Friday, July 10, 2026

Karnataka Tv

ನಾಳೆ ಸಿಎಸ್ ರವಿಕುಮಾರ್ ನಿವೃತ್ತಿ, ವಂದಿತಾ ಶರ್ಮಾ ನೂತನ ಸಿಎಸ್ ಆಗಿ ಅಧಿಕಾರ: ಇಬ್ಬರಿಗೂ ಸಿಎಂ ಬೊಮ್ಮಾಯಿ ಸನ್ಮಾನ

ಬೆಂಗಳೂರು : ನಾಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿ ಕುಮಾರ್ ಅವರು ನಿವೃತ್ತಿಯಾಗಲಿದ್ದಾರೆ. ಅವರ ಹುದ್ದೆಗೆ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಿಸಲಾಗಿದೆ. ಈ ಇಬ್ಬರಿಗೂ ಸಿಎಂ ಬಸವರಾಜ ಬೊಮ್ಮಾಯಿ ಇಂದು ಸನ್ಮಾನಿಸಿದರು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಮೇ 31 ರಂದು ನಿವೃತ್ತ ರಾಗಲಿರುವ ರಾಜ್ಯ ಸರ್ಕಾರದ ಮುಖ್ಯ...

ಗಂಗಾವತಿ ಮೂಲದ ಅಪೂರ್ವಗೆ 191ನೇ ರ್‍ಯಾಂಕ್.

ಕೊಪ್ಪಳ: ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವಾ ಬಾಸೂರು ಐಎಎಸ್‌ನಲ್ಲಿ 191 ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ ಶ್ರೀಕಾಂತ ಬಾಸೂರು ಪುತ್ರಿಯಾಗಿದ್ದು, 2010-11 ನೆಯ ಸಾಲಿನಲ್ಲಿ ಗಂಗಾವತಿಯಲ್ಲಿ ಎಸ್ಸೆಸ್ಸೆಲ್ಸಿ ಓದಿದ್ದಾರೆ. UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್‌, ರಾಜ್ಯದ 27 ಜನ ಆಯ್ಕೆ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಪಿಯುಸಿ ಬೆಂಗಳೂರಿನ‌...

‘ಸೂಪರ್ ಸ್ಟಾರ್’ ಮನೆಗೆ ಭೇಟಿ ನೀಡಿದ ಕಮಲ್ ಹಾಸನ್; ಇಲ್ಲಿದೆ ರಹಸ್ಯ.!

ರಜನಿಕಾಂತ್ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಇವರು ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿಯೂ ಕೂಡ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಹಾಗೂ ಹಲವಾರು ಪ್ರಶಸ್ತಿಗಳನ್ನು ಕೂಡ ಪಡೆಕೊಂಡಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿ ಅನೇಕ ಜನರ ಜೊತೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದಾರೆ. ಇನ್ನು ತಲೈವಾ ಮತ್ತು...

ಇಂಗ್ಲೆಂಡ್ ನ‌ 20 ಕುಲಪತಿಗಳ ತಂಡ ಜೂನ್ 9, 10: ರಾಜ್ಯಕ್ಕೆ ಬರಲಿದೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳೊಂದಿಗೆ ಶೈಕ್ಷಣಿಕ ಸಹಭಾಗಿತ್ವಕ್ಕೆ ಚಾಲನೆ ನೀಡುವುದು ಮತ್ತು ಒಡಂಬಡಿಕೆಗಳನ್ನು ಮಾಡಿಕೊಳ್ಳುವ ಬಗ್ಗೆ ವಿಚಾರ ವಿನಿಮಯ ನಡೆಸುವ ಉದ್ದೇಶದಿಂದ ಯುನೈಟೆಡ್ ಕಿಂಗ್ಡಂನ 20 ಕುಲಪತಿಗಳ ತಂಡವು ಜೂನ್ 9 ಮತ್ತು 10ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಆ ದೇಶದಲ್ಲಿ...

ಯುಪಿಎಸ್ಸಿ’ಯನ್ನೇ ಜಯಿಸಿದ ಕಣ್ಣೇ ಕಾಣದ ವಿದ್ಯಾರ್ಥಿನಿ ‘ಮೇಘನಾ ಕೆ.ಟಿ.’

'ಯುಪಿಎಸ್ಸಿ' ಪರೀಕ್ಷೆಯನ್ನು ಎರಡೆರಡು ಬಾರಿ ಜಯಿಸಿದ ಕಣ್ಣು ಕಾಣದ ವಿದ್ಯಾರ್ಥಿನಿ ಮೇಘನಾ ಕೆ.ಟಿ. 2020ರ ಪರೀಕ್ಷೆಯಲ್ಲಿ 465ನೇ rank ಪಡೆದಿದ್ದ ಮೇಘನಾ ಮತ್ತೆ ಪರೀಕ್ಷೆ ಬರೆದಿದ್ದರು ಈ ಬಾರಿ 425ನೇ rank ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ ಒಂದು ಬಾರಿ ಪಾಸಾಗುವುದೇ ಕಷ್ಟ. ಆದರೆ, ಕಣ್ಣೇ ಕಾಣದ ಈ ವಿದ್ಯಾರ್ಥಿನಿ ಎರಡೆರಡು ಬಾರಿ ಆಯ್ಕೆಯಾಗಿ...

