Saturday, July 11, 2026

Karnataka Tv

ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು..!

https://youtu.be/895Nw7EFShU ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು. ಸಿಸಿ ಟಿವಿಯಲ್ಲಿ ಸೆರಯಾದ ವೀಡಿಯೋ ನೋಡಿದ್ರೆ ಎಂತವರಿಗೂ ಎದೆ ಝಲ್ ಎನ್ನುತ್ತೆ. ಬೈಕಿನಲ್ಲಿ ಬಂದ ಕದಿಮರು ವೃದ್ದೆಯ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಿದ್ದಾರೆ. ಹೌದು ಇದು ಹೊಸಪೇಟೆ ನಗರದ ಆಕಾಶವಾಣಿಯ ಮದಕರಿ ಶಾಲೆಯ ಮುಂಭಾಗದ ರಸ್ತೆಯಲ್ಲಿ ಘಟನೆ ನಡೆದಿದ್ದು, ವಾಯು ವಿಹಾರ ಮುಗಿಸಿಕೊಂಡು ಮನೆಗೆ ತೆರಳುತಿದ್ದ ವೃದ್ದ ದಂಪತಿಗಳನ್ನ ಟಾರ್ಗೆಟ್ ಮಾಡಿದ...

ಜೂನ್ 15ರ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ: ಹೊಸ ಮುಖಗಳಿಗೆ ಸ್ಥಾನ ಸಿಗುವ ಸಾಧ್ಯತೆ‌..?

https://youtu.be/MjoVjCWYVho ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ,  ಸಮಸ್ಯೆಗಳನ್ನು ಬಗೆಹರಿಸಲು ಪಕ್ಷವು ಒಳಗೊಳಗೆ ನಿರ್ಧರಿಸಿದೆ. ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು...

ಕಿರಣ್ ರಾಜ್ ಫೌಂಡೇಶನ್ ಮೂಲಕ ಶಾಲೆಗೆ ಸುಣ್ಣಬಣ್ಣ

https://www.youtube.com/watch?v=b_OB9KHRPnQ&t=42s ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು. ಕಿರಣ್ ರಾಜ್ ಫೌಂಡೇಶನ್ ವತಿಯಿಂದ ಮಾಡುವ ಸಾಮಾಜಿಕ ಕೆಲಸಗಳನ್ನು ಗಮನಿಸಿರುವ ಬೆಂಗಳೂರಿನ ರಾಮಸಂದ್ರದ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು, ಶೀತಲಗೊಂಡಿದ್ದ ತಮ್ಮ...

ರಾಜ್ಯದ ಗ್ರಾ.ಪಂ ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಗೌರವಧನ 7 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ

https://www.youtube.com/watch?v=N07iJZ746Zc ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಎಂದು ಮರು ನಾಮಕರಣಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಗ್ರಂಥಾಲಯಗಳನ್ನು ಸಂಜೆ 6 ಗಂಟೆಯವರೆಗೆ ತೆರೆದಿರೋದಕ್ಕೆ ಸೂಚಿಸಿದೆ. ಅಲ್ಲದೇ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ರೂ.7,000ಗಳಿಂದ ರೂ.12,000ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ...

ಇಂತ ಬಚ್ಚಾ ಇನ್ಸ್ಪೆಕ್ಟರ್ಸ್ ನ ಎಷ್ಟು ನೋಡಿಲ್ಲ ನಾನು- ಶಾಸಕ ಎಂ.ಕೃಷ್ಣಪ್ಪ ವಾಗ್ದಾಳಿ..!

https://youtu.be/b_OB9KHRPnQ ಅವನ್ಯಾರೋ ಪೊಲೀಸ್ ಇನ್ಸ್ಪೆಕ್ಟರ್ ಅಂತೆ,ಇಂತ ಬಚ್ಚ ಇನ್ಸ್ಪೆಕ್ಟರ್ಸ್ ನ ನಾನು ಎಷ್ಟು ನೋಡಿಲ್ಲ, ಎಂದು ಎಸ್.ಐ ಕಿಶೋರ್ ವಿರುದ್ದ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ. ಎಸ್.ಐ ಕಿಶೋರ್ ಹೆಸರನ್ನು ಹೇಳದೆ ಪರೋಕ್ಷವಾಗಿ ಎಸ್.ಐ ವಿರುದ್ಧ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ. ನನ್ನ ರಾಜಕೀಯದ ಅನುಭವದಷ್ಟು ನಿನಗೆ ವಯಸ್ಸಾಗಿಲ್ಲಾ, ನಾನಿನ್ನು ಮೂರನೇ ಕಣ್ಣು ಬಿಟ್ಟಿಲ್ಲ,...

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:  ಬಸವರಾಜ ಬೊಮ್ಮಾಯಿ

https://www.youtube.com/watch?v=d0K1vUG7J6Q&t=16s ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...

