Wednesday, July 8, 2026

Karnataka Tv

BREAKING NEWS: ಪಿಎಸ್ಐ ನೇಮಕಾತಿ ಅಕ್ರಮ: ಬಂಧಿತ 12 ಆರೋಪಿಗಳ ಮೊಬೈಲ್ ರಿಟ್ರೀವ್ ಗೆ ಕೋರ್ಟ್ ಅನುಮತಿ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದ ಸಂಬಂಧ ಸಮರವನ್ನೇ ಸಾರಿರುವಂತ ಸಿಐಡಿ ಅಧಿಕಾರಿಗಳು, ಬಂಧಿತ ಆರೋಪಿಗಳ ಮೊಬೈಲ್ ರಿಟ್ರೀವ್ ಗಾಗಿ ಸಲ್ಲಿಸಿದ್ದಂತ ಅರ್ಜಿಗೆ, ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಬಂಧಿತ 12 ಆರೋಪಿಗಳ ಮೊಬೈಲ್ ರಿಟ್ರೀವ್ ಗಾಗಿ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತೆ ನ್ಯಾಯಾಧೀಶರು,...

ನೀ ಹೂ ಅಂದಿಲ್ಲ ಅಂದ್ರೆ ತಂಗೀಗೆ ಪ್ರಪೋಸ್ ಮಾಡ್ತೀನಿ ಎಂದಿದ್ರಂತೆ ನಟ ಪ್ರಜ್ವಲ್ ದೇವರಾಜ್..!

ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...

ಡೈನಮಿಕ್ ಕುಟುಂಬದ ಡೈನಮಿಕ್ ಸೊಸೆ “ರಾಗಿಣಿ ಪ್ರಜ್ವಲ್”..!

ಕನ್ನಡ ಚಿತ್ರರಂಗದಲ್ಲಿ ಅನೇಕ ಕಲಾಕುಟುಂಬಗಳಿವೆ. ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಡಾ.ರವಿಚಂದ್ರನ್, ರೆಬೆಲ್ ಸ್ಟಾರ್ ಅಂಬರೀಶ್, ಜೈ ಜಗದೀಶ್ ಹೇಗೆ ಹಲವು ಕಲಾವಿದರು ತಮ್ಮ ಕುಟುಂಬದಲ್ಲಿ ಪ್ರತಿಯೊಬ್ಬರೂ ನಟನೆಯನ್ನೇ ದೇವರು ಅಂತ ನಂಬಿ ಜೀವನ ಸಾಗಿಸ್ತಿದ್ದಾರೆ . ಅದರಂತೆಯೇ ಹಿರಿಯ ನಟ ದೇವರಾಜ್ ಕುಟುಂಬದಲ್ಲೂ ಸಹ ಪ್ರತಿಯೊಬ್ಬರೂ ಸಹ ಸ್ಟಾರ್ ಕಲಾವಿದರೇ ಆಗಿದ್ದಾರೆ. ಇದೀಗ ಈ ಡೈನಮಿಕ್...

BREAKING NEWS: ಚೀನಾದಲ್ಲಿ ಸೆ.10ರಿಂದ ಆರಂಭವಾಗಬೇಕಿದ್ದ ಏಷ್ಯನ್ ಗೇಮ್ಸ್-2022 ಮುಂದೂಡಿಕೆ

ನವದೆಹಲಿಛ ಸೆಪ್ಟೆಂಬರ್ ನಲ್ಲಿ ಚೀನಾದ ಹ್ಯಾಂಗ್ಜೌ ನಗರದಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರೀಡಾಕೂಟವನ್ನು 2023 ರವರೆಗೆ ಮುಂದೂಡಲಾಗಿದೆ ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ (ಒಸಿಎ) ಹಂಗಾಮಿ ಅಧ್ಯಕ್ಷ ರಣಧೀರ್ ಸಿಂಗ್ ಶುಕ್ರವಾರ ರಾಯಿಟರ್ಸ್ ಗೆ ತಿಳಿಸಿದ್ದಾರೆ. ಶಾಂಘೈನಿಂದ 175 ಕಿಲೋಮೀಟರ್ ದೂರದಲ್ಲಿರುವ ಝೆಜಿಯಾಂಗ್ ಪ್ರಾಂತ್ಯದ ರಾಜಧಾನಿಯಲ್ಲಿ ಸೆಪ್ಟೆಂಬರ್ 10 ರಿಂದ 25 ರವರೆಗೆ ನಡೆಯಲಿರುವ ಬಹು-ಕ್ರೀಡಾ...

ರಾಜ್ಯದ ರಾಗಿ ಖರೀದಿ‌ ಕೇಂದ್ರದಲ್ಲಿ ಕಾಣುವ ದಲ್ಲಾಳಿಗಳ ವಿರುದ್ದ ಕಾನೂನು ಕ್ರಮ- ಸಚಿವ ಕೆ.ಗೋಪಾಲಯ್ಯ ವಾರ್ನಿಂಗ್

ಬೆಂಗಳೂರು. ಮೇ.6: ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯ ವರ್ತಿಗಳು ಮತ್ತು ದಲ್ಲಾಳಿಗಳು ಕಂಡು ಬಂದರೆ ಅವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹಾಸನ‌ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ರಾಗಿ ಬೆಳೆಗಾರರ ಹಿತ ಕಾಪಾಡಲು ಈಗಾಗಲೇ ಮುಖ್ಯ ಮಂತ್ರಿಗಳು...

‘ಕೆಜಿಎಫ್ 2’ಗೂ ಒಂದು ಹೆಜ್ಜೆ ಮುಂದೆ ಹೋದ ‘ವಿಕ್ರಾಂತ್ ರೋಣ’.!

ಸುದೀಪ್ ರವರು ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕಿಚ್ಚ ಎಂದೇ ಖ್ಯಾತಿ ಪಡೆದಿರುವ ಕಿಚ್ಚ ಸುದೀಪ್ ಹಾಗು ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಶನ್ ನಲ್ಲಿ ಒಂದು ಹೊಸ ಸಿನಿಮಾ ಮೂಡಿಬರ್ತಿದೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾದು ಕುಳಿತ್ತಿದ್ದು ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ನಿಗಧಿಪಡಿಸಿದೆ. 'ಕೆಜಿಎಫ್ 2' ಸಿನಿಮಾದ ಬಗ್ಗೆ, ಕರ್ನಾಟಕದಲ್ಲಿ...

ನೀವು ಹಿಂಗೆಲ್ಲಾ ಕೇಳ್ಬೇಡಿ, ಕಷ್ಟ ಆಗುತ್ತೆ ಅಂದ್ರು ಕ್ಯೂಟ್ ಬ್ಯೂಟಿ ರಚನಾ ಇಂದರ್..!

`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...

ಅಶ್ವಥ್ ನಾರಾಯಣ್ ಭಾಗಿಯಾಗಿದ್ದರೆ ಸಾಕ್ಷಿ ಕೊಡಿ: ವಿಪಕ್ಷ ನಾಯಕರಿಗೆ ಸಚಿವ ಗೋಪಾಲಯ್ಯ ಸವಾಲು

ಬೆಂಗಳೂರು : ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಭಂದಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದೇ ಕೆಲವರು ಮಾಡಿರುವ ಪಿತೂರಿ‌ ಇದು.ಪುರಾವೆಗಳು...

‘ಮಾರ್ಟಿನ್’ ರಿಲೀಸ್ ಡೇಟ್ ಫಿಕ್ಸ್.!

ನಟ ಧ್ರುವ ಸರ್ಜಾ ಅವರ 2012 ರಲ್ಲಿ ತೆರೆಕಂಡ 'ಅದ್ಧೂರಿ' ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದರು. ಬಳಿಕ 2013 ರಲ್ಲಿ 'ಬಹುದ್ಧೂರ್' ಚಿತ್ರದಲ್ಲಿ ರಾಧಿಕಾ ಪಂಡಿತ್ ಅವರ ಜೊತೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಬಾರಿ ಯಶಸ್ಸು ಕಂಡರು. ಇನ್ನು 2017ರಲ್ಲಿ ತೆರೆಗೆ ಬಂದ 'ಭರ್ಜರಿ' ಚಿತ್ರ ಕೂಡ ಶತದಿನ ಪೂರೈಸಿತ್ತು. ಧ್ರುವ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img