Saturday, July 11, 2026

Karnataka Tv

ನಡಾಲ್ ಮುಡಿಗೆ ಫ್ರೆಂಚ್ ಓಪನ್ ಕಿರೀಟ!

https://www.youtube.com/watch?v=2qNEGCykfdM&t=22s ಪ್ಯಾರಿಸ್ : ಸ್ಪೇನ್ ನ ಅಗ್ರ ಟೆನಿಸ್ ಆಟಗಾರ ರಾಫೆಲ್ ನಡಾಲ್ ಫ್ರೆಂಚ್ ಓಪನ್ ಟೂರ್ನಿ ಮುಡಿಗೇರಿಸಿಕೊಂಡಿದ್ದಾರೆ. 14ನೇ ಬಾರಿ ಫ್ರೆಂಚ್ ಓಪನ್ ಕಿರೀಟ ಧರಿಸಿದ ಸಾಧನೆ ಮಾಡಿದ್ದಾರೆ. ಜೊತೆಗೆ ದಾಖಲೆಯ 22ನೇ ಗ್ರ್ಯಾನ್ ಸ್ಲಾಮ್ ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಇಲ್ಲಿ ನಡೆದ ಪುರುಷರ ವಿಭಾಗದ ಫೈನಲ್ ನಲ್ಲಿ ನಾರ್ವೆಯ ಕ್ಯಾಸ್ಪೆರ್ ರುಡ್ ವಿರುದ್ಧ 2...

ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಒತ್ – ಸಚಿವ ಬಿ.ಸಿ. ನಾಗೇಶ್

https://www.youtube.com/watch?v=dRxn2_8o_IA&t=52s ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹೆಚ್ಚಳ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆಗೆ ಶಿಕ್ಷಣ ಇಲಾಖೆ ಒತ್ತು ನೀಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ‘ವಿ. ಸೋಮಣ್ಣ ಪ್ರತಿಷ್ಠಾನ’ದ ವತಿಯಿಂದ ಬೆಂಗಳೂರಿನ ವಿಜಯ ನಗರದಲ್ಲಿರುವ ಡಾ. ಶ್ರೀ....

BIG NEWS: ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌...

ಎಎಪಿ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಅಮ್‌ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್‌ ದಾಸರಿ ಪುನರಾಯ್ಕೆ ಆಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ...

ಆತ ಕಠಿಣ ಬೌಲರ್ ಆಗಬಹುದೆಂದು ರವಿಶಾಸ್ತ್ರಿ ಹೇಳಿದ್ದು ಯಾರಿಗೆ ?

ಹೊಸದಿಲ್ಲಿ: ವೇಗಿ ಉಮ್ರಾನ್ ಮಲ್ಲಿಕ್ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದರೆ ಎದುರಾಳಿಗಳಿಗೆ ಕಠಿಣ ಬೌಲರ್ ಆಗಲಿದ್ದಾರೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಜೂ.9ರಿಂದ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಯಲಿದೆ. ಇತ್ತಿಚೆಗಷ್ಟೆ ಐಪಿಎಲ್ ನಲ್ಲಿ ವೇಗದ ಬೌಲಿಂಗ್ ಮೂಲಕ ಮಿಂಚು ಹರಿಸಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಚೊಚ್ಚಲ ಬಾರಿಗೆ ಆಯ್ಕೆಯಾಗಿರುವ ವೇಗಿ...

‘ಕನ್ನಡ ಪುಸ್ತಕ ಪ್ರಾಧಿಕಾರ’ದಿಂದ ‘2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನ’ ಪ್ರಕಟ: ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ

https://www.youtube.com/watch?v=j3XEe2QDmJA ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು. ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ. 2021ನೇ ಸಾಲಿನ...

ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣೆ ಸಮಿತಿಯಿಂದ ಬಸವಣ್ಣ ಬಳಿಕ, ಅಂಬೇಡ್ಕರ್ ಗೆ ಅವಮಾನ

https://www.youtube.com/watch?v=KXT-J4YvRfk ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ. ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ.  ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...

ಶಾಲಾ ಪಠ್ಯ ಪರಿಷ್ಕರಣೆ ಬಳಿಕ ಪಿಯು ಪಠ್ಯಪರಿಷ್ಕರಣೆ ಆರಂಭ: ರೋಹಿತ್ ಚಕ್ರತೀರ್ಥ ಸಮಿತಿಗೆ ಹೊಣೆ

https://www.youtube.com/watch?v=M2v0dHnGrh4 ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು...

ಆರ್ ಎಸ್ ಎಸ್ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://www.youtube.com/watch?v=W2IX0Lj9Bsw ಹುಬ್ಬಳ್ಳಿ : ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ...

ಹೈದರಾಬಾದ್ ಗ್ಯಾಂಗ್ ರೇಪ್: ಬಂಧಿತರಲ್ಲಿ ಒಬ್ಬ ಟಿಆರ್‌ಎಸ್ ಪಕ್ಷದ ಮುಖಂಡನ ಮಗ..!

https://youtu.be/C_7YLfN_uts ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ. ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್‌ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ....

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img