Friday, July 10, 2026

Karnataka Tv

ಸದ್ಯದ ಟಾಪ್ ಟೆನ್ ನಟರಲ್ಲಿ ರಾಕಿಭಾಯ್ ಟಾಪ್ ೫ ನಲ್ಲೂ ಇಲ್ಲ.?

  ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...

ಮೂರು ಹೊತ್ತಿನ ಪತ್ನಿಯ ಮ್ಯಾಗಿ ಪ್ರೀತಿಗೆ ಬೇಸತ್ತು ಗಂಡ ಮಾಡಿದ್ದೇನು ಗೊತ್ತಾ.? ಈ ಸುದ್ದಿ ಓದಿ

ಮೈಸೂರು: ಒಂದೇ ಊಟ ತಿನ್ನದಕ್ಕೆ ತುಂಬಾ ಕಷ್ಟ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ದಿನಕ್ಕೊಂದು ಅಡುಗೆ. ಬೆಳಿಗ್ಗೆ ತಿಂಡಿಗೆ, ಮಧ್ಯಾಹ್ನ ಊಟಕ್ಕೆ ವೆರೈಟಿ ವೆರೈಟಿ ಐಟಂ ಇದ್ರೇ ಮಾತ್ರ ತಿನ್ನೋದಕ್ಕೂ ರುಚಿ. ಆದ್ರೇ.. ಇಲ್ಲೊಬ್ಬ ಪತ್ನಿ ಮಾತ್ರ ಬೆಳಿಗ್ಗೆ ತಿಡಿ, ಮಧ್ಯಾಹ್ನ ಊಟ, ರಾತ್ರಿ ಊಟಕ್ಕೂ ಮಾಡ್ತಾ ಇದ್ದದ್ದು ಮಾತ್ರ ಮ್ಯಾಗಿ.. ಈ ಪತ್ನಿಯ...

BREAKING NEWS: ಮೇ.31ಕ್ಕೆ ಡಿಕೆ ಶಿವಕುಮಾರ್ ವಿರುದ್ಧದ ಇಡಿ ವಿಶೇಷ ಕೋರ್ಟ್ ವಿಚಾರಣೆ ಮುಂದೂಡಿಕೆ

ನವದೆಹಲಿ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಸಲ್ಲಿಸಿದ್ದಂತ ಚಾರ್ಜ್ ಶೀಟ್ ಸಂಬಂಧದ ವಿಚಾರಣೆಯನ್ನು ಇಂದು ಇಡಿ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ಕೆಲ ವಿಚಾರಣೆಯ ಬಳಿಕ, ಪ್ರಕರಣದ ವಿಚಾರಣೆಯನ್ನು ಮೇ.31ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ. ಕಳೆದ ಎರಡು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ...

ಇನ್ನೂ ಏನು ಉಳಿದಿದೆ ಡಿಫ್ರೆಂಟಾಗಿ ಕೊಡೋಕೆ ರಿಯಲ್‌ಸ್ಟಾರ್..?

ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...

BREAKING NEWS: KGF ಬಾಬು ನಿವಾಸದ ಮೇಲೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಸ್ಕ್ರಾಪ್ ಉದ್ಯಮದಲ್ಲಿ ಹೆಸರುವಾಸಿಯಾಗಿರುವಂತ ಕೆಜಿಎಫ್ ಬಾಬು ನಿವಾಸ, ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವಂತ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ 4 ಇನ್ನೋವಾ ಕಾರುಗಳಲ್ಲಿ ಆಗಮಿಸಿದಂತ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಬಾಬು ಒಡೆತನದ ರುಕ್ಸಾನಾ ಪ್ಯಾಲೇಸ್...

ಜೂನ್ 10 ಕ್ಕೆ ‘777 ಚಾರ್ಲಿ’ ರಿಲೀಸ್; ಸಿನಿಮಾ ವಿತರಿಸಿದ ಪರಭಾಷಾ ನಟರು.!

ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಜೂನ್ 10 ರಂದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ಇನ್ನು ಸಿನಿಮಾ ತನ್ನ ಟ್ರೇಲರ್ ನಿಂದ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ...

