Friday, July 10, 2026

Karnataka Tv

ಕೋಡಿಹಳ್ಳಿ ಚಂದ್ರಶೇಖರ್ ಬಂಧಿಸುವಂತೆ ರೈತ ಮುಖಂಡರ ಆಕ್ರೋಶ.!

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಗಡಿಪಾರು ಮಾಡುವುದಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಿಗ್ಗೆ 11 ಗಂಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಬಾಗ ಜಿಲ್ಲಾಧ್ಯಕ್ಷ ಶ್ರೀ ಎ ಎಲ್ ಕೆಂಪುಗೌಡರವರ ನೇತೃತ್ವದಲ್ಲಿ ಡೋಂಗಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ರವರು ಪ್ರತಿಭಟನೆ ನಡೆಸಿದರು. ಕೃಷಿಕಾರ್ಮಿಕರ ಹೆಸರಿನಲ್ಲಿ ಮಾಡಿರುವಂತಹ ಮೋಸ, ವಂಚನೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿ, ಹಣವನ್ನು ತನಿಖೆ ನಡೆಸಿ ಕೂಡಲೇ...

ನಿರ್ದೇಶಕ ಗೀತಕೃಷ್ಣ ವಿವಾದಾತ್ಮಕ ಹೇಳಿಕೆಗೆ ಶಿವಣ್ಣ ಖಡಕ್ ಪ್ರತಿಕ್ರಿಯೆ.!

ತೆಲುಗು ನಿರ್ದೇಶಕ ಗೀತಕೃಷ್ಣ ‘ಸ್ಯಾಂಡಲ್‌ವುಡ್ ಇಂಡಸ್ಟ್ರೀ ಡರ್ಟಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಶಿರಸಿಯಲ್ಲಿ ಈ ಹೇಳಿಕೆ ಕುರಿತಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘’ಯಾರೋ ಏನೋ ಹೇಳಿದರೂ ಎಂದು ಕೇಳುವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಎಂದು ಜಗತ್ತಲ್ಲಿ ಪ್ರೂವ್ ಆಗಿದೆ’’ ಎಂದು ಶಿವರಾಜ್ ಕುಮಾರ್ ತಿರುಗೇಟು ನೀಡಿದ್ದಾರೆ. ‘ಕೆಜಿಎಫ್-2’ ಸಿನಿಮಾದಿಂದ...

೬ ವರ್ಷ ೭ ತಿಂಗಳು ಐ.ಸಿ.ಯುನಲ್ಲಿದ್ದ ರೋಗಿಗೆ ಬಂದ ಬಿಲ್ ಕೇಳಿದ್ರೆ ಮೂರ್ಚೆ ಹೋಗ್ತೀರಾ..!

ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...

ಭಾರಿ ಮಳೆಗೆ ಮಾವಿನ ಬೆಳೆ ನಾಶ; ಕಂಗಾಲಾದ ರೈತ.!

ಅಕಾಲಿಕ ಮಳೆಯಿಂದಾಗಿ ಈ ಬಾರೀಯೂ ಕೂಡ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಕಳೆದ ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಮೇತ ಸುರಿದ ಭಾರೀ ಮಳೆ ಮಾವಿನ ಬೆಳೆಯನ್ನೇ ನಾಶಪಡಿಸಿದೆ. ರಾಯಚೂರು ಜಿಲ್ಲೆಯಾದ್ಯಂತ ಅಪಾರ ಪ್ರಮಾಣದಲ್ಲಿ ಮಾವು ಹಾನಿಯಾಗಿದೆ. ಅದ್ರಲ್ಲೂ ರಾಯಚೂರು ತಾಲ್ಲೂಕಿನ ಕೊರವಿಹಾಳ ಗ್ರಾಮದಲ್ಲೇ ಹೆಚ್ಚಿನ ನಷ್ಟವಾಗಿದೆ. ಕೊರವಿಹಾಳ ಗ್ರಾಮ, ತೆಲಂಗಾಣ ಗಡಿಯಲ್ಲಿರೊ ರಾಜ್ಯದ ಕೊನೆ ಗ್ರಾಮವಾಗಿದ್ದು,...

ವ್ಹೀಲ್ ಚೇರ್ ರೋಮಿಯೋನ ನೋಡದಿದ್ರೆ ಖಂಡಿತಾ ಮಿಸ್ ಮಾಡ್ಕೋತೀರ..!

  ವ್ಹೀಲ್ ಚೇರ್ ರೋಮಿಯೋನ ನೋಡದಿದ್ರೆ ಖಂಡಿತಾ ಮಿಸ್ ಮಾಡ್ಕೋತೀರ..! ಒಬ್ಬ ರಿವ್ಯೂ ಕೊಡೋಕೆ ಬಂದ ವ್ಯಕ್ತಿ, ಕೆಜಿಎಫ್ ಚೆನ್ನಾಗಿತ್ತು ಸರ್, ಅದು ಬೇರೇ ಸ್ಟೆöÊಲ್ ಸಿನಿಮಾ ಹಂಗೇ ರ‍್ಬೇಕು ಅನ್ಕೋಬೇಡಿ. ಈ ಸಿನಿಮಾ ಬಂದು ನೋಡಿ, ನಾನಂತೂ ಮತ್ತೊಂದ್ಸಾರಿ ಫ್ಯಾಮಿಲಿ ಜೊತೆ ಥಿಯೇಟರ್‌ಗೆ ಬಂದು ಸಿನಿಮಾ ನೋಡ್ತೀನಿ ಅಂತ ಹೇಳ್ತಾ ರೋಮಿಯೋನನ್ನು ಕೊಂಡಾಡ್ತಿದ್ದ. ಮತ್ತೊಬ್ಬರು ನನ್ನ...

