Monday, July 6, 2026

Karnataka Tv

ಪ್ರಿನ್ಸ್ ಫ್ಯಾನ್ಸ್ ಗೆ ಸಿಕ್ತು ಗುಡ್ ನ್ಯೂಸ್..!

ಪೋಸ್ಟರ್ ಮೂಲಕಾನೇ ಕುತೂಹಲ ಹುಟ್ಟಿಸಿದ ಚಿತ್ರತಂಡ..! ಟಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು "ಸರ್ಕಾರು ವಾರಿ ಪಾಟ". ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ನಟಿಸಿರೋ ಈ ಸಿನಿಮಾದ ಟೀಸರ್ ಹಾಗೂ ಸಾಂಗ್ಸ್ ಈಗಾಗಲೇ ಸಾಕಷ್ಟು ಸೌಂಡ್ ಮಾಡ್ತಿದೆ. ಜೊತೆಗೆ ಮಹೇಶ್ ಬಾಬು ಹುಟ್ಟು ಹಬ್ಬದ ದಿನ ರಿಲೀಸಾಗಿದ್ದ ಬರ್ತಡೇ ಬ್ಲಾಸ್ಟರ್ ಟೀಸರ್...

ಪ್ರಥಮ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ವೀಕ್ಷಿಸಲು ಈ ವಿಧಾನ ಅನುಸರಿಸಿ

ಬೆಂಗಳೂರು: ಏಪ್ರಿಲ್ ನಲ್ಲಿ ನಡೆದಂತ ಪ್ರಥಮ ಪಿಯು ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿಯು ಇಂದು ಪ್ರಕಟಿಸಿದೆ. ಪರೀಕ್ಷೆ ಬರೆದಂತ ಪ್ರಥಮ ಪಿಯು ವಿದ್ಯಾರ್ಥಿಗಳು, ಪಿಯು ಬೋರ್ಡ್ ಅಧಿಕೃತ ಫಲಿತಾಂಶ ಪ್ರಕಟಿಸೋ ವೆಬ್ ಸೈಟ್  result.dkpucpa.com ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಬೇಕಾಗಿದೆ....

ಸುದೀಪ್ ಪರವಾಗಿದ್ದೇನೆಂದು ನಾನು ಪ್ರತ್ಯೇಕವಾಗಿ ಹೇಳಬೇಕೆ ಎಂದಿದ್ದೇಕೆ ಭಟ್ರು..?

ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್‌ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್‌ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು. ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್‌ಗೆ ಗಬ್‌ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್‌ಗನ್‌ಗೆ ಇಡೀ...

ಕೆಜಿಎಫ್-2 ಕಿಲ್ಲರ್ ಕಾಂಬಿನೇಶನ್ ಇವ್ರು..! ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..!

KGF-2 ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..! ಕೆಜಿಎಫ್-2 ಸಿನಿಮಾನ ಬಿಗ್ ಸ್ಕ್ರೀನ್ ಮೇಲೆ ಕಣ್ತುಂಬಿಕೊAಡ ಬಳಿಕ ಎಲ್ಲರಿಗೂ ಒಂದು ಕುತೂಹಲ ಬರೋದು ಕಾಮನ್. ಅಷ್ಟೊಂದು ಧೂಳು ಇರೋ ಪ್ರದೇಶದಲ್ಲಿ ಈ ಸಿನಿಮಾವನ್ನ ಹೇಗೆ ಶೂಟ್ ಮಾಡಿದ್ರು. ಸೆಟ್‌ಗಳ ವರ್ಕ್ ಹೇಗೆ ನಡೀತು..ಸಿನಿಮಾಟೋಗ್ರಫರ್‌ಗೆ ಈ ಸಿನಿಮಾ ಶೂಟಿಂಗ್ ಎಷ್ಟು ಚಾಲೆಂಜಿಂಗ್ ಆಗಿತ್ತು ಎಂಬುದು..ಇದಕ್ಕೆ ಉತ್ತರ ಚಿತ್ರತಂಡವೇ ಈಗ...

