Friday, July 10, 2026

Karnataka Tv

ಇದರಲ್ಲಿ ಮಾಟ-ಮಂತ್ರ, ಬ್ಲ್ಯಾಕ್ ಮ್ಯಾಜಿಕ್ ಅಂತ ಏನು ಇಲ್ಲ

  "ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನನ್ನನ್ನು ಪತ್ರಕರ್ತ...

ಶಿವಮೊಗ್ಗ: ಜಿ+ ಮಾದರಿ ಆಶ್ರಯ ಮನೆ ಹಂಚಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ಶಿವಮೊಗ್ಗ : ನಗರದ ಗೋಪಿಶೆಟ್ಟಿ ಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ರಾಜೀವ್‍ಗಾಂಧಿ ಗ್ರಾಮೀಣ ನಿಗಮ, ಬೆಂಗಳೂರು ಇವರ ಆದೇಶದಂತೆ ನಗರ ಆಶ್ರಯ ಸಮಿತಿ ತೀರ್ಮಾನಿಸಿರುವ ಪ್ರಕಾರ ಜಿ+ ಮಾದರಿಯ ಮನೆಗಳನ್ನು ಶಿವಮೊಗ್ಗ ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು Shivamoggacitycorp.org ಜಾಲತಾಣದ...

ತೂಕ ಇಳಿಸಲು ಈ ಸೂಪ್ ಗಳನ್ನ ಬಳಸಿ.!

ಸಾಮಾನ್ಯವಾಗಿ ಫಿಟ್ ಆಂಡ್ ಸ್ಲಿಮ್ ಆಗಿ ಇರಬೇಕೆಂಬ ಆಸೆ ಎಲ್ಲರಲ್ಲೂ ಸಹ ಇರುತ್ತದೆ. ಆದರೆ ಇನ್ನೇನು ಮಳೆಗಾಲ ಶುರುವಾಗುತ್ತಿದ್ದು, ಬಿಸಿ ಬಿಸಿ ಎಣ್ಣೆಯಲ್ಲಿ ಕರಿದ ತಿನಿಸುಗಳಿಂದ ನಮ್ಮ ಮನಸ್ಸು ಜಾರುವುದು ಸರ್ವೇ ಸಾಮಾನ್ಯ. ಆದರೆ ಎಣ್ಣೆಯಲ್ಲಿ ಕರಿದ ತಿನಿಸುಗಳನ್ನ ಸೇವಿಸಿದರೆ ಬೊಜ್ಜು ಹೆಚ್ಚಾಗಿ ತೂಕ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಬಿಸಿಯಾಗಿರುವ ಸೂಪ್‌ಗಳನ್ನು ಕುಡಿಯಬಹುದು. ಹಾಗಿದ್ರೆ...

ಶಿವಮೊಗ್ಗ: ರಂಗಶಿಕ್ಷಣ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಸ್ಥಾಪಿಸಿರುವ ಭಾರತೀಯ ರಂಗವಿದ್ಯಾಲಯ ಸಂಸ್ಥೆಯು ಪ್ರತಿ ವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸನ್ನು ನಡೆಸುತ್ತಿದ್ದು ಪ್ರಸ್ತುತ 2022-23 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಯು ಕನಿಷ್ಟ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ಅರ್ಜಿ ಸಲ್ಲಿಸಲು...

ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಎಂಆರ್ ಟಿ ಮ್ಯೂಸಿಕ್ ಗೆ ಗೋಲ್ಡ್ ಅವಾರ್ಡ್

  https://www.youtube.com/watch?v=3FbqwNW1P_Eಪ್ರಶಸ್ತಿಗಳು ಸುಮ್ಮನೆ ಹುಡುಕಿ ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮ ಬೇಕು. ಇಲ್ಲೀಗ ಹೇಳ ಹೊರಟಿರುವ ವಿಷಯ, ಲಹರಿ‌ ಮ್ಯೂಸಿಕ್ ಸಂಸ್ಥೆಗೆ ಹುಡುಕಿ ಬಂದ ಪ್ರಶಸ್ತಿ. ಹೌದು, ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂತು. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಬಂತು. ಈಗ...

ವಿದೇಶಗಳಲ್ಲಿ “ವೀರ ಕಂಬಳ” ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ

  ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ "ಕಂಬಳ'ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ....

