Wednesday, July 8, 2026

Karnataka Tv

BREAKING NEWS: ಕರ್ನಾಟಕದ ಐಪಿಎಸ್ ಅಧಿಕಾರಿ ಡಾ.ಪಿ.ರವೀಂದ್ರನಾಥ್ 4ನೇ ಬಾರಿಗೆ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತರಬೇತಿ ವಿಭಾಗಕ್ಕೆ ಇತ್ತೀಚೆಗೆ ವರ್ಗಾವಣೆಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸೋಮವಾರ ತಿಳಿಸಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್ಇ) ಹೆಚ್ಚುವರಿ ಡಿಜಿಪಿ ಅರುಣ್ ಚಕ್ರವರ್ತಿ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಂತರ, ರವೀಂದ್ರನಾಥ್ ಅವರು ಅರಮನೆ...

ಪ್ಲೇ ಆಫ್ ಪ್ರವೇಶಿಸಲು ಇಂದು ಲಕ್ನೊ, ಟೈಟಾನ್ಸ್ ಫೈಟ್ 

ಪುಣೆ: ಸತತ ಸೋಲುಗಳಿಂದ ಕಂಗೆಟ್ಟಿರುವ ಗುಜರಾತ್ ಟೈಟಾನ್ಸ್  ಇಂದು ಬಲಿಷ್ಠ ತಂಡ ಲಕ್ನೊ ತಂಡವನ್ನು ಎದುರಿಸಲಿದ್ದು  ಪ್ಲೇ ಆಫ್ಗೆ ಹೋಗುವ ಕನಸು ಕಾಣುತ್ತಿದೆ. ಮಂಗಳವಾರ ಇಲ್ಲಿನ  ಎಂಸಿಎ ಮೈದಾನದಲ್ಲಿ ನಡೆಯಲಿರುವ ಪಂದ್ಯ ಕೂತೂಹಲ ಕೆರೆಳಿಸಿದೆ. ಟೂರ್ನಿಯಲ್ಲಿ ಒಳ್ಳೆಯ ಪ್ರದರ್ಶನ ನೀಡಿರುವ ಉಭಯ ತಂಡಗಳು ಮೊದಲ ಆವೃತ್ತಿಯಲ್ಲೆ ಪ್ಲೇ ಆಫ್ ಕನಸು ಕಾಣುತ್ತಿವೆ. ಟೂರ್ನಿವುದ್ದಕ್ಕೂ ಅಂಕಪಟ್ಟಿಯಲ್ಲಿ ಗುಜರಾತ್ ಅಗ್ರಸ್ಥಾನದಲ್ಲಿತ್ತು....

ಮುಂಬೈ ಇಂಡಿಯನ್ಸ್ ಗೆ 9ನೇ ಸೋಲು

ಮುಂಬೈ:ವೇಗಿ ಜಸ್ಪ್ರೀತ್ ಬುಮ್ರಾ ಅವರ ಅತ್ಯದ್ಭುತ ಬೌಲಿಂಗ್ ಹೊರತಾಗಿಯೂ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ವಿರುದ್ಧ 52 ರನ್ ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ರೋಹಿತ್ ಪಡೆ ಟೂರ್ನಿಯಲ್ಲಿ 9ನೇ ಸೋಲು ಕಂಡಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್...

ಮತ್ತೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ವಿರುದ್ಧ ಗುಡುಗಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಶಿವಮೊಗ್ಗ: 'ಬಿಜೆಪಿಯವರು ನನ್ನನ್ನು ತಿಹಾರ್ ಜೈಲಿಗಾದರೂ ಕಳುಹಿಸಲಿ, ಪರಪ್ಪನ ಅಗ್ರಹಾರ ಜೈಲಿಗಾದರೂ ಕಳುಹಿಸಲಿ, ಎಲ್ಲಿಗಾದರೂ ಕಳುಹಿಸಲಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಎಲ್ಲಾ ನೇಮಕಾತಿಗಳಲ್ಲಿ ಹಗರಣ ಮಾಡುವ ಮೂಲಕ ರಾಜ್ಯಕ್ಕೆ ಅನ್ಯಾಯ, ಯುವಕರಿಗೆ ದ್ರೋಹ ಬಗೆದಿದೆ. ಸಚಿವ ಅಶ್ವತ್ಥ ನಾರಾಯಣ್ ಅವರು ನಕಲಿ ಸರ್ಟಿಫಿಕೇಟ್ ಕೊಟ್ಟಿರುವ ವಿಚಾರವಾಗಿ ಕುಮಾರಸ್ವಾಮಿ ಅವರೇ...

‘ನಾನು ಮತ್ತು ಗುಂಡ’ ಖ್ಯಾತಿಯ ಸಿಂಬ ಇನ್ನಿಲ್ಲ.!