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿನ ಯಲಹಂಕ ಕೆರೆ ಅಭಿವೃದ್ಧಿ, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಬಳಿಯ ರಾಜಕಾಲುವೆ ಅಭಿವೃದ್ಧಿ, ಜಕ್ಕೂರು ಬಳಿಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಯಲಹಂಕ ಕೆರೆ ಅಭಿವೃದ್ಧಿ: ಯಲಹಂಕ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಭೇಟಿ...

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಯುವತಿಗೆ 5 ಲಕ್ಷ ನೆರವು ಘೋಷಿಸಿದ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆ ಬಳಿ ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥ ಯುವತಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ 5 ಲಕ್ಷ ರೂಪಾಯಿಗಳ ವೈಯಕ್ತಿಕ ಧನ ಸಹಾಯ ನೀಡಿದ್ದಾರೆ. ಅಮಾನುಷ ಕೃತ್ಯವೆಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಸೇಂಟ್ ಜಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು...

ಪಾನ್ ಮಸಾಲಾ ಜಾಹೀರಾತನ್ನ ರಿಜೆಕ್ಟ್ ಮಾಡಿದ ಯಶ್..!

ನಾನ್ ಬರೋವರೆಗೂ ಮಾತ್ರ ಬೇರೆಯವ್ರ್ ಹವಾ..ನಾನ್ ಬಂದ್ಮೇಲೆ ನಂದೇ ಹವಾ. ಈ ಡೈಲಾಗ್ ಬರೀ ಸಿನಿಮಾಗಷ್ಟೇ ಸೀಮಿತವಾಗಿಲ್ಲ,ಬದಲಾಗಿ ನಟ ಯಶ್ ರಿಯಲ್ ಲೈಫ್‌ಗೂ ಕಂಪ್ಲೀಟಾಗಿ ಸೂಟ್ ಆಗಿದೆ. ಚಿತ್ರಮಂದಿರಗಳಿಗೂ ತೂಫಾನ್ ಎಂಟ್ರಿ ಕೊಟ್ಟಾದ್ಮೇಲೆ ಬೇರೆಲ್ಲಾ ಸಿನಿಮಾಗಳ ಸೌಂಡು ಫುಲ್ ಟುಸ್ ಪಟಾಕಿಯಾಗೋಯ್ತು. ಕಳೆದ ಎರಡು ವಾರಗಳಿಂದ ಕೆಜಿಎಫ್-2 ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದು, ಅಂದುಕೊಂಡಂತೆ ಬಾಕ್ಸಾಫೀಸ್‌ನಲ್ಲಿ...

ಪಿಎಸ್‌ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಇದೆ – ಸಿದ್ಧರಾಮಯ್ಯ

ಮೈಸೂರು: ಪಿಎಸ್‌ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಇದೆ. ಪರಿಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಹೀಗಾಗಿ ಮರು ಪರೀಕ್ಷೆ ಮಾಡುವುದು ಸರಿ ಇದೆ. ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು ಎಂದು...

ಸುಮಲತಾ ಅಂಬರೀಶ್ ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ..!

ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿಷೇಕ್ ಅಂಬರೀಶ್..! ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ."ನಿರ್ಮುಕ್ತ" ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ...

BREAKING NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ 7.27 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು

ನವದೆಹಲಿ: ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ 7.27 ಕೋಟಿ ಮೌಲ್ಯದ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕನ್ ಮ್ಯಾನ್ ಸುಕೇಶ್ ಚಂದ್ರಶೇಖರ್ ಅವರೊಂದಿಗೆ ಸಂಪರ್ಕ ಹೊಂದಿದ್ದ ನಂತರ ಕೆಲವು ತಿಂಗಳ ಹಿಂದೆ ತಿಳಿದು...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img