Monday, July 6, 2026

Karnataka Tv

ಗಲಭೆಕೋರರ ನೆರವಿಗೆ ನಿಲ್ಲುವುದು ಕಾಂಗ್ರೆಸ್ ನಿಲುವು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ

ನವದೆಹಲಿ : ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಖಾನ್...

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...

ಕೊಳದ ಮಠದ ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಕೊಳದ ಮಠದ ಡಾ.ಶಾಂತವೀರ ಸ್ವಾಮೀಜಿಯವು, ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರ ಆಪ್ತ ಸಹಾಯಕ ವೆಂಕಟಪ್ಪ, ನಿನ್ನೆ ಸಂಜೆ ವಾಕಿಂಗ್ ಕರೆದುಕೊಂಡು ಹೋಗಿ ಬಂದಿದ್ದೆ. ರಾತ್ರಿ ತುಂಬಾ ನಮ್ಮೊಡನೆ ಚೆನ್ನಾಗಿ ಮಾತನಾಡಿದ್ರು.. ಇಂದು ಮುಂಜಾಗನ ಬಾಗಿಲು ತೆಗೆದಿರದ ಕಾರಣ, ಹೋಗಿ ನೋಡಿದೆ. ಅವರಿಗೆ ಎಚ್ಚರವಿರಲಿಲ್ಲ. ವೈದ್ಯರನ್ನು ಕರೆಸಿ, ಪರೀಕ್ಷೆ ಮಾಡಿಸಿದಾಗ,...

ಅವಳಿ ಮಕ್ಕಳ ತಾಯಿಯಾದ ಅಮೂಲ್ಯ ಆ ದಿನಗಳನ್ನ ತುಂಬಾ ಮಿಸ್ ಮಾಡ್ಕೊಳ್ತಿದ್ದಾರಂತೆ..!

ಚಂದನವನದ ಚಿತ್ತಾರದ ಗೊಂಬೆ, ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಈಗ ತಮ್ಮ ಮಕ್ಕಳೊಂದಿಗೆ ಅತ್ಯಮೂಲ್ಯ ಸಮಯವನ್ನ ಕಳೆಯುತ್ತಿದ್ದಾರೆ. ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರೋ ಅಮೂಲ್ಯ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಮಕ್ಕಳಿಗೆ ಎರಡು ತಿಂಗಳು ತುಂಬಿದ ಖುಷಿಯಲ್ಲಿ ಒಂದು ಭಾವುಕ ಪೋಸ್ಟ್ ನ ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ...

How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ.? – ಡಿ ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: How u can ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಲು ಸಾಧ್ಯ......? ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಯಾವ ಸಂದೇಶ ಹೋಗಿದೆ ಗೊತ್ತಾ? ಬೇರೆ ಬೇರೆ ಇಲಾಖೆಗಳಲ್ಲೂ ನಡೀತಿದೆ. ಇದರ ಬಗ್ಗೆ ಯಾವ ಸಚಿವರೂ ಯಾಕೆ ಮಾತಾಡ್ತೀಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ರಾಜೀನಾಮೆ ಕೇಳಿದ್ದಾರೆ. ನೀವು ರಾಜೀನಾಮೆ ಕೊಡಲ್ಲ ಅಂತ ಗೊತ್ತಿದೆ....

ಇವನ ಯವ್ವನದ ಗುಟ್ಟು ಕೇಳಿದ್ರೆ ನಿಮಗೆ ಅಸಹ್ಯ ಎನ್ನಿಸೋದು ಗ್ಯಾರಂಟಿ..

ನಾವು ಆರೋಗ್ಯದ ಬಗ್ಗೆ ಎಷ್ಟೆಲ್ಲ ಕಾಳಜಿ ವಹಿಸುತ್ತೇವೆ. ಉತ್ತಮ ಆಹಾರ ತೆಗೆದುಕೊಳ್ಳುವುದು. 8 ಗಂಟೆಗಳ ಕಾಲ ನಿದ್ರೆ ಮಾಡುವುದು, ಹಣ್ಣು, ತರಕಾರಿ ತಿನ್ನುವುದು. ಹೀಗೆ ಹಲವು ರೀತಿಯಲ್ಲಿ ನಮ್ಮ ಆರೋಗ್ಯದ ಕಾಳಜಿಯನ್ನ ಮಾಡುತ್ತೇವೆ. ಅಲ್ಲದೇ, ಫೇಸ್‌ಪ್ಯಾಕ್, ಫೇಸ್ ಮಾಸ್ಕ್ ಹಾಕುವ ಮೂಲಕ, ನಮ್ಮ ಸೌಂದರ್ಯದ ಕಾಳಜಿ ಕೂಡ ಮಾಡುತ್ತೇವೆ. ಆದ್ರೆ ಇಲ್ಲೊಬ್ಬ ವಿಚಿತ್ರ ಆಸಾಮಿ,...

