Friday, June 19, 2026

Karnataka Tv

ಲಾಡ್ಲೆ ಮಶಾಕ್ ದರ್ಗಾ ಕೇಸ್ ವಾಪಸ್: ತುಷ್ಟೀಕರಣದ ಎಲ್ಲ ಮಿತಿ ದಾಟಿದ ಸರ್ಕಾರ ಎಂದ ಬಿ.ವೈ. ವಿಜಯೇಂದ್ರ

Political News: ಕಲಬುರ್ಗಿಯ ಆಳಂದ ಲಾಡ್ಲೆ ಮಶಾಕ್ ದರ್ಗಾ ಕೇಸನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಈ ಮೂಲಕ ಮುಸ್ಲಿಂ ಓಲೈಕೆ ಸರ್ಕಾರ ಎಂಬ ಆರೋಪಕ್ಕೆ ಮತ್ತೆ ರಾಜ್ಯ ಕಾಂಗ್ರೆಸ್ ಸರ್ಕಾರ ತುತ್ತಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ಓಲೈಕೆಯ ಕೀಳು ರಾಜಕೀಯ...

ನಾ ನಾಯಕಿ : ನನ್ನ ನ್ಯೂಡ್ ಪಿಕ್ಚರ್ಸ್ ಮಾಡಿ ಸೇಲ್ ಗೆ ಇಟ್ಟಿದ್ರು : Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ತಮಗೆ ರಾಜಕೀಯ ಜೀವನದಲ್ಲಾಗಿರುವ ಕಹಿ ಅನುಭವಗಳ ಬಗ್ಗೆ ಹೇಳಿಕ``ಂಡಿದ್ದಾರೆ. https://youtu.be/DlF9Wzc2I28 ಈ ಬಗ್ಗೆ ಮಾತನಾಡಿರುವ ಅವರು, ನಾನು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿದ್ರು, ಅದಕ್ಕೆ ಬ್ಯಾಡ್ ಕಾಮೆಂಟ್ಸ್ ಬರೋದು ಸರ್ವೇ ಸಾಮಾನ್ಯವಾಗಿದೆ. ನಾಾನು ಯಾಾರಿಗಾದರೂ ವಿಶ್ ಮಾಡಿದ್ರೆ, ಅವರ ಜತೆ ಸಂಬಂಧ ಕಲ್ಪಿಸಿ, ಟ್ರೋಲ್...

ನಾವು ಸರಿಯಾಗಿದ್ರೆ ಯಾರು ಬಳಸಿಕೊಳ್ಳೋಕೆ ಆಗಲ್ಲ : Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ರಾಜಕೀಯದಲ್ಲಾಗಲಿ, ಯಾವುದೇ ಕೆಲಸದಲ್ಲಾಗಲಿ ನಾವು ಸರಿಯಾಗಿದ್ರೆ ನಮ್ಮನ್ನು ಯಾರೂ ಬಳಸಿಕ``ಳ್ಳೋಕ್ಕೆ ಸಾಧ್ಯಾ ಇಲ್ಲಾ ಎಂದಿದ್ದಾರೆ. https://youtu.be/uF5CoCNHeIw ಈ ಬಗ್ಗೆ ಮಾತು ಮುಂದುವರಿಸಿರುವ ಅವರು, ನಾವು ಕೆಲಸ ಮಾಡುವ ಜಾಗದಲ್ಲಿ ನಮ್ಮ ಮೇಲೆ ಯಾವುದೇ ಕಪ್ಪು ಚುಕ್ಕೆ, ಪದೇ ಪದೇ ತಪ್ಪು ಮಾಡುವ ಸ್ವಭಾವ, ಇತ್ಯಾದಿಗಳು...

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದು ಸಂಗ್ರಹ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ ಸುಮಾರು 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು....

ರಶ್ಮಿಕಾ ವರ್ಸಸ್ ಕೃತಿ ಸನೋನ್! ಬಾಲಿವುಡ್‌ನಲ್ಲಿ ಹೊಸ ಬಾಂಬ್!

ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ ಸಿನಿಮಾ ಸುತ್ತ ಮತ್ತೊಂದು ರೋಚಕ ಗಾಸಿಪ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಚಿತ್ರದ ಪ್ರಮುಖ ನಟಿಯರಾದ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನೋನ್ ನಡುವೆ ʼಕ್ಯಾಟ್‌ಫೈಟ್ʼ ನಡೆದಿದೆ ಎಂಬ ಊಹಾಪೋಹಗಳು ಇದೀಗ ಫಿಲ್ಮ್ ಇಂಡಸ್ಟ್ರಿಯಲ್ಲಿ ಚರ್ಚೆಯ ವಿಷಯವಾಗಿದೆ. ಚಿತ್ರದ ಪ್ರಚಾರ ಕಾರ್ಯಕ್ರಮಗಳು ಹಾಗೂ ಇತ್ತೀಚಿನ ಈವೆಂಟ್‌ಗಳಲ್ಲಿ ಇಬ್ಬರೂ ನಟಿಯರ ವರ್ತನೆ...

ಭರವಸೆ ಬೇಡ, ರಸ್ತೆ ಮಾಡಿ ಮಂಟೂರ್ ಗ್ರಾಮಸ್ಥರ ಪಟ್ಟು

ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಹದಗೆಟ್ಟ ರಸ್ತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ಮಂಟೂರ್ ಗ್ರಾಮದಲ್ಲಿ ಕರ್ನಾಟಕ ಟಿವಿ ಪ್ರಸಾರ ಮಾಡಿದ ವರದಿಯ ನಂತರ ಆಡಳಿತ ಯಂತ್ರ ಚುರುಕಾಗಿದೆ. ವರದಿ ಪ್ರಸಾರವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ರಸ್ತೆ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು....

36 ಅಕ್ರಮ ಅಡ್ಡೆಗಳ ಮೇಲೆ ದಾಳಿ 65 ಟಿಪ್ಪರ್‌, 18 ಹಿಟಾಚಿ ಜಪ್ತಿ

ಬಾಗಲಕೋಟೆಯಲ್ಲಿ ವರ್ಷಗಳಿಂದ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ದೊಡ್ಡ ಹೊಡೆತ ನೀಡಿದೆ. ಜಿಲ್ಲೆಯ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು, ಮರಳು ಮಾಫಿಯಾದ ಅಕ್ರಮ ಅಡ್ಡೆಗಳನ್ನು ಬಯಲಿಗೆಳೆದಿದ್ದಾರೆ. ನದಿಗಳಿಂದ ಅಕ್ರಮವಾಗಿ ಮರಳು ತೆಗೆಯುವುದು, ರಾತ್ರಿ ವೇಳೆ ಸಾಗಾಟ ಮಾಡುವುದು, ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವುದು, ಇವೆಲ್ಲಕ್ಕೂ ಇದೀಗ ಲೋಕಾಯುಕ್ತ ಬ್ರೇಕ್ ಹಾಕಿದೆ. ಬಾಗಲಕೋಟೆ...

ಬಡವರ ಅಕ್ಕಿಗೆ ಕನ್ನ! ಸತ್ತವರ ಹೆಸರಲ್ಲೂ ಲೂಟಿ!

ಕುಷ್ಟಗಿ ತಾಲೂಕಿನ ಹುಲಿಯಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ವಿರುದ್ಧ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪಡಿತರ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದ್ದು, ಅಂಗಡಿ ಮಾಲೀಕರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸರ್ಕಾರದ ನಿಯಮದ ಪ್ರಕಾರ ಅಂತ್ಯೋದಯ ಕಾರ್ಡ್‌ದಾರರಿಗೆ ಮೇ ಮತ್ತು ಜೂನ್ ತಿಂಗಳ ಒಟ್ಟು 70 ಕೆಜಿ ಅಕ್ಕಿ ನೀಡಬೇಕಿತ್ತು. ಆದರೆ, ಗ್ರಾಮದ ಹಲವರಿಗೆ ಕೇವಲ...

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್‌ ಬ್ಯೂಟಿ!

ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಅವರ ಹೊಸ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ʼಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರಾ?ʼ ಎಂಬ ಚರ್ಚೆಗೆ ಕಾರಣವಾಗಿದೆ. ವೈರಲ್ ಕ್ಲಿಪ್‌ನಲ್ಲಿ ಕಂಗನಾ ಮಂಗಲಸೂತ್ರ ಹಾಗೂ ಹಸಿರು ಬಳೆ ಧರಿಸಿಕೊಂಡು ಕಾಣಿಸಿಕೊಂಡಿದ್ದು, ಇದು ಸಾಮಾನ್ಯವಾಗಿ ಮದುವೆಯ ನಂತರ ಧರಿಸುವ ಸಾಂಪ್ರದಾಯಿಕ ಲುಕ್ ಆಗಿರುವುದರಿಂದ ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ. ಕೆಲವರು ಇದು...

ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲಾ ಅನ್ನೋದು ಬೇಜಾರ್ ಆಯ್ತು : Najma Nazeer Chikkanerale Podcast

Political News: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಮುಸ್ಲಿಂಮರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕಿ, ನಜ್ಮಾ ಚಿಕ್ಕನೇರಳೆ , ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಬೇಸರವಾಗಿತ್ತು ಎಂದಿದ್ದಾರೆ. https://youtu.be/yJ6ufX8RfMQ ಈ ಬಗ್ಗೆ ಮಾತು ಮುಂದುವರಿಸಿದ ಅವರು, ಖಂಡಿತವಾಗಿಯೂ ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ನನಗೆ ಬೇಸರವಾಯಿತು. ಆದರೆ ಕಾಂಗ್ರೆಸ್‌ನ ಗ್ಯಾರಂಟಿಗಳು, ಸಿದ್ದರಾಮಯ್ಯ ಸಾಹೇಬ್ರು, ಡಿಕೆಶಿ...

About Me

32377 POSTS
0 COMMENTS
- Advertisement -spot_img

Latest News

Viral News: ಅಮ್ಮ ನೀಡಿದ ಐಫೋನ್ ನದಿಗೆ ಎಸೆದ ಮಗು: ಆದರೆ ವೀಡಿಯೋ ವೈರಲ್ ಆಗಿದ್ದೇ ಬೇರೆ ಕಾರಣಕ್ಕೆ

Viral News: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ 1 ವೈರಲ್ ಆಗಿದ್ದು, ಮಗುವನ್ನು ಸಮಾಾನ ಮಾಡಲು ತಾಯಿ ಮಗುವಿನ ಕೈಗೆ ಐಫೋನ್ ನೀಡಿದ್ದು, ಆ ಮಗು ಐಫೋನ್‌ನ್ನು...
- Advertisement -spot_img