Friday, July 10, 2026

Karnataka Tv

ನಿಷೇಧ ಇದ್ದರ ಪ್ಲಾಸ್ಟಿಕ್ ಮಾರಾಟ ಅಂಗಡಿಗಳ ಮೇಲೆ ದಾಳಿ..!

ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಲೋಟಗಳನ್ನು ಮಾರಟ ಹಾಗೂ ಬಳಸುತ್ತಿದ್ದ ಮಾಂಸದಂಗಡಿ, ಬೇಕರಿ ಹಾಗೂ ಹೋಟೆಲ್ ಮೇಲೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದರು. ಟಿ.ಬಿ. ವೃತ್ತದಲ್ಲಿರುವ ಮಂಜುನಾಥ ಹೋಟೆಲ್ , ಎಸ್ಎನ್ಎಸ್ ಬೇಕರಿ, ಅನ್ನಪೂರ್ಣೇಶ್ವರಿ ಹೋಟೆಲ್ ಗಳ ಮೇಲೆ ದಾಳಿ ಮಾಡಿದ ಪೌರಾಯುಕ್ತ ಶಿವಶಂಕರ್ ನೇತೃತ್ವದ ಅಧಿಕಾರಿಗಳ ತಂಡ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿತು . ಆರೂವರೆ...

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ಬೆಂಗಳೂರು : ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ...

ನಮಗೆ ಹೆಚ್ಚುವರಿಯಾಗಿ ಮೂವತ್ತೆರಡು ಮತಗಳಿವೆ: ಸಿ.ಟಿ ರವಿ ಹೇಳಿಕೆ.

ಬಿಜೆಪಿ ಯಿಂದ ರಾಜ್ಯಸಭಾ ಚುನಾವಣೆಯ ಮೂರನೇ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಬಳಿ ಮೂವತ್ತೆರಡು ಮತಗಳಿವೆ. ನಮ್ಮವರು ಬರ್ಬೋದು ಬರದೆ ಇರಬಹುದು,ವಿರೋಧಿಗಳು ಮಾತು ಕೊಟ್ಟಂತೆ ನಡ್ಕೊಂಡ್ರೆ ನಾವು ಗೆಲ್ತೀವಿ, ಚುನಾವಣೆಯಲ್ಲಿ ತಂತ್ರ,ರಣತಂತ್ರ ಇದ್ದೇ ಇರುತ್ತೆ,ಅಡ್ಡ ಮತ ಯಾರು ಹಾಕಿದ್ದಾರೆ ಎಂತ ಚುನಾವಣೆಯಲ್ಲಿ ಮುಗಿದ ಮೇಲೆ ಗೊತ್ತಾಗುತ್ತೆ ಎಂದು ಬಿಜೆಪಿತ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ...

‘777 ಚಾರ್ಲಿ’ ಚಿತ್ರದ ಮತ್ತೊಂದು ಸಾಂಗ್ ರಿಲೀಸ್; ಹೇಗಿದೆ ಗೊತ್ತಾ ಸಾಂಗ್.?

ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಜೂನ್ 10 ರಂದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ಇನ್ನು ಸಿನಿಮಾ ತನ್ನ ಟ್ರೇಲರ್ ನಿಂದ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ...

ಗಣೇಶ್ ಪರಶುರಾಮ್ ಹೊಸ ಸಿನಿಮಾ; ನಹುಷ್ ಚಕ್ರವರ್ತಿ ಸ್ಯಾಂಡಲ್ ವುಡ್ ಗೆ ಎಂಟ್ರಿ.

ಕಿರು ಚಿತ್ರಗಳ ಮುಕಾಂತರ ಗಮನಸೆಳೆದ ಶ್ರೀ ಗಣೇಶ್ ಪರಶುರಾಮ್ ರವರು ಬೆಳ್ಳಿತೆರೆಗೆ ಮೊದಲ ಬಾರಿ 'ಬ್ಯಾಂಗ್‌' ಸಿನಿಮಾ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿರು. ಈ ಸಿನಿಮಾ 48 ಗಂಟೆಗಳಲ್ಲಿ ನಡೆಯುವ ಘಟನೆಯೊಂದನ್ನು ವಿಭಿನ್ನವಾಗಿ ಹೇಳುವ ಕಥೆ. ಇದೀಗ ಸಿನಿ ಪಯಣದಲ್ಲಿ ಶ್ರೀ ಗಣೇಶ್ ಪರಶುರಾಮ್, ಅವರ ಎರಡನೇ ಸಿನಿಮಾ ಮಾಡಲಿದ್ದು, ಈ ಸಿನಿಮಾದಲ್ಲಿ ನಟಿ ನಭಾ...

