Friday, July 10, 2026

Karnataka Tv

ಆರು ಮಕ್ಕಳನ್ನು ಬಾವಿಗೆ ಎಸೆದ ತಾಯಿ, ಕರಗಲಿಲ್ಲಿ ಮಾತೃಹೃದಯ..!

ಪತಿಯ ಕಿರುಕುಳ ತಾಳಲಾರದೆ ತನ್ನ ಆರೂ ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ್ದಾಳೆ ಇಲ್ಲೊಬ್ಬ ಕ್ರೂರಿ ತಾಯಿ! ಇಂಥದ್ದೊಂದು ಭಯಾನಕ ಘಟನೆ ನಡೆದಿರೋದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ. 30 ವರ್ಷದ ಆರು ಮಕ್ಕಳ ಮಹಾ ತಾಯಿ ಇಂಥಹ ಘನಘೋರ ಕೃತ್ಯ ಎಸಗಿದ್ದಾಳೆ ನೋಡಿ. ಬಾವಿಗೆ ಎಸೆಯುವಾಗ ಮಕ್ಕಳು ಕಾಡಿದರೂ, ಬೇಡಿದರೂ ಕೂಗಾಡಿದರೂ ಸಹ ಹೆತ್ತ ಕರುಳು ಕಲ್ಲಾಗಿಯೇ...

‘ಬೈರಾಗಿ’ ಸಿನಿಮಾದ ಹಾಡಿಗೆ ಧ್ವನಿಯಾದ ಸ್ಟಾರ್ ನಟ.!

ಕನ್ನಡ ಚಿತ್ರರಂಗದಲ್ಲಿ ಮೊದಲ ಮೂರು ಸಿನಿಮಾಗಳು 100 ದಿನ ಪ್ರದರ್ಶನ ಕಂಡಿದ್ದು ಶಿವಣ್ಣ ಅವರ ಸಿನಿಮಾ. ಇದರಿಂದಲೇ ಅವರಿಗೆ ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದು ಬಂದಿದ್ದು. ಅಷ್ಟೇ ಅಲ್ಲದೆ ಕನ್ನಡ ಚಿತ್ರರಂಗದಲ್ಲಿ ತಾಯಿಯ ಪ್ರೀತಿ ಮತ್ತು ಅಣ್ಣನ ಪ್ರೀತಿಯ ಮಹತ್ವವನ್ನು ಸಾರಿದವರೆಂದರೆ ಅದು ನಮ್ಮ ಶಿವಣ್ಣ. ಇವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ...

ಸ್ವಲ್ಪ ದಿನದ ಮಟ್ಟಿಗೆ ಈಗ್ಲೇ ಪೆಟ್ರೋಲ್ ಹಾಕಿಸ್ಕೊಳ್ಳಿ ನಿಮ್ಮ ಸೇಫ್ಟಿಗೆ..!

ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಕಂಗಾಲಾಗಿದ್ದ ಜನರಿಗೆ ಇತ್ತೀಚೆಗಷ್ಟೇ ರಿಲೀಫ್ ಸಿಕ್ಕಿತ್ತು. ಕೇಂದ್ರ ಸರ್ಕಾರ ೯.೫ ರುಪಾಯಿ ಪೆಟ್ರೋಲ್ ಬೆಲೆ ೭ ರುಪಾಯಿ ಡೀಸೆಲ್ ಬೆಲೆ ಇಳಿಸಿ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿತ್ತು. ಈ ಗುಡ್ ನ್ಯೂಸ್ ಬಂದಿದ್ದರಿAದಲೇ ಈಗ ತಾತ್ಕಾಲಿಕವಾಗಿ ಮತ್ತೊಂದು ಶಾಕ್ ಕೊಡ್ತಿವೆ, ಪೆಟ್ರೋಲ್ ಡೀಸೆಲ್ ಬಂಕ್‌ಗಳು. ನಾಳೆ ಒಂದು ದಿನ...

ಕಿಸಾನ್ ಸಮ್ಮಾನ್ ಫಲಾನುಭವಿ ರೈತರಿಗೆ ಮೋದಿ ಗುಡ್ ನ್ಯೂಸ್.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11 ನೇ ಕಂತು ಇಂದು ಬಿಡುಗಡೆಯಾಗಲಿದೆ.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ. ಸಹಾಯಧನ ನೀಡಲಾಗುತ್ತದೆ ಎಂಬ ಮಾಹಿತಿ ಈಗಾಗಲೇ ರೈತರಿಗೆ ತಿಳಿದಿದೆ. ಇನ್ನೂ ದೇಶದ 10 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಸಹಾಯಧನ ಜಮಾ...

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯ ವಕ್ತಾರ ಜಗ್ಗೇಶ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವÀ ಮಾಧುಸ್ವಾಮಿ ಅವರು ಉಪಸ್ಥಿತರಿದ್ದರು. ಜಗ್ಗೇಶ್ ಅವರು ಎರಡನೇ ಪ್ರತಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಶಾಸಕರಾದ ಶ್ರೀಮತಿ ಭಾರತಿ ಶೆಟ್ಟಿ ಹಾಗೂ ಜಯರಾಮ್...