JDS ಪಕ್ಷದ ಕಚೇರಿಯಲ್ಲಿ ಗಂಗಾ ಪೂಜೆ, ಹೋಮ: ಬ್ರಹ್ಮ ಕಳಸಕ್ಕೆ ಪವಿತ್ರ ಜಲ ತುಂಬಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜನತಾ ಜಲಧಾರೆ ಗಂಗಾ ರಥಯಾತ್ರೆ ಅಂಗವಾಗಿ ರಾಜ್ಯದ ಎಲ್ಲ ಜೀವನದಿ ಹಾಗೂ ಉಪ ನದಿಗಳಿಂದ ಸಂಗ್ರಹ ಮಾಡಿದ ಪವಿತ್ರ ಗಂಗಾ ಜಲದ ಕಳಸ ಪ್ರತಿಷ್ಠಾಪನೆಯ ಮಹಾಪೂಜೆ ಹಾಗೂ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮ ಇಂದು ಶಾಸ್ತ್ರೋಕ್ತವಾಗಿ ನಡೆಯಿತು. ಜೆಡಿಎಸ್‍ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇರಿಸಿರುವ ಬೃಹತ್ ಬ್ರಹ್ಮ ಕಳಸಕ್ಕೆ ಪಂಡಿತ ಡಾ.ಭಾನುಪ್ರಕಾಶ್ ಶರ್ಮ ನೇತೃತ್ವದ...

ಮೋದಿ ಪ್ರಧಾನಿಯಾಗಿ ೮ ವರ್ಷ : ಮೋದಿ ಆಡಳಿತ ತೃಪ್ತಿ ಕೊಟ್ಟಿದ್ಯಾ..?

  ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ‘ಚಿನ್ನಾರಿ ಮುತ್ತ’.!

ಕನ್ನಡ ಚಿತ್ರರಂಗದಲ್ಲಿನ ಜನಪ್ರಿಯ ನಟರಲ್ಲಿ ವಿಜಯ ರಾಘವೇಂದ್ರ ಕೂಡ ಒಬ್ಬರು. ಇವರು 'ಚಿನ್ನಾರಿ ಮುತ್ತ' ಚಿತ್ರದಲ್ಲಿ ಬಾಲನಟನಾಗಿ ನಟಿಸಿ ಮನೆ ಮಾತಾದರು. ಹಾಗೂ ಈ ಸಿನಿಮಾಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇಂದು ಕನ್ನಡ ಚಿತ್ರರಂಗದ 'ಚಿನ್ನಾರಿ ಮುತ್ತ' ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಾಲೆಗೆ ಹೋಗುವ ಸಮಯದಲ್ಲಿ ಮೇಕಪ್ ಹಚ್ಚಿ ಸಿನಿಮಾಗಳಲ್ಲಿ ಮಿಂಚಿ, ವಿಭಿನ್ನವಾದ ಪಾತ್ರಗಳ ಮೂಲಕ ಗಮನಸೆಳೆದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ...

ಹಾಕಿ ಏಷ್ಯಾ ಕಪ್: ಇಂಡೋನೇಷ್ಯಾ ಎದುರು ಭಾರತಕ್ಕೆ  ಅಗ್ನಿ ಪರೀಕ್ಷೆ 

ಜಕಾರ್ತಾ(ಇಂಡೋನೇಷ್ಯಾ) :  ಹಾಲಿ ಚಾಂಪಿಯನ್ ಭಾರತ ತಂಡ ನಾಕೌಟ್ ಹಂತಕ್ಕೆ ಹೋಗಬೇಕಿದ್ದಲ್ಲಿ  ಇಂದು ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ  ಮಟದಲ್ಲಿ  ಗೆಲುವು ಸಾಸಬೇಕಿದೆ.  ಜೊತೆಗೆ  ಜಪಾನ್ ತಂಡ ಪಾಕಿಸ್ಥಾನ ತಂಡವನ್ನು ಸೋಲಿಸಬೇಕಿದೆ. ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ ಮಟ್ಟದಲ್ಲಿ  ಗೆಲುವು ದಾಖಲಿಸಿದರೂ ನಾಕೌಟ್ ಹಂತಕ್ಕೆ ಹೋಗುವ ಖಾತರಿ ಇಲ್ಲ. ಭಾರತದ ಆಸೆ ಜೀವಂತವಾಗಿರಬೇಕಿದ್ದಲ್ಲಿ ಜಪಾನ್ ಪಾಕ್...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img