ಮೇ ೨೯ರ ಅಂಬಿ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಷ್ ಕೊಡ್ತಾರೆ ಗುಡ್‌ನ್ಯೂಸ್..!

ಅಭಿಷೇಕ್ ಅಂಬರೀಷ್ ಕೈಯ್ಯಲ್ಲಿದೆ ೨ ದೊಡ್ಡ ದೊಡ್ಡ ಸಿನಿಮಾ, ಈ ನಡುವೆ ಮದ್ದೂರು ಚುನಾವಣೆಗೂ ಮಂಡ್ಯದ ಗಂಡು ಅಂಬಿ ಪುತ್ರ ರೆಡಿಯಾಗ್ತಿದ್ದಾರೆ. ಹೀಗೆ ಹಲವು ವಿಷಯಗಳ ರೆಬೆಲ್ ಫ್ಯಾಮಿಲಿ ಸುತ್ತ ಓಡಾಡ್ತಿವೆ. ಇದೆಲ್ಲಾ ನಿಜಾನಾ..? ಅಭಿಷೇಕ್ ಮಾಡ್ತಿರೋ ಬಿಗ್ ಸಿನಿಮಾಗಳ್ಯಾವುದು ಈ ಸ್ಟೋರಿ ನೋಡಿ.. ನಾಳೆ ರೆಬೆಲ್‌ಸ್ಟಾರ್ ಅಂಬರೀಷ್ ಹುಟ್ಟುಹಬ್ಬ. ಈ ಹುಟ್ಟುಹಬ್ಬದ ಜೋಷಲ್ಲಿ ಅಂಬಿ...

‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಶೂಟಿಂಗ್ ಸ್ಪಾಟ್ ಗೆ ‘ಡಾಲಿ’ ದಿಢೀರ್ ಭೇಟಿ.!

ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಡಾಲಿ ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿಯೇ ಇವರಿಗೆ 'ಡಾಲಿ' ಎಂಬ ಹೆಸರು ಬಂದದ್ದು. ಅದಷ್ಟೇ ಅಲ್ಲದೆ 'ಪುಷ್ಪ'...

12 ಕಿ.ಮೀ ಉದ್ದದ ರಸ್ತೆಗೆ ಅಪ್ಪು ಹೆಸರಿನ ನಾಮಫಲಕ ಅಳವಡಿಕೆ.!

ಅಪ್ಪು ಅವರು ಕನ್ನಡ ಚಿತ್ರರಂಗದ ಅದ್ಬುತ ಕಲಾವಿದ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದು, ಇನ್ನೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಂತರ ಪುನೀತ್ ಅವರು 'ಅಪ್ಪು' ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕನಟನಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು. ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಮ್ಮನ ಅಗಲಿದ ಬಳಿಕ ಅಪ್ಪು...

ಯಶ್ ಮತ್ತೊಂದು ಸಿನಿಮಾ ತೆಲುಗಿಗೆ ಡಬ್ ಆಗಿ ರಿಲೀಸ್ ಆಗ್ತಿದೆ.!

ರಾಕಿಂಗ್ ಸ್ಟಾರ್ ಯಶ್ ಒಬ್ಬ ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತರಂಗಕ್ಕೆ ಸಾಕಾಷ್ಟು ಹಿಟ್ ಸಿನಿಮಾಗಳನ್ನ ನೀಡಿ ಪ್ರೇಕ್ಷಕರನ್ನ ರಂಜಿಸಿದ್ದಾರೆ. ಇದೀಗ ಇವರ 'ಕೆಜಿಎಫ್-೨' ಸಿನಿಮಾ ನಂತರ ಯಶ್ ಈಗ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಾ ಇದ್ದಾರೆ. 'ಕೆಜಿಎಫ್' ಸರಣಿ ಸಿನಿಮಾಗಳ ಬಳಿಕ ಯಶ್ ಬೇಡಿಕೆ ಹೆಚ್ಚಾಗಿದೆ. ಇನ್ನು...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img