Wednesday, July 8, 2026

Karnataka Tv

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇಂಥ ತಿಂಡಿ ತಿಂದ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ..

ನಾವು ಯಾವ ಹೊತ್ತಲ್ಲಿ, ಯಾವ ಆಹಾರ ಸೇವಿಸುತ್ತೇವೆ ಅನ್ನೋದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಹಾಗಾಗಿ ಆಯಾ ಹೊತ್ತಲ್ಲಿ, ತಿನ್ನಬೇಕಾದ ಆಹಾರವನ್ನೇ ತಿನ್ನಬೇಕು. ಇಂದು ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂಥ ಆಹಾರವನ್ನು ಸೇವಿಸಬಾರದು..? ಸೇವಿಸಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಯಾವುದೇ ಕಾರಣಕ್ಕೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇಕರಿ ತಿಂಡಿಯನ್ನ ತಿನ್ನಲೇಬೇಡಿ. ಹಲವರು ಡಯಟ್...

ಪಾಪ ಮಾಡಿದವರೇ ಹೆಚ್ಚು ಖುಷಿಯಾಗಿರುವುದೇಕೆ..?

ಯಾರಾದರೂ ಒಳ್ಳೆ ಮನುಷ್ಯ ತೀರಿಹೋದರೆ, ಕೆಲವರು, ಛೇ ಎಷ್ಟು ಒಳ್ಳೆ ಹುಡುಗ, ಇಷ್ಟು ಬೇಗ ಹೋಗಿಬಿಟ್ಟ. ಈ ಲೋಕದಲ್ಲಿ ಎಂಥೆಂಥವರೋ ಇದ್ದಾರೆ, ಪಾಪ ಮಾಡಿಕೊಂಡೇ ಬದುಕುವವರಿದ್ದಾರೆ. ಅವರನ್ನೆಲ್ಲ ಬಿಟ್ಟು, ಆ ದೇವರಿಗೆ ಈ ಹುಡುಗನೇ ಸಿಕ್ಕನಾ ಅಂತಾ ಮಾತಾಡ್ತಾರೆ. ಅಲ್ಲದೇ, ನಾವು ನೀವು ನೋಡಿರುವ ಹಾಗೆ, ಕೆಟ್ಟ ಮನುಷ್ಯರು, ಬೇರೆಯವರಿಗೆ ಕೇಡನ್ನೇ ಬಯಸುವವರು, ಬೇರೆಯವರ...

6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯ ಮುಖ್ಯಾಂಶಗಳು: 1. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ...

ಜೈವಿಕ ಹಾಗೂ ಅರಣ್ಯ ನಾಶವನ್ನು ಗುರುತಿಸಲು ಕ್ರಿಯಾ ಯೋಜನೆ ರೂಪಿಸಿ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಜೀವಿಶಾಸ್ತ್ರ ವ್ಯವಸ್ಥೆಯ ಮೇಲೆ ಉಂಟಾಗಿರುವ ದುಷ್ಟಪರಿಣಾಮಗಳನ್ನು ಸರಿದೂಗಿಸಲು ಐಐಎಸ್ಸಿ ಸಂಸ್ಥೆಯ ತಜ್ಞರ ನೆರವಿನೊಂದಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಭೆಯ ಮುಖ್ಯಾಂಶಗಳು 1....

BREAKING: ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆಯ ಸುಪರ್ದಿಗೆ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು...

ಪಿಎಸ್ಐ ಹುದ್ದೆ ಹಗರಣದ ಮೂಲ ಕಿಂಗ್ ಪಿನ್ ಟಚ್ ಮಾಡಿದ್ರೇ ಸರ್ಕಾರವೇ ಬೀಳುತ್ತೆ – ಹೆಚ್ ಡಿಕೆ ಹೊಸ ಬಾಂಬ್

ಹಾಸನ: ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಿಕ್ಕವರೆಲ್ಲಾ ಸಣ್ಣ ಸಣ್ಣವರು. ಅಕ್ರಮ ಗ್ಯಾಂಗ್ ಲೀಡರ್ ಬೇರೆಯೇ ಇದ್ದಾರೆ. ಅವರ ಹೆಸರು ಹೇಳೋದಕ್ಕೆ ಸರ್ಕಾರ ಸಾಧ್ಯವೇ.? ಒಂದು ವೇಳೆ ಆ ಕಿಂಗ್ ಪಿನ್ ಟಚ್ ಮಾಡೋದಕ್ಕೆ ಹೋದ್ರೇ.. ರಾಜ್ಯ ಸರ್ಕಾರವೇ ಬೀಳುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್...

ಸೂಪರ್‌ಸ್ಟಾರ್ ಗೆ ಜೊತೆಯಾದ ಸೆಂಚುರಿ ಸ್ಟಾರ್.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಇತ್ತೀಚಿಗಷ್ಟೆ ಶಿವಣ್ಣ, ವೆಬ್ ಸೀರೀಸ್ ನಲ್ಲಿ ನಟಿಸುವುದಾಗಿ ತಿಳಿಸಿ ಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನ ನೀಡಿದ್ದರು. ಅದಷ್ಟೇ 'ಭಜರಂಗಿ-2' ಚಿತ್ರದ ನಂತರ ಅವರ ಹೊಸ ಸಿನಿಮಾವನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ಹೀಗಿರುವಾಗಲೇ ಶಿವಣ್ಣ ರಜನಿಕಾಂತ್...

ಸರ್ಕಾರಿ ನೌಕರರು ‘ಕಂಪ್ಯೂಟರ್ ಪರೀಕ್ಷೆ’ ಉತ್ತೀರ್ಣರಾಗದೇ ಇದ್ರೇ, ಮುಂಬಡ್ತಿ, ವೇತನ ಹೆಚ್ಚಳವಿಲ್ಲ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ, ವೇತನ ಹೆಚ್ಚಳಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗೋದು ಕಡ್ಡಾಯವಾಗಿದೆ. 2015ರಿಂದಲೇ ಈ ನಿಯಮ ಜಾರಿಗೆ ಬಂದಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಯನ್ನು ಹತ್ತು ವರ್ಷಗಳಲ್ಲಿ ಮುಗಿಸುವಂತೆ ಅವಕಾಶ ನೀಡಿತ್ತು. ಆದ್ರೇ ಇದೀಗ ದಿನಾಂಕ 31-12-2022ರೊಳಗಾಗಿ ಪರೀಕ್ಷೆ ಪಾಸ್ ಮಾಡುವಂತೆ ಡೆಡ್ ಲೈನ್ ನೀಡಿದೆ. ಈ ಮೂಲಕ ಸರ್ಕಾರಿ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎ.ಆರ್.ರೆಹಮಾನ್ ಪುತ್ರಿ.!

ಎ.ಆರ್.ರೆಹಮಾನ್ ರವರು ಒಬ್ಬ ಭಾರತೀಯ ಚಲನಚಿತ್ರ ಸಂಗೀತ ಸಂಯೋಜಕ, ಧ್ವನಿಸುರಳಿ-ಧ್ವನಿಮುದ್ರಣ ನಿರ್ಮಾಪಕ, ಸಂಗೀತಗಾರ ಹಾಗೂ ಗಾಯಕ. ರೋಜಾ ಸಿನಿಮಾಕ್ಕೆ ಸಂಗೀತ ನೀಡುವ ಮೂಲಕ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟರು. ಅವರು ನೀಡಿರುವ ಹಾಡುಗಳು ಸೂಪರ್ ಸಕ್ಸಸ್ ಕಂಡಿವೆ. ಮೊದಲು ಜಾಹೀರಾತುಗಳಿಗೆ ಎ.ಆರ್.ರೆಹಮಾನ್ ಜಿಂಗಲ್‌ಗಳಿಗೆ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದರು. ಮೊದಲಿಗೆ ಇವರು ತಮಿಳಿನ ‘ರೋಜಾ’ ಚಿತ್ರದ ಮೂಲಕ...

ತಮ್ಮ ಜನ್ಮದಿನ ಆಚರಿಸದಂತೆ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಯಾರೂ ಕೂಡ ತಮ್ಮ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ತಮ್ಮ ಜನ್ಮದಿನವನ್ನು ಆಚರಿಸಬಾರದು. ಫ್ಲೆಕ್ಸ್, ಕಟೌಟ್, ಭಿತ್ತಿಚಿತ್ರ, ಪೋಸ್ಟರ್ ಯಾವುದನ್ನೂ ಹಾಕಬಾರದು ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಈ ತಿಂಗಳು 12 ರಿಂದ 18 ರವರೆಗೆ ತಾವು ಊರಿನಲ್ಲಿ ಇರುವುದಿಲ್ಲ....

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img