಡoತಾಗಿದೆ..!

www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು. ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...

ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ; ಮೋದಿ

www.karnatakatv.net: ಜಿ-20 ಶೃಂಗಸಭೆಯಲ್ಲಿ ಮೊದಲ ಸೆಶನ್ಸ್ ನಲ್ಲಿ ಮೋದಿ ಮಾತನಾಡಿ, ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ಸಭೆಯಲ್ಲಿ ನಾಯಕರಿಗೆ ತಿಳಿಸಿದ್ದಾರೆ. ಜಾಗತಿಕವಾಗಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು....

ಇನ್ನು 3 ದಿನ ಅಭಿಮಾನಿಗಳಿಗಿಲ್ಲ ಅಪ್ಪು ಸಮಾಧಿ ದರ್ಶನ ಭಾಗ್ಯ..!

www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...

ಇಂಧನ ಬೆಲೆ ಏರಿಕೆ..!

www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...

17ನೇ ತಾರೀಖಿನ ಬಗ್ಗೆ ಮೂಡಿದೆ ಆತಂಕ- ಸ್ಟಾರ್ ನಟರ ಸಾವಿಗೂ 17ಕ್ಕೂ ಏನು ಸಂಬoಧ..?

www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...

ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್..!

www.karnatakatv.net: ಜಿ-20 ಶೃಂಗಸಭೆ ಇಟಲಿಗೆ ತೆರಳಿರುವ ಮೋದಿ ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿದರು ಇದೇ ಸಂದoರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, `ರೋಮ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ಖುಷಿ ತಂದಿತು. ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು...

ಫ್ರಾನ್ಸ್ ಅಧ್ಯಕ್ಷರನ್ನು ಭಾರತಕ್ಕೆ ಬರಲು ಆಹ್ವಾನಿಸಿದ ಮೋದಿ..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು. ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20...

About Me

29632 POSTS
0 COMMENTS
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img