Saturday, July 11, 2026

Karnataka Tv

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...

BREAKING NEWS: ಪ್ರತಿ ಕ್ವಿಂಟಾಲ್ ಭತ್ತದ ಕನಿಷ್ಠ ಬೆಂಬಲ ಬೆಲೆ 100 ರೂ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

https://www.youtube.com/watch?v=rnmXI8i4Yfw ನವದೆಹಲಿ: 2022-23 ರ ಬೆಳೆ ವರ್ಷದಲ್ಲಿ ಸರ್ಕಾರವು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ( minimum support price -MSP) ಪ್ರತಿ ಕ್ವಿಂಟಾಲ್ಗೆ 100 ರೂ.ಗಳಿಂದ 2,040 ರೂ.ಗೆ ಹೆಚ್ಚಿಸಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಬುಧವಾರ ನಡೆದ ಮೋದಿ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ...

ಜೀವನದಲ್ಲಿರಬೇಕಂತೆ ಈ 6 ಸುಖ.. ಇದಿಲ್ಲದಿದ್ದರೆ ಜೀವನವೇ ನಶ್ವರ..

https://youtu.be/gO4tbswHQYs?list=PL09zMlC_8iWNNxLX9qD-25SfRmkTlBgwb ವಿದುರನ ಪ್ರಕಾರ ಜೀವನದಲ್ಲಿ 6 ಸುಖಗಳಿರಬೇಕಂತೆ. ಈ 6 ಸುಖಗಳು ಯಾವ ಮನುಷ್ಯನ ಜೀವನದಲ್ಲಿರುತ್ತದೆಯೋ, ಆ ಮನುಷ್ಯ ಖುಷಿ ಖುಷಿಯಾಗಿ ನೆಮ್ಮದಿಯಾಗಿ ಇರುತ್ತಾನಂತೆ. ಹಾಗಾದ್ರೆ ಯಾವುದು ಆ 6 ಸುಖಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದ್ದು ನಿರೋಗಿಯಾಗಿರುವುದು. ಉದಾಹರಣೆಗೆ ನಿಮ್ಮ ಬಳಿ ದುಡ್ಡಿದೆ, ನಿಮ್ಮನ್ನು ಪ್ರೀತಿಸುವ ಜನರಿದ್ದಾರೆ. ಆದ್ರೆ ನೀವು ಅನಾರೋಗ್ಯಕ್ಕೀಡಾಗಿದ್ದೀರಿ. ನೀವು ಆ...

ಮನುಷ್ಯನಲ್ಲಿ ಈ 8 ಗುಣಗಳಿರಬೇಕಂತೆ… ಆಗಲೇ ಮನುಷ್ಯ ಪರಿಪೂರ್ಣನಂತೆ- ಭಾಗ 2

https://youtu.be/hXTpDJixoSM ಕಳೆದ ಬಾರಿ, ನಾವು ವಿದುರನ ಪ್ರಕಾರ ಮನುಷ್ಯನಿಗೆ ಇರಬೇಕಾದ 8 ಗುಣಗಳಲ್ಲಿ ನಾಲ್ಕು ಗುಣಗಳು ಯಾವುದು ಅಂತಾ ಹೇಳಿದ್ವಿ. ಇಂದು ಅದರ ಮುಂದುವರಿದ ಭಾಗವಾಗಿ, ಮನುಷ್ಯನಲ್ಲಿ ಇರಬೇಕಾದ ನಾಲ್ಕು ಗುಣಗಳೇನು ಅಂತಾ ತಿಳಿಯೋಣ ಬನ್ನಿ.. ಐದನೇಯ ಗುಣ ಪರಾಕ್ರಮ. ಯಾವ ಮನುಷ್ಯ ಯಾರಿಗೂ ಹೆದರದೇ, ಜೀವನ ಮಾಡುತ್ತಾನೋ. ಯಾರು ಪರಾಕ್ರಮಿಯಾಗಿರುತ್ತಾರೋ, ಅಂಥವರಿಗೆ ಯಾರೂ ಕೂಡ ತೊಂದರೆ...

ಮನುಷ್ಯನಲ್ಲಿ ಈ 8 ಗುಣಗಳಿರಬೇಕಂತೆ… ಆಗಲೇ ಮನುಷ್ಯ ಪರಿಪೂರ್ಣನಂತೆ- ಭಾಗ 1

https://youtu.be/TfRnAT5AsgM ಪ್ರೀತಿ, ಕಾಳಜಿ, ದ್ವೇಷ, ಅಸೂಯೆ, ಸಿಟ್ಟು, ಇತ್ಯಾದಿ ಗುಣಗಳನ್ನ ಮೈತುಂಬಿಕೊಂಡಿರುವನೇ ಮನುಷ್ಯ. ಓರ್ವ ಮನುಷ್ಯ ಅಂದ ಮೇಲೆ ಅವನಲ್ಲಿ ಇಂಥ ಹತ್ತಾರು ಗುಣಗಳಿರುತ್ತದೆ. ಅವನಲ್ಲಿ ಇಂಥ ಗುಣಗಳೇ ಇಲ್ಲವಾದಲ್ಲಿ ಅವನು ಪರಿಪೂರ್ಣ ಮನುಷ್ಯನಾಗಲು ಸಾಧ್ಯವೇ ಇಲ್ಲ. ಯಾಕಂದ್ರೆ ಓರ್ವ ಮನುಷ್ಯನಲ್ಲಿ ಬರೀ ಕರುಣೆ ಕಾಳಜಿಯ ಗುಣಗಳು, ಬರೀ ಸಿಟ್ಟು ದ್ವೇಷಗಳೇ ತುಂಬಿರಲು ಸಾಧ್ಯವಿಲ್ಲ. ಅವನು...