ಈ ದೇಹಕ್ಕೆ ಯೋಗ್ಯ ಯೋಗ್ಯತೆ ಇರುತ್ತೆ ನಟ ಜಗ್ಗೇಶ್ ಹೇಳಿಕೆ..!

ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದ್ದು, ನಾಮಿನೇಷನ್ ಗೂ ಮುನ್ನ ನಟ ಜಗ್ಗೇಶ್ ಟೆಂಪಲ್ ರನ್ನ್ ಮಾಡಿದ್ದಾರೆ. ರಾಘವೇಂದ್ರ ಸ್ವಾಮಿಗಳು ದರ್ಶನ ಪಡೆದ ನಟ ಜಗ್ಗೇಶ್, ಇಂದು ನಾಮಿನೇಷನ್ ಕಡೆಯ ದಿನದ ಹಿನ್ನೆಲೆಯಲ್ಲಿ ಇಂದು ನಟ ಜಗ್ಗೇಶ್ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಈಗಾಗಲೇ ನಿರ್ಮಲಾ ಸೀತಾರಾಂ ಹಾಗೂ ಜಗ್ಗೇಶ್,ಲಹರ್ ಸಿಂಗ್ ಈ ಮೂರು ಅಭ್ಯರ್ಥಿಗಳಿಗೆ ಬಿಜೆಪಿ...

`ರಂಗನಾಯಕ’ನ ಸೈಕೋ ಥ್ರಿಲ್ಲರ್ “ಮೇನಿಯಾ” ಸಿನ್ಸ್ 1999 ಚಿತ್ರ ಜುಲೈನಲ್ಲಿ ಆರಂಭ..

  ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ "ಮೇನಿಯಾ" ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ. ಮಧು.ಎಸ್ ಈ...

ಏಷ್ಯಾಕಪ್: ಇಂದು ಭಾರತ ಎದುರಾಳಿ ಕೊರಿಯಾ

ಜಕಾರ್ತಾ : ಏಷ್ಯಾಕಪ್‍ನಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ  ಹಾಲಿ ಚಾಂಪಿಯನ್  ಭಾರತ ಹಾಕಿ ತಂಡ  ಸೂಪರ್ 4ನ ಕೊನೆಯ ಪಂದ್ಯದಲ್ಲಿಂದು  ದ.ಕೊರಿಯಾ ವಿರುದ್ಧ ಆಡುತ್ತಿದ್ದು  ಫೈನಲ್ ಕನಸು ಕಾಣುತ್ತಿದೆ. ಮೊನ್ನೆ ಮಲೇಷ್ಯಾ ವಿರುದ್ಧ  ಗೆಲ್ಲುವ ಪಂದ್ಯವನ್ನು ಭಾರತ ಕೊನೆಯ ಹಂತದಲ್ಲಿ  ಬಿಟ್ಟುಕೊಟ್ಟು ಡ್ರಾ ಮಾಡಿಕೊಂಡಿತು. ಇದಕ್ಕೂ ಮುನ್ನ ಬಲಿಷ್ಠ  ಜಪಾನ್ ವಿರುದ್ಧ 2-1 ಅಂತರದಿಂದ ಗೆದ್ದಿತ್ತು. ಸೂಪರ್...

BREAKING NEWS: ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಹೊತ್ತಿರುವಂತ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ನೂತನ ಅಧ್ಯಕ್ಷರನ್ನಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಶಿವಮೊಗ್ಗದಲ್ಲಿ ಈ ಸಂಬಂಧ ರಾಜ್ಯ ರೈತ ಸಂಘದ ಮುಖಂಡರ ಸಭೆಯನ್ನು ನಡೆಸಲಾಯಿತು. ಈ ರೈತಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಜಾಗೊಳಿಸಿ, ನೂತನ ಅಧ್ಯಕ್ಷರನ್ನಾಗಿ...

ಗುಜರಾತ್ ಟೈಟಾನ್ಸ್ ಗೆಲುವಿನ ಸೀಕ್ರೇಟ್ ಏನು ?  

ಅಹಮದಾಬಾದ್:ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಪ್ ಎತ್ತಿ ಹಿಡಿದಿದೆ. ಯಾರೂ ಕೂಡ ನಿರೀಕ್ಷಿಸಿದ ರೀತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೈಟಾನ್ಸ್ ಪ್ರಶಸ್ತಿ ಎತ್ತಿಹಿಡಿದಿದೆ. 15ನೇ ಆವೃತ್ತಿಗೆ ಸಿದ್ಧಗೊಂಡಾಗ ಯಾರೂ ಕೂಡ ಚಾಂಪಿಯನ್ ಆಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ತಂಡದ ಸ್ಪರ್ಧೆ ಖಚಿತವಾಗಿರಲಿಲ್ಲ. ಬೆಟ್ಟಿಂಗ್ ಕಂಪೆನಿಗಳ ಜೊತೆ ತಂಡದ ಮಾಲೀಕರು...

About Me

32581 POSTS
0 COMMENTS
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img