Friday, July 10, 2026

Karnataka Tv

ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿಯಾದ ಮಾಜಿ ಸಚಿವ ಹೆಚ್ ಡಿ ರೇವಣ್ಣ: ಜೆಡಿಎಸ್ ಅಭ್ಯರ್ಥಿ ಬೆಂಬಲಿಸಲು ಮನವಿ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿ ಪಕ್ಷದ ಮೂರನೇ ಅಭ್ಯರ್ಥಿ, ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿ ಹಾಗೂ ಜೆಡಿಎಸ್ ನ ಒರ್ವ ಅಭ್ಯರ್ಥಿಗೆ ಮತಗಳ ಕೊರತೆ ಇದೆ. ಯಾವುದಾದರೂ ಒಂದು ಪಕ್ಷದ ಬೆಂಬಲ ದೊರೆತರೆ ಮಾತ್ರವೇ ಗೆಲುವು ಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿಯೇ ಮಾಜಿ...

BREAKING NEWS: ರಾಜ್ಯಾಧ್ಯಂತ 50ಕ್ಕೂ ಹೆಚ್ಚು ಕಡೆಗಳಲ್ಲಿ IT ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯದ ಹಲವು ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಅನೇಕರ ಮೇಲೆ ಇಂದು 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ 50 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ...

ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ..

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ...

ರಾಜ್ಯಸಭಾ ಅಂಗಳದಲ್ಲಿ ಕುಬೇರರು,ಕುಪೇಂದ್ರ ರೆಡ್ಡಿ 817 ಕೋಟಿ ಒಡೆಯ..?

ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಆಸ್ತಿ 54 ಕೋಟಿ ಮೀರಿದೆ. ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2.50 ಕೋಟಿ ಆಸ್ತಿಯ ಒಡತಿಯಾದರೆ ಸಿನಿಮಾ ನಟ ಜಗ್ಗೇಶ್ 22 ಕೋಟಿ ಆಸ್ತಿ ಹೊಂದಿದ್ದಾರೆ. ಬೆಂಗಳೂರು: ರಾಜ್ಯಸಭೆ ಚುನಾವಣೆಯ ಅಖಾಡದಲ್ಲಿ ಕೋಟಿ ಕುಳಗಳಿದ್ದಿದ್ದು, ಈ ಪೈಕಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಸ್ತಿ 817 ಕೋಟಿಯಾಗಿದೆ....

BREAKING NEWS: ಬಾಲಿವುಡ್ ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ ಬಂದ...

ಪಠ್ಯ ಪರಿಷ್ಕರಣೆ ಬಗ್ಗೆ ಶಿಕ್ಷಣ ಸಚಿವರ ವರದಿ ಆಧರಿಸಿ ಕ್ರಮ – CM ಬಸವರಾಜ ಬೊಮ್ಮಾಯಿ

ಮಂಗಳೂರು :  ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ...

ಮೂರ್ಖ ವ್ಯಕ್ತಿಯಲ್ಲಿ ಇಂಥ ಗುಣವಿರುತ್ತದೆಯಂತೆ… ನಿಮ್ಮಲ್ಲೂ ಇಂಥ ಗುಣವಿದೆಯಾ..?

ನಾವು ಮಾತನಾಡುವ ರೀತಿ ನೋಡಿ, ಅಥವಾ ನಾವು ನಡೆದುಕೊಳ್ಳುವ ರೀತಿ ನೋಡಿ ಜನ ನಾವು ಯಾವ ರೀತಿಯ ಮನುಷ್ಯರು ಅಂತಾ ಡಿಸೈಡ್ ಮಾಡ್ತಾರೆ. ಅಂತೆಯೇ ವಿದುರ ತಮ್ಮ ನೀತಿಯಲ್ಲಿ ಮೂರ್ಖ ಜನರಲ್ಲಿ ಎಂಥ ಲಕ್ಷಣಗಳಿರುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರ್ಖನ ಮೊದಲನೇಯ ಗುಣ ಅಂದ್ರೆ, ಯಾವ ವ್ಯಕ್ತಿ...

