Friday, July 10, 2026

Karnataka Tv

ಭಾರೀ ಮೊತ್ತಕ್ಕೆ “90” ಸೋಲ್ಡ್ ಔಟ್!!?

ಆಡಿಯೋ ಮಾರುಕಟ್ಟೆ ಪಾತಾಳದಲ್ಲಿದೆ ಎಂಬ ಹೊತ್ತಲ್ಲಿ, ಹಾಸ್ಯ ನಟ ಬಿರಾದಾರ್ ಅಭಿನಯದ "90 ಬಿಡಿ ಮನೀಗ್ ನಡಿ" ಸಿನಿಮಾದ ಹಾಡುಗಳು ಭಾರೀ ಮೊತ್ತಕ್ಕೆ ಸೋಲ್ಡೌಟ್ ಆಗಿದೆ!!. ಹೌದು! 'A2 ಮ್ಯೂಸಿಕ್' ಕಂಪೆನಿಯು ಚಿತ್ರತಂಡ ನಿರೀಕ್ಷಿಸದ ಭಾರೀ ಮೊತ್ತ ಕೊಟ್ಟು ಹಾಡುಗಳನ್ನ ಕೊಂಡುಕೊಂಡಿದೆ.! ಹಿರಿಯ ನಟ 'ವೈಜನಾಥ ಬಿರಾದಾರ್' ಅಭಿನಯದ ಐನೂರನೇ ಚಿತ್ರ ಎಂಬ ಸದ್ದಿನೊಂದಿಗೆ ತಣ್ಣಗೆ...

ತೆಲುಗು ನಿರ್ಮಾಪಕರಿಗೆ ಶಾಕ್ ನೀಡಿದ ಶ್ರೀನಿಧಿ ಶೆಟ್ಟಿ.!

ಚಿತ್ರರಂಗದಲ್ಲಿ ಸಾಕಷ್ಟು ನಟಿಯರು 2-3 ಕೋಟಿಗೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. ಇದೀಗ ಈ ವಿಚಾರದಲ್ಲಿ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ ಷಾಕಿಂಗ್ ವಿಚಾರವನ್ನು ನೀಡಿದ್ದಾರೆ. ಮಾಜಿ ಸುಪ್ರಾನ್ಯಾಷನಲ್‌, ಕೆಜಿಎಫ್‌ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಕೆಜಿಎಫ್‌ ಸಿನಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು ಕೆಜಿಎಫ್ ಚಿತ್ರದ ಮೂಲಕ. 'ಕೆಜಿಎಫ್-2' ಸಿನಿಮಾ ದೊಡ್ಡ ಹಿಟ್ ಆಗಿ, ಬಾಕ್ಸ್ ಆಫೀಸ್‌...

ಪಿಎಂ ಕೇರ್ಸ್ ಯೋಜನೆಗೆ ಮೋದಿ ಚಾಲನೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸ್ಕಾಲರ್ ಶಿಪ್.

ಕೋವಿಡ್ -19 ಸಾಂಕ್ರಾಮಿಕ ರೋಗದಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಂಡವರಿಗೆ ಬೆಂಬಲ ನೀಡುವ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಸ್ಕೀಮ್ ಅಡಿಯಲ್ಲಿ ಪ್ರಯೋಜನಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು. ನಾನು ಮಕ್ಕಳೊಂದಿಗೆ ಪ್ರಧಾನಿಯಾಗಿ ಮಾತನಾಡುತ್ತಿಲ್ಲ, ಆದರೆ ನಿಮ್ಮ ಕುಟುಂಬದ ಸದಸ್ಯನಾಗಿ ಮಾತನಾಡುತ್ತಿದ್ದೇನೆ. ಇಂದು ಮಕ್ಕಳೊಂದಿಗೆ ಇರಲು ನಾನು ತುಂಬಾ ನಿರಾಳನಾಗಿದ್ದೇನೆ. ಪಿಎಂ ಕೇರ್ಸ್ ಫಾರ್...

ಐಪಿಎಲ್ ಫೈನಲ್ ಫಿಕ್ಸ್ ಆಗಿತ್ತಾ ? ನೆಟ್ಟಿಗರ ಪ್ರಶ್ನೆ

ಅಹಮದಾಬಾದ್:ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡು ಮೊದಲ ಪ್ರಯತ್ನದಲ್ಲೆ 15ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಆದರೆ ಫೈನಲ್ ಪಂದ್ಯ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಗುಜರಾತ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೌದು ಐಪಿಎಲ್ ನ ಫೈನಲ್ ಪಂದ್ಯ ಫಿಕ್ಸಿಂಗ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.  ಹಾರ್ದಿಕ್ ಪಾಂಡ್ಯ ನೇತೃತ್ವದ...