ಓದುವ ಕೋಣೆ ಯಾವ ರೀತಿ ಇರಬೇಕು..? ಅಲ್ಲಿ ಏನೇನಿರಬೇಕು..?

ಮಕ್ಕಳು ಓದುವ ಕೋಣೆ ಎಷ್ಟು ಚಂದವಾಗಿ, ಎಷ್ಟು ಶಾಂತವಾಗಿ ಇರುತ್ತದೆಯೋ, ಅಷ್ಟು ಮಕ್ಕಳು ಏಕಾಗೃತೆಯಿಂದ ಓದಲು ಸಾಧ್ಯವಾಗುತ್ತದೆ. ಹಾಗಾಗಿ ಇಂದು ನಾವು ಮಕ್ಕಳು ಓದುವ ಕೋಣೆ ಹೇಗಿರಬೇಕು..? ಅಲ್ಲಿ ಏನೇನಿರಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ… ಮೊದಲನೇಯದಾಗಿ ಓದುವ ಕೋಣೆ ಯಾವಾಗಲೂ ಸ್ವಚ್ಛವಾಗಿರಬೇಕು. ಅಲ್ಲಿ ಧೂಳು, ಕಸ ಕಡ್ಡಿಯೆಲ್ಲ ಇರಬಾರದು. ಹಾಗಾಗಿ ಪ್ರತಿದಿನ ನೀವು ಓದುವ ಕೋಣೆಯನ್ನು...

ಟಿಕೆಟ್​ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಯಾವ ಅಸಮಾಧಾನ ಇಲ್ಲ: ಡಿವಿಎಸ್​ ಸಮರ್ಥನೆ

ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...

ಕೊಪ್ಪ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪನಿಗೆ ಜೈಲು ಶಿಕ್ಷೆ..!

ಮಲೆನಾಡಿನಲ್ಲಿ ಹೆಸರಾಂತ ಸಹಕಾರ ಸಾರಿಗೆ ಸಂಸ್ಥೆ ಎಂದು ಹೆಸರು ಮಾಡಿದ್ದ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಸದ್ಯ ನ್ಯಾಯಾಂಗ ಬಂದನದಲ್ಲಿದ್ದಾರೆ. ಸುಮಾರು ಎಪ್ಪತ್ತು ವರ್ಷಗಳಿಂದ ಸೇವೆಯಲ್ಲಿದ್ದ ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಮುನ್ನೂರ ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು ಆದರೇ ಸಂಸ್ಥೆಯ ಕಾರ್ಮಿಕರಿಗೆ ಪಿಎಫ್ಐ ಹಣ ನೀಡದೆ, ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ...

ರಕ್ಷಿತ್ ತಂಡಕ್ಕೆ ಸೇರ್ಪಡೆಯಾದ ಅಂಕಿತಾ ಅಮರ್.!

ಅಂಕಿತಾ ಅಮರ್ ಕಿರುತೆರೆಯಿಂದ ಜನಪ್ರಿಯರಾದ ನಟಿ. ಹಾಗೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ಮತ್ತು ಗಾಯಕಿ. 'ಪುಟ್ಟಗೌರಿ ಮದುವೆ' ಸೀರಿಯಲ್ ನಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸುವ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಇವರು, ಕಲರ್ಸ್ ಕನ್ನಡದ 'ನಮ್ಮನೆ ಯುವರಾಣಿ' ಸೀರಿಯಲ್ ನಲ್ಲಿ ನಟಿಸಿ ಜನರ ಮನಸ್ಸನ್ನ ಸೆಳೆದಿದ್ದಾರೆ. ಅಂಕಿತಾ ಅಮರ್ ಗಾಯಕಿ ಮತ್ತು ನಟಿ....

ಡಿಕೆ ಶಿವಕುಮಾರ್ ಮತ್ತೆ ಸಂಕಷ್ಟ: ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಬೆನ್ನಲ್ಲೇ, ಇದೀಗ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ದೆಹಲಿ ಕೋರ್ಟ್, ಸಮನ್ಸ್ ಜಾರಿಗೊಳಿಸಿದೆ. ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದ್ದು, ಜುಲೈ 1ರಂದು ನ್ಯಾಯಾಲಯಕ್ಕೆ...

About Me

32581 POSTS
0 COMMENTS
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img