Thursday, July 9, 2026

Karnataka Tv

ಎರಡನೆ ಕ್ವಾಲಿಫಯರ್ ಗೆ ಆರ್ಸಿಬಿ ಲಗ್ಗೆ

ಕೋಲ್ಕತ್ತಾ : 15ನೇ ಆವೃತ್ತಿಯ ಐಪಿಎಲ್ನಲ್ಲಿ  ಆರ್ಸಿಬಿ ಕ್ವಾಲಿಫೈಯರ್ 2ಕ್ಕೆ ಪ್ರವೇಶ ಮಾಡಿದೆ. ಬುಧವಾರ ಲಕ್ನೊ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (0) ಅವರನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ...

4 ಭಾಷೆಯಲ್ಲಿ ರಶ್ಮಿಕಾ ಹೊಸ ಸಿನಿಮಾ ರಿಲೀಸ್; ಆದರೆ ಕನ್ನಡಲ್ಲಿ ಮಾತ್ರ ರಿಲೀಸ್ ಆಗ್ತಿಲ್ಲ.!

ರಶ್ಮಿಕಾ ಮಂದಣ್ಣ ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ 'ಕಿರಿಕ್ ಪಾರ್ಟಿ' ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ಇವರನ್ನ ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ. ಕಿರಿಕ್ ಪಾರ್ಟಿ ನಂತರ...

ಹುಬ್ಬಳ್ಳಿ ಅಪಘಾತ ಪ್ರಕರಣ: ಇಂದು ಮತ್ತೋರ್ವ ಚಿಕಿತ್ಸೆ ಫಲಿಸದೇ ಸಾವು, 11ಕ್ಕೇರಿದ ಮೃತರ ಸಂಖ್ಯೆ

ಧಾರವಾಡ: ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದಂತ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಬಾಡ ಬಳಿಯಲ್ಲಿ ಮೇ.20ರಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಪ್ರಕರಣದಲ್ಲಿ ನಿನ್ನೆ ಚಿಕಿತ್ಸೆ ಫಲಿಸದೇ ಬಾಲಕನೊಬ್ಬ ಸಾವನ್ನಪ್ಪಿದ್ದನು. ಈ ಬಳಿ ಇಂದು ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಹೀಗಾಗಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮೇ.20ರಂದು ಧಾರವಾಡದ ಬಾಡ ಬಳಿಯಲ್ಲಿ...

ಎಕ್ಕ ಸಕಾ ರಕ್ಕಮ್ಮ ಎಲ್ಲಾ ಕಡೆ ಕಿಕ್ಕಮ್ಮಾ..!

ನಮ್ಮ ಕಿಚ್ಚನ ವಿಕ್ರಾಂತ್ ರೋಣಾ ಕಿಕ್ಕು ಇಂಡಿಯಾದಲ್ಲೇ ಹವಾ ಎಬ್ಬಿಸಿದೆ. ದಿನಕ್ಕೊಂದು ಭಾಷೆಯಲ್ಲಿ ಬಿಡುಗಡೆಯಾಗ್ತಿರೋ ರಾ ರಾ ರಕ್ಕಮ್ಮ ಹಾಡು ಮಿಲಿಯನ್‌ಗಟ್ಟಲೆ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಅವರೇ ಲಿರಿಕ್ಸ್ ಬರೆದ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳುಕಿಸಿರೋ ಹಾಡು ಈಗ ದೇಶದ ಐದು ಭಾಷೆಗಳಲ್ಲಿ ರ‍್ತಿದೆ. ಸದ್ಯ ಕನ್ನಡ ಹಿಂದಿ ತೆಲುಗಿನಲ್ಲಿ...

ವಿಧಾನ ಪರಿಷತ್ ಚುನಾವಣೆ: 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗಾಗಿ ಬಿಜೆಪಿಯಿಂದ ನಾಲ್ವರು, ಕಾಂಗ್ರೆಸ್ ನಿಂದ ಇಬ್ಬರು ಹಾಗೂ ಜೆಡಿಎಸ್ ನಿಂದ ಒಬ್ಬರು ಅಭ್ಯರ್ಥಿಗಳು ಸಲ್ಲಿಸಿರುವಂತ ನಾಮಪತ್ರಗಳು ಕ್ರಮ ಬದ್ಧವಾಗಿದೆ. 7 ಸ್ಥಾನಗಳಿಗೆ 7 ಅಭ್ಯರ್ಥಿಗಳಷ್ಟೇ ನಾಮಪತ್ರ ಸಲ್ಲಿಸಿರೋ ಕಾರಣದಿಂದಾಗಿ, ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಅಧಿಕೃತವಾಗಿ ಚುನಾವಣಾಧಿಕಾರಿಗಳು ಘೋಷಿಸೋದು ಮಾತ್ರವೇ ಬಾಕಿ...