UPSC ಫಲಿತಾಂಶ ಪ್ರಕಟ: ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ  ಇಂದು ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2021 ರ ಅಂತಿಮ ಫಲಿತಾಂಶಗಳನ್ನು ಮೇ 30ರ ಇಂದು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದಾಗಿದೆ. ಇಂದು ಪ್ರಕಟಗೊಂಡಂತ ಯುಪಿಎಸ್ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆಯ ಅವಿನಾಶ್ 31ನೇ Rank ಪಡೆದು, ಕರ್ನಾಟಕದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ....

Once Upon A Time in ‘ಜಮಾಲಿಗುಡ್ಡ’ ದ ರಿಲೀಸ್ ಡೇಟ್ ಫಿಕ್ಸ್.!

ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. 'ನಟ ರಾಕ್ಷಸ' ಎಂದೇ ಕರೆಸಿಕೊಳ್ಳುವ ಇವರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಇವರ ಹೊಸ...

ಜೂ.21ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ – ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಅರಮನೆ ಮೈದಾನದಲ್ಲಿ ಜೂನ್ 21 ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ...

ಕ್ರೇಜಿ ಸ್ಟಾರ್ ಹುಟ್ಟುಹಬ್ಬಕ್ಕೆ ‘ತ್ರಿವಿಕ್ರಮ’ ತಂಡದಿಂದ ವಿಶೇಷ ಗಿಫ್ಟ್.!

ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 61 ನೇ ವರ್ಷಕ್ಕೆ ಕಾಲಿಡುತ್ತಿರುವ ರವಿಚಂದ್ರನ್ ಅವರಿಗೆ 'ತ್ರಿವಿಕ್ರಮ' ಚಿತ್ರತಂಡ ವಿಶೇಷ ಉಡುಗೊರೆಯೊಂದನ್ನ ನೀಡಿದೆ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ 'ತ್ರಿವಿಕ್ರಮ' ಸಿನಿಮಾದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರವಿಚಂದ್ರನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ವಿಶೇಷ...

ಈ ಕಾಲೇಜಿನಲ್ಲಿ ಇಂದು ಬಿಕಾಂ ಪರೀಕ್ಷೆ ರದ್ದು.. ಕಾರಣ ಏನು ಗೊತ್ತಾ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆಯಬೇಕಿದ್ದ ಬಿ.ಕಾಂ ಪರೀಕ್ಷೆ ರದ್ದು. ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನಲೆ ಬಿ.ಕಾಂ ಪರೀಕ್ಷೆ ರದ್ದಾಗಿದ್ದು ಪರೀಕ್ಷಾ ಕೇಂದ್ರದಿಂದ ವಿಧ್ಯಾರ್ಥಿಗಳನ್ನು ಹೊರಗೆ ಕಳುಹಿಸಿಲಾಗಿದೆ. ಬಿಸಿಎ ಪದವಿ ಮ್ಯಾಥಮೆಟಿಕ್ಸ್ ಫೌಂಡೇಶನ್ ವಿಷಯ ಹಾಗೂ ಬಿ.ಕಾಂ ಪದವಿಯ ಪ್ರಿನ್ಸಿಪಾಲ್ ಆಫ್ ಮಾರ್ಕೆಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ‌.ಈ ಬಗ್ಗೆ...

ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ ಚಾಂಪಿಯನ್

ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್...

About Me

32568 POSTS
0 COMMENTS
- Advertisement -spot_img

Latest News

Jaipur Crime News: ಸರ್ಕಾರಿ ಕೆಲಸ ಮತ್ತು ಆಸ್ತಿ ಆಸೆಗಾಗಿ ಹೆತ್ತ ತಾಯಿಯನ್ನೇ ಮುಗಿಸಿದ ಪಾಪಿ ಮಗಳು

Jaipur Crime News: ಇತ್ತೀಚಿಗಿನ ಕಾಲದಲ್ಲಿ ಸುದ್ದಿ ಕೇಳ್ತಾ ಇದ್ರೆ, ನಿಜವಾದ ಕಲಿಗಾಲ ಶುರುವಗಿದೆ ಅಂತಾ ಅನ್ನಿಸುತ್ತಿದೆ. ಪ್ರಿಯಕರನಿಗಾಗಿ ವರನನ್ನು ಹತ್ಯೆ ಮಾಡೋದು, ಪ್ರಿಯತಮೆಗಾಗಿ ಪತ್ನಿಯನ್ನು...
- Advertisement -spot_img