Monday, July 6, 2026

Karnataka Tv

ಚುನಾವಣೆಗೆ ಒಂದು ವರ್ಷ ಇರುವಾಗಲೇ ಮತಬುಟ್ಟಿಗೆ ಕೈಹಾಕಿದ ಸಿಎಂ, ಸಚಿವರು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ಈಗ ಇರುವಾಗಲೇ, ಈಗಿನಿಂದಲೇ ಮತಬೇಟೆ ಆರಂಭಿಸಿದ್ರಾ ಸಿಎಂ ಬೊಮ್ಮಾಯಿ, ಸಚಿವರು ಎನ್ನಲಾಗುತ್ತಿದೆ. ಚುನಾವಣೆಗೆ ಒಂದು ವರ್ಷ ಇರುವಾಗಲೇ ಮತಬುಟ್ಟಿಗೆ ಸಿಎಂ, ಸಚಿವರು ಕೈ ಹಾಕಿದ್ರಾ ಎನ್ನುವ ಕುತೂಹಲ ಹುಟ್ಟು ಹಾಕಿದೆ. ಅದರಲ್ಲೂ ಮಠಗಳಿಗೆ ಅನುದಾನ ನೀಡುವ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಹಿಂದುಳಿದ, ದಲಿತ...

BREAKING NEWS: ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ: ಕೋವಿಡ್-19 ಲಸಿಕೆ ನೀತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್ -19 ವಿರುದ್ಧ ಲಸಿಕೆ ಪಡೆಯಲು ಯಾವುದೇ ವ್ಯಕ್ತಿಯನ್ನು ಒತ್ತಾಯಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ ಮತ್ತು ಅಂತಹ ರೋಗನಿರೋಧಕತೆಯ ಪರಿಣಾಮವನ್ನು ಬಹಿರಂಗಪಡಿಸುವಂತೆ ಕೇಂದ್ರವನ್ನು ಕೇಳಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿ ಆರ್ ಗವಾಯಿ ಅವರ ಪೀಠವು ಸಂವಿಧಾನದ 21 ನೇ ಅನುಚ್ಛೇದದ ಅಡಿಯಲ್ಲಿ ದೈಹಿಕ ಸ್ವಾಯತ್ತತೆ ಮತ್ತು ಸಮಗ್ರತೆಯನ್ನು...

‘ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್’ನಿಂದ ಹೊಸ ಪಕ್ಷ ರಚನೆ ನಿರ್ಧಾರ

ನವದೆಹಲಿ:  ಕಾಂಗ್ರೆಸ್ ನಿಂದ ಪಕ್ಷಕ್ಕೆ ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ ಕೆಲವು ದಿನಗಳ ನಂತರ, ಪ್ರಶಾಂತ್ ಕಿಶೋರ್ ಸೋಮವಾರ ತಮ್ಮ ಮುಂದಿನ ಹುದ್ದೆಯ ಬಗ್ಗೆ ಸುಳಿವು ನೀಡಿದ್ದಾರೆ. ಅದೇ ಹೊಸ ರಾಜಕೀಯ ಪಕ್ಷದ ಮೂಲಕ ಸಕ್ರೀಯ ರಾಜಕಾರಣಕ್ಕೆ ಇಳಿಯುವಂತ ಸುಳಿವಾಗಿದೆ. ಈ ಕುರಿತು ಟ್ವಿಟ್ ಮಾಡಿರುವ ಅವರು, "ಪ್ರಜಾಪ್ರಭುತ್ವದಲ್ಲಿ ಅರ್ಥಪೂರ್ಣ ಭಾಗಿದಾರನಾಗಲು ಮತ್ತು ಜನಪರ ನೀತಿಯನ್ನು ರೂಪಿಸಲು...

ಕೋಲ್ಕತ್ತಾ, ರಾಜಸ್ಥಾನ ನಡುವೆ ಬಿಗ್ ಫೈಟ್ 

ಮುಂಬೈ:  ಐಪಿಎಲ್ ನ 47ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಕೋಲ್ಕತ್ತಾ ತಂಡ ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ತಂಡ 9 ಪಂದ್ಯಗಳಿಂದ 3ಲ್ಲಿ ಗೆದ್ದು 6ರಲ್ಲಿ ಸೋತು 6 ಅಂಕಗಳೊಂದಿಗೆ  ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇನ್ನು...