ವೇಶ್ಯೆ ಪಾತ್ರದಲ್ಲಿ ನಟಿ ಮಯೂರಿ.!

'ಅಶ್ವಿನಿ ನಕ್ಷತ್ರ' ಧಾರಾವಾಹಿಯ ಮೂಲಕ ನಟಿ ಮಯೂರಿ ಕಿರುತೆರೆಗೆ ಎಂಟ್ರಿ ಕೊಟ್ಟು ಎಲ್ಲರ ಮನೆ ಮಾತಾದರು. ನಂತರ 'ಕೃಷ್ಣ ಲೀಲಾ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದರು. ಹಾಗೆಯೆ ಈ ಸಿನಿಮಾ ಇವರಿಗೆ ದೊಡ್ಡ ಬ್ರೇಕ್ ನೀಡಿತು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆಯಾದ ಮೇಲೆ ನಟನೆಯಿಂಯ ಬ್ರೇಕ್...

BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತ ಸಂಕಷ್ಟ: ಇಡಿ ಅಧಿಕಾರಿಗಳಿಂದ ಕೋರ್ಟ್ ಗೆ ಹೊಸ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. 2019ರ ಪ್ರಕರಣ ಸಂಬಂಧ, ಎರಡೂವರೆ ವರ್ಷದ ಬಳಿಕ ಅವರ ವಿರುದ್ಧ ದೆಹಲಿಯ ವಿಶೇಷ ಕೋರ್ಟ್ ಗೆ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ಈಗ ಮತ್ತೆ ಇಡಿ ಸಂಕಷ್ಟ ಶುರುವಾಗಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ...

ಗರ್ಭಿಣಿಯಾದ ತಾರಾ ಅನುರಾಧ; ಫೋಟೋ ವೈರಲ್!

ನಟಿ ತಾರಾ ಅನುರಾಧ ‘ತುಳಸಿದಳ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡರು. ಬಳಿಕ ‘ಆನಂದ್’, ‘ಗುರಿ’, ‘ಮನೆಯೇ ಮಂತ್ರಾಲಯ’, ‘ರಣರಂಗ’, ‘ಡಾಕ್ಟರ್ ಕೃಷ್ಣ’, ‘ಉಂಡು ಹೋದ ಕೊಂಡು ಹೋದ’, ‘ಬೆಳ್ಳಿ ಕಾಲುಂಗುರ’, ‘ಮುಂಜಾನೆಯ ಮಂಜು’, ‘ಮುದ್ದಿನ ಮಾವ’, ‘ಸಿಪಾಯಿ’, ‘ಕಾನೂರು ಹೆಗ್ಗಡತಿ’, ‘ಹಸೀನಾ’, ‘ಸೈನೈಡ್’, ‘ಈ ಬಂಧನ’, ‘ಶ್ರಾವಣಿ ಸುಬ್ರಮಣ್ಯ’, ‘ಹೆಬ್ಬೆಟ್ ರಾಮಕ್ಕ’, ‘ಬಡವ ರಾಸ್ಕಲ್’...

ಶಿವಮೊಗ್ಗ: ಅರೆಕಾಲಿಕ ವರದಿಗಾರರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಿಗೆ ಅರೆಕಾಲಿಕ ವರದಿಗಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಯು ಪಿ.ಜಿ ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದ್ದು, 24 ರಿಂದ 45 ವಯೋಮಿತಿಯಲ್ಲಿರಬೇಕು. ಕನಿಷ್ಟ 02 ವರ್ಷಗಳ ಮಾಧ್ಯಮ ಅನುಭವ ಇರಬೇಕು. ಜಿಲ್ಲಾ ಮುಖ್ಯ...

ಸಮಾಜ ಕಲ್ಯಾಣ ಇಲಾಖೆಯಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಗಳ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಪ್ರತಿಭಾವಂತ ಪರಿಶಿಷ್ಟ ಜಾತಿ 35 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಮೇ 23 ರಿಂದ...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img