ಕಾಮಿಡಿ ಕಿಲಾಡಿಗಳ ಸೀಸನ್-1 ನ ವಿಜೇತ ಹಾಸ್ಯ ನಟ ಶಿವರಾಜ್‌ ಕೆಆರ್‌ ಪೇಟೆ ಅವರು ನಾಯಕ ನಟನಾಗಿ ಅಭಿನಯಿಸಿರುವ 'ನಾನು ಮತ್ತು ಗಂಡ' ಮೊದಲ ಸಿನಿಮಾ ಅದ್ಭುತವಾಗಿ ಮೂಡಿ ಬಂದಿತ್ತು. ಈ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯನ ಸಂಬಂಧ ಹೇಗಿರುತ್ತೆ ಎಂಬುದನ್ನ ಎಳೆ ಎಳೆಯಾಗಿ ತೋರಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಿರುವ ನಾಯಿಯ ಹೆಸರೇ ಸಿಂಬ....

ಅನ್ನೊಂದನೇ ಪ್ರೀತಿಯ ವಾರ್ಷಿಕೋತ್ಸವಕ್ಕೆ ಕಾಲಿಟ್ಟ ಕಾವ್ಯ ಶಾ ಮತ್ತು ವರುಣ್.!

ಕಾವ್ಯ ಶಾ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಹಾಗೂ ನಿರೂಪಕಿ. ಈಗಾಗಲೇ ಕನ್ನಡ ಕಿರುತೆರೆಯ ಕೆಲ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ. ಅದಷ್ಟೇ ಅಲ್ಲದೆ ತಮಿಳು ಕಿರುತೆರೆಯಲ್ಲಿಯೂ ಕೂಡ ನಟಿಸಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಕಾವ್ಯ `ಮುಕುಂದ ಮುರಾರಿ', `ಲೌಡ್ ಸ್ಪೀಕರ್' ಮುಂತಾದ ಕನ್ನಡ ಚಿತ್ರಗಳಲ್ಲದೆ ತಮಿಳು ಚಿತ್ರಗಳಲ್ಲಿಯೂ ಕೂಡ ನಟಿಸಿದ್ದಾರೆ. ಯಶ್ ಅಭಿನಯದ 'ಮಿಸ್ಟರ್ ಅಂಡ್ ಮಿಸ್ಸೆಸ್...

ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಕು

ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಮಾಡಿದರೆ ಅಥವಾ ನಮ್ಮ ತಂಟೆಗೆ ಬಂದರೆ ಅವರೇ ಬೀದಿಪಾಲಾಗುತ್ತಾರೆ ಎಂದು ಅಸಮಾಧಾನಿತರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನೆಲಮಂಗಲ ಸಮೀಪದಲ್ಲಿ ನಡೆಯುವ ಜನತಾ ಜಲಧಾರೆ ಸಮಾವೇಶ ನಡೆಯುವ ಮೈದಾನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಜೆಡಿಎಸ್‍ ತೊರೆಯಲು ಮುಂದಾಗಿರುವ ಹಾಗೂ ಪಕ್ಷದ ವಿರುದ್ಧ ಮಾತನಾಡುತ್ತಿರುವವರಿಗೆ ಎಚ್ಚರಿಕೆ ನೀಡಿದರು. ಕೆಲವರು ಪಕ್ಷಕ್ಕೆ...

ನೆಲಮಂಗಲ ಬಳಿ ಬೃಹತ್ ಸಮಾವೇಶ: ಸಿದ್ಧತೆ ಪರಿಶೀಲನೆ ನಡೆಸಿದ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ಮೇ 13ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ 'ಜನತಾ ಜಲಧಾರೆ' ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು ಆ ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಕಾರ್ಯಕ್ರಮ ನಡೆಯುವ...

BREAKING NEWS: ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ನಿಧನ

ನವದೆಹಲಿ: ಖ್ಯಾತ ಸಂಗೀತಗಾರ ಮತ್ತು ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು ಇಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಜಮ್ಮುವಿನಲ್ಲಿ ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ ತಮ್ಮ ಹದಿಮೂರನೇ ವಯಸ್ಸಿನಲ್ಲಿ ಸಂತೂರ್ ಕಲಿಯಲು ಪ್ರಾರಂಭಿಸಿದರು. ಅವರ ಮೊದಲ ಸಾರ್ವಜನಿಕ ಪ್ರದರ್ಶನವು 1955ರಲ್ಲಿ ಮುಂಬೈನಲ್ಲಿ ನಡೆಯಿತು. ವಾಸ್ತವವಾಗಿ, ಸಂತೂರ್ ಅನ್ನು ಜನಪ್ರಿಯಗೊಳಿಸಿದ ಕೀರ್ತಿ ಪಂಡಿತ್...

BREAKING NEWS: 7 MLC ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂ.3ರಂದು ಮತದಾನ, ಫಲಿತಾಂಶ

ಬೆಂಗಳೂರು: ಅವಧಿ ಮುಕ್ತಾಯಗೊಳ್ಳುತ್ತಿರುವಂತ ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸೋದಕ್ಕಾಗಿ ದಿನಾಂಕ ನಿಗದಿ ಮಾಡಲಾಗಿದೆ. ಮುಂದಿನ ತಿಂಗಳ ಜೂನ್ 3, 2022ರಂದು ಮತದಾನಕ್ಕೆ ಡೇಟ್ ಫಿಕ್ಸ್ ಮಾಡಲಾಗಿದೆ. ಈ ಕುರಿತಂತೆ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 14-06-2022ರಂದು ಕರ್ನಾಟಕದ 7 ವಿಧಾನ ಪರಿಷತ್ ಸದಸ್ಯರ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img