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮುದ್ದಾಗಿ ಕಾಣ್ತಿರೋ ನಟಿ ಸಂಜನಾ ಗಲ್ರಾನಿ..!

ಇತ್ತೀಚಿಗೆ ಚಿತ್ರರಂಗದಲ್ಲಿ ನಟಿಮಣಿಯರ ಪೋಟೋಶೂಟ್ ತೀರಾ ಕಾಮನ್ ಆಗಿಬಿಟ್ಟಿದೆ. ಅದರಲ್ಲೂ ಪ್ರೆಗ್ನೆನ್ಸಿ ಫೋಟೋಶೂಟ್ ಹೆಣ್ಣುಮಕ್ಕಳಿಗೆ ಮ್ಯಾಂಡೆಟರಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಶೂಟ್‌ಗಳು ಇತ್ತೀಚಿಗೆ ಸಿಕ್ಕಾಪಟ್ಟೆ ಹರಿದಾಡ್ತಿರುತ್ತೆ. ಇದೀಗ ಬಹುಬಾಷಾ ನಟಿ ಸಂಜನಾ ಗಲ್ರಾನಿ ಸಹ ಪೋಟೋಶೂಟ್ ಮಾಡಿಸಿದ್ದಾರೆ. ಇದು ನಾರ್ಮಲ್ ಫೋಟೋಶೂಟ್ ಅಲ್ಲ, ಬದಲಿಗೆ ಸಂಜನಾರ ಬೇಬಿ ಬಂಪ್ ಫೋಟೋಶೂಟ್. ಇದೀಗ ತುಂಬು ಗರ್ಭಿಣಿಯಾಗಿರೋ...

ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? – ಬಿಜೆಪಿ

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್ ಅವರನ್ನು ಕಾಡುತ್ತಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. https://twitter.com/BJP4Karnataka/status/1520267314926866432 ಕೆಪಿಸಿಸಿ #ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ...

“ಅವತಾರ ಪುರುಷ”ನಿಗೆ ಆಕ್ಷನ್ ಪ್ರಿನ್ಸ್ ಸಾಥ್ ..!

ಸ್ಯಾಂಡಲ್‌ವುಡ್ ಅಧ್ಯಕ್ಷ ನಟ ಶರಣ್ ನಟಿಸಿರೋ ಬಹುನಿರೀಕ್ಷಿತ ಸಿನಿಮಾ ಅವತಾರ ಪುರುಷ..ಮೇ-6ರಂದು ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿರೋ ನಟ ಶರಣ್‌ಗೆ ಈಗ ನಟೋರಿಯಸ್ ಶಿವ ಸಾಥ್ ಕೊಡಲಿದ್ದಾರೆ. ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಧ್ಯಕ್ಷನ ನಾನಾ ಅವತಾರಗಳನ್ನ ನೋಡಿ ಎಂಜಾಯ್ ಮಾಡಿದ್ದೀರ. ಆದರೆ ಈ ಅವತಾರ ಪುರುಷ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಹತ್ತು ಅವತಾರಗಳಲ್ಲಿ ನಿಮ್ಮ...

ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ನೇಮಕ

ಬೆಂಗಳೂರು: ಕನ್ನಡಿಗರಾದ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ & ಸಂಭ್ರಮದ ಸಂದರ್ಭ. ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್‌ ಬಿ.ಎಸ್.ರಾಜು ಅವರು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. https://twitter.com/hd_kumaraswamy/status/1520248748630511616?s=20&t=8FHPHr5nepAVHV4JDGLywg ಈ ಬಗ್ಗೆ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img