Wednesday, July 8, 2026

Karnataka Tv

ಮೇ 16ಕ್ಕೆ ರಕ್ಷಿತ್ ಶೆಟ್ಟಿ ತಮ್ಮ ಫ್ಯಾನ್ಸ್ ಗೆ ಸಿಹಿ ಸುದ್ದಿ ಕೊಡಲಿದ್ದಾರೆ.!

ಕಿರಣ್ ರಾಜ್ ಕೆ ನಿರ್ದೇಶನ ಮತ್ತು ರಕ್ಷಿತ್ ಶೆಟ್ಟಿ ನಟನೆಯ, '777 ಚಾರ್ಲಿ' ಸಿನಿಮಾದ ಟ್ರೇಲರ್ ಬಿಡುಗಡೆಯನ್ನ ಚಿತ್ರತಂಡ ನಿಗಧಿಪಡಿಸಿದೆ. ಕನ್ನಡ ಚಿತ್ರರಂಗದಲ್ಲಿ ಕೆಜಿಎಫ್-2 ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ರಕ್ಷಿತ್ ಶೆಟ್ಟಿ ನಟನೆಯ 'ಪರಮ್‌ವಾ ಸ್ಟುಡಿಯೋಸ್ ನಿರ್ಮಾಣದ '777 ಚಾರ್ಲಿ' ಸಿನಿಮಾದ ಟ್ರೇಲರ್...

ಅನೇಕ ಅರೋಗ್ಯ ಸ್ಯಾಮಸ್ಯಕ್ಕೆ ಪಪ್ಪಾಯಕಾಯಿ ಮದ್ದು.!

ಪಪ್ಪಾಯ ಹಣ್ಣುನ್ನು ಯಾರು ಬೇಕಾದರೂ ತಿನ್ನಬಹುದು. ತಿಂದವರಿಗೆಲ್ಲ ಒಂದೊಂದು ರೀತಿಯ ಪ್ರಯೋಜನಗಳು ಸಿಗುತ್ತವೆ. ಪಪ್ಪಾಯ ಹಣ್ಣಿನ ಸೇವನೆಯಿಂದ ಉಂಟಾಗುವ ಆರೋಗ್ಯದ ಲಾಭಗಳು ಒಂದೆರಡಲ್ಲ. ಮಹಿಳೆಯರಿಗೂ ಕೂಡ ಪಪ್ಪಾಯ ಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಅದೇ ರೀತಿ ಪಪ್ಪಾಯ ಕಾಯಿ ಕೂಡ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಗರ್ಭಿಣಿಯರು ಯಾವುದೇ ಕಾರಣಕ್ಕೂ ಪಪ್ಪಾಯ ಕಾಯಿ ಅಥವಾ...

ಸರ್ಟಿಫಿಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಧಾರವಾಡ ಸಾರ್ವಜನಿಕ ಗ್ರಂಥಾಲಯ ಇಲಾಖೆ ಕೇಂದ್ರದಲ್ಲಿ ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಕಂದಾಯ ವಿಭಾಗದ ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಕಾರವಾರ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ.ಅಂಕಪಟ್ಟಿ, ವರ್ಗಾವಣೆ ಪ್ರಮಾಣಪತ್ರ (ಟಿಸಿ/ಎಲ್.ಸಿ), ಜಾತಿ ಹಾಗೂ ಆದಾಯ, ಗ್ರಾಮೀಣ ಮಹಿಳೆ,...

‘ಲವ್ 360’ ಚಿತ್ರಕ್ಕೆ ನಾಯಕನಾದ ಎಂಬಿಬಿಎಸ್ ಹುಡುಗ.!

ಕನ್ನಡ ಸಿನಿರಂಗಕ್ಕೆ 'ಮೊಗ್ಗಿನ ಮನಸ್ಸು', 'ಕೃಷ್ಣನ್ ಲವ್ ಸ್ಟೋರಿ' ಅಂತಹ ಅದ್ಭುತ ಲವ್ ಸ್ಟೋರಿಗಳಿರುವ ಚಿತ್ರಗಳನ್ನು ಶಶಾಂಕ್ ಅವರು ನಿರ್ದೇಶನ ಮಾಡಿದ್ದೂ, ಇದೀಗ 'ಲವ್ 360' ಸಿನಿಮಾವನ್ನು ಕೂಡ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಹೊಸ ಪ್ರತಿಭೆ ಪ್ರವೀಣ್ ನಾಯಕನಾಗಿದ್ದು, 'ಲವ್ ಮಾಕ್ಟೇಲ್' ಸಿನಿಮಾ ನಟಿ ರಚನಾ ಇಂದರ್ ನಾಯಕಿಯಾಗಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್...

ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಪತಿ-ಪತ್ನಿ ಸ್ಥಳದಲ್ಲೇ ಸಾವು

ತುಮಕೂರು: ರಸ್ತೆ ಬದಿ ನಿಲ್ಲಿಸಲಾಗಿದ್ದಂತ ಲಾರಿಗೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲಿಯೇ ಗಂಡ-ಹೆಂಡತಿ ಸಾವನ್ನಪ್ಪಿರೋ ಘಡನೆ, ಮಲ್ಲಸಂದ್ರ ಬಳಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಲ್ಲಸಂದ್ರದ ಬಳಿಯಲ್ಲಿ, ರಸ್ತೆ ಬದಿಯಲ್ಲಿ ನಿಂತಿದ್ದಂತ ಲಾರಿಗೆ ಕಾರು ಡಿಕ್ಕಿಯಾಗಿ ಈಶ್ವರಪ್ಪ ಹಾಗೂ ಕಲ್ಪನಾ ಎನ್ನುವ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈಶ್ವರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರೇ, ಕಲ್ಪನಾ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು....

ಇಂದು ರಾಜಸ್ಥಾನ, ಡೆಲ್ಲಿ ಬಿಗ್ ಫೈಟ್

ಮುಂಬೈ:ಐಪಿಎಲ್ ನ 58ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನಕ್ಕೆ ಈ ಪಂದ್ಯ ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಇತ್ತ ಮೊನ್ನೆಯಷ್ಟೆ ಚೆನ್ನೈ ವಿರುದ್ಧ ಸೋತ ಡೆಲ್ಲಿ ತಂಡ ಪ್ಲೇ ಆಫ್ ಪ್ರವೇಶಿಸಬೇಕಿದ್ದಲ್ಲಿ ಆಡುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಡೆಲ್ಲಿ ತಂಡ ಪುಟಿದೇಳುವ ವಿಶ್ವಾಸದಲ್ಲಿದೆ. ಡೆಲ್ಲಿ ತಂಡ...

ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಪರಿಗಣಿಸುವ ಬಗ್ಗೆ ‘ದೆಹಲಿ ಹೈಕೋರ್ಟ್’ನಿಂದ ವಿಭಜಿತ ತೀರ್ಪು

ನವದೆಹಲಿ: ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಬಗ್ಗೆ ದೆಹಲಿ ಹೈಕೋರ್ಟ್ ವಿಭಜಿತ ತೀರ್ಪನ್ನು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ಕ್ಕೆ ವಿನಾಯಿತಿ ಅಸಾಂವಿಧಾನಿಕವಾಗಿದೆ ಎಂದು ನ್ಯಾಯಮೂರ್ತಿ ರಾಜೀವ್ ಶಕಧೇರ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ನ್ಯಾಯಮೂರ್ತಿ ಹರಿಶಂಕರ್ ಅದನ್ನು ರದ್ದುಗೊಳಿಸಬಾರದು ಎಂದು ಒಪ್ಪುವುದಿಲ್ಲ. ಈ ವಿಷಯವು ಈಗ ಸುಪ್ರೀಂ ಕೋರ್ಟ್ ಗೆ ಹೋಗಿ ನಿರ್ಧಾರ ಕೈಗೊಳ್ಳೋದಕ್ಕೂ...

6ನೇ ತರಗತಿಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಾವೇರಿ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 14 ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸರ್ಕಾರದ ಅಥವಾ ಅಂಗೀಕೃತ ಶಾಲೆಗಳಲ್ಲಿ 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಮೌಲಾನಾ ಆಜಾದ್ ಮಾದರಿ ಶಾಲೆಯು ಸರ್ಕಾರಿ ಶಾಲೆಯಾಗಿದ್ದು, ಆಂಗ್ಲ ಮಾಧ್ಯಮದಲ್ಲಿ ಬೋಧಿಸಲಾಗುತ್ತದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ಮೇರಿಟ್...

ಕ್ರೇಜಿ ಸ್ಟಾರ್ ಜೊತೆ ನಟಿಸಿದ್ದ ನಟಿ ನಮಿತಾ ಇದೀಗ ಪ್ರೇಗ್ನೆಂಟ್.!

ನಮಿತಾ ರವರು ಮೊದಲು ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು. 1998 ರಲ್ಲಿ ತಮ್ಮ ಹದಿನೇಳನೆ ವಯಸ್ಸಿನಲ್ಲಿ ಮಿಸ್ ಸೂರತ್ ಆಗಿ ಹೊರಹೊಮ್ಮಿದ್ದರು. ನಂತರ 2001 ರ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ರನ್ನರ್ ಅಪ್ನಂ ಆಗಿ, ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಮಿಂಚಿದರು. ನಮಿತಾ ರವರು ಮೊದಲು ಹಿಂದಿ ಚಿತ್ರರಂಗದಲ್ಲಿ ನೆಲೆಗೊಳ್ಳಲು ಪ್ರಯತ್ನಿಸಿದರು ಆದರೆ ಯಶಸ್ವಿಯಾಗಲಿಲ್ಲ. ಬಳಿಕ 2002 ರಲ್ಲಿ...

ರಾಜ್ಯದಲ್ಲಿ ಶಬ್ದಮಾಲಿನ್ಯ ನಿಯಂತ್ರಣಕ್ಕೆ ಮಾರ್ಗಸೂಚಿಯಲ್ಲಿ ಬ್ರೇಕ್ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮಗಳ ಮೂಲಕವೂ ವ್ಯಾಪಕ ಪ್ರಚಾರ ಸಹ ಆಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕ ಗಳ ಉಪಯೋಗಕ್ಕೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ದ್ವನಿ ವರ್ಧಕ ಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img