Saturday, July 11, 2026

Karnataka Tv

ಹಿಂದು ಕ್ರೈಸ್ತ ಮುಸಲ್ಮಾನ, ಇದು ಆರ್.ಎಸ್.ಎಸ್ ಅವರಿಗೆ ಹಿಡಿಸೋದಿಲ್ಲಾ – ವಾಟಾಳ್ ನಾಗರಾಜ್ ವಾಗ್ದಾಳಿ.

https://youtu.be/RxNIOm-WXZg   ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಯ ಹೋರಾಟಗಾರ ವಾಟಾಳ್ ನಾಗರಾಜ್ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಪಠ್ಯ ಪುಸ್ತಕ ಯಾವಾಗಲೂ ಪ್ರಮಾಣಿಕವಾಗಿರಬೇಕು. ಗೊಂದಲಕ್ಕೆ ಅವಕಾಶ ಕೊಡಬಾರದು. ರಾಷ್ಟ್ರಕವಿ ಕುವೆಂಪು ರವರ ನಾಡಗೀತೆ ಇವತ್ತು ಆರ.ಎಸ್.ಎಸ್.ನವರಿಗೆ, ಬಿಜೆಪಿಯವರಿಗೆ ಮತ್ತು ಹಿಂದು ಸಂಘಟನೆಗಳಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ವಾಟಾಳ್ ನಾಗರಾಜ್ ವಾಗ್ದಾಳಿ...

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಪುನಾರಚನೆ ಇಲ್ಲ: ಸಿಎಂ ಬೊಮ್ಮಾಯಿ.

https://youtu.be/siTN9hOCcXU ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...

1.26 ಕೋಟಿ ರೂ. ಮೌಲ್ಯದ ಅಡಕೆ ಸಾಗಿಸುತ್ತಿದ್ದ ಲಾರಿ-ಡ್ರೈವರ್‌ ನಾಪತ್ತೆ, ಪೊಲೀಸ್ ಠಾಣೆಗೆ ದೂರು

https://youtu.be/siTN9hOCcXU ಶಿವಮೊಗ್ಗ: 1.26 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಾಪತ್ತೆಯಾಗಿದ್ದು, ಚಾಲಕನ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್‌ ಆಗಿದೆ. ಇದರಿಂದ ಕಂಗಾಲಾದ ಉದ್ಯಮಿ ದೂರು ದಾಖಲಿಸಿದ್ದಾರೆ. ಶಿವಮೊಗ್ಗದ ಮಲೆನಾಡು ಅಡಿಕೆ ಮಾರಾಟಗಾರರ ಸಹಕಾರ ಸಂಘಕ್ಕೆ ಸಂಬಂಧಿಸಿದ ಅಡಿಕೆ ನಾಪತ್ತೆಯಾಗಿದ್ದು, ಕೋಟೆ ರಸ್ತೆಯಲ್ಲಿರುವ ಮ್ಯಾಮ್ಕೋಸ್ ಖರೀದಿ ಶಾಖೆ ಉಗ್ರಾಣದಿಂದ ಗುಜರಾತ್ ನ ಅಹಮದಾಬಾದ್...

ಆರ್.ಎಸ್.ಎಸ್. ಚಡ್ಡಿ ಸುದ್ದಿಗೆ ಬಂದ್ರೆ ಹುಷಾರ್..! ಎಚ್ಚರಿಕೆ ನೀಡಿದ ಕೆ.ಎಸ್ಈಶ್ವರಪ್ಪ.

https://youtu.be/RxNIOm-WXZg ಆರ್.ಎಸ್.ಎಸ್.ಚಡ್ಡಿ ಸುಡ್ತೀವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಕೆಎಸ್ ಈಶ್ವರಪ್ಪ ತಿರುಗೇಟನ್ನ ಕೊಟ್ಟಿದ್ದಾರೆ. ಇಡೀ ದೇಶವನ್ನ, ಇಡೀ ಪ್ರಪಂಚವನ್ನ ಅಣ್ಣತಮ್ಮಂದಿರ ಭಾವನೆ ತರುವಂತೆ ಮಡುತ್ತಿರೋದು ಚಡ್ಡಿ, ಆರ್ ಎಸ.ಎಸ್.ನ ಚಡ್ಡಿ, ಇದ್ರು ಬಗ್ಗೆ ಹೆಚ್ಚಾಗಿ ಮಾತನಾಡಿದ್ರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತೊಂದರೆ ಕಾಂಗ್ರೆಸ್ ಅನುಭವಿಸುತ್ತೆ ಎಂತ ಕೆ ಎಸ್.ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು. ಗೌರವ...

ಉಪ್ಪುತಿಂದ ಮನೆಗೆ ದ್ರೋಹ, 900 ಚೀಲ ರಸಗೊಬ್ಬರ ಕದ್ದ ಐವರು ಖದೀಮರು ಅಂದರ್..!

https://youtu.be/siTN9hOCcXU ಮೇ ತಿಂಗಳ 17ರಂದು ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ ಬರೊಬ್ಬರಿ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸ್ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ ಬೆಳಗಾವಿ ತಾಲೂಕಿನ ದೇಸೂರಿನಲ್ಲಿರುವ ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮಾಸ್ಟರ್‌ಮೈಂಡ್‌ ನಾಗರಾಜ ಈರಣ್ಣ...

ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಗೆಲುವು,ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ.

https://youtu.be/RxNIOm-WXZg ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗೆಲ್ಲಲಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಜ್ಯಸಭೆ ಚುನಾವಣೆ ಸಂಬಂಧಿಸಿದ ನಾನು ಯಾವುದೇ ಕಾಂಗ್ರೆಸ್ ನಾಯಕರ ಜೊತೆಗೆ ಚರ್ಚೆ ನಡೆಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನನ್ನ ಆರೋಗ್ಯದ ತಪಾಸಣೆಗೆ...

ಹೈದರಾಬಾದ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಅರೆಸ್ಟ್

https://www.youtube.com/watch?v=M2v0dHnGrh4 ಹೈದರಾಬಾದ್ನಲ್ಲಿ ಶನಿವಾರ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿಗೆ ಬಂಧಿಸಲ್ಪಟ್ಟ ಕೆಲವೇ ಗಂಟೆಗಳ ನಂತರ, ಪೊಲೀಸರು ಈ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಅವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ಅವರನ್ನು ಕಸ್ಟಡಿಗಾಗಿ ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಒಬ್ಬ ಆರೋಪಿ ಸಾದುದ್ದೀನ್ ಮಲಿಕ್...

ನಿಷೇಧಾಜ್ಞೆ ಉಲ್ಲಂಘನೆ ಆದಲ್ಲಿ ಬಂಧನ ,ಮಂಡ್ಯ ಎಸ್ಪಿ ಕಡಕ್ ವಾರ್ನಿಂಗ್..!

https://youtu.be/RxNIOm-WXZg ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ ಹಿಂದುಪರ ಸಂಘಟನೆಯ ಕರೆ ಕೊಟ್ಟಿದ್ದಾರೆ. ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ...

ರಾಜ್ಯಾಧ್ಯಂತ 3 ದಿನ ಭಾರೀ ಮಳೆ: IMDಯಿಂದ ಬೆಂಗಳೂರು, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

https://www.youtube.com/watch?v=hmEoXilyleI ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....

ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಸಾರಿಗೆ ಬಸ್ ಗ್ಲಾಸ್ ಪುಡಿಪುಡಿ, ಚಾಲಕ, ನಿರ್ವಾಹಕನಿಗೆ ಗಾಯ

https://www.youtube.com/watch?v=GDGYpQ0nZIY ವಿಜಯಪುರ: ಕಳೆದ ಯುಗಾದಿಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕರ್ನಾಟಕದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಯಲ್ಲಿ ಸಾರಿಗೆ ಬಸ್ ಚಾಲಕ, ನಿರ್ವಾಹಕು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಡಿಪೋಗೆ ಸೇರಿದ್ದಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಚಾಲಕ ಬಸವರಾಜ ಬಿರದಾರ್ ಅವರು, ಶ್ರೀಶೈಲ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img