Thursday, July 9, 2026

Karnataka Tv

ಪ್ಲೇ ಆಫ್ ಲೆಕ್ಕಾಚಾರ ಹೇಗೆ ? 4ನೇ ಸ್ಥಾನ ಡೆಲ್ಲಿಗೋ ಆರ್ಸಿಬಿಗೋ..?

ಮುಂಬೈ:15ನೇ ಆವೃತ್ತಿಯ ಐಪಿಎಲ್ ನಿರ್ಣಾಯಕ ಘಟ್ಟ ತಲುಪಿದೆ. ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ ಗೆದ್ದ ಪರಿಣಾಮ ಆರ್ಸಿಬಿ ಟಾಪ್ 4ರಿಂದ ಹೊರ ಬಿದ್ದಿದೆ. ಗುಜರಾತ್ ಟೈಟಾನ್ಸ್ ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಇನ್ನು ಲಕ್ನೊ ಹಾಗೂ ರಾಜಸ್ಥಾನ ರಾಯಲ್ಸ್ ತಂಡ ತಂಡಗಳು ಪ್ಲೇ ಆಫ್ ಪ್ರವೇಶಿಸೋದು ಖಚಿತವಾಗಿದೆ. ಇನ್ನು ನಾಲ್ಕನೆ ಸ್ಥಾನಕ್ಕೆ ಯಾವ ತಂಡ...

ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಪ್ರಾರಂಭ”ವಾಗಲಿದೆ ನೋಡಿ ಹಾರೈಸಿ

  ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ " ಪ್ರಾರಂಭ " ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ "ಪ್ರಾರಂಭ" ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ. ಇದು ನನ್ನ ಅಭಿನಯದ...

ಮಿಸ್ಟರ್ ಕಮೀಷನರ್, ಈ ಒಂದು ಕೆಲಸ ಮಾಡಿ ಸರ್, ನಿಮ್ಮನ್ನ ಜನ ದೇವ್ರು ಅಂತ ಪೂಜೆ ಮಾಡ್ತಾರೆ..

  ಹೊಸ ಕಮೀಷನರ್ ಬಂದಿದ್ದಾರೆ ಬೆಂಗಳೂರಿಗೆ. ೧೯೯೧ ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಪ್ರತಾಪ್ ರೆಡ್ಡಿ ತೋರಿಸ್ತಾರಾ ರೌಡಿಗಳ ಮೇಲೆ ಪ್ರತಾಪ ಅಂತೆಲ್ಲಾ ನೀವೂ ಯೋಚಿಸ್ತರ‍್ತೀರಾ. ನೀವ್ ಇಷ್ಟ ಆಗ್ಬಿಟ್ರಿ ಸರ್, ನಿಮ್ಗೆ ರಿಯಾಲಿಟಿ ಗೊತ್ತಿದೆ, ಇಲ್ಲೇನು ಗುಡ್ಡೆ ಹಾಕಕಾಗಲ್ಲ ಅಂತ. ರೌಡಿಸಂ ಬುಡ ಸಮೇತ ಕಿತ್ತೊಗೀತೀವಿ, ಪೊಲೀಸ್ ಅಂದ್ರೆ ಭಯಪಡಬೇಕು. ರೌಡಿಗಳು ಬಾಲ ಬಿಚ್ಚಬರ‍್ದು,...

ಮದ್ಯ ಮಾರಾಟಗಾರರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ- ಸಚಿವ ಕೆ.ಗೋಪಾಲಯ್ಯ

ಬೆಂಗಳೂರು : ಮದ್ಯಮಾರಾಟಗಾರರ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಅಬಕಾರಿ ಆಯುಕ್ತರ ಕಚೇರಿಯಲ್ಲಿಂದು ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಕೋರಿಕೆ ಹಿನ್ನೆಲೆಯಲ್ಲಿ ನಡೆದ ಇ-ಇಂಡೆಂಟಿಂಗ್ ನಿಂದ ಉಂಟಾಗಿರುವ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದ್ಯ ಮಾರಾಟಗಾರರು ಕಳೆದ ಒಂದೆರಡು ತಿಂಗಳಿನಿAದ ಎದುರಿಸುತ್ತಿರುವ ಇ-ಇಂಡೆಂಟಿಂಗ್...