ಅತಿ ಉದ್ದದ ರಾಷ್ಟ್ರೀಯ ಹೆದ್ದಾರಿ 53ರ ರಸ್ತೆ ನಿರ್ಮಿಸಿದ ಗಿನ್ನಿಸ್ ದಾಖಲೆ ಬರೆದ ಭಾರತ

https://www.youtube.com/watch?v=jCslmBAJEhc ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಸತತವಾಗಿ ಹಾಕಲಾದ ಅತಿ ಉದ್ದದ ಬಿಟುಮಿನಸ್ ಕಾಂಕ್ರೀಟ್ ಅನ್ನು ನಿರ್ಮಿಸುವ ಮೂಲಕ ಭಾರತವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ ಎಂದು ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಸಲಹೆಗಾರರು ಮತ್ತು ರಿಯಾಯಿತಿದಾರರಾದ ರಾಜಪಥ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು...

BREAKING NEWS: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

https://www.youtube.com/watch?v=X54m9b8D6yQ ನವದೆಹಲಿ: ಕ್ರಿಕೆಟಿಗೆ ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟೆಸ್ಟ್ ಮತ್ತು ಏಕದಿನ ನಾಯಕಿ ಮಿಥಾಲಿ ರಾಜ್ ಅವರು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಪದ್ಮಶ್ರೀ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರು ಬುಧವಾರ ಟ್ವೀಟ್ ಮಾಡಿ, ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ...

ಪ್ರಾಯೋಗಿಕ ಚಿಕಿತ್ಸೆ ಯಶಸ್ವಿ; 18 ಕ್ಯಾನ್ಸರ್ ರೋಗಿಗಳು ಗುಣಮುಖ!

https://www.youtube.com/watch?v=8SMjtr8qD4c ಇತಿಹಾಸದಲ್ಲಿ ಮೊದಲನೆ ಬಾರಿಗೆ 18 ಕ್ಯಾನ್ಸರ್ ರೋಗಿಗಳು ದೋಸ್ಟಾರ್ಲಿಮಾಬ್(Dostarlimab) ಅನ್ನು ತೆಗೆದುಕೊಂಡು ಕ್ಯಾನ್ಸರ್ ರೋಗದಿಂದ ಗುಣಮುಕರಾಗಿದ್ದರೆ. 18 ಕ್ಯಾನ್ಸರ್ ರೋಗಿಗಳು ಪ್ರಾಯೋಗಿಕ ಗುದನಾಳದ ಕ್ಯಾನ್ಸರ್ ಚಿಕಿತ್ಸೆಯನ್ನು ಪಡೆಡಿದ್ದು, ಅವರ ರೋಗವು ಕಣ್ಮರೆಯಾಗಿದೆ ಎಂದು ಸಣ್ಣ ಕ್ಲಿನಿಕಲ್ ಪ್ರಯೋಗವು ಕಂಡುಹಿಡಿದಿದೆ. ನ್ಯೂಯಾರ್ಕ್ ಟೈಮ್ಸ್ ಪ್ರಕಾರ, ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್ ನಡೆಸಿದ ಸಮಿತಿ ಕ್ಲಿನಿಕಲ್ ಪ್ರಯೋಗದಲ್ಲಿ...

ಜೆಡಿಎಸ್ ನಾಯಕರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

https://www.youtube.com/watch?v=_PEbp5JytKU ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...

ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ 6 ವಸ್ತುವನ್ನು ಬಳಸಿ- ಭಾಗ 2

https://www.youtube.com/watch?v=mGWDouNlKq0 ಮೊದಲ ಭಾಗದಲ್ಲಿ ನಾವು ಮನುಷ್ಯ ಅವಶ್ಯಕತೆ ಇದ್ದಾಗಷ್ಟೇ ಬಳಸಬೇಕಾದ 8 ವಸ್ತುಗಳಲ್ಲಿ ನಾಲ್ಕು ವಸ್ತುಗಳ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ ನಾಲ್ಕು ವಸ್ತುಗಳು ಯಾವುದು. ಆ ವಸ್ತುವನ್ನ ಮನುಷ್ಯ ಯಾವಾಗ ಬಳಸಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ನಾಲ್ಕನೇಯದ್ದು ಧನ. ಇದು ತಾನು ಶ್ರೀಮಂತ ಎಂದು ಶೋಕಿ ಮಾಡುವವರಿಗೆ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img