Thursday, July 9, 2026

Karnataka Tv

BREAKING: ಕಾಂಗ್ರೆಸ್ ಪಕ್ಷಕ್ಕೆ ಕಪಿಲ್ ಸಿಬಲ್ ರಾಜೀನಾಮೆ: ಎಸ್ಪಿ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

ನವದೆಹಲಿ:  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್ ಅವರ ಸಮ್ಮುಖದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಬುಧವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು ಮತ್ತು ಅವರು ಮೇ 16 ರಂದು ಕಾಂಗ್ರೆಸ್ ತೊರೆದಿದ್ದಾರೆ ಎಂದು ಹೇಳಿದರು. ಅವರು ಸ್ವತಂತ್ರ...

ಶ್ರುತಿ ಹಾಸನ್ ಗೆ ಮದುವೆ ಅಂದ್ರೆ ಭಯ ಆಗುತ್ತಂತೆ.!

ಖ್ಯಾತ ತಮಿಳು ನಟ `ಕಮಲ್ ಹಾಸನ್' ಅವರ ಪುತ್ರಿ ಶೃತಿ ಹಾಸನ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕ ನಟಿ ಮತ್ತು ಹಿನ್ನಲೆ ಗಾಯಕಿ. ಹಲವಾರು ತಮಿಳು ಚಿತ್ರಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ `ಪೃಥ್ವಿ' ಚಿತ್ರದಲ್ಲಿ ಒಂದು ಹಾಡನ್ನು ಕೂಡ ಹಾಡಿದ್ದಾರೆ. ನಟಿ ಶ್ರುತಿ ಹಾಸನ್, ಸಂತನು ಹಜಾರಿಕ...

ಕೋವಿಡ್ ನಿಯಮ ಉಲ್ಲಂಘನೆ ಕೇಸ್: ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುಡುಗು

ಬೆಂಗಳೂರು: ಕೋವಿಡ್ ನಿಯಮಾವಳಿ ಉಲ್ಲಂಘನೆ ವಿಚಾರವಾಗಿ ನಮ್ಮೆಲ್ಲ ನಾಯಕರಿಗೆ ಸಮನ್ಸ್ ಬಂದಿದ್ದು, ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ಕೇವಲ ಕಾಂಗ್ರೆಸ್ ಪಕ್ಷದವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದೆ. ಬಿಜೆಪಿ ನಾಯಕರು ಹಾಗೂ ಸಚಿವರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರೂ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ...

ಅದ್ದೂರಿಯಾಗಿ ಬಂದಿದೆ “ವೀರ ಕಂಬಳ”..!

ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...

17 ವರ್ಷ ಡೇಟ್ ಮಾಡಿದ ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಿರ್ದೇಶಕ.!

ಪ್ರೀತಿ ಮಾಡಿ, ಮಕ್ಕಳು ಹುಟ್ಟಿ ದಶಕಗಳ ನಂತರದಲ್ಲಿ ಮದುವೆಯಾದರೆ ಹೇಗಿರುತ್ತದೆ ಎಂದರೆ ಇದೆಲ್ಲ ಸಿನಿಮಾದಲ್ಲಿ ಮಾತ್ರ ನಡೆಯುತ್ತದೆ, ನಿಜ ಜೀವನದಲ್ಲಿ ಸಾಧ್ಯವೇ ಇಲ್ಲ ಎಂದು ಕೆಲವರು ಹೇಳಬಹುದು. ಆದರೆ ಇದನ್ನು ಸಿನಿಮಾದಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲಿ ನಡೆಯುತ್ತದೆ ಎಂದು ನಿರ್ದೇಶಕ ಹನ್ಸಲ್ ಮೆಹ್ತಾ ತೋರಿಸಿಕೊಟ್ಟಿದ್ದಾರೆ. ಹನ್ಸಲ್ ಮೆಹ್ತಾ ಮತ್ತು ಸಫೀನಾ ಹುಸೇನ್ ಹದಿನೇಳು ವರ್ಷಗಳಿಂದ ಡೇಟ್...

ಮಾದಕ ಕಂಠದ ಸಂಗೀತ ಸಾಧಕಿ ಮಂಜುಳಾ ಗುರುರಾಜ್..!

  ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ. ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...

ಉಪ್ಪಿಟ್ಟು ಸೇವಿಸಿ ಆರೋಗ್ಯವಾಗಿರಿ.!

ಉಪ್ಪಿಟ್ಟು ಅಂದರೆ ಹೆದರಿಕೊಂಡು ದೂರ ಹೋಗುವವರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಹಾಗೆಯೇ ರವೆ ಉತ್ಪನ್ನಗಳನ್ನು ಸೇವಿಸಿ ಆರೋಗ್ಯಕರವಾಗಿ ಜೀವನ ನಡೆಸುತ್ತಿರುವವರು ಕೂಡ ನಮ್ಮ ಮಧ್ಯೆಯೇ ಇದ್ದಾರೆ. ಇವರಲ್ಲಿ ಯಾರು ಆರೋಗ್ಯವಾಗಿದ್ದಾರೆ ಎಂಬುದನ್ನು ಗಮನಿಸುವುದಾದರೆ ಅದು ರವೆಯಿಂದ ಯಾವುದಾದರೂ ಉತ್ಪನ್ನಗಳನ್ನು ಆಗಾಗ ಅಡುಗೆ ತಯಾರಿ ಮಾಡಿಕೊಂಡು ತಿನ್ನುವವರು ಎಂದು ಸುಲಭವಾಗಿ ಹೇಳಬಹುದು. ರವೆಯಿಂದ ನಮ್ಮ...

ಇಂದು ಆರ್‍ಸಿಬಿ, ಲಕ್ನೊ ಎಲಿಮಿನೇಟರ್ ಫೈಟ್ 

ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‍ಸಿಬಿ ಇಂದು ಎಲಿಮಿನೇಟರ್‍ನಲ್ಲಿ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಂದು ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್‍ಗೆ ಹೋಗಲಿದೆ. ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಪ್ರತಿಷ್ಠೆಯ ಕದನವಾಗಿದೆ. ರನ್ ಮಷೀನ್ ವಿರಾಟ್ ಕೊಹ್ಲಿ  ಫಾರ್ಮ್‍ಗೆ ಮರಳಿದ್ದು ಆರ್‍ಸಿಬಿ...

ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣಗೆ ಸಂಕಷ್ಟ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಮಂಡ್ಯ ಡಿಸಿಗೆ ಸಿಇಓ ವರದಿ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮುಂದಿನ ಕ್ರಮಕ್ಕಾಗಿ ವಿಚಾರಣೆ ವೇಳೆ ಲಭ್ಯವಾದ ದಾಖಲೆಗಳ ಸಹಿತ ವರದಿಯನ್ನು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಮಂಡ್ಯ ಜಿಲ್ಲಾ ಮಟ್ಟದ ಮಾದರಿ...

ವಿಜಯೇಂದ್ರಗೆ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ – ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಜಯೇಂದ್ರಗ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳು ಇದ್ದಾವೆ. ಇವಾಗ ಅವ್ರು ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶ ಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ವಿಧಾನಸೌಧದ ಬಳಿಯಲ್ಲಿ ಪುತ್ರನ ಟಿಕೆಟ್ ತಪ್ಪಿದ್ದರ ಕುರಿತು ಮೊದಲ...

About Me

32564 POSTS
0 COMMENTS
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img