‘ವಾರಿಯರ್’ ಆದ ಮರಿ ಅಂಬರೀಷ್.!

ನಿನ್ನೆ ರೆಬೆಲ್ ಸ್ಟಾರ್ ಅಂಬರೀಶ್ ಅವರ 70ನೇ ಹುಟ್ಟುಹಬ್ಬಕ್ಕೆ ಅವರ ಸಮಾಧಿಯ ಬಳಿ ಹಲವು ಸಾಮಾಜಿಕ ಕಾರ್ಯಗಳು ನಡೆದಿದೆ. ಅಷ್ಟೇ ಅಲ್ಲದೆ ಅವರ ಮನೆಯಲ್ಲಿಯೂ ಕೂಡ ಕುಟುಂಬ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಂಬಿ ಪುತ್ರ ಅಭಿಷೇಕ್‌ ಅಂಬರೀಷ್ ಅವರ ಎರಡು ಸಿನಿಮಾಗಳು ಅಧಿಕೃತವಾಗಿ ಅನೌನ್ಸ್‌ ಆಗಿದೆ. ಒಂದು ಸಿನಿಮಾವನ್ನು ನಿರ್ದೇಶಕ ಕೃಷ್ಣ ರವರು ನಿರ್ದೇಶನ...

ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಸರ್ಕಾರಕ್ಕೆ ಸಲ್ಲುತ್ತದೆ: ಟಿಕಾಯತ್ ಮೇಲಿನ ಹಲ್ಲೆಗೆ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. https://twitter.com/siddaramaiah/status/1531231656379502592 ಟಿಕಾಯತ್ ಗೆ ಕಪ್ಪು ಮಸಿ...

ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ರಾಜೀನಾಮೆ

ಬೆಂಗಳೂರು: ಇಂದು ಬೆಳಿಗ್ಗೆ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ತಿರುಚಿ ಬರೆದಂತ ರೋಹಿತ್ ಚಕ್ರತೀರ್ಥ ಅವರ ವಿರುದ್ಧ, ರಾಜ್ಯ ಸರ್ಕಾರ ಮೌನ ಧೋರಣೆ ವಿರೋಧಿಸಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪನಾ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಇದೀಗ ರಾಷ್ಟ್ರಕವಿ ಡಾ.ಜಿಎಸ್ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ...

ನಾಡಗೀತೆಗೆ ಅವಮಾನ,ಶೀಘ್ರವೇ ಸೂಕ್ತ ತೀರ್ಮಾನಕ್ಕೆ ಅಸ್ತು – ಮುಖ್ಯಮಂತ್ರಿ

ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...

ಬೇಸಿಗೆಯಲ್ಲಿ ಮಾವಿನಕಾಯಿ ಸೇವಿಸುವುದು ಎಷ್ಟು ಉಪಯೋಗಕಾರಿ ಗೊತ್ತಾ?

ಯುಗಾದಿ ಕಳೆದ ನಂತರ ಮಾವಿನ ಹಣ್ಣಿನ ಸೀಸನ್ ಶುರುವಾಗುತ್ತದೆ. ಎಲ್ಲೇ ನೋಡಿದರು ಹಣ್ಣು-ಹಣಾದ ಮಾವಿನ ಹಣ್ಣುಗಳು ಕಾಣ ಸಿಗುತ್ತದೆ. ಆರೋಗ್ಯದ ವಿಷಯಕ್ಕೆ ಬಂದರೆ ಮಾವಿನ ಕಾಯಿ ಮತ್ತು ಮಾವಿನ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಗಳನ್ನು ಹೊಂದಿದೆ. ಮಾವಿನ ಕಾಯಿ ಆಗಿದ್ದಾಗ ನೀಡುವ ಆರೋಗ್ಯ ಪ್ರಯೋಜನಗಳು ಒಂದು ಕಡೆಯಾದರೆ ಹಣ್ಣಾದ ಬಳಿಕ ದುಪ್ಪಟ್ಟು ಆರೋಗ್ಯ...

About Me

32572 POSTS
0 COMMENTS
- Advertisement -spot_img

Latest News

Life Lesson: ಈ Mobile Manners ನಿಮ್ಮಲ್ಲಿ ಇರದಿದ್ದರೆ ನಿಮ್ಮ ಗೌರವ ಹಾಳಾಗುತ್ತದೆ

Life Lesson: ಇಂದಿನ ಕಾಲದಲ್ಲಿ ಸೆಲ್ ಫೋನ್ ಎಲ್ಲಾ ಆಗಿದೆ. ಎಂಥ ಬಡವನಾದರೂ ಅವನ ಕೈಯಲ್ಲಿ ಸ್ಮಾರ್ಟ್ ಫೋನ್ ಅಂತೂ ಇದ್ದೇ ಇರತ್ತೆ. ಅಲ್ಲದೇ, ಇಂದಿನ...
- Advertisement -spot_img