ಊಟದ ನಂತರ ಟೀ ಕುಡಿದರೆ ಆಗುವ ಪರಿಣಾಮ ತಿಳಿಯಿರಿ.!

ದಿನವನ್ನು ಶುರು ಮಾಡಲು ಅಥವಾ ಇಡೀ ದಿನದ ಆಯಾಸವನ್ನು ನಿವಾರಿಸಲು ಟೀ ಮೊರೆ ಹೋಗುವ ಹಲವು ಜನರಿದ್ದಾರೆ. ಹಾಗಾಗಿ ಈ ಅಭ್ಯಾಸವನ್ನು ಇಂದಿನಿಂದಲೇ ಬದಲಾಯಿಸಿ. ಯಾಕಂದ್ರೆ ಟೀಯಲ್ಲಿರುವ ಕೆಫೀನ್ ದೇಹದಲ್ಲಿ ಕಾರ್ಟಿಸೋಲ್ ಅಥವಾ ಸ್ಟೀರಾಯ್ಡ್ ಹಾರ್ಮೋನ್ ಅನ್ನು ಹೆಚ್ಚಿಸುವ ಮೂಲಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಅದರಲ್ಲೂ ಕಾಫಿ ಕುಡಿಯುವವರ ಸಂಖ್ಯೆಗಿಂತ, ಚಹಾ ಕುಡಿಯುವ ಮಂದಿ...

ಜಾಕ್ವೆಲಿನ್ ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ.!

ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಒಬ್ಬ ಹೆಸರಾಂತ ನಟ, ನಿರ್ದೇಶಕ, ನಿರ್ಮಾಪಕ, ಕಥೆ, ಚಿತ್ರಕಥೆಗಾರ, ವಿತರಕ, ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ. ಇವರು ಕನ್ನಡ ಭಾಷೆಯಲ್ಲಿ ಅಷ್ಟೇ ಅಲ್ಲದೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಗಳಲ್ಲೂ ಕೂಡ ನಟಿಸಿದ್ದಾರೆ. ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಟ್ವಿಟ್ಟರ್‌ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ಆಕ್ಟೀವ್ ಆಗಿರುವ ಕಿಚ್ಚ...

ಇಂದು ಆರ್ಸಿಬಿ, ರಾಜಸ್ಥಾನ ಕ್ವಾಲಿಫೈಯರ್ ಫೈಟ್

ಅಹಮದಾಬಾದ್: ಕಳೆದ ವಾರ ರಾಜಸ್ಥಾನ ರಾಯಲ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿತ್ತು. ಡೆಲ್ಲಿ ವಿರುದ್ಧ ಗೆದ್ದ ಮುಂಬೈ, ಆರ್ಸಿಬಿಗೆ  ಪ್ಲೇ ಆಫ್ ಪ್ರವೇಸಿಸುವಂತೆ ಅವಕಾಶ ಮಾಡಿಕೊಟ್ಟಿತ್ತು. ಮೊನ್ನೆ ಎಲಿಮಿನೇಟರ್ನಲ್ಲಿ ಬಲಿಷ್ಠ ಲಕ್ನೊ ವಿರುದ್ಧ ಗೆದ್ದು ಕ್ವಾಲಿಫೈಯರ್ 2ರಲ್ಲಿ 14 ರನ್ ಗಳಿಂದ ಗೆದ್ದುಕೊಂಡಿತು. ಇಂದು ನಡೆಯುವ 2ನೇ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದು...

ಕರಣ್ ಜೋಹರ್‌ ಬರ್ತ್ ಡೇ ಪಾರ್ಟಿಯಲ್ಲಿ ದಕ್ಷಿಣ ಭಾರತದ ಕಲಾವಿದರು ಭಾಗಿ.!

ಕರಣ್ ಜೋಹರ್‌ ಬಾಲಿವುಡ್‌ನ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ನಿರೂಪಕನಾಗಿ ಕೆಲಸ ಮಾಡುತ್ತ ಜನಪ್ರಿಯರಾಗಿದ್ದಾರೆ. ಅದಷ್ಟೇ ಅಲ್ಲದೆ ಬಾಲಿವುಡ್‌ನಲ್ಲಿ ಸ್ಟಾರ್ ಕಿಡ್‌ಗಳನ್ನು ಲಾಂಚ್‌ ಮಾಡುವುದರಲ್ಲಿ ಕರಣ್ ಸಖತ್ ಫೇಮಸ್‌. ಇದೆಲ್ಲದರ ಜೊತೆಗೆ ಅನೇಕ ಹಿಟ್ ಸಿನಿಮಾಗಳನ್ನು ಕೂಡ ನಿರ್ದೇಶಿಸಿದ್ದಾರೆ ಹಾಗು ನಿರ್ಮಿಸಿದ್ದಾರೆ. ಕರಣ್‌ಗೆ ತಮ್ಮ 50ನೇ ವರ್ಷದ ಜನ್ಮದಿನವನ್ನು ಮೇ 25 ರಂದು ಆಚರಿಸಿಕೊಂಡರು. ಕರಣ್...

‘ಕ್ಷೇತ್ರಪತಿ’ ಗೆ ಸಾಥ್ ನೀಡಿದ ‘ಡಾಲಿ’.!

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಇವರು ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಬಹಳ ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿ 'ಡಾಲಿ' ಎಂಬ ಹೆಸರಿನಿಂದ ನಟ ಧನಂಜಯ ಜನಪ್ರಿಯರಾದರು. ಅದಷ್ಟೇ ಅಲ್ಲದೆ...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img