ಸಾಮ್ರಾಟ್ ಪೃಥ್ವಿರಾಜ್‌ಗೆ ಜೈಹೋ ಅಂದ್ರು ಒಳ್ಳೆ ಹುಡ್ಗ ಪ್ರಥಮ್

  https://www.youtube.com/watch?v=2pKt6tKgYL4 ಬಾಲಿವುಡ್ ಸಿನಿಮಾಗಳು ಇತ್ತೀಚೆಗೆ ಸೌಂಡ್ ಮಾಡೋದೇ ಕಡಿಮೆಯಾಗಿದೆ. ಸೂಪರ್‌ಸ್ಟಾರ್‌ಗಳ ಸಿನಿಮಾಗಳೂ ಕೂಡ ಬಾಕ್ಸಾಫೀಸಲ್ಲಿ ಗೆಲ್ಲೋದು ಕಷ್ಟವಾಗ್ತಿದೆ. ಆದ್ರೆ ಗೆಲ್ತಾ ಇರೋ ಒಬ್ಬರೇ ಸ್ಟಾರ್ ಅಂದ್ರೆ ಅಕ್ಷಯ್‌ಕುಮಾರ್. ಇದೇ ಕಾರಣಕ್ಕೆ ರಜಿನಿಕಾಂತ್ ಅಭಿನಯದ ರೋಬೋ ೨.೦ ಸಿನಿಮಾದ ವೇದಿಕೆ ಏರಿದ ಸಲ್ಮಾನ್ ಖಾನ್ ಒಂದು ಮಾತು ಹೇಳಿದ್ರು, ಬಾಲಿವುಡ್ ನಟರು ನಾವೆಲ್ಲಾ ಸಿನಿಮಾ ಮಾಡ್ತಿದ್ದೀವಿ ಆದ್ರೆ...

ಅಸ್ತಿತ್ವದಲ್ಲಿರುವ ಕರೆನ್ಸಿ, ನೋಟುಗಳಲ್ಲಿ ಯಾವುದೇ ಬದಲಾವಣೆ ಇಲ್ಲ – RBI ಸ್ಪಷ್ಟನೆ

https://www.youtube.com/watch?v=2pKt6tKgYL4&t=10s ನವದೆಹಲಿ: ಮಹಾತ್ಮಾ ಗಾಂಧಿ ಅವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಕೇಂದ್ರ ಬ್ಯಾಂಕ್ ಪರಿಗಣಿಸುತ್ತಿದೆ ಎಂಬ ಮಾಧ್ಯಮಗಳ ಕೆಲವು ವಿಭಾಗಗಳಲ್ಲಿ ಹರಿದಾಡುತ್ತಿರುವ ವರದಿಗಳು ನಿಜವಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸೋಮವಾರ ಸ್ಪಷ್ಟಪಡಿಸಿದೆ. "ರಿಸರ್ವ್ ಬ್ಯಾಂಕ್ನಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂಬುದನ್ನು ಗಮನಿಸಬಹುದು" ಎಂದು ಕೇಂದ್ರ...

ರಾಜ್ಯಸಭೆ ಚುನಾವಣೆ: ಯಾರಿಂದಲೂ ಜೆಡಿಎಸ್ ಮತ ಒಡೆಯುವುದು ಸಾಧ್ಯವಿಲ್ಲ – ನಿಖಿಲ್ ಕುಮಾರಸ್ವಾಮಿ

https://www.youtube.com/watch?v=2pKt6tKgYL4&t=10s ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್‍) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಿನ್ನೆಯ...

ಆಲ್ಬಂ ಸಾಂಗ್ ಗಳ ಜಮಾನ : ಸೋನಿ ಆಚಾರ್ಯ ಸ್ಪಿರಿಟ್ ಗಾನಬಜಾನ

https://www.youtube.com/watch?v=YYxxRFk9PDU ಕನ್ನಡ ಸಂಗೀತ ಲೋಕದಲ್ಲಿ ಹೊಸ ಹೊಸ ಆಲ್ಬಂ ಸಾಂಗ್ ಗಳ ಜಮಾನ ಶುರುವಾಗಿದೆ. ಜೀವನಕ್ಕೆ ಪ್ರೇರಣೆ ನೀಡುವ ಕಾನ್ಸೆಪ್ಟ್ ಮೇಲೆ ಸ್ಪಿರಿಟ್ ಎಂಬ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಕೇಳುಗರನ್ನು ಅಟ್ರ್ಯಾಕ್ಟ್ ಮಾಡುತ್ತಿದೆ. ಸೋನಿ ಆಚಾರ್ಯ ಮಾತಾನಾಡಿ, ತುಂಬಾ ಟೈಮ್ ತಗೊಂಡು ಸಾಂಗ್ ರೆಡಿ ಮಾಡಿದ್ದೇನೆ. ಇದು ನನ್ನ ಮೂರನೇ ಸಾಂಗ್. ನನ್ನ ಇಡೀ ತಂಡದ ಸಹಕಾರದೊಂದಿಗೆ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img