Wednesday, July 8, 2026

Karnataka Tv

ಹೊಸ ಚಿತ್ರಕ್ಕಾಗಿ ಕನ್ನಡ ಕಲಿತ ಸಾಯಿ ಪಲ್ಲವಿ.!

ಸಾಯಿ ಪಲ್ಲವಿ ವೃತ್ತಿ ಜೀವನದಲ್ಲಿ ವೈದ್ಯರಾಗಿದ್ದು, 2015 ರಲ್ಲಿ 'ಪ್ರೇಮಂ' ಎಂಬ ಮಲಯಾಳಂ ಸಿನಿಮಾದ ಮೂಲಕ ಮೊದಲ ಬಾರಿ ನಟಿಸಿ ತೆರೆ ಮೇಲೆ ಕಾಣಿಸಿಕೊಂಡರು. ನಂತರ 1016 ರಲ್ಲಿ 'ಕಾಳಿ' ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಜೊತೆ ನಟಿಸಿದರು. 1017 ರಲ್ಲಿ ತೆಲುಗು ಚಿತ್ರರಂಗದಲ್ಲಿ 'ಫಿದಾ' ಚಿತ್ರದಲ್ಲಿ ಅಭಿನಯಿಸಿದರು. 1018 ರಲ್ಲಿ ವಿಜಯ್ ನಿರ್ದೇಶಿಸಿದ ದಿಯಾ...

ನಮ್ಮಲ್ಲಿ ಚೋಟಾಮಟ್ಟದ ಕಾರ್ಯಕರ್ತರೇ ನಾಯಕರು – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಮೇಕೆದಾಟು ಪಾದಯಾತ್ರೆ ಸಂಪೂರ್ಣ ರಾಜಕೀಯ ಕಾರಣಕ್ಕಾಗಿ ನಡೆದಿರೋದು. ಐದು ವರ್ಷ ಕಾಂಗ್ರೆಸ್ ಸರ್ಕಾರ ಇದ್ದಾಗ ಯಾಕೆ ಮಾಡಲಿಲ್ಲ. ನಮಗೆ ದೇವೇಗೌಡರೇ ರಾಷ್ಟ್ರೀಯಮಟ್ಟದ ನಾಯಕರು. ನಮ್ಮಲ್ಲಿ ಚೋಟಾಮಟ್ಟದ ಕಾರ್ಯಕರ್ತರೇ ನಾಯಕರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಎರಡು ಭಾರಿ ಸಿಎಂ ಆಗಿದ್ದಾಗಲೂ ಸ್ವತಂತ್ರ ಸರ್ಕಾರ ಇರಲಿಲ್ಲ....

ಹೊಂದಿಸಿ ಬರೆಯಲು ಹೊರಟ ಐಶಾನಿ ಶೆಟ್ಟಿ.!

ಒಬ್ಬ ಭಾರತೀಯ ಚಲನಚಿತ್ರ ನಟಿ ಮತ್ತು ನಿರ್ದೇಶಕಿ ಐಶಾನಿ ಶೆಟ್ಟಿ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕೆಲಸ ಮಾಡಿದ್ದಾರೆ. ಇವರು ನಟನಾ ವೃತ್ತಿಜೀವನವು 'ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜಾ' ಎಂಬ ಚಿತ್ರದೊಂದಿಗೆ ಪ್ರಾರಂಭವಾಯಿತು. ಆದರೆ ಇವರು ಪ್ರಸಿದ್ಧಿಗೊಂಡಿದ್ದು ಮಾತ್ರ ವಾಸ್ತು ಪ್ರಕಾರಾ ಚಿತ್ರದ ಮೂಲಕ. ನಂತರ ಸತೀಶ್ ನಿನಾಸಮ್ ಜೊತೆ ರಾಕೆಟ್ ಚಿತ್ರದಲ್ಲಿ...

ತಲೆಗೆ ಯಾವಾಗ, ಎಷ್ಟು ಎಣ್ಣೆ ಹಾಕಬೇಕು..? ಕೂದಲಿನ ಆರೈಕೆಯ ಸರಿಯಾದ ವಿಧಾನ ತಿಳಿಯಿರಿ…

ನಾವು ನಮ್ಮ ಕೂದಲಿಗೆ ಎಷ್ಟೇ ಕೇರ್ ಮಾಡಿದ್ರೂ, ಅದು ಉದುರುದೇನು ತಪ್ಪೋದಿಲ್ಲಾ..? ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಾಗುವುದು. ರಾಶಿ ರಾಶಿ ಕೂದಲು ಉದುರುವುದೆಲ್ಲ, ಇಂದಿನ ಯುವ ಪೀಳಿಗೆಯವರ ಸಮಸ್ಯೆ. ಹಾಗಾದ್ರೆ ಈ ಸಮಸ್ಯೆಗೆ ಏನು ಕಾರಣವಿರಬಹುದು..? ನಾವು ಸರಿಯಾಗಿ ಆರೈಕೆ ಮಾಡುತ್ತಿಲ್ಲವೇ..? ಹಾಗಾದ್ರೆ ಕೂದಲ ಆರೈಕೆ ಮಾಡುವ ಸರಿಯಾದ ವಿಧಾನ ಯಾವುದು ಅನ್ನೋ ಬಗ್ಗೆ...

ಹಾಲು ಕುಡಿಯುವುದರಿಂದ ತೂಕ ಹೆಚ್ಚುತ್ತದಾ..?

ಇಂದಿನ ಬ್ಯುಸಿ ಶೆಡ್ಯೂಲ್‌ನಲ್ಲಿ ಜನ ತೂಕ ಇಳಿಸಿಕೊಳ್ಳೋಕ್ಕೆ ಹೆಚ್ಚು ಹರಸಾಹಸ ಪಡುತ್ತಿದ್ದಾರೆ. ತೂಕ ಹೆಚ್ಚಿಸಿಕೊಳ್ಳುವವರು 20 ಪರ್ಸೆಂಟ್ ಇದ್ರೆ, ತೂಕ ಇಳಿಸಿಕೊಳ್ಳೋಕ್ಕೆ ಬಯಸುವವರು 80 ಪರ್ಸೆಂಟ್ ಜನರಿದ್ದಾರೆ. ಹೀಗಾಗಿ ಯಾವುದೇ ಆಹಾರ ತಿಂದ್ರೂ, ಅದನ್ನ ತಿಂದ್ರೆ ದಪ್ಪ ಆಗಲ್ಲ ತಾನೇ ಅನ್ನೋದೇ ಅವರ ತಲೆಯಲ್ಲಿ ಬರೋ, ಮೊದಲ ಯೋಚನೆಯಾಗಿರತ್ತೆ. ಹಾಗಾಗಿ ಇಂದು ನಾವು ಹಾಲು...

ಬೆಂಗಳೂರಿನ ರಸ್ತೆ ಗುಂಡಿ ಬಗ್ಗೆ ಈಗ ‘ಆ್ಯಪ್’ನಲ್ಲೇ ದೂರು ನೀಡಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂಬುದನ್ನು ಫಿಕ್ಸ್ ಮೈ ಸ್ಟ್ರೀಸ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ನಡೆದ ಸಭೆಯನ್ನು...

ರೈತರಿಗೆ ರಾಜ್ಯ ಸರ್ಕಾರದಿಂದ ಡಿಸೈಲ್ ಸಬ್ಸಿಡಿ: ರೈತರಿಗೆ ಮೋಸಮಾಡುವವರ ವಿರುದ್ಧ ಕಠಿಣ ಕ್ರಮ – ಸಚಿವ ಬಿ.ಸಿ.ಪಾಟೀಲ ಎಚ್ಚರಿಕೆ

ಹಾವೇರಿ: ರೈತರಿಗೆ ಮೋಸಮಾಡುವುದನ್ನು ನಾನು ಸಹಿಸುವುದಿಲ್ಲ. ಮೋಸಮಾಡುವ ವ್ಯಕ್ತಿಗಳು ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರೂ, ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಹೇಳಿದರು. ರಾಣೇಬೆನ್ನೂರ ನಗರದಲ್ಲಿ ನಿರ್ಮಾಣ ಮಾಡಲಾದ ಉಪಕೃಷಿ ನಿರ್ದೇಶಕರ ನೂತನ ಕಾರ್ಯಾಲಯವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಆರ್ಥಿಕವಾಗಿ ಸದೃಢರಾಗಲು...

ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ಖ್ಯಾತ ನಟನ ಪುತ್ರಿ: ನೆಟ್ಟಿಗರಿಂದ ಆಕ್ರೋಶ..

ಬಾಲಿವುಡ್‌ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್,  ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್‌ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್‌ ಆಗಿ, ಸ್ಟಾರ್‌ ನಟರನ್ನ ಬರ್ತ್‌ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್‌ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್‌ಡೇ ಪಾರ್ಟಿಯನ್‌ನ...

ಶಾಂತಿಗೆ ಕೊಳ್ಳಿ ಇಡುತ್ತಿರುವ ಪ್ರಮೋದ್‌ ಮುತಾಲಿಕ್‌ʼರನ್ನು ಒಳಗೆ ಹಾಕಿ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬಾದಾಮಿ: ಆಜಾನ್ ಮತ್ತು ಬಜನ್ ವಿಚಾರವಾಗಿ ಬಿಜೆಪಿ ಸರಕಾರವು ಜಾಣಮೌನದ ಲಾಭ ಪಡೆದು ಸಮಾಜಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು. ಬಾದಾಮಿಯಲ್ಲಿ ಇಂದು ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ಸಮಾಜದ...

BREAKING: ಮುಂಬರುವ ಜನಗಣತಿ ಇ-ಜನಗಣತಿ, ಜನನ-ಮರಣ ನೋಂದಣಿಯನ್ನು ಲಿಂಕ್ ಮಾಡಲಾಗುವುದು – ಅಮಿತ್ ಶಾ

ನವದೆಹಲಿ: ದೇಶದಲ್ಲಿ ನಡೆಯಲಿರುವ ಮುಂದಿನ ಜನಸಂಖ್ಯಾ ಗಣತಿಯು ಇ-ಜನಗಣತಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಇದು "ಮುಂದಿನ 25 ವರ್ಷಗಳ ಕಾಲ ನೀತಿಗಳನ್ನು ರೂಪಿಸುತ್ತದೆ" ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. "ಮುಂದಿನ ಇ-ಜನಗಣತಿ ಮುಂದಿನ 25 ವರ್ಷಗಳ ನೀತಿಗಳನ್ನು ರೂಪಿಸುತ್ತದೆ. ಸಾಫ್ಟ್ವೇರ್ ಅನ್ನು ಪ್ರಾರಂಭಿಸಿದಾಗ ನಾನು ಮತ್ತು...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img