Friday, July 10, 2026

Karnataka Tv

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಿಎಂಟಿಸಿ ಬಸ್ ಪಾಸ್ ಪುನರಾರಂಭ

https://www.youtube.com/watch?v=RxNIOm-WXZg&t=39s ಬೆಂಗಳೂರು: ಮೇ.31ರಂದು ದಿಢೀರ್ ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಸಹಾಯ ಹಸ್ತದ ಬಿಎಂಟಿಸಿ ಬಸ್ ಪಾಸ್ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು. ಇಂದು ಮತ್ತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಸ್ ವಿತರಣೆ ಪುನರಾರಂಭಿಸಿ ಆದೇಶಿಸಿದೆ. ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಬಿಎಂಟಿಸಿಯ ಸಹಾಯ...

BREAKING NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಕೋವಿಡ್-19 ಪಾಸಿಟಿವ್

https://www.youtube.com/watch?v=RxNIOm-WXZg&t=39s ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿಯೇ ಮನೆಯಲ್ಲಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ...

BREAKING NEWS: ಕಲಬುರಗಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಬಸ್, 8 ಜನರ ಸಜೀವ ದಹನ‌

https://www.youtube.com/watch?v=RxNIOm-WXZg&t=39s ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ಸಂಭವಿಸಿದಂತ ಭೀಕರ ರಸ್ತೆ ಅಪಘಾತದಲ್ಲಿ, ಖಾಸಗಿ ಬಸ್ ಒಂದಕ್ಕೆ ಬೆಂಕಿ ತಗುಲಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ವ್ಯಾಪಿಸಿದ ಪರಿಣಾಮ, ಅದರಲ್ಲಿದ್ದಂತ 7 ಪ್ರಯಾಣಿಕರು ಸಜೀವವಾಗಿ ಸುಟ್ಟು ಭಸ್ಮವಾಗಿರೋ ಭೀಕರ ದುರಂತ ಸಂಭವಿಸಿದೆ. ಗೋವಾದಿಂದ ಹೈದರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ಹಾಗೂ ಟೆಂಪೋ...

ಗೃಹ LPG ಗ್ಯಾಸ್ ಬಳಕೆದಾರರಿಗೆ ಬಿಗ್ ಶಾಕ್: ಕೇಂದ್ರ ಸರ್ಕಾರದಿಂದ ಸಬ್ಸಿಡಿ ರದ್ದು

https://www.youtube.com/watch?v=RxNIOm-WXZg&t=39s ನವದೆಹಲಿ: ಕೇಂದ್ರ ಸರ್ಕಾರದಿಂದ ಅಡುಗೆ ಅನಿಲ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ರದ್ದು ಮಾಡೋ ಮೂಲಕ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರದಿಂದ ರೂಪಿಸಿದಂತ ಉಜ್ವಲ್ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಸಹಾಯಧನ ನೀಡುವುದಾಗಿ ಘೋಷಿಸಿದ್ದು, ಇನ್ನುಳಿದ ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಸಬ್ಸಿಡಿಯನ್ನು ರದ್ದು ಪಡಿಸಿದೆ. ಹೀಗಾಗಿ ಇನ್ಮುಂದೆ ಗೃಹ ಬಳಕೆಯ ಎಲ್ ಪಿಜಿ...

CET ಪರೀಕ್ಷೆಗೆ ಪ್ರವೇಶ ಪತ್ರ ರಿಲೀಸ್: ಡೌನ್ ಲೋಡ್ ಮಾಡಿಕೊಳ್ಳಲು ಈ ವಿಧಾನ ಅನುಸರಿಸಿ

https://www.youtube.com/watch?v=RxNIOm-WXZg&t=39s ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜೂನ್ 16 ಮತ್ತು 17ರಂದು 2022ರ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಬಗ್ಗೆ ಕೆಇಎ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ 16 ಮತ್ತು 17ರಂದು...

ಕಲಬುರಗಿ, ಹಾವೇರಿಯಲ್ಲಿ ಅತ್ಯಾಧುನಿಕ ರೇಷ್ಮೆಗೂಡು ಮಾರುಕಟ್ಟೆ:ಡಿ.ಪಿ.ಆರ್ ಸಿದ್ಧಪಡಿಸಲು CM ಬಸವರಾಜ ಬೊಮ್ಮಾಯಿ ಸೂಚನೆ

https://www.youtube.com/watch?v=RxNIOm-WXZg ಬೆಂಗಳೂರು: ಕಲಬುರಗಿ ಮತ್ತು ಹಾವೇರಿಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಹಂಚಿಕೆ ಆಗಿದ್ದು, ಜೂನ್ ಅಂತ್ಯದೊಳಗೆ ಡಿ.ಪಿ.ಆರ್. ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಅವರು ಇಂದು ರೇಷ್ಮೆ ಇಲಾಖೆ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದರು. ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆಯನ್ನು ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸುವಂತೆಯೂ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ತಿಳಿಸಿದರು. ಬೈವೋಲ್ಟೀನ್ ರೇಷ್ಮೆ...

ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

https://www.youtube.com/watch?v=siTN9hOCcXU&t=50s ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್...

ಬಿಜೆಪಿಗೆ ಸೇರ್ಪಡೆಯಾದ ಪಾಟೀದಾರ್ ಲೀಡರ್ ಹಾರ್ದಿಕ್ ಪಟೇಲ್..

https://www.youtube.com/watch?v=siTN9hOCcXU&t=36s ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...

1 ರೂಪಾಯಿಂದ 2 ಸಾವಿರದ ಮಡಿಕೆ ಪಾತ್ರೆಗಳು ಇಲ್ಲಿ ಸಿಗುತ್ತೆ..!

https://www.youtube.com/watch?v=NfERMUvTF1s ಮಡಿಕೆ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿಂದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೇಯದು. ಹೀಗಂತ ಇತ್ತೀಚೆಗೆ ವೈದ್ಯರೂ ಸಹ ರೋಗಿಗಳಿಗೆ ಹೇಳ್ತಿದ್ದಾರೆ. ಅದ್ರಲ್ಲೂ ನಮ್ಮ ಪುರಾತನ ಕಾಲದಲ್ಲಿ, ಅಜ್ಜ, ಅಜ್ಜಿಯರು ಎಲ್ಲರೂ ಅಡುಗೆ ಮಾಡಲು, ಮನೆಯಲ್ಲಿ ಬಳಸುತಿದ್ದು ಮಡಿಕೆ ಪಾತ್ರೆಗಳೇ. ಹಾಗಾಗಿ ಅವರ ಆರೋಗ್ಯವೂ ಅಷ್ಟೇ ಗಟ್ಟಿ ಮುಟ್ಟಾಗಿರ್ತಿತ್ತು. ಅಷ್ಟಕ್ಕೂ ಈಗ ಮಡಿಕೆಗಳ ಬಗ್ಗೆ ಯಾಕೆ ಹೇಳ್ತಿದ್ದಾರೆ...

ಪ್ರೇಮ್ ಕಂಠಸಿರಿಯಲ್ಲಿ “ಪರಿಮಳ ಡಿಸೋಜಾ” ಚಿತ್ರದ ಹಾಡು

https://www.youtube.com/watch?v=V_08t1jb4fc ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ. ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ "ಪರಿಮಳ ಡಿಸೋಜಾ" ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ....

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img