ಪ್ಲೇ ಆಫ್ ಗೆ ಮತ್ತಷ್ಟು ಹತ್ತಿರವಾದ ಡೆಲ್ಲಿ ಕ್ಯಾಪಿಲ್ಸ್

ಮುಂಬೈ:ಶಾರ್ದೂಲ್ ಠಾಕೂರ್ ಅವರ ಮಾರಕ ದಾಳಿ ಹಾಗೂ ಮಿಚೆಲ್ ಮಾರ್ಷ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ವಿರುದ್ಧ 17 ರನ್ ಗಳ ಗೆಲುವು ದಾಖಲಿಸಿ ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗಿದೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ...

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ನೇಮಕ

ಬೆಂಗಳೂರು: ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ಅವರನ್ನು ನೇಮಕ ಮಾಡಲಾಗಿದೆ. ನಿನ್ನೆಯಷ್ಟೇ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದಂತ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ನೇಮಕ ಮಾಡಲಾಗಿತ್ತು. ನೂತನ ಸಭಾಪತಿಯಾಗಿ ನೇಮಕಗೊಂಡಂತ ಅವರು, ಇಂದು ವಿಧಾನಸೌಧದದ ಸಭಾಪತಿಗಳ ಕೊಠಡಿಯಲ್ಲಿ ನೂತನ ಹಂಗಾಮಿ ಸಭಾಪತಿಯಾಗಿ...

ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದ ವತಿಯಿಂದ 2022-23ನೇ ಸಾಲಿನ ಉದ್ಯೋಗಾರಿತ ಮತ್ತು 100% ಉದ್ಯೋಗ ಖಚಿತ ಡಿಪ್ಲೋಲಮಾ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ /ಆಫ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ...

ಮುಂಬೈ ಎದುರು ಸನ್‍ರೈಸರ್ಸ್‍ಗೆ ಅಗ್ನಿಪರೀಕ್ಷೆ 

ಮುಂಬೈ: ಸತತ ಐದು ಪಂದ್ಯಗಳನ್ನು  ಕೈಚೆಲ್ಲಿದ  ಹೊರತಾಗಿಯೂ ಪ್ಲೇಆಫ್ ನಿರೀಕ್ಷೆಯಲ್ಲಿರುವ ಸನ್‍ರೈಸರ್ಸ್ ತಂಡ ಇಂದು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಸನ್‍ರೈಸರ್ಸ್‍ಗೆ ಮತ್ತೊಂದು ಅಗ್ನಿ ಪರೀಕ್ಷೆಯಾಗಿದೆ. ಕೇನ್ ಪಡೆ ಟೂರ್ನಿಯಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಇಂದಿನ ಪಂದ್ಯ ಸೇರಿ ಮತ್ತೊಂದು ಪಂದ್ಯವನ್ನು ಗೆದ್ದರೆ ಕೇನ್ ಪಡೆ  ಅಂಕಪಟ್ಟಿಯಲ್ಲಿ 14...

ಮಂಡ್ಯದಲ್ಲಿ ಲೈಂಗಿಕ ಕಿರುಕುಳ ಆರೋಪದಡಿ ಪೋಲೀಸರ ಅತಿಥಿಯಾದ ಶಿಕ್ಷಕ

ಮಂಡ್ಯ: ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಬಿ.ಗಂಗನಹಳ್ಳಿ ಗ್ರಾಮದಲ್ಲಿ ಇಂತಹ ಘಟನೆಯೊಂದು ನಡೆದಿದೆ ಶಾಲಾ ಪ್ರಾರಂಭದ ದಿನವೇ ಶಿಕ್ಷಕನೋರ್ವ ಅಮಾನತು ಆಗಿದ್ದಾನೆ ಬಿ.ಗಂಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಶೇಖರ್ ಕಳೆದ ಮಾರ್ಚ್ 31ರಂದು 2ನೇತರಗತಿ ವಿದ್ಯಾರ್ಥಿನಿಯನ್ನು ಶೌಚಾಲಯದ ಒಳಗೆ ಕರೆದುಕೊಂಡು ಹೋಗಿ ಕೈಕಟ್ಟಿ ಲೈಂಗಿಕ...

ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಿಗೆ ಅರ್ಜಿ

ಬಾಗಲಕೋಟೆ: ತಾಲೂಕಿನ ಮುಗಳೊಳ್ಳಿ ತಾಂಡಾ ನಂ.2 ಮತ್ತು ಸೀತಿಮನಿ ತಾಂಡಾದಲ್ಲಿ ಹೊಸದಾಗಿ ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಸಹಕಾರಿ ಸಂಘಗಳು ಕನಿಷ್ಠ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು, ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಟ 2 ಲಕ್ಷ ರೂ.ಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು....

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img