BREAKING NEWS: ಪಿಎಸ್ಐ ಪರೀಕ್ಷೆ ಅಕ್ರಮ: ಸಿಐಡಿ ಮುಂದೆ ಜ್ಞಾನ ಜ್ಯೋತಿ ಶಾಲೆ ಹೆಡ್ ಮಾಸ್ಟರ್ ಶರಣು

ಕಲಬುರ್ಗಿ: ಜಿಲ್ಲೆಯ ಜ್ಞಾನಜ್ಯೋತಿ ಶಾಲೆಯ ಪಿಎಸ್ಐ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದಂತ ಅಕ್ರಮದ ಜಾಲ ದಿನ ದಿನಕ್ಕೂ ವ್ಯಾಪಿಸುತ್ತಿದೆ. ಆರೋಪಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ನಡುವೆ, ಇಂದು ಪರೀಕ್ಷಾ ಕೇಂದ್ರದ ಹೆಡ್ ಮಾಸ್ಟರ್ ಕಾಶಿನಾಥ್  ಸಿಐಡಿ ಮುಂದೆ ಶರಣಾಗಿದ್ದಾರೆ. ಸಿಐಡಿ ಪೊಲೀಸರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿನ ಪ್ರಕರಣ ಕುರಿತಂತೆ ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿಐಡಿ ತನಿಖೆಗೆ...

ಡೆಲ್ಲಿ ತಂಡಕ್ಕೆ ವಿರೋಚಿತ ಸೋಲು  

ಮುಂಬೈ:ಮೊಹ್ಸಿನ್ ಖಾನ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಲಕ್ನೊ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟಾನ್ ಡಿಕಾಕ್ ಹಾಗೂ ನಾಯಕ ಕೆ.ಎಲ್.ರಾಹುಲ್ ಮೊದಲ...

ಅವಧಿ ಮುಕ್ತಾಯವಾದ ಗ್ರಾಮ ಪಂಚಾಯ್ತಿಗಳಿಗೆ ಮೇ.20ರಂದು ಚುನಾವಣೆ, ಮೇ.21ರಂದು ಫಲಿತಾಂಶ

ಹಾವೇರಿ: ರಾಜ್ಯ ಚುನಾವಣಾ ಆಯೋಗವು ಏಪ್ರಿಲ್ 2022 ರಿಂದ ಜುಲೈ -2022ರ ಅವಧಿಗೆ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ಘೋಷಿಸಿದೆ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ತೆರವಾದ ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ, ಹಿರೇಕೆರೂರು ತಾಲೂಕಿನ ಬೆಟಕೇರೂರ ಗಾ.ಪಂ....

ಪಿಎಸ್ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಓಎಂಆರ್ ತಿದ್ದುಪಡಿ ಮಾಡಿದ ಹಿನ್ನಲೆಯಲ್ಲಿ, ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಿಐಡಿಯಿಂದ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಆಯ್ಕೆ ಪಟ್ಟಿಯಲ್ಲಿದ್ದಂತ ಅಭ್ಯರ್ಥಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಿತ್ತು. ಏಪ್ರಿಲ್ 20, 21 ಮತ್ತು 22ರಂದು 172 ಮಂದಿ ಅಭ್ಯರ್ಥಿಗಳ ಓಎಂಆರ್ ಕಾರ್ಬನ್ ಪ್ರತಿಯನ್ನು ಪರಿಶೀಲನೆ ನಡೆಸಿತ್ತು. ವಿಚಾರಣೆಯ...

ಸನರೈಸರ್ಸ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು 

ಮುಂಬೈ:ಋತುರಾಜ್ ಗಾಯಕ್ವಾಡ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಚೆನ್ನೈ ಸೂಪರ್ ಕಿಂಗ್ ಸನ್ ರೈಸರ್ಸ್ ವಿರುದ್ಧ 13 ರನ್ ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಧೋನಿ ಪಡೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಟಾಸ್ ಗೆದ್ದ ಸನ್ ರೈಸರ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ (99 ರನ್)...

ಇಂದಿನಿಂದ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೇ ದಂಡ ಫಿಕ್ಸ್

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರೋ ಕೋವಿಡ್ ನಿಯಂತ್ರಣಕ್ಕಾಗಿ, ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದೆ. ಈ ನಿಯಮವನ್ನು ಇಂದಿನಿಂದ ಕಡ್ಡಾಯಗೊಳಿಸಲಾಗುತ್ತಿದೆ. ಒಂದು ವೇಳೆ ಮಾಸ್ಕ್ ಇಲ್ಲದೇ ಹೊರಗೆ ಓಡಾಡಿದ್ರೇ.. ದಂಡ ಫಿಕ್ಸ್ ಆಗಿದೆ. ಹೌದು.. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯ ನಿಯಮ ಜಾರಿಯಾಗುತ್ತಿದೆ. ಮಾಸ್ಕ್ ಇಲ್ಲದೇ ಹೊರಗೆ ಓಡಾಡೋರಿಗೆ ಬಿಬಿಎಂಪಿಯ ಮಾರ್ಷಲ್, ಪೊಲೀಸರು ರೂ.250...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img