Wednesday, July 8, 2026

Karnataka Tv

ಖರ್ಬೂಜ ಸೇವಿಸಿ, ಅರೋಗ್ಯ ಸಮಸ್ಯೆ ಹೋಗಲಾಡಿಸಿ.!

ಬೇಸಿಗೆಯಲ್ಲಿ ಖರ್ಬೂಜದ ಜ್ಯೂಸ್‌ಹಣ್ಣನ್ನ ಸೇವಿಸುವು ಅಥವಾ ಇದರ ಪಾನಕ ಕುಡಿಯವು ಎಲ್ಲರಿಗೂ ಖುಷಿ ತರುವ ವಿಷಯ. ಅದಷ್ಟೇ ಅಲ್ಲದೆ ಬಾಯಾರಿಕೆ ತಣಿಸುವಂತೆ ಖರ್ಬೂಜ ಹಣ್ಣು ಔಷಧಿ ಆಗಿಯೂ ಸಹ ಉಪಯುಕ್ತವಿದೆ. ಇದು ಸಾಕಷ್ಟು ಜನಕ್ಕ ತಿಳಿದಿರುವುದಿಲ್ಲ. ಖರ್ಬೂಜ ಹಣ್ಣಿನಲ್ಲಿ ನೀರಿನಂಶವಿದ್ದು, ಇದು ವಿಟಮಿನ್ ಮತ್ತು ಖನಿಜಾಂಶಗಳನ್ನು ಯಥೇಚ್ಛವಾಗಿ ಹೊಂದಿರುತ್ತದೆ. ಹಾಗಾಗಿ ಖರ್ಬೂಜ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ...

‘ರಾಘು’ ಸಿನಿಮಾಗೆ ಕ್ಲಾಪ್ ಮಾಡಿದ ಶ್ರೀಮುರುಳಿ.!

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ವಿಜಯ್‌ ರಾಘವೇಂದ್ರ ಕೂಡ ಒಬ್ಬರು. ಇವರು ಚಿನ್ನಾರಿ ಮುತ್ತ, ಚಲಿಸುವ ಮೋಡಗಳು, ಅಂಬಿಕಾ ಎಂಬ ಸಿನಿಮಾಗಳಲ್ಲಿ ಬಾಲ ನಟರಾಗಿ ನಟಿಸಿ ಅತ್ಯುತ್ತಮ ಬಾಲ ನಟ ಎಂದು ಖ್ಯಾತಿ ಪಡೆದಿದ್ದಾರೆ. ಅಷ್ಟೇ ಅಲ್ಲದೆ ಬಾಲನಟನಾಗಿ ನಟಿಸಿ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದ್ದಾರೆ. ವಿಜಯ್‌ ರಾಘವೇಂದ್ರ ರವರು 2002 ರಲ್ಲಿ ಬಿಡುಗಡೆಯಾದ "ನಿನಗಾಗಿ" ಸಿನಿಮಾದ...

LPG ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್: ಗೃಹಬಳಕೆಯ ಅಡುಗೆ ಅನಿಲದ ದರ 50 ರೂ.ಗೆ ಏರಿಕೆ

ನವದೆಹಲಿ: ಸಾಮಾನ್ಯ ಜನರ ಜೇಬಿಗೆ ಮತ್ತೊಂದು ಪೆಟ್ಟು ಬಿದ್ದಿದ್ದು, ಇಂದಿನಿಂದ ಜಾರಿಗೆ ಬರುವಂತೆ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಿಲಿಂಡರ್ ಬೆಲೆಯನ್ನು 50 ರೂ.ಗೆ ಹೆಚ್ಚಿಸಲಾಗಿದೆ. ಇದು 14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳಿಗೆ ಮಾತ್ರ ಅನ್ವಯಿಸುತ್ತದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ, ದೇಶೀಯ ಸಿಲಿಂಡರ್ ಬೆಲೆ ಈಗ 999.50 ರೂ. ಇಡೀ ದೇಶವು ಪೆಟ್ರೋಲ್ ಮತ್ತು ಡೀಸೆಲ್...

ಪ್ಯಾನ್ ಇಂಡಿಯಾ ಸಿನಿಮಾದತ್ತ ಹೊರಟ ಚಾಲೆಂಜಿಂಗ್ ಸ್ಟಾರ್.!

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ನಟ. ಇವರು ಹೆಚ್ಚಾಗಿ ಮಾಸ್ ಕ್ರೇಜ್ ಇರುವ ನಟ ಎಂದರೆ ತಪ್ಪಾಗುವುದಿಲ್ಲ. ಕನ್ನಡದಲ್ಲಿ ನಟ ದರ್ಶನ್ ಮಾಡಿರುವ ಬಹುತೇಕ ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಿವೆ. ನಿರ್ಮಾಪಕರು ಹಣಗಳಿಸಬೇಕೆಂದರೆ ದರ್ಶನ್‌ ಅವರಿಗೆ ಸಿನಿಮಾ ಮಾಡಬೇಕು ಎಂಬ ಮಾತು ಗಾಂಧಿನಗರದಲ್ಲಿ ಇತ್ತು. ಆದರೆ ಈಗ ಕನ್ನಡ...

ಸನ್ಯಾಸ ದೀಕ್ಷೆ ಸ್ವೀಕರಿಸಿದ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ: ಇನ್ಮುಂದೆ ಪೂರ್ಣಾನಂದ ಪುರಿ ಸ್ವಾಮಿ

ಬೆಂಗಳೂರು: ರಾಜಕೀಯದಿಂದ ದೂರವಾಗಿ, ಸನ್ಯಾಸ ಸ್ವೀಕರಿಸೋದಾಗಿ ಈ ಹಿಂದೆ ಹೇಳಿದ್ದಂತ ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿ, ಈಗ ನುಡಿದಂತೆ ನಡೆದುಕೊಂಡಿದ್ದಾರೆ. ಖಾದಿ ಬಿಟ್ಟು, ಕಾವಿ ತೊಟ್ಟು, ಪೂರ್ಣಾನಂದ ಪುರಿ ಸ್ವಾಮಿಗಳಾಗಿದ್ದಾರೆ. ಹೌದು.. ಮಾಜಿ ಸಚಿವ ಬಿ.ಜೆ ಪುಟ್ಟಸ್ವಾಮಿಯವರು, ತಮ್ಮ 50ನೇ ವರ್ಷದಲ್ಲಿ ರಾಜಕೀಯ ಜೀವನ ತ್ಯಜಿಸಿ, ಸನ್ಯಾಸ ಸ್ವೀಕರಿಸಿದ್ದಾರೆ. ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ...

ಚಹಾ ಮಾರಿ ಕೋಟ್ಯಾಧಿಪತಿಯಾದ ಯುವಕ: ಈತನ ಅಂಗಡಿಗೆ MBA ಅಂತಾ ಹೆಸರು ಬಂದಿದ್ದು ಹೇಗೆ..?

ಚಾಯ್ ವಾಲಾ ಅಂದತಕ್ಷಣ ಭಾರತೀಯರಿಗೆ ನೆನಪು ಬರೋದು ನಮ್ಮ ಪ್ರಧಾನಿ ಮೋದಿಜಿ. ಚಾ ಮಾರುತ್ತ, ತನ್ನ ಜೀವನದ ದಿಕ್ಕನ್ನೇ ಬದಲಾಯಿಸಿಕೊಂಡು, ರಾಜಕಾರಣಕ್ಕೆ ಬಂದು, ಸದ್ಯ ಪ್ರಧಾನಿಯಾಗಿರುವ ಮೋದಿಜಿಯ ತವರೂರಾದ ಗುಜರಾತ್‌ನಲ್ಲೇ, ಇನ್ನೋರ್ವ ಫೇಮಸ್ ಚಾಯ್‌ವಾಲಾ ಇದ್ದಾನೆ. ಅವನೇ ಎಂಬಿಎ ಚಾಯ್‌ವಾಲಾ. ಯಾರು ಈ ಚಾಯ್ ವಾಲಾ, ಎಂಬಿಎ ಫುಲ್ ಫಾರ್ಮ್ ಏನು..? ಇವ್ನೇನಾದ್ರೂ ಎಂಬಿಎ...

BREAKING NEWS: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಮೋಹನ್ ಜುನೇಜ ಇನ್ನಿಲ್ಲ | Sandalwood Comedian Mohan Juneja No More

ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಕನ್ನಡದ ಹಿರಿಯ ಹಾಸ್ಯ ಕಲಾವಿದ ಮೋಹನ್ ಜುನೇಜ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಾಸ್ಯ ನಟ ಇನ್ನಿಲ್ಲವಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಸರುಘಟ್ಟ ರಸ್ತೆಯ...

ಕನ್ನಡದ ಹಾಸ್ಯನಟ ಮೋಹನ್ ಜುನೇಜ ನಿಧನ.!

ಸ್ಯಾಂಡಲ್ ವುಡ್ ನಲ್ಲಿ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖ್ಯಾತ ಹಾಸ್ಯ ನಟನಾಗಿ ನಟಿಸಿದ್ದ ಮೋಹನ್ ಜುನೇಜ ರವರು ಅನಾರೋಗ್ಯ ಸಮಸ್ಯೆಯಿಂದಾಗಿ ನಿಧನರಾಗಿದ್ದಾರೆ. ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವುದಲ್ಲದೆ, 'ವಠಾರ' ಎಂಬ ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಹಾಸ್ಯನಟ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದಷ್ಟೇ ಅಲ್ಲದೆ ಇವರು 'ಕೆಜಿಎಫ್' ಸಿನಿಮಾದಲ್ಲಿಯೂ...

ಕ್ಷೌರಿಕ ಕೋಟ್ಯಾಧಿಪತಿಯಾಗಿದ್ದಾದರೂ ಹೇಗೆ..? ಇಲ್ಲಿದೆ ನೋಡಿ ರೋಚಕ ಕಥೆ…

ಮೊದಲ ಭಾಗದಲ್ಲಿ ನಾವು ಟ್ಯಾಕ್ಸ್ ಕಟ್ಟದೇ, ಜುಮ್ ಎಂದು ಮೆರೆಯುತ್ತಿದ್ದ ಬಡ ಕೋಟ್ಯಾಧಿಪತಿಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗದಲ್ಲಿ ಸಣ್ಣ ಕೆಲಸ ಶುರುಮಾಡಿ, ಕೋಟ್ಯಾಧಿಪತಿಗಳಾಗಿರುವ, ಟ್ಯಾಕ್ಸ್ ಕಟ್ಟುತ್ತಿರುವ ಫೇಮಸ್ ವ್ಯಕ್ತಿಗಳ ಬಗ್ಗೆ ತಿಳಿಯೋಣ. ಇದು ರಮೇಶ್ ಎಂಬ ಕ್ಷೌರಿಕ, ಕೋಟ್ಯಾಧಿಪತಿಯಾಗಿ, ರೋಲ್ಸ್ ರಾಯಲ್ಸ್ ಗಾಡಿ ಖರೀದಿಸಿದ ಕಥೆ. ಬೆಂಗಳೂರು ನಿವಾಸಿ ರಮೇಶ್ ತಮ್ಮ...

ನಮ್ಮ ದೇಶದಲ್ಲಿ ಭಿಕ್ಷುಕರು, ಚಾಟ್ಸ್ ಮಾರುವವರು ಕೂಡ ಮಿಲೇನಿಯರ್ಸ್..

ನಾವೆಲ್ಲ ಜೀವನ ಮಾಡೋಕ್ಕೆ, ಹಣ ಮಾಡೋಕ್ಕೆ, ಉದ್ಯಮದ ಬಗ್ಗೆ ಐಡಿಯಾಗಳನ್ನ ಹುಡುಕ್ತಿರ್ತೀವಿ. ಕೆಲಸ ಸಿಕ್ರೆ, ಹಗಲು ರಾತ್ರಿ ಕಷ್ಟಪಟ್ಟು ದುಡಿದು, ಆದಷ್ಟು ಹಣ ಗಳಿಸಿ, ಅದನ್ನ ಉಳಿತಾಯ ಮಾಡಿ, ಶ್ರೀಮಂತರಾಗುವ ಕನಸು ಕಾಣ್ತೀವಿ. ಆದ್ರೆ ನಮ್ಮ ದೇಶದಲ್ಲಿ ಕೆಲವರು ಸಣ್ಣ ಸಣ್ಣ ಕೆಲಸ ಮಾಡಿ, ಶ್ರೀಮಂತರಾದವರಿದ್ದಾರೆ. ಕೆಲವರ ಮನೆ ಮೇಲೆ ಐಟಿ ರೇಡ್ ಕೂಡಾ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img