Monday, July 6, 2026

Karnataka Tv

ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ವಿರುದ್ಧ ಕಾಂಗ್ರೆಸ್ ಆರೋಪದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಯಾರ ಬಳಿ ಯಾವುದೇ ಆಧಾರ, ಸಾಕ್ಷಿ ಇದ್ದರೂ ತಂದು ಕೊಡಲಿ. ಡಾ.ಅಶ್ವಥ್ ನಾರಾಯಣ ವಿರುದ್ಧ ಕಾಂಗ್ರೆಸ್‌ನವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ‌. ಕಾಂಗ್ರೆಸ್‌ನವರು ಹಿಟ್ ಅಂಡ್ ರನ್ ಆರೋಪ ಮಾಡುತ್ತಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು,...

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು 15 ದಿನಗಳಲ್ಲಿ ಗುಂಡಿ ತೋಡಿ ಮುಚ್ಚಿ ಹಾಕುತ್ತಾರೆ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು 15 ದಿನಗಳಲ್ಲಿ ಗುಂಡಿ ತೋಡಿ ಮುಚ್ಚಿ ಹಾಕುತ್ತಾರೆ. ಪೊಲೀಸ್ ಹಗರಣವನ್ನು ಮುಚ್ಚಿ ಹಾಕುತ್ತಾರೆ. ಕಾಂಗ್ರೆಸ್ ಅವಧಿಯಲ್ಲಿ ಪಿಯುಸಿ ಪೇಪರ್ ಲೀಕ್ ಆಗಿತ್ತು. ಅಗ ಶಿವಕುಮಾರ್ ಎಂಬುವನನ್ನ ಬಂಧಿಸಿದ್ದರು. ಈಗ ಅವನು ಹೊರಗಡೆ ಇದ್ದಾನೆ. ಡ್ರಗ್ಸ್ ಕೇಸ್ ಸಂಬಂಧ ಮಾಜಿ ಸಿಎಂ ಒಬ್ಬರು ಇದ್ದಾರೆ ಅಂತ ಹೇಳಿದ್ರು. ಆಗ...

ಬೈರಾಗಿ ಚಿತ್ರದ ಹಾಡಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ.!

ಸ್ಯಾಂಡಲ್ ವುಡ್ನ ಬ್ಯುಸಿ ನಟರಲ್ಲಿ ಶಿವಣ್ಣ ಕೂಡ ಒಬ್ಬರು. ಇತ್ತೀಚಿಗಷ್ಟೆ ಶಿವಣ್ಣ, ವೆಬ್ ಸೀರೀಸ್ ನಲ್ಲಿ ನಟಿಸುವುದಾಗಿ ತಿಳಿಸಿದ್ದರು. ಇದೀಗ 'ಭಜರಂಗಿ-2' ಚಿತ್ರದ ನಂತರ ಅವರ ಹೊಸ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಈ ಸಿನಿಮಾದ ಹಾಡೊಂದು ರಿಲೀಸ್ ಆಗಿದ್ದು, ಇದಕ್ಕೆ ಅವರ ಅಭಿಮಾನಿಗಳು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಂತದ್ದು ಆ ಹಾಡಿನಲ್ಲಿ...

ಪಿಎಸ್ಐ ನೇಮಕಾತಿ ಅಕ್ರಮ: ಬಿಜೆಪಿ-ಕಾಂಗ್ರೆಸ್ ನಡುವೆ ನೋಟಿಸ್ ಸಂಘರ್ಷ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೋಟಿಸ್ ಸಂಘರ್ಷ ಶುರುವಾಗಿದೆ. ಪಿಎಸ್ಐ ಅಕ್ರಮ ನೇಮಕ ಸಂಬಂಧ ತಂತ್ರ- ಪ್ರತಿತಂತ್ರದಲ್ಲಿ ತೊಡಗಿರುವ ಕಾಂಗ್ರೆಸ್, ಬಿಜೆಪಿ ಪಕ್ಷದ ನಾಯಕರು ತೊಡಗಿದ್ದಾರೆ. ರಾಜಕೀಯ ಲಾಭ, ನಷ್ಟದ ಲೆಕ್ಕಾಚಾರದಲ್ಲಿ ಪರಸ್ಪರ ದಾಳ ಉರುಳಿಸುತ್ತಿರುವ ಉಭಯ ಪಕ್ಷಗಳು, ನೋಟಿಸ್ ಜಾರಿ ವಿಚಾರವನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ. ಪಿಎಸ್ಐ ನೇಮಕಾತಿ...

2 ಲಕ್ಷ ಬಂಡವಾಳ ಹಾಕಿ ಮಾಡಬಹುದಾದ ಲಾಭದಾಯಕ ಉದ್ಯಮಗಳಿವು.. ಭಾಗ 2

ಮೊದಲ ಭಾಗದಲ್ಲಿ ನಾವು 2 ಲಕ್ಷ ಬಂಡವಾಳ ಹಾಕಿ ಮಾಡಬಹುದಾದ 5 ಉದ್ಯಮಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ ಉದ್ಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಿಟ್ಟಿನ ಗಿರಣಿ: ಹಲವು ಮನೆಗಳಲ್ಲಿ ಪ್ರತಿದಿನ ಚಪಾತಿ, ರೊಟ್ಟಿ ತಯಾರಿಸಲೇಬೇಕು. ಇನ್ನು ಇದನ್ನ ತಯಾರಿಸೋಕ್ಕೆ, ಹಿಟ್ಟಿನ ಅವಶ್ಯಕತೆ ಖಂಡಿತ ಇದೆ. ಹಾಗಾಗಿ ನೀವು ಮನೆಯಲ್ಲೇ...

2 ಲಕ್ಷ ಬಂಡವಾಳ ಹಾಕಿ ಮಾಡಬಹುದಾದ ಲಾಭದಾಯಕ ಉದ್ಯಮಗಳಿವು.. ಭಾಗ 1

ನನ್ನ ಹತ್ತಿರ ದುಡ್ಡಿದೆ ಆದ್ರೆ, ಯಾವ ಉದ್ಯಮ ಮಾಡಬೇಕು..? ಆ ಉದ್ಯಮವನ್ನು ಹೇಗೆ ಆರಂಭಿಸಬೇಕು ಅನ್ನೋದು ಗೊತ್ತಿಲ್ಲ ಅನ್ನೋದು ಒಬ್ಬರ ಸಮಸ್ಯೆ. ನನಗೆ ಕೆಲ ಉದ್ಯಮ ಮಾಡುವ ಬಗ್ಗೆ ಐಡಿಯಾ ಇದೆ, ಆದ್ರೆ ಅದಕ್ಕೆ ಮಿಷನ್ ಹೇಗೆ ಖರೀದಿ ಮಾಡಬೇಕು ಗೊತ್ತಿಲ್ಲಾ ಅನ್ನೋದು ಇನ್ನೊಬ್ಬರ ಸಮಸ್ಯೆ. ಇಂಥ ಸಮಸ್ಯೆಗಳಿಗೆ ಉತ್ತರವಾಗಿ ನಾವಿವತ್ತು, 2 ಲಕ್ಷ...

BREAKING NEWS: PSI ನೇಮಕಾತಿ ಅಕ್ರಮ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ಮತ್ತೊಂದು ನೋಟಿಸ್

ಬೆಂಗಳೂರು: ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ಸಿಐಡಿ ಪೊಲೀಸರು, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಂಬಂಧ ತಮ್ಮ ಬಳಿಯಲ್ಲಿರುವಂತ ದಾಖಲೆಗಳನ್ನು ಸಲ್ಲಿಸುವಂತೆ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿತ್ತು. 2ನೇ ನೋಟಿಸ್ ಗೆ ಲಿಖಿತ ಉತ್ತರ ನೀಡಿದ್ದರು. ಆದ್ರೇ.. ಇದರಲ್ಲಿ ಸರಿಯಾದ ಮಾಹಿತಿ ನೀಡಿಲ್ಲ ಎಂಬುದಾಗಿ ಸಿಐಡಿ ಪೊಲೀಸರು ಈಗ ಮತ್ತೊಂದು ನೋಟಿಸ್ ಜಾರಿಗೊಳಿಸಿ, ದಾಖಲೆ...

ಜನಜಂಗುಳಿ ಇರುವ ಸ್ಥಳದಲ್ಲಿ ಈ ಅಂಗಡಿ ಹಾಕಿದ್ರೆ ತಿಂಗಳಿಗೆ 30ರಿಂದ 50 ಸಾವಿರ ಗ್ಯಾರಂಟಿ..

ನಾವು ಮಾಡುವ ಉದ್ಯಮದಲ್ಲಿ ನಮಗೆ ಲಾಭ ಬರಬೇಕು ಅಂದ್ರೆ, ಉತ್ತಮ ಬಂಡವಾಳ ಹಾಕ್ಬೇಕು. ಒಳ್ಳೆ ಏರಿಯಾದಲ್ಲಿ ಅಂಗಡಿ ಇಡ್ಬೇಕು. ಕೆಲಸಕ್ಕೆ ಜನರನ್ನ ಇಟ್ಟುಕೊಳ್ಬೇಕು ಹೀಗೆ ಇತ್ಯಾದಿ ಇತ್ಯಾದಿ ರೂಲ್ಸ್‌ಗಳಿದೆ. ಆದ್ರೆ ನಾವಿವತ್ತು ಹೇಳೋ ಉದ್ಯಮ ಶುರು ಮಾಡೋಕ್ಕೆ ನೀವು ಕಡಿಮೆ ಬಂಡವಾಳ ಹಾಕಬಹುದು. ಮತ್ತು ಈ ಕೆಲಸಕ್ಕೆ ನಿಮಗೆ ಅಂಗಡಿ ಇಡಬೇಕಂತಿಲ್ಲ. ಬದಲಾಗಿ ಒಂದು...

ಹೌಸ್ ವೈಫ್ ಮಾಡಬಹುದಾದ 10 ಉದ್ಯಮಗಳಿವು..ಭಾಗ 2

ಮೊದಲ ಭಾಗದಲ್ಲಿ ನಾವು ಹೆಣ್ಣು ಮಕ್ಕಳು ಮನೆಯಲ್ಲೇ ಕುಳಿತು ಮಾಡಬಹುದಾದ ಉದ್ಯಮಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನೂ ಕೆಲ ಉದ್ಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಪ್ಪಳ-ಉಪ್ಪಿನಕಾಯಿ ಉದ್ಯಮ. ಇದು ಹಳೆಯ ಕಾಲದಿಂದಲೂ, ಮಹಿಳೆಯರು ಮಾಡಿಕೊಂಡು ಬಂದ ಉದ್ಯಮ. ನೀವು ಮಾಡುವ ಹಪ್ಪಳ ಉಪ್ಪಿನಕಾಯಿ ರುಚಿ ಮತ್ತು ಕ್ವಾಲಿಟಿ ಉತ್ತಮವಾಗಿದ್ದರೆ, ಗ್ರಾಹಕರು...

ಹಾವೇರಿ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಿಗೆ ಉಪ ಚುನಾವಣೆ ಘೋಷಣೆ

ಹಾವೇರಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳ ಉಪ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ. ಬ್ಯಾಡಗಿ ತಾಲೂಕಿನ 12-ಬಿಸಲಹಳ್ಳಿ ಗ್ರಾಮ ಪಂಚಾಯತಿಯ ಬೆಳಕಚೇರಿ, ಹಿರೇಕೆರೂರು ತಾಲೂಕಿನ 13-ಬೆಟಕೇರೂರ ಗ್ರಾಮ ಪಂಚಾಯತಿಯ ಬೆಟಕೇರೂರ-2 ಹಾಗೂ 5-ಚಿಕ್ಕೇರೂರ ಗ್ರಾಮ ಪಂಚಾಯತಿಯ ಚಿಕ್ಕೇರೂರು-6,...

About Me

32537 POSTS
0 COMMENTS
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img