ಈ 4 ಜನರಿಂದ ದೂರವಿದ್ದರೆ ನೆಮ್ಮದಿಯಾಗಿ, ಖುಷಿಯಾಗಿ, ಯಶಸ್ವಿಯಾಗುತ್ತೀರಿ…

ನಮ್ಮ ಜೀವನದಲ್ಲಿ ಹಲವಾರು ಜನರು ಬಂದು ಹೋಗುತ್ತಾರೆ. ಅಂತೆಯೇ ಕೆಲವೇ ಕೆಲವರು ಉಳಿದುಕೊಳ್ಳುತ್ತಾರೆ. ಯಾಕಂದ್ರೆ ಎಲ್ಲರ ಗುಣವೂ ನಮಗೆ ಹಿಡಿಸುವುದಿಲ್ಲ. ಮತ್ತು ನಮ್ಮ ಕೆಲ ಗುಣವೂ ಅವರಿಗೆ ಹಿಡಿಸುವುದಿಲ್ಲ. ಆದ್ರೆ ವಿದುರನ ಪ್ರಕಾರ ನಾವು ಈ 4 ಜನರಿಂದ ದೂರಬೇಕಂತೆ. ಹಾಗಿದ್ದರೆ ಮಾತ್ರ ನಾವು ಖುಷಿಯಾಗಿ, ನೆಮ್ಮದಿಯಾಗಿ ಇರಲು ಸಾಧ್ಯವಂತೆ. ಹಾಗಾದ್ರೆ ನಾವು ಎಂಥ...

ಒಣದ್ರಾಕ್ಷಿ ನೆನೆಸಿಟ್ಟ ನೀರಿನ್ನು ಕುಡಿದು ಆರೋಗ್ಯವಾಗಿರಿ.!

ಡ್ರೈ ಫ್ರೂಟ್ಸ್ ಅಂತ ಬಂದಾಗ ನಾವೆಲ್ಲಾ ಬಾದಾಮಿ, ಗೋಡಂಬಿ, ಪಿಸ್ತಾಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡ್ತೀವಿ. ಒಣದ್ರಾಕ್ಷಿಯನ್ನು ಮರೆತೇ ಬಿಡ್ತೀವಿ. ಆದರೆ ಒಣದ್ರಾಕ್ಷಿಯಲ್ಲಿರುವಂತಹ ಆರೋಗ್ಯ ಲಾಭಗಳನ್ನ ನೀವು ತಿಳಿದರೆ ಖಂಡಿತವಾಗಿಯೂ ಇದನ್ನ ತಪ್ಪದೇ ತಿನ್ನುವಿರಿ. ಒಣದ್ರಾಕ್ಷಿ ಅಂದರೆ ನಮಗೆ ನೆನಪಾಗೋದು ಸಿಹಿಪದಾರ್ಥಗಳ ಅಂದ ಹೆಚ್ಚಿಸಲು ಬಳಸುವ ಒಣಫಲ ಎಂದೇ ನಮ್ಮಲ್ಲಿ ಹೆಚ್ಚಿನವರು ಪರಿಗಣಿಸಿದ್ದಾರೆ. ಆದರೆ ಒಣ ದ್ರಾಕ್ಷಿಯಲ್ಲಿ...

ಮಸಿ ಬಳಿದ ಕಿಡಿಗೇಡಿಗಳನ್ನು ಗಡಿಪಾರು ಮಾಡಿ ಪ್ರತಿಭಟನೆಯಲ್ಲಿ ಒತ್ತಾಯ..!

ರಾಷ್ಟ್ರ ಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದ ಹಲ್ಲೆ ಹಾಗೂ ಮಸಿ ಎರಚಿದ ಘಟನೆ ಖಂಡಿಸಿ ಕರವೇ ( ಪ್ರವೀಣ್ ಕುಮಾರ್ ಶೆಟ್ಟಿ ಬಣ ) ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ತಾಲೂಕು ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರಕಾರ ಹಾಗೂ ಕಿಡಿಗೇಡಿಗಳ ವಿರುದ್ಧ ಧಿಕ್ಕಾರ ಕೂಗಿದರು . ಕರವೇ...

About Me

32581 POSTS
0 